Friday, August 7, 2026

Mallikarjun Kharge

ರಾಮೇಶ್ವರಂ ಕೆಫೆ ಬ್ಲಾಸ್ಟ್ ಬಗ್ಗೆ ಸಿಎಂ ಸಿದ್ದರಾಮಯ್ಯ ಹೇಳಿದ್ದೇನು..?

Bengaluru News: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ಆಗಿದ್ದು, ತನಿಖಾ ದಳದವರು ಬಂದು ಇದು ಸಿಲಿಂಡರ್ ಅಥವಾ ಬಾಯ್ಲರ್ ಬ್ಲಾಸ್ಟ್ ಆಗಿದ್ದಲ್ಲ. ಬದಲಾಗಿ, ಹೊರಗಿನವರು ಬಂದು, ಬ್ಲಾಸ್ಟ್ ಮಾಡಿದ್ದೆಂದು ಹೇಳಿದ್ದಾರೆ. ಈ ಬಗ್ಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ನನಗಿರುವ ಮಾಹಿತಿ ಪ್ರಕಾರ, 12 ಗಂಟೆಯ ಬಳಿಕ, ಬ್ಯಾಗ್‌ನಲ್ಲಿ ಸ್ಪೋಟಕ ವಸ್ಟು ಇಟ್ಟು ಹೋಗಿದ್ದು. ಆ...

ಮಮತಾ ಬ್ಯಾನರ್ಜಿ ಸರ್ಕಾರ ಉರುಳಿಸಲು ಶಪಥ ಮಾಡಿದ ವ್ಯಕ್ತಿ ಬಿಜೆಪಿಗೆ ಸೇರ್ಪಡೆ

National Political News: ಪಶ್ಚಿಮ ಬಂಗಾಳದ ಕಾಂಗ್ರೆಸ್ ನಾಯಕ ಕೌಸ್ತುಭ ಬಾಗ್ಚಿ, ಮಮತಾ ಬ್ಯಾನರ್ಜಿ ಸರ್ಕಾರ ಉರುಳಿಸುವವರೆಗೂ ಕೂದಲು ಬೆಳೆಸುವುದಿಲ್ಲವೆಂದು ಪ್ರತಿಜ್ಞೆ ಮಾಡಿದ್ದರು. ಇರುವ ಕೂದಲನ್ನೂ ಕತ್ತರಿಸಿದ್ದರು. ಇದೀಗ ಅವರು ಬಿಜೆಪಿ ಸೇರ್ಪಡೆಗೊಂಡಿದ್ದಾರೆ. ನಿನ್ನೆಯಷ್ಟೇ ಕಾಂಗ್ರೆಸ್ ತೊರೆದಿದ್ದ ಕೌಸ್ತುಭ್ ಬಾಗ್ಚಿ, ಇಂದು ಬಿಜೆಪಿ ಸೇರಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷವನ್ನು ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸೋಲಿಸಲೇಬೇಕೆಂದು...

ಮೊಟ್ಟೆ ಬಜ್ಜಿ ತಿಂದು ಪ್ರಾಣ ಕಳೆದುಕೊಂಡ ವ್ಯಕ್ತಿ..

National News: ಕೆಲವೊಮ್ಮೆ ನಾವು ಇಷ್ಟಪಟ್ಟು ತಿನ್ನುವ ತಿಂಡಿಯೇ ನಮ್ಮ ಜೀವ ತೆಗೆದರೆ, ಅದಕ್ಕಿಂದ ದುರ್ಗತಿ ಮತ್ತೊಂದಿಲ್ಲ. ತೆಲಂಗಾಣದಲ್ಲಿ ಇಂಥದ್ದೇ ಒಂದು ಘಟನೆ ನಡೆದಿದ್ದು, ತುಂಬಾಾ ಇಷ್ಟಪಟ್ಟು ತಿನ್ನುತ್ತಿದ್ದ ಎಗ್ ಬಜ್ಜಿ, ಗಂಟಲಿಗೆ ಸಿಕ್ಕಿಹಾಕಿಕೊಂಡು, ವ್ಯಕ್ತಿಯೋರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ. ವನಪರ್ತಿ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವ್ಯಕ್ತಿಯೋರ್ವ ಬಜ್ಜಿ ಅಂಗಡಿ ಎದುರು ಪತ್ನಿಯೊಂದಿಗೆ ಎಗ್...

ಹಾಸನದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

Hassan Political News: ಹಾಸನದಲ್ಲಿ ಇಂದು ಸಿಎಂ ಸಿದ್ದರಾಮಯ್ಯ ವಿವಿಧ ಇಲಾಖೆಗಳಡಿ ಅನುಷ್ಠಾನಗೊಂಡಿರುವ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಹೊಸ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಸಿಎಂ, ರಾಜ್ಯದಲ್ಲಿ ಜನರ ತಲಾ ಆದಾಯ ಹೆಚ್ಚಳವಾಗಿದೆ. ಇದಕ್ಕೆ ಜಿಡಿಪಿ ಬೆಳವಣಿಗೆಗೆ ರಾಜ್ಯದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾರ್ಯಗಳು ಕಾರಣ. ಇಡೀ ದೇಶದಲ್ಲಿ 18% GDP ಬೆಳವಣಿಗೆ ಆಗಿ...

ಇಸ್ರೇಲ್ ಸೈನಿಕರಿಂದ ಗುಂಡಿನ ದಾಳಿ: ಗಾಜಾದ ನೆರವು ಕೇಂದ್ರದಲ್ಲಿ 104 ಮಂದಿ ಸಾವು

International News: ಗಾಜಾದ ನೆರವು ಕೇಂದ್ರದಲ್ಲಿದ್ದ ಪ್ಯಾಲೇಸ್ತಿಯನ್ನರ ಮೇಲೆ ಇಸ್ರೇಲ್ ಸೈನಿಕರು ಗುಂಡಿನ ದಾಳಿ ನಡೆಸಿದ್ದು, 104 ಮಂದಿ ಸಾವನ್ನಪ್ಪಿದ್ದಾರೆ. 700ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಗಾಜಾದ ನೆರವು ಕೇಂದ್ರದಲ್ಲಿದ್ದ ಸಂತ್ರಸ್ತರು ಆಹಾರಕ್ಕಾಗಿ, ನೆರವಿನ ಟ್ಯಾಂಕ್ ಕಡೆಗೆ ಧಾವಿಸುತ್ತಿದ್ದಾಗ, ಇಸ್ರೇಲ್ ಪಡೆ ಈ ಗುಂಡಿನ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಆಹಾರ ತೆಗೆದುಕೊಳ್ಳುವುದು ಬಿಟ್ಟು, ಗಾಜಾದಲ್ಲಿದ್ದ...

ಸಿಸಿಬಿ ಬಲೆಗೆ ಬಿದ್ದ ಅಕ್ರಮ ಸಾರಾಯಿ ಮಾರಾಟಗಾರ

Dharwad News: ಧಾರವಾಡ: ಅಕ್ರಮವಾಗಿ ಸರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮದ್ಯದ ಸಮೇತ ಬಂಧಿಸುವಲ್ಲಿ ಸಿಸಿಬಿ ಪೋಲಿಸರು ಯಶಸ್ವಿಯಾಗಿದ್ದಾರೆ. ಧಾರವಾಡ ತಾಲೂಕಿನ ಹೊನ್ನಾಪುರ ಗ್ರಾಮದ ಸೋಮಪ್ಪ ಮಿಸಗೇರಿ (27) ಎಂಬ ವ್ಯಕ್ತಿಯೇ ಬಂಧಿತನಾಗಿದ್ದು, ಈತ ಫೆ.29 ರಂದು ಧಾರವಾಡದ ಸಪ್ತಾಪುರದ ಹತ್ತಿರ ಅಕ್ರಮವಾಗಿ ಸರಾಯಿ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ಸಿಸಿಬಿ ವಿಭಾಗದ ಎಸ್.ಟಿ.ಒಡೆಯರ್...

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟ, ಆವರಿಗೆ ಗಂಭೀರ ಗಾಯ

Bengaluru News: ಬೆಂಗಳೂರಿನ ವೈಟ್‌ಫೀಲ್ಡ್‌ನಲ್ಲಿರುವ ರಾಮೇಶ್ವರಂ ಕೆಫೆಯಲ್ಲಿ ಸ್ಪೋಟವಾಗಿದ್ದು, ಐವರಿಗೆ ಗಂಭೀರ ಗಾಯವಾಗಿದೆ. ಘಟನೆ ಬಳಿಕ ಸ್ಥಳಕ್ಕೆ ಅಗ್ನಿಶಾಮಕ ದಳ ಮತ್ತು ಪೊಲೀಸರು ಭೇಟಿ ನೀಡಿ, ವಿಚಾರಣೆ ನಡೆಸಿದ್ದಾರೆ. ಆದರೆ ಸ್ಪೋಟವಾಗಿದ್ದು ಹೇಗೆ ಅಂತಾ ಇನ್ನೂ ಸಹ ತಿಳಿದು ಬಂದಿಲ್ಲ. ಮೊದ ಮೊದಲು ಸಿಲಿಂಡರ್ ಅಥವಾ ಬಾಯ್ಲರ್ ಬ್ಲಾಸ್ಟ್ ಆಗಿರಬಹುದೆಂದು ಅಂದಾಜಿಸಲಾಗಿತ್ತು. ಆದರೆ ಸ್ಪೋಟವಾದ ಜಾಗದಲ್ಲಿ...

ಕೇಸರಿ ಭಯೋತ್ಪಾದನೆ ಎಂಬ ಪದಪುಂಜವನ್ನು ಪರಿಚಯಿಸಿದ್ದೇ ಕಾಂಗ್ರೆಸ್: ಬಸನಗೌಡ ಪಾಟೀಲ್ ಯತ್ನಾಳ್

Political News: ಬಿಜೆಪಿ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ಸಿಗರ ಕಟ್ಟಾ ವಿರೋಧಿ ಎಂಬುದು ಎಲ್ಲರಿಗೂ ಗೊತ್ತೇ ಇದೆ. ತಮ್ಮ ಪಕ್ಷದಲ್ಲಿ ನಡೆಯುವ ಅನ್ಯಾಯವನ್ನೇ ಮುಚ್ಚು ಮರೆ ಇಲ್ಲದೇ, ಖಡಾಖಂಡಿತವಾಗಿ ಹೇಳುವ ಯತ್ನಾಳ್, ಕಾಂಗ್ರೆಸ್‌ನ್ನು ಹಿಂದೂ ವಿರೋಧಿ ಎಂದಿದ್ದಾರೆ. ಅಲ್ಲದೇ, ಕಾಂಗ್ರೆಸ್ ಯಾಕೆ ಹಿಂದೂ ವಿರೋಧಿ ಅನ್ನೋ ಬಗ್ಗೆ ಯತ್ನಾಳ್ ಟ್ವೀಟ್ ಮಾಡಿದ್ದಾರೆ. ...

ಹಾಸನದಲ್ಲಿ ರಸ್ತೆ ದಾಟಿ ಕಾಫಿ ತೋಟಕ್ಕೆ ನುಗ್ಗಿದ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳು..

Hassan News: ಹಾಸನ : ಹಾಸನ ಜಿಲ್ಲೆಯಲ್ಲಿ ಕಾಡಾನೆಗಳ ಹಾವಳಿ ಮುಂದುವರಿದಿದೆ. ಬೇಲೂರು ತಾಲ್ಲೂಕಿನ, ಚೀಕನಹಳ್ಳಿ-ಕೈಮರ ಬಳಿ ಇಪ್ಪತ್ತಕ್ಕೂ ಹೆಚ್ಚು ಕಾಡಾನೆಗಳು ರಸ್ತೆ ದಾಟಿದೆ. ಕಾಡಾನೆ ಕಂಡು ವಾಹನ ಸವಾರರು ದೂರದಲ್ಲೇ ತಮ್ಮ ವಾಹನ ನಿಲ್ಲಿಸಿ, ಆನೆಗಳು ಹೋಗುವ ತನಕ ಕಾದು ನಿಲ್ಲಬೇಕಾಗಿ ಬಂತು. ಈ ಕಾರಣಕ್ಕೆ ವಾಹನ ಸವಾರರು ತಮ್ಮ ಸ್ಥಳ ತಲುಪಲು...

ಇಂದು ಹುಬ್ಬಳ್ಳಿ-ಧಾರವಾಡಕ್ಕೆ ಉಪರಾಷ್ಟ್ರಪತಿ ಜಗದೀಪ್ ಧನಕರ್ ಭೇಟಿ, ಹಲವು ಕಾರ್ಯಕ್ರಮಗಳಲ್ಲಿ ಭಾಗಿ

Dharwad News: ಧಾರವಾಡ: ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಇಂದು (ಮಾ.01) ಅವಳಿ ನಗರ ಹುಬ್ಬಳ್ಳಿ-ಧಾರವಾಡಕ್ಕೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 1.35ಕ್ಕೆ ವಿಶೇಷ ವಿಮಾನದ ಮೂಲಕ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ. ಹುಬ್ಬಳ್ಳಿಯಿಂದ ಧಾರವಾಡಕ್ಕೆ ಪ್ರಯಾಣಿಸಿ, ಮಧ್ಯಾಹ್ನ 2:30ಕ್ಕೆ ಇಲ್ಲಿನ ಐಐಟಿ ಕ್ಯಾಂಪಸ್ಗೆ ಭೇಟಿ ನೀಡಲಿದ್ದಾರೆ. ನೂತನವಾಗಿ ನಿರ್ಮಿಸಲಾಗಿರುವ ಮೈನ್ ಗೇಟ್ ಕ್ಯಾಂಪಸ್, ಕೆಆರ್ಡಿಸಿ, ಸಿಎಲ್ಟಿ ಉದ್ಘಾಟನೆ...
- Advertisement -spot_img

Latest News

ಸಚಿವ ಸ್ಥಾನ ಕೈತಪ್ಪಿದ ಬಗ್ಗೆ ವಿಜಯನಗರ ಶಾಸಕ ಎಂ. ಕೃಷ್ಣಪ್ಪ ಪ್ರತಿಕ್ರಿಯೆ: “ಮಿಸ್ಟೇಕ್ ಆಗಿದೆ, ಮುಂದಿನ ಬಾರಿ ಅವಕಾಶ ನೀಡುವುದಾಗಿ ನಾಯಕರು ಭರವಸೆ ನೀಡಿದ್ದಾರೆ”

ಬೆಂಗಳೂರು, ಆಗಸ್ಟ್ 7: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ತಮ್ಮ ಹೆಸರು ಕೈತಪ್ಪಿದ ಹಿನ್ನೆಲೆಯಲ್ಲಿ ವಿಜಯನಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಎಂ. ಕೃಷ್ಣಪ್ಪ ಮೊದಲ ಬಾರಿಗೆ...
- Advertisement -spot_img