Friday, August 7, 2026

Mallikarjun Kharge

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಿದ್ದರಾಮಯ್ಯ, ಶಿವಕುಮಾರ್ ನೇರ ಹೊಣೆ: ಪ್ರಲ್ಹಾದ್ ಜೋಶಿ

Hubli News: ಕಳೆದ 10-ವರ್ಷ ಅವಧಿಯ ಭಯೋತ್ಪಾದಕ ಕೃತ್ಯ ಮತ್ತು ಚಟುವಟಿಕೆಗಳ ಗ್ರಾಫ್ ಗಮನಿಸಿದರೆ ದೇಶದ ಎಲ್ಲ ಭಾಗಗಳಲ್ಲಿ ಶೇಕಡಾ 90 ರಷ್ಟು ಕಡಿಮೆಯಾಗಿದೆ. ಆದರೆ ಕರ್ನಾಟಕಲ್ಲಿ ಕಡಿಮೆಯಾಗಿಲ್ಲ, ಇದಕ್ಕೆ ಸಿದ್ದರಾಮಯ್ಯನವರ ನಾನ್ಸೆನ್ಸ್ ಅಪ್ರೋಚ್ ಬಿಟ್ಟು ಬೇರೇನೂ ಕಾರಣವಲ್ಲ ಎಂದು ಜೋಶಿ ಹೇಳಿದರು. ಕೇವಲ ಕ್ಷುಲ್ಲಕ ವೋಟ್ ಬ್ಯಾಂಕ್ ಗಾಗಿ ರಾಜ್ಯದಲ್ಲಿ ಸಿದ್ದರಾಮಯ್ಯ ಸರ್ಕಾರ ಕಟ್ಟರ್...

ರಾಮೇಶ್ವರಂ ಕೆಫೆ ಸ್ಪೋಟ ಕೇಸ್: ಆಸ್ಪತ್ರೆಗೆ ಭೇಟಿ ಕೊಟ್ಟು, ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್ ಸ್ಪೋಟದಲ್ಲಿ ಗಾಯಗೊಂಡು ಬ್ರೂಕ್ ಫಿಲ್ಡ್ ಮತ್ತು ವೈದೇಹಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿರುವವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದ್ದಾರೆ. ಇನ್ನು ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಸಿದ್ದರಾಮಯ್ಯ, ಗಾಯಗೊಂಡವರ ಚಿಕಿತ್ಸೆಗೆ ಬೇಕಾದ ಎಲ್‌ಲ ಖರ್ಚು ವೆಚ್ಚಗಳನ್ನು ಸರ್ಕಾರ ನೋಡಿಕೊಳ್ಳುತ್ತದೆ ಎಂದು ಹೇಳಿದರು....

ರಾಜಕೀಯಕ್ಕೆ ವಿದಾಯ ಹೇಳಿದ ಮಾಜಿ ಕ್ರಿಕೇಟಿಗ ಗೌತಮ್ ಗಂಭೀರ್..

Political News: ಬಿಜೆಪಿ ಸಂಸದ, ಮಾಜಿ ಕ್ರಿಕೇಟಿಗ ಗೌತಮ್ ಗಂಭೀರ್ ರಾಜಕೀಯಕ್ಕೆ ವಿದಾಯ ಹೇಳುವುದಾಗಿ ಘೋಷಿಸಿದ್ದಾರೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಬಳಿ, ಈ ಬಗ್ಗೆ ಮಾತನಾಡಿದ್ದು, ರಿಸೈನ್ ಲೆಟರ್‌ ನೀಡಿದ್ದಾರೆ. 2019ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದ ಗೌತಮ್, ಪೂರ್ವ ದೆಹಲಿಯ ಸಂಸದರಾಗಿದ್ದರು. ಇನ್ನು ರಾಜಕೀಯ ವಿದಾಯದ ಬಗ್ಗೆ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿರುವ ಗೌತಮ್,...

ರಾಜ್ಯದ ಸಾಮಾನ್ಯ ಜನರ ಬದಕು ಅಸುರಕ್ಷಿತವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, ರಾಮೇಶ್ವರಂ ಕೆಫೆ ಬ್ಲಾಸ್ಟ್‌ನ್ನು ಕಾಂಗ್ರೆಸ್ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿಲ್ಲವೆಂದು ಆರೋಪಿಸಿದ್ದಾರೆ. ನಿನ್ನೆ ನಡೆದ ಘಟನೆಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ. ರಾಜ್ಯದಲ್ಲಿ ಇಸ್ಲಾಮಿಕ್ ಮೂಲಭೂತವಾದ ನಡೆಯುತ್ತಿದೆ. ಎಸ್ ಡಿಪಿ ಮತ್ತು ಪಿಎಫ್ ಐ ಮೇಲಿನ ಕೇಸ್ ವಾಪಸು ಪಡೆದು ಕಾಂಗ್ರೆಸ್ ಸರ್ಕಾರ ಅವರ...

ಹಾಸನದಲ್ಲಿ ಹಾಡುಹಗಲೇ ಚಿರತೆ ಪ್ರತ್ಯಕ್ಷ, ಗ್ರಾಮಸ್ಥರಲ್ಲಿ ಆತಂಕ

Hassan News: ಹಾಸನ : ಹಾಸನದಲ್ಲಿ ಹಾಡುಹಗಲೇ ಚಿರತೆ ಪ್ರತ್ಯಕ್ಷವಾಗಿದ್ದು, ರಸ್ತೆ ಬದಿಯ ರೈತರ ಜಮೀನಿನಲ್ಲಿ ಕುಳಿತಿದೆ. ಹಾಸನ ತಾಲೂಕಿನ ಕಟ್ಟಾಯ ಗ್ರಾಮಮದಲ್ಲಿ ಈ ಘಟನೆ ನಡೆದಿದ್ದು, ಚಂದ್ರಶೇಖರ್ ಎಂಬುವವರ ಜಮೀನಿನಲ್ಲಿ ಚಿರತೆ ಕಾಣಿಸಿಕೊಂಡಿದೆ. ಹಲವು ದಿನಗಳಿಂದ ಈ ರೀತಿ ಚಿರತೆ ಕಾಣಿಸಿಕೊಳ್ಳುತ್ತಿದ್ದು, ಆಹಾರ ಅರಸಿ ಬರುತ್ತಿದೆ ಎನ್ನಲಾಗಿದೆ. ಇನ್ನು ಪ್ರತಿದಿನ ಇಲ್ಲಿನ ಗ್ರಾಮಸ್ಥರು ತಮ್ಮ...

ಹಳೇಹುಬ್ಬಳ್ಳಿ ಗಲಭೆ ಪ್ರಕರಣ : ಏಕಕಾಲಕ್ಕೆ 109 ಜನರ ಬಿಡುಗಡೆ..!

Hubli News: ಹುಬ್ಬಳ್ಳಿ : ವಾಣಿಜ್ಯನಗರಿಯ ಹಳೇಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ 109 ಮಂದಿಗೆ ಬಿಡುಗಡೆಯಾಗಿದ್ದಾರೆ. ಕಳೆದ ಫೆ.15 ಶುಕ್ರವಾರದಂದು ಹೈಕೋರ್ಟ್ ಜಾಮೀನು ನೀಡಿತ್ತು. ಆದರೆ ಆರೋಪಿತರಿಗೆ ಶೂರಿಟಿ ನೀಡುವ ಕುರಿತು ಬಿಡುಗಡೆ ವಿಳಂಬವಾಗಿತ್ತು. ಬೆಂಗಳೂರು ಮೂಲದ ಓರ್ವ ಹಿಂದೂ ಸೇರಿ ನಾಲ್ವರು 20 ಕೋಟಿ ಶೂರಿಟಿ ನೀಡಿದ್ದರಿಂದ 109 ಜನರ ಬಿಡುಗಡೆ...

ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ಮಹಿಳಾ ಆಯೋಗದಿಂದ ನೊಟೀಸ್

Movie News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಕಾಟೇರ ಸಿನಿಮಾ 50ನೇ ದಿನದ ಸಂಭ್ರಮದ ವೇಳೆ ಮಾತನಾಡಿದ್ದ ಮಾತಿಗೆ, ಮಹಿಳಾ ಸಂಘಟನೆಗಳು ತೀವ್‌ರ ಆಕ್ರೋಶ ಹೊರಹಾಕಿದ್ದು, ಮಹಿಳಾ ಆಯೋಗ ನೋಟೀಸ್ ನೀಡಿದೆ. 10 ದಿನದೊಳಗೆ ಉತ್ತರಿಸುವಂತೆ ಸೂಚನೆ ನೀಡಿದೆ. ಮಂಡ್ಯದ ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ದರ್ಶನ್ ಹೆಣ್ಣು ಮಕ್ಕಳ ಬಗ್ಗೆ ಕೇವಲವಾಗಿ ಮಾತನಾಡಿದ್ದಕ್ಕಾಗಿ, ದೂರು ದಾಖಲಾಗಿತ್ತು. ಗೌಡತಿಯರ...

ಕಾಂಗ್ರೆಸ್‌ನ್ನು ಅಧಿಕಾರದಿಂದ ಕೆಳಗಿಳಿಸಿ, ವಿಧಾನಸೌಧದಿಂದ ಹೊರ ಕಳಿಸುವ ಹೋರಾಟ ಬಿಜೆಪಿ ಕೈಗೆತ್ತಿಕೊಳ್ಳಲಿದೆ: ವಿಜಯೇಂದ್ರ

Political News: ಬೆಂಗಳೂರಿನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಟ್ವೀಟ್ ಮಾಡಿ, ಆಕ್ರೋಶ ಹೊರಹಾಕಿದ್ದಾರೆ. ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟಗೊಂಡಿರುವ ಘಟನೆ ರಾಜಧಾನಿಯ ಜನರನ್ನು ಬೆಚ್ಚಿಬೀಳಿಸಿದೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಕಾನೂನು ಸುವ್ಯವಸ್ಥೆ ದಿನದಿಂದ ದಿನಕ್ಕೆ ಕುಸಿಯಲಾರಂಭಿಸಿದೆ ಎಂದು ವಿಜಯೇಂದ್ರ ಆರೋಪಿಸಿದ್ದಾರೆ. ಕೊಲೆ, ಸುಲಿಗೆ, ಗೂಂಡಾಗಿರಿ, ಮಹಿಳಾ ದೌರ್ಜನ್ಯಗಳು...

ಮೋದಿ ಅಲೆಯಲ್ಲಿ ಯಾರೇ ನಿಂತರೂ ಸೋಲು ಗ್ಯಾರಂಟಿ: ಸಿ.ಟಿ.ರವಿ

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿರುವ ಮಾಜಿ ಸಚಿವ ಸಿ.ಟಿ.ರವಿ, ಮೋದಿ ಅಲೆಯಲ್ಲಿ ಯಾರೇ ನಿಂತರೂ ಸೋಲು ಗ್ಯಾರಂಟಿ ಎಂದಿದ್ದಾರೆ. ಸದ್ಯ ರಾಷ್ಟ್ರದಲ್ಲಿ ಮೋದಿ ಅಲೆ ಇದೆ. ಅದರಲ್ಲೂ ರಾಮಮಂದಿರ ನಿರ್ಮಾಣವಾದ ಬಳಿಕ, ಮೋದಿ ಅಲೆ ಹೆಚ್ಚಾಗಿದೆ. ರಾಮಮಂದಿರ ಅನುಭವವನ್ನು ವರ್ಣಿಸಲು ಅಸಾಧ್ಯ. ಜನ ರಾಮಲಲ್ಲಾನನ್ನು ಟಿವಿ ಸ್ಕ್ರೀನ್‌ನಲ್ಲಿ ನೋಡಿ, ಪೂಜೆ ಮಾಡಿದ್ದಾರೆ....

ಅನಂತ್ ಅಂಬಾನಿ ಪ್ರಿವೆಡ್ಡಿಂಗ್ ಕಾರ್ಯಕ್ರಮದ ರಂಗು ಹೆಚ್ಚಿಸಿದ ಪಾಪ್ ಗಾಯಕಿ: ಸಂಭಾವನೆ ಎಷ್ಟು ಗೊತ್ತಾ..?

Bollywood News: ಆಗರ್ಭ ಶ್ರೀಮಂತ ಅನಂತ್ ಅಂಬಾನಿ ಮತ್ತು ರಾಧಿಕಾ ಮರ್ಚಂಟ್ ಪ್ರಿವೆಡ್ಡಿಂಗ್ ಸಮಾರಂಭ ಗುಜರಾತ್‌ನ ಜಾಮ್‌ನಗರದಲ್ಲಿ ನಡೆಯುತ್ತಿದ್ದು, ಬಾಲಿವುಡ್ ಹಾಲಿವುಡ್ ಗಣ್ಯರೆಲ್ಲ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಫೇಸ್‌ಬುಕ್‌ ಸಂಸ್ಥಾಪಕ ಮಾರ್ಕ್ ಜ್ಯೂಕರ್ ಬರ್ಗ್ ಪತ್ನಿಯೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಿದ್ದಾರೆ. ಬಿಲ್‌ಗೇಟ್ಸ್ ಕೂಡ ಕಾರ್ಯಕ್ರಮಕ್ಕೆ ಬರಲಿದ್ದಾರೆ ಬಾಲಿವುಡ್ ತಾರೆಯರಾದ ದೀಪಿಕಾ- ರಣ್ಬೀರ್, ಆಲಿಯಾ- ರಣ್ವೀರ್, ಶಾರುಖ್, ಸಲ್ಮಾನ್, ಅಮೀರ್,...
- Advertisement -spot_img

Latest News

ಭಾವೈಕ್ಯ ರಕ್ತ ತುಲಾಭಾರ ಮೂಲಕ ಗಮನ ಸೆಳೆದ ಶಾಸಕ ಶ್ರೀನಿವಾಸ ಮಾನೆ ಜನ್ಮದಿನ ಆಚರಣೆ

Haveri News: ಹಾನಗಲ್ : ತಾಲೂಕಿನ ಶಾಸಕ ಶ್ರೀನಿವಾಸ ಮಾನೆ ಅವರ 52ನೇ ಜನ್ಮದಿನದ ಅಂಗವಾಗಿ ಬುಧವಾರ ಹಾನಗಲ್‌ನಲ್ಲಿ ಆಯೋಜಿಸಿದ್ದ ಭಾವೈಕ್ಯ ರಕ್ತ ತುಲಾಭಾರ ಹಾಗೂ...
- Advertisement -spot_img