Friday, August 7, 2026

Mallikarjun Kharge

ತಂದೆಯೇ ಮಗುವನ್ನು ಗೋಡೆಗೆ ಎಸಿದಿದ್ದ ಪ್ರಕರಣ – ಚಿಕಿತ್ಸೆ ಫಲಿಸದೇ ಮಗು ಸಾವು

Hubli News: ಹುಬ್ಬಳ್ಳಿ: ಅಳುತ್ತದೆ ಎಂದು ಮಗುವನ್ನು ಗೋಡೆಗೆ ಎಸೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿಕಿತ್ಸೆ ಫಲಿಸದೆ ಮಗು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದೆ. ಧಾರವಾಡ ತಾಲೂಕಿನ ಯಾದವಾಡ ಗ್ರಾಮದಲ್ಲಿ ನಡೆದಿದ್ದ ಘಟನೆ ಇದಾಗಿದೆ. ಮಗು ಅಳುತ್ತಿದ್ದರಿಂದ ನಿದ್ದೆಗೆ ಭಂಗ ಬರುತ್ತಿದೆ ಅಂತ ಪಾಪಿ ತಂದೆ ಶಂಭುಲಿಂಗಯ್ಯ ಶಾಪುರಮಠ ಕೋಪಗೊಂಡಿದ್ದ. ಬಳಿಕ ಒಂದು ವರ್ಷದ ಶ್ರೇಯಾ ಎಂಬುವ...

ತಿಪ್ಪೇರುದ್ರಸ್ವಾಮಿ ದೇವಾಲಯದ ದಾಸೋಹ ನಿರ್ಮಾಣದಲ್ಲಿ ಅವ್ಯವಹಾರ ಕ್ರಮಕ್ಕೆ ಆಗ್ರಹ

Chithradurga News: ನಾಯಕನಹಟ್ಟಿ: ಶ್ರೀ ಗುರು ತಿಪ್ಪೇರುದ್ರಸ್ವಾಮಿ ದೇವಾಲಯದ ದಾಸೋಹ ಭವನ ನಿರ್ಮಾಣದಲ್ಲಿ ವ್ಯವಹಾರಕ್ಕೆ ಕಾರಣವಾದವರಿಂದ 33 ಲಕ್ಷ ರೂ .ದಂಡ ವಸೂಲಿ ಮಾಡಬೇಕೆಂದು ಪಟ್ಟಣ ಪಂಚಾಯಿತಿ ಮಾಜಿ ಸದಸ್ಯ ಎಸ್ .ಉಮಾಪತಿ ಒತ್ತಾಯಿಸಿದ್ದಾರೆ . ಉದ್ಯಾನವನಕ್ಕೆ ಮೀಸಲಾದ ಜಾಗವನ್ನು ದೇವಾಲಯಕ್ಕೆ 15 ಲಕ್ಷ ರೂಪಾಯಿಗಳಿಗೆ ಮಾರಾಟ ಮಾಡಲಾಗಿದೆ. ಇದೇ ಜಾಗದಲ್ಲಿ ದೇವಾಲಯದ ದಾಸೋಹ ಭವನ...

ಅಮ್ಮ- ಅಪ್ಪನಾಗುವ ಖುಷಿಯಲ್ಲಿ ಬಾಲಿವುಡ್ ನಟಿ ದೀಪಿಕಾ- ರಣ್ವೀರ್ ಸಿಂಗ್‌

Bollywood News: ಬಾಲಿವುಡ್ ಸ್ಟಾರ್ ರಣ್ವೀರ್ ಸಿಂಗ್ ಮತ್ತು ಕನ್ನಡತಿ ದೀಪಿಕಾ ಪಡುಕೋಣೆ ತಂದೆ ತಾಯಿಯಾಗುವ ಖುಷಿಯಲ್ಲಿದ್ದಾರೆ. ನಟ ರಣ್ವೀರ್ ಈ ಬಗ್ಗೆ ಇನ್‌ಸ್ಟಾಗ್ರಾಮ್ ಪೋಸ್ಟ್ ಹಾಕಿದ್ದು, ಅಪ್ಪ ಅಮ್ಮನಾಗುತ್ತಿದ್ದೇವೆ, ಸೆಪ್ಟೆಂಬರ್‌ಗೆ ಮಗು ಬರಲಿದೆ ಎಂದು ಬರೆದುಕೊಂಡಿದ್ದಾರೆ. 2018ರಲ್ಲಿ ಇಟಲಿಯಲ್ಲಿ ಲವ್ ಮ್ಯಾರೇಜ್ ಆಗಿ ದೀಪಿಕಾ ಮತ್ತು ರಣ್ವೀರ್, ಕೊಂಕಣಿ ಬ್ರಾಹ್ಮಣ ಮತ್ತು ಸಿಂಗ್ ಸಮುದಾಯದ...

ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯಾದ್ಯಂತ 43 ಪರೀಕ್ಷಾ ಕೇಂದ್ರಗಳ ಸಿದ್ಧತೆ: ಡಿಸಿ ದಿವ್ಯ ಪ್ರಭು

Dharwad News: ಧಾರವಾಡ: ಮಾರ್ಚ್ 1 ರಿಂದ 22 ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಜಿಲ್ಲೆಯಾದ್ಯದಂತ ಒಟ್ಟು 43 ಪರೀಕ್ಷಾ ಕೇಂದ್ರಗಳನ್ನು ಸಿದ್ಧಪಡಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ತೊಂದರೆಯಾಗದಂತೆ ಪರೀಕ್ಷಾ ಕೇಂದ್ರದ ಮೇಲ್ವಿಚಾರಕರು ಹಾಗೂ ಕಾಲೇಜಿನ ಪ್ರಾಂಶುಪಾಲರು ನಿಗಾವಹಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಗಂಣದಲ್ಲಿ...

ಕೇಂದ್ರ ಸಚಿವ ಜೋಶಿಯವರ ಪ್ರಗತಿ ನೋಟ ಪುಸ್ತಕ ಬಿಡುಗಡೆ

Hubli News: ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿ ಬಿವಿಬಿ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕೇಂದ್ರ ಸಚಿವ ಪ್ರಹ್ಲಾದ ಜೊಶಿ ಅವರು ಪ್ರಗತಿಯ ನೋಟ ಪುಸ್ತಕ ಬಿಡುಗಡೆ ಸಮಾರಂಭಕ್ಕೆ ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕ‌ರ್ ಅವರು ಚಾಲನೆ ನೀಡಿ ಬಳಿಕ ಪುಸ್ತಕ ಬಿಡುಗಡೆ ಮಾಡಿದರು. ಹೌದು. ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಯಕ್ರಮದಲ್ಲಿ...

‘ಚಹಾ ಮಾರುವವರೇ ಪ್ರಧಾನಿಯಾಗಿರ್ಬೇಕಾದ್ರೆ, ಸಿದ್ಧಾಂತಗಳನ್ನು ಓದಿರುವವರು ಸಿಎಂ ಆಗುವುದರಲ್ಲಿ ತಪ್ಪಿಲ್ಲ’

Political News: ಕರ್ನಾಟಕ ಟಿವಿ ಸಚಿನ ಸಂತೋಷ್ ಲಾಡ್ ಬಗ್ಗೆ ಕೇಳಿದ ಅಭಿಪ್ರಾಯಕ್ಕೆ ಉತ್ತರಿಸಿದ ಯುವಕರು , ಚಹಾ ಮಾರುವವರೇ ಪ್ರಧಾನಿಯಾಗಿರ್‌ಬೇಕಾದ್ರೆ, ಸಿದ್ಧಾಂತಗಳನ್ನು ಓದಿರುವವರು ಸಿಎಂ ಆಗುವುದರಲ್ಲಿ ತಪ್ಪಿಲ್ಲವೆಂದು ಹೇಳಿದ್ದಾರೆ. ಜನರೆಲ್ಲ ಧರ್ಮದ ನಶೆಯಲ್ಲಿ ಹೋಗುತ್ತಿರುವಾಗ, ಸಂವಿಧಾನವೇ ಧರ್ಮ ಅಂತಾ ಹೇಳಿದ ಬುದ್ಧ ಅಂಬೇಡ್ಕರ್ ಅವರ ಬಗ್ಗೆ ಕಾರ್ಯಕ್ರಮ ಮಾಡುತ್ತಿರುವುದು ತುಂಬಾ ಒಳ್ಳೆಯದು. ಗ್ಯಾರಂಟಿಯಿಂದ ಬಡವರು...

ಆರ್ಸಿಬಿ ಆಟಗಾರ್ತಿಗೆ ಪ್ರಪೋಸ್ ಮಾಡಿದ ಅಭಿಮಾನಿ..

Cricket News: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ವುಮೆನ್ ಐಪಿಎಲ್ ಪಂದ್ಯದ ವೇಳೆ ಆಟಗಾರ್ತಿ ಶ್ರೇಯಾಂಕಾಗೆ ಅಭಿಮಾನಿಯೋರ್ವ, ಕ್ರೀಡಾಂಗಣದಲ್ಲೇ ಪ್ರಪೋಸ್ ಮಾಡಿದ್ದಾರೆ. ಆರ್ಸಿಬಿ ಆಟಗಾರ್ತಿಯರು ಒಂದೆಡೆ ಕುಳಿತಿದ್ದಾಗ, ಅವರ ಬಳಿ ಬೋರ್ಡ್ ಹಿಡಿದು, ಶ್ರೇಯಾಂಕಾ ಅವರೇ ನನ್ನನ್ನು ಮದುವೆಯಾಗುತ್ತೀರಾ ಎಂದು ಉತ್ತರ ಕರ್ನಾಟದ ಓರ್ವ ಯುವಕ ಪ್ರಪೋಸ್ ಮಾಡಿದ್ದಾನೆ. ಇದನ್ನು ಕಂಡು ಆಟಗಾರ್ತಿಯರೆಲ್ಲ ನಕ್ಕಿದ್ದಾರೆ. ಈ ಬಗ್ಗೆ...

ಕಾಂಗ್ರೆಸ್ ಬಿಕ್ಕಟ್ಟು ಬಗೆಹರಿಸಲು ಹಿಮಾಚಲ ಪ್ರದೇಶಕ್ಕೆ ಡಿಸಿಎಂ ಡಿಕೆಶಿ ದೌಡು

National Political News: ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಏರುಪೇರು ಉಂಟಾಗಿದೆ. ಸಚಿವ ವಿಕ್ರಮಾದಿತ್ಯ ಸಿಂಗ್ ರಾಜೀನಾಮೆ ನೀಡಿದ್ದಾರೆ. ಇನ್ನು ಕೆಲವರು ರಾಜೀನಾಮೆ ನೀಡುವ ಯೋಚನೆಯಲ್ಲಿದ್ದಾರೆ. ಬಿಜೆಪಿ ಕಾಂಗ್ರೆಸ್‌ನ ಹಲವು ನಾಯಕರನ್ನು ತನ್ನತ್ತ ಸೆಳೆದು, ಆಪರೇಷನ್ ಕಮಲ ಮಾಡಿ, ಹಿಮಾಚಲದಲ್ಲಿ ಸರ್ಕಾರ ರಚಿಸಲು ಕಾದು ಕುಳಿತಿದೆ. ಹಾಗಾಗಿ ಕಾಂಗ್ರೆಸ್ ಹೈ ಕಮಾಂಡ್ ಇದಕ್ಕೇನಿದ್ದರೂ, ನಮ್ಮ...

ಮೆಟ್ರೋ ನಿಲ್ದಾಣದಲ್ಲಿ ರೈಲಿನ ಮುಂದೆ ಜಿಗಿದು ವ್ಯಕ್ತಿ ಆತ್ಮಹತ್ಯೆ

National News: ದೆಹಲಿಯಲ್ಲಿ ಮೆಟ್ರೋ ನಿಲ್ದಾಣದ್ಲಲಿ ರಾಲು ಬರುವ ವೇಳೆ ವ್ಯಕ್ತಿಯೋರ್ವ ರೈಲಿನ ಮುಂದೆ ಜಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ. ದೆಹಲಿಯ ಉದ್ಯೋಗ್ ಭವನ್ ಮೆಟ್ರೋ ನಿಲ್ದಾಣದ ಮುಂದೆ ಈ ಘಟನೆ ನಡೆದಿದ್ದು, ಘಟನೆ ಬಳಿಕ ಅರ್ಧ ಗಂಟೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿತ್ತು. ಇನ್ನು ಈ ವ್ಯಕ್ತಿ ಆತ್ಮಹತ್ಯೆಗೆ ಶರಣಾಗಲು ಕಾರಣವೇನು ಎಂದರೆ, ಈತ...

ಹಿಮಾಚಲ ಪ್ರದೇಶದಲ್ಲಿ ಕಾಂಗ್ರೆಸ್ ಸಚಿವ ವಿಕ್ರಮಾದಿತ್ಯ ರಾಜೀನಾಮೆ

Political News: ಹಿಮಾಚಲಪ್ರದೇಶದ ಕಾಂಗ್ರೆಸ್ ಸಚಿವ ವಿಕ್ರಮಾದಿತ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಇಂದು ವಿಕ್ರಮಾದಿತ್ಯ ರಾಜೀನಾಮೆ ನೀಡಿದ್ದು, ಕಾಂಗ್ರೆಸ್‌ನಲ್ಲಿ ನಾಯಕರ ನಡುವೆ ಹೊಂದಾಣಿಕೆ ಇಲ್ಲದಿರುವುದೇ ರಾಜೀನಾಮೆಗೆ ಕಾರಣವಾಗಿದೆ. ಸರ್ಕಾರದ ಕೆಲವು ನಿರ್ಧಾರಗಳು ಮತ್ತು ಕೆಲವು ಶಾಸಕರ ನಡುವಳಿಕೆಗಳು ನನಗಿಷ್ಟವಾಗಿರಲಿಲ್ಲ. ನಮ್ಮ ಧ್ವನಿಯನ್ನು ಹತ್ತಿಕ್ಕುವ ಪ್ರಯತ್ನ ನಡೆದಿದೆ. ಅಲ್ಲದೇ ನನಗೆ ಸಚಿವ ಸ್ಥಾನ ಮುಖ್ಯವಲ್ಲ. ನನಗೆ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img