Friday, August 7, 2026

Mallikarjun Kharge

ಆದಿಚುಂಚನಗಿರಿಗೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದ ಸಂಸದೆ ಸುಮಲತಾ ಅಂಬರೀಷ್

Political News: ಸಂಸದೆ ಸುಮಲತಾ ಅಂಬರೀಷ್ ಲೋಕಸಭೆ ಚುನಾವಣೆ ಟೀಕೇಟ್ ಘೋಷಣೆಗೂ ಮುನ್ನ ಆದಿಚುಂಚನಗಿರಿಗೆ ಭೇಟಿ ನೀಡಿ, ನಿರ್ಮಲಾನಂದ ಶ್ರೀಗಳ ಆಶೀರ್ವಾದ ಪಡೆದಿದ್ದಾರೆ. ಈ ಮೊದಲು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ್ದ ಸುಮಲತಾ, ನಾನು ಲೋಕಸಭೆ ಚುನಾವಣೆಗೂ ಮುನ್ನ ಆದಿಚುಂಚನಗಿರಿಗೆ ಭೇಟಿ ನೀಡಿ, ಶ್ರೀಗಳ ಆಶೀರ್ವಾದ ಪಡೆದು, ಬಳಿಕ ಪ್ರಚಾರ ಪ್ರಾರಂಭಿಸುವುದಾಗಿ ಹೇಳಿದ್ದರು. ಅದೇ ರೀತಿ...

ಶಿವರಾತ್ರಿಯ ದಿನವೇ ರಿಸ್ಟಾರ್ಟ್ ಆಗಲಿದೆ ರಾಮೇಶ್ವರಂ ಕೆಫೆ: ಮಾಲೀಕ ರಾಘವೇಂದ್ರ ರಾವ್

Bengaluru News: ರಾಮೇಶ್ವರಂ ಕೆಫೆಯಲ್ಲಿ ಎರಡು ದಿನಗಳ ಹಿಂದೆ ಬಾಂಬ್ ಬ್ಲಾಸ್ಟ್ ಆಗಿದ್ದು, ಈ ಬಗ್ಗೆ ಮಾಧ್ಯಮದೊಂದಿಗೆ ಮಾತನಾಡಿದ ಮಾಲೀಕ ರಾಘವೇಂದ್ರ ರಾವ್, ಶಿವರಾತ್ರಿಯಂದೇ ರಾಮೇಶ್ವರಂ ಕೆಫೆಯನ್ನು ರಿಸ್ಟಾರ್ಟ್ ಮಾಡಲಿದ್ದೇವೆ ಎಂದಿದ್ದಾರೆ. ಇದೇ ಶುಕ್ರವಾರ ಮಾರ್ಚ್ 8ರಂದು, ಶಿವರಾತ್ರಿಯ ದಿನ ಕುಂದನಹಳ್ಳಿಯಲ್ಲಿ ರಾಮೇಶ್ವರಂ ಕೆಫೆ ಮತ್ತೆ ಆರಂಭವಾಗಲಿದೆ. ಎಲ್ಲ ರಾಮೇಶ್ವರಂ ಕೆಫೆಯಲ್ಲಿ ಮೆಟಲ್ ಡಿಟೆಕ್ಟರ್ ಅಳವಡಿಸಿ,...

ಅಮೆರಿಕದಲ್ಲಿ ಭಾರತೀಯ ನೃತ್ಯಗಾರನ ಮೇಲೆ ಗುಂಡಿನ ದಾಳಿ

International News: ಅಮೆರಿಕದಲ್ಲಿ ವಾರಕ್ಕೊಂದು ಭಾರತೀಯರ ಕೊಲೆಯಾಗುತ್ತಿದೆ. ನಿನ್ನೆ ಭಾರತೀಯ ಮೂಲದ ನೃತ್ಯಗಾರನ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಅಮರನಾಥ್ ಘೋಷ್(34) ಎಂಬ ನೃತ್ಯಗಾರ ನಡೆದುಕೊಂಡು ಹೋಗುವಾಗ, ಅವರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ. ಪಶ್ಚಿಮ ಬಂಗಾಳದ ಅಮರನಾಥ್, ವಾಷಿಂಗ್ಟನ್ ವಿಶ್ವವಿದ್ಯಾನಿಯಮದಲ್ಲಿ ಪ್ರದರ್ಶನ ಕಲೆ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆಯುತ್ತಿದ್ದರು. ಮಾಹಿತಿ ಪ್ರಕಾರ ಅಮರ್‌ನಾಥ್ ಅವರು ಯಾವುದೇ...

ಸಿಂಪಲ್ ಆಗಿ ನಿಶ್ಚಿತಾರ್ಥ ಮಾಡಿಕೊಂಡ ಗಿಣಿರಾಮ ನಟಿ ನಯನಾ ನಾಗರಾಜ್

Movie News: ಗಿಣಿರಾಮ ಸಿರಿಯಲ್‌ನಲ್ಲಿ ನಟಿಸಿ, ಎಲ್ಲರ ಪ್ರೀತಿಗೆ ಪಾತ್ರಳಾಗಿದ್ದ, ಮಾಸ್ತರ್ ಮಗಳು ಅಂತಾನೇ ಫೇಮಸ್ ಆಗಿದ್ದ ನಟಿ ನಯನಾ ನಾಗರಾಜ್ ಸಿಂಪಲ್ ಆಗಿ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಸುಹಾಸ್‌ ಎಂಬ ಹುಡುಗನ ಜೊತೆ ನಯನಾಾ ನಾಗರಾಜ್ ನಿಶ್ಚಿತಾರ್ಥ ನಡೆದಿದ್ದು, ಮನೆಯಲ್ಲೇ, ಕೆಲ ಸಂಬಂಧಿಕರ ಸಮ್ಮುಖದಲ್ಲಿ ಹೂಮುಡಿಸುವ ಶಾಸ್ತ್ರ ಮಾಡಿ, ರಿಂಗ್ ಬದಲಾಯಿಸಿಕೊಂಡಿದ್ದಾರೆ. ಸುಹಾಸ್ ಸೋಶಿಯಲ್ ಮೀಡಿಯಾ ಎಕ್ಸ್‌ಪರ್ಟ್...

ಕತಾರ್‌ನಿಂದ ಕರಾವಳಿ ಪೊಲೀಸರಿಗೆ ಈ ಮೇಲ್ ಕಳುಹಿಸಿದ ಚೈತ್ರಾ ಹೆಬ್ಬಾರ್..

Mangalore News: ಕೆಲವು ದಿನಗಳ ಹಿಂದೆ ಪಿಹೆಚ್‌ಡಿ ವಿದ್ಯಾರ್ಥಿನಿ ಚೈತ್ರಾ ಹೆಬ್ಬಾರ್ ನಾಪತ್ತೆಯಾಗಿದ್ದರು. ಈ ಬಗ್ಗೆ ಉಲ್ಲಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅಲ್ಲದೇ, ಹಿಂದೂ ಸಂಘಟನೆಗಳು ಚೈತ್ರಾಗೆ ಎಚ್ಚರಿಕೆ ನೀಡಿತ್ತು. ಇದೀಗ ಚೈತ್ರಾ ಕತಾರ್‌ನಿಂದ ಉಲ್ಲಾಳ ಪೊಲೀಸರಿಗೆ ನನಗೆ ಪ್ರೀತಿಸುವ ಹಕ್ಕಿಲ್ಲವಾ ಎಂದು ಮೇಲ್ ಕಳುಹಿಸಿದ್ದಾಳೆ. ವಿಸಿಟಿಂಗ್ ವೀಸಾ ಮೂಲಕ ಕತಾರ್‌ಗೆ ಹೋಗಿರುವ ಚೈತ್ರಾ,...

ಕುಡಿಯುವ ನೀರಿನ ದಂಧೆ ತಡೆಗಟ್ಟುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಂಡ ರಾಜ್ಯ ಸರ್ಕಾರ..

Political News: ಬೆಂಗಳೂರಿನಲ್ಲಿ ನೀರಿನ ಸಮಸ್ಯೆಗೆ ಸಂಬಂಧಿಸಿದಂತೆ, ಡಿಸಿಎಂ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ. ನೀರಿನ ದಂಧೆ ತಡೆಗಟ್ಟಲು ರಾಜ್ಯ ಸರ್ಕಾಾರ ಕಟ್ಟು ನಿಟ್ಟಿನ ಕ್ರಮ ತೆಗೆದುಕೊಂಡಿರುವ ಬಗ್ಗೆ ಡಿಕೆಶಿ ಮಾಹಿತಿ ನೀಡಿದ್ದಾರೆ. ಬೆಂಗಳೂರಿಗೆ ಎದುರಾಗಿರುವ ನೀರಿನ ಅಭಾವ ನೀಗಿಸಲು ಹಾಗೂ ಕುಡಿಯುವ ನೀರಿನ ದಂಧೆ ತಡೆಯುವ ನಿಟ್ಟಿನಲ್ಲಿ ಕೊಳವೆಬಾವಿ ನೀರು ಪೂರೈಸುವ ಟ್ಯಾಂಕರ್...

ಫುಡ್ ವ್ಲಾಗರ್ಸ್, ಹೊಟೇಲ್ ಉದ್ಯಮಿಗಳು ಸೇರಿ ನಾವೆಲ್ಲ ರಾಮೇಶ್ವರಂ ಕೆಫೆಯೊಂದಿಗಿದ್ದೇವೆ: ಸಿಹಿ ಕಹಿ ಚಂದ್ರು

Bengaluru News: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ಪ್ರಕರಣ ಕುರಿತಂತೆ, ಸಿಹಿ ಕಹಿ ಚಂದ್ರು ತಮ್ಮ ಇನ್‌ಸ್ಟಾಗ್ರಾಂನಲ್ಲಿ ವೀಡಿಯೋ ಒಂದನ್ನು ಅಪ್ಲೋಡ್ ಮಾಡಿದ್ದು, ಸ್ಪೋಟ ಕುರಿತಂತೆ ಆಕ್ರೋಶ ಹೊರಹಾಕಿದ್ದಾರೆ. ಈ ಕೆಲಸ ಮಾಡಿದ ದುಷ್ಕರ್ಮಿಗಳನ್ನು ನಾವೆಲ್ಲ ಸೇರಿ ಖಂಡಿಸಬೇಕು. ರಾಮೇಶ್ವರಂ ಕೆಫೆ ಜೊತೆ ನಾವು ನಿಲ್ಲಬೇಕು. ರಾಮೇಶ್ವರಂ ಕೆಫೆಯವರು ಮತ್ತೆ ಫಿನಿಕ್ಸ್ ಹಕ್ಕಿಯಂತೆ...

ನಾಳೆ ಮರಿಯದೇ 5 ವರ್ಷದ ಒಳಗಿನ ಮಕ್ಕಳಿಗೆ ಪೊಲೀಯೋ ಲಸಿಕೆ ಹಾಕಿಸಿ

Bengaluru: ಮಾರ್ಚ್ 3ರಿಂದ 6ರವರೆಗೂ ಪೊಲೀಯೋ ಲಸಿಕೆ ಅಭಿಯಾನ ಶುರುವಾಗಲಿದ್ದು, 5 ವರ್ಷದ ಒಳಗಿನ ಎಲ್ಲ ಮಕ್ಕಳಿಗೂ ತಂದೆ ತಾಯಿ ತಪ್ಪದೇ, ಪೊಲೀಯೋ ಲಸಿಕೆ ಹಾಕಿಸಬೇಕು. ನಿರ್ಲಕ್ಷ್ಯದಿಂದಲೇ, ಮರೆತು ಹೋದರೆ, ನಿಮಗೆ ಮಾರ್ಚ್‌ 6ರವರೆಗೂ ಸಮಯವಿದೆ. ಅಷ್ಟರಲ್ಲಿ ಮಗುವಿಗೆ ಪೊಲೀಯೋ ಲಸಿಕೆ ಹಾಕಿಸಿ. ಇಲ್ಲವಾದಲ್ಲಿ ಮಗು ಭವಿಷ್ಯದಲ್ಲಿ ಅಂಗವೈಕಲ್ಯಕ್ಕೀಡಾಗುತ್ತದೆ. ಹಾಗಾಗಿ ಮಕ್ಕಳ ಭವಿಷ್ಯವನ್ನು ರಕ್ಷಿಸುವುದಕ್ಕಾಗಿ, ಮೊದಲ...

ಲೋಕಸಭೆ ಚುನಾವಣೆ: ಬಿಜೆಪಿ ಮೊದಲ ಪಟ್ಟಿ ರಿಲೀಸ್

Political News: ಮುಂಬರುವ ಲೋಕಸಭಾ ಚುನಾವಣೆಗೆ ಸಿದ್ಧತೆ ನಡೆದಿದ್ದು, ಬಿಜೆಪಿ ಮೊದಲ ಪಟ್ಟಿ ರಿಲೀಸ್ ಮಾಡಿದೆ.ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಬಿಜೆಪಿ, ನೂರಕ್ಕೂ ಹೆಚ್ಚು ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ. ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಎರಡು ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿದಂತೆ, ಈ ಬಾರಿಯೂ ಬಿಜೆಪಿ ಗೆಲ್ಲುವ ಎಲ್ಲ ನಿರೀಕ್ಷೆ ಇದೆ. ಮೊದಲ ಪಟ್ಟಿಯಲ್ಲಿ...

ವಿವಿಧ ಬೇಡಿಕೆಗಳಿಗಾಗಿ ಮತ್ತೆ ಸಾರಿಗೆ ನೌಕರರ ಹೋರಾಟ: ಮಾರ್ಚ್ 4 ರಂದು ಬೆಂಗಳೂರು ಚಲೋ

Hubli News: ಸಾರಿಗೆ ನೌಕರರು ಮತ್ತೆ ಹೋರಾಟಕ್ಕೆ ಧುಮುಕಲು ಸಿದ್ದರಾಗಿದ್ದಾರೆ. ಸರ್ಕಾರದ ವಿರುದ್ಧ ಸಾರಿಗೆ ಸಿಬ್ಬಂದಿಗಳ ಕುಟುಂಬಸ್ಥರು ಹೋರಾಟಕ್ಕೆ ಮುಂದಾಗುತ್ತಿದ್ದು, ಮಾರ್ಚ್ ನಾಲ್ಕರಂದು ಬೆಂಗಳೂರು ಚಲೋ ಹಮ್ಮಿಕೊಂಡಿದ್ದಾರೆ. ವಿವಿಧ ಬೇಡಿಕೆಗಳಿಗಾಗಿ ಮತ್ತೆ ಬೀದಿಗಿಳಿದು ಸರ್ಕಾರಕ್ಕೆ ಬಿಸಿ ಮುಟ್ಟಿಸಲು ಸಾರಿಗೆ ನೌಕರರು ಹೊರಟಿದ್ದಾರೆ. ಸಾರಿಗೆ ನೌಕರರು 2020 ಡಿಸೆಂಬರ್ ಮತ್ತು ಎಪ್ರಿಲ್ 2021 ರಲ್ಲಿ ಬೃಹತ್ ಪ್ರತಿಭಟನೆ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img