Sunday, August 9, 2026

Mallikarjun Kharge

ಮತ್ತೆ ತೆರೆ ಮೇಲೆ ಮಿಂಚಲು ಬಂದ ಕರೀನಾ, ತಬು: ಸಾಥ್ ಕೊಟ್ಟ ಕೃತಿ ಸನನ್

Bollywood News: ಬಾಲಿವುಡ್‌ನಲ್ಲಿ ಹೆಸರು ಮಾಡಿದಂಥ ಚೆಲುವೆಯರಾದ ಕರೀನಾ ಕಪೂರ್ ಮತ್ತು ತಬು ಹಲವು ವರ್ಷಗಳ ನಂತರ ತೆರೆ ಮೇಲೆ ಕಾಣಿಸಿಕೊಂಡಿದ್ದಾರೆ. ಇವರಿಗೆ ನಟಿ ಕೃತಿ ಸನನ್ ಸಾಥ್ ನೀಡಿದ್ದಾರೆ. ಕ್ರೇವ್ ಚಿತ್ರದ ಟ್ರೇಲರ್ ರಿಲೀಸ್ ಆಗಿದ್ದು, ಸಖತ್ ರೆಸ್ಪಾನ್ಸ್ ಪಡೆದಿದೆ. ಈ ಸಿನಿಮಾದಲ್ಲಿ ಕರೀನಾ, ತಬು ಮತ್ತು ಕೃತಿ ಏರ್ ಹೋಸ್ಟೆಸ್ ಪಾತ್ರದಲ್ಲಿ ಮಿಂಚಿದ್ದಾರೆ....

ಅಸಮಾಧಾನ ಎರಡು ಮೂರು ದಿನಗಳಲ್ಲಿ ಶಮಮಗೊಳ್ಳುತ್ತದೆ: ಬಿ.ಎಸ್.ಯಡಿಯೂರಪ್ಪ

Hubli News: ಹುಬ್ಬಳ್ಳಿ: ಬಿಜೆಪಿಯಲ್ಲಿ ಯಾವುದೇ ಭಿನ್ನಮತವಿಲ್ಲ. ಅಸಮಾಧಾನ ಎರಡು ಮೂರು ದಿನಗಳಲ್ಲಿ ಶಮನವಾಗುತ್ತದೆ. ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಬಿಜೆಪಿ ಅಭೂತಪೂರ್ವ ಗೆಲುವನ್ನು ಸಾಧಿಸುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ನಗರದಲ್ಲಿಂದು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಈ ನಿಟ್ಟಿನಲ್ಲಿ ನಾವು ಕೂಡ ಚುನಾವಣೆ ಸಿದ್ಧತೆ...

ಚುನಾವಣೆ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಧಾರವಾಡ ಜಿಲ್ಲಾಧಿಕಾರಿ

Dharwad News: ಧಾರವಾಡ: ಧಾರವಾಡದಲ್ಲಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಸುದ್ದಿಗೋಷ್ಟಿ ನಡೆಸಿದ್ದು, ಚುನಾವಣಾ ದಿನಾಂಕ ನಿಗದಿಯಾದ ಬಗ್ಗೆ ಮಾತನಾಡಿದ್ದಾರೆ. ರಾಜ್ಯದಲ್ಲಿ 2 ಫೇಸ್ ನಲ್ಲಿ ಚುನಾವಣೆ ನಡೆಯುತ್ತಿದೆ. ಫೇಸ್ 3 ರಲ್ಲಿ ಧಾರವಾಡದಲ್ಲಿ ಚುನಾವಣೆ ನಡೆಯಲಿದೆ. ಏಪ್ರಿಲ್ 12 ರಿಂದ ನಾಮಪತ್ರ ಸಲ್ಲಿಕೆ ಮಾಡಬಹುದು.  ಏಪ್ರಿಲ್ 19 ಕ್ಕೆ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಎಪ್ರಿಲ್...

ಆರ್‌ಸಿಬಿ ಆಟಗಾರ್ತಿ ಪೆರ್ರಿಗೆ ಒಡೆದ ಕಾರಿನ ಗಾಜು ಗಿಫ್ಟ್ ಕೊಟ್ಟ ಟಾಟಾ ಮೋಟರ್ಸ್..

Sports News: ಆರ್‌ಸಿಬಿ ಆಟಗಾರ್ತಿಯರ ಟೀಂ ಮೊದಲ ಬಾರಿ ಫೈನಲ್ ತಲುಪಿದೆ. ಫೈನಲ್ ಪ್ರವೇಶಕ್ಕೆ ಕಾರಣರಾಗಿರುವ ಆರ್‌ಸಿಬಿ ಆಟಗಾರರಲ್ಲಿ ಆಟಗಾರ್ತಿ ಪೆರ್ರಿ ಕೂಡ ಒಬ್ಬಳು. ಈಕೆಗೆ ಟಾಟಾ ಮೋಟರ್ಸ್ ಒಡೆದ ಕಾರಿನ ಗಾಜು ಗಿಫ್ಟ್ ಆಗಿ ಕೊಟ್ಟಿದೆ. ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದ ಪೆರ್ರಿಗೆ ಈ ಗಿಫ್ಟ್ ನೀಡಲಾಗಿದೆ. ಹಾಗಾದ್ರೆ ಯಾಕೆ ಪೆರ್ರಿಗೆ ಒಡೆದ ಗಾಜು ಕೊಟ್ಟಿದ್ದಾರೆಂಬ...

ಎಂ.ಆರ್.ಪಿ. ದರದಲ್ಲಿ ಮದ್ಯ ಕೊಡುವವರೆಗೂ ಹೋರಾಟ ನಿರಂತರ: ವೆಂಕಟೇಶ್ ಗೌಡ

Hassan News: ಹಾಸನ: ಪ್ರತಿ ಮದ್ಯದಂಗಡಿಯಲ್ಲೂ ಎಂ.ಆರ್.ಪಿ. ಧರದಲ್ಲಿ ಮಾರಾಟ ಮಾಡುವ ಬಗ್ಗೆ ಫಲಕ ಹಾಕಬೇಕು ಬೇಡಿಕೆಯನ್ನಿಟುಕೊಂಡು ಹೋರಾಟ ನಿರಂತರವಾಗಿರುತ್ತದೆ. ಮುಖ್ಯಮಂತ್ರಿಗಳ ಮೇಲೆ ಒತ್ತಡ ತರಲು ಜನಾಂದೋಲನ ರೂಪಿಸಲಾಗುವುದು ಮತ್ತು ಹಾಸನ ಅಬಕಾರಿ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡುವಂತೆ ಕರ್ನಾಟಕ ಮದ್ಯಪಾನ ಪ್ರಿಯರ ಹೋರಾಟ ಸಂಘದ ರಾಜ್ಯಾಧ್ಯಕ್ಷ ವೆಂಕಟೇಶ್ ಗೌಡ ಬೋರನಹಳ್ಳಿ ಆಗ್ರಹಿಸಿದರು. ಪತ್ರಿಕಾಗೋಷ್ಠಿಯಲ್ಲಿ ಶನಿವಾರ ಮಾತನಾಡಿ,...

ಗಾಯಕಿ ಅನುರಾಧಾ ಪಡ್ವಾಲ್ ಬಿಜೆಪಿಗೆ ಸೇರ್ಪಡೆ..

National Political News: ಪ್ರಸಿದ್ಧ ಗಾಯಕಿ ಅನುರಾಧಾ ಪಡುವಾಲ್ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಇವರು ಇದೇ ಮೊದಲು ರಾಜಕೀಯಕ್ಕೆ ಕಾಲಿರಿಸಿದ್ದು, ಹಿಂದುತ್ವ, ಹಿಂದೂ ಸಂಸ್ಕೃತಿಯನ್ನು ಬೆಂಬಲಿಸುವ ಬಿಜೆಪಿ ಪಕ್ಷಕ್ಕೆ ಸೇರಲು ನನಗೆ ಖಷಿಯಾಗಿದೆ ಎಂದು ಅನುರಾಧಾ ಹೇಳಿದ್ದಾರೆ. ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಮತ್ತು ಮುಖ್ಯ ವಕ್ತಾರ ಅನಿಲ್ ಬಲುನಿ ಸೇರಿ ಹಲವು ಹಿರಿಯ ನಾಯಕರ...

ಗೂಗಲ್ ಪೇ, ಫೋನ್‌ ಪೇ ಮೇಲೂ ಚುನಾವಣಾ ಆಯೋಗ ಕಣ್ಗಾವಲು ಇರಿಸಲಿದೆ: ರಾಜೀವ್ ಕುಮಾರ್

Political News: ದೆಹಲಿಯಲ್ಲಿ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ಮಾತನಾಡಿದ ರಾಜೀವ್ ಕುಮಾರ್, ಲೋಕಸಭೆ ಎಲೆಕ್ಷನ್ ಡೇಟ್ ಅನೌನ್ಸ್ ಮಾಡಿದ್ದಾರೆ. ಏಪ್ರಿಲ್ 26ಕ್ಕೆ ಮತ್ತು ಮೇ 7ಕ್ಕೆ ಕರ್ನಾಟಕದಲ್ಲಿ ಎರಡು ಹಂತದ ಲೋಕಸಭೆ ಎಲೆಕ್ಷನ್ ನಡೆಯಲಿದೆ. ಇಷ್ಟೇ ಅಲ್ಲದೇ, ಎಲೆಕ್ಷನ್‌ಗೆ ಸಂಬಂಧಪಟ್ಟಂತೆ ಇನ್ನೂ ಹಲವು ವಿಷಯಗಳ ಬಗ್ಗೆ ರಾಜೀವ್ ಕುಮಾರ್ ಮಾತನಾಡಿದ್ದಾರೆ. ಇನ್ನು...

ಲೋಕಸಮರಕ್ಕೆ ಡೇಟ್ ಫಿಕ್ಸ್: ಏಪ್ರಿಲ್ 26, ಮೇ 7ಕ್ಕೆ ಕರ್ನಾಟಕದಲ್ಲಿ ಚುನಾವಣೆ

Political News: ದೆಹಲಿಯಲ್ಲಿ  ಭಾರತ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದ್ದು, ಲೋಕಸಭೆ ಚುನಾವಣೆಯ ದಿನಾಂಕ ಘೋಷಣೆ ಮಾಡಿದ್ದಾರೆ. ಎಷ್ಟು ಕೋಟಿ ಮತದಾರರಿದ್ದಾರೆ. ಅದರಲ್ಲಿ ಪುರುಷ ಮತದಾರರೆಷ್ಟು..? ಮಹಿಳಾ ಮತದಾರರೆಷ್ಟು..? ತೃತೀಯ ಲಿಂಗಿ ಮತದಾರರೆಷ್ಟು ಎಂಬಿತ್ಯಾದಿ ವಿಷಯಗಳ ಬಗ್ಗೆ ವಿವರಿಸಿದ್ದಾರೆ. ತೃತಿಯ ಲಿಂಗಿ ಮತದಾರರ ಸಂಖ್ಯೆ 48 ಸಾವಿರ ಇದೆ. ಶತಾಯುಷಿ ಮತದಾರರ ಸಂಖ್ಯೆ 2.18 ಲಕ್ಷ....

ಕಾಂಗ್ರೆಸ್ ಒಳಗೊಳಗೇ ಟ್ಯಾಂಕರ್ ಮಾಫಿಯಾಗಳಿಗೆ ಬೆಂಬಲ ನೀಡಿ ದುಡ್ಡು ಹೊಡೆಯುತ್ತಿದೆ: ಪ್ರೀತಂಗೌಡ

Political news: ರಾಜ್ಯದಲ್ಲಿ ನೀರಿನ ಅಭಾವ ಉಂಟಾಗಿದ್ದ ಕಾರಣಕ್ಕೆ, ಮಾಜಿ ಶಾಸಕ ಪ್ರೀತಂ ಗೌಡ, ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯದೆಲ್ಲೆಡೆ ನೀರಿಗಾಗಿ ಹಾಹಾಕಾರ ಎದ್ದಿದೆ. ಜನತೆ ಕುಡಿಯಲು ಕೂಡ ನೀರನ್ನು ದೂರ ಪ್ರದೇಶಗಳಿಂದ ತರಬೇಕಿರುವ ಪರಿಸ್ಥಿತಿ ನಿರ್ಮಾಣವಾಗಿದೆ. ಹಲವು ಹಳ್ಳಿಗಳಲ್ಲಿ ಅಂತರ್ಜಲವೇ ಬತ್ತಿದೆ. ಜನತೆಯ ದಿನಬಳಕೆಗೂ ನೀರು ಸಿಗುತ್ತಿಲ್ಲ ಎಂದು ಪ್ರೀತಂ ಗೌಡ, ರಾಜ್ಯ...

ಚುನಾವಣಾ ಬಾಂಡ್ ಎನ್ನುವುದು ಬಿಜೆಪಿಯ ಕೈಯಲ್ಲಿರುವ ರಾಜಕೀಯ ಸುಲಿಗೆಯ ಬ್ರಹ್ಮಾಸ್ತ್ರವೇ?: ಸಿಎಂ

Political News: ಇಂದು ಪ್ರಧಾನಿ ಮೋದಿ ಕಲಬುರಗಿಗೆ ಬರುತ್ತಿದ್ದು, ಸಮಾವೇಶಕ್ಕಾಗಿ ಸಕಲ ತಯಾರಿ ನಡೆದಿದೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರಿಗೆ ಸ್ವಾಗತ ಕೋರಿದ್ದು, ಪ್ರಧಾನಿ ಮತ್ತು ಬಿಜೆಪಿಯವರನ್ನು ಕುರಿತು ಕೆಲ ಪ್ರಶ್ನೆಗಳನ್ನು ಕೇಳಿದ್ದು, ಟ್ವೀಟ್ ಮಾಡಿದ್ದಾರೆ. ಕರ್ನಾಟಕಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸ್ವಾಗತ. ಜಗತ್ತಿನ ಅತ್ಯಂತ ದೊಡ್ಡ ಭ್ರಷ್ಟಾಚಾರ ಹಗರಣವಾಗಿ ಹೊರಹೊಮ್ಮುತ್ತಿರುವ...
- Advertisement -spot_img

Latest News

Hubli News: ಜನರ ಭಕ್ತಿಯ ದುರುಪಯೋಗ: ಮಾರ್ಡನ್ ಅವಧೂತನ ಅಸಲಿ ಮುಖ ಬಯಲು

Hubli News: ಜನ ಮರಳೋ… ಜಾತ್ರೆ ಮರಳೋ… ಮಾನವ ಚಂದ್ರನ ಮೇಲೆ ವಾಸಿಸುವ ಕನಸು ಕಾಣುತ್ತಿದ್ದಾನೆ. ವಿಜ್ಞಾನ, ತಂತ್ರಜ್ಞಾನ ದಿನದಿಂದ ದಿನಕ್ಕೆ ಹೊಸ ಎತ್ತರಕ್ಕೆ ಏರುತ್ತಿದೆ....
- Advertisement -spot_img