Friday, August 7, 2026

Mallikarjun Kharge

ದೇಶದ್ರೋಹಿಗಳಿಗೆ ವಿಧಾನಸಭೆಯಲ್ಲಿ ಜಾಗ ಕೊಟ್ಟಿರುವುದು ಆತಂಕಕಾರಿ ಬೆಳವಣಿಗೆ: ಬಸವರಾಜ್ ಬೊಮ್ಮಾಯಿ

Political News: ವಿಧಾನಸೌಧದಲ್ಲಿ ರಾಜ್ಯಸಭೆ ಫಲಿತಾಂಶ ಬಂದ ಬಳಿಕ, ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರ ಬಗ್ಗೆ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಬಸವರಾಜ ಬೊಮ್ಮಾಯಿ ಈ ಬಗ್ಗೆ ಟ್ವೀಟ್ ಮಾಡಿದ್ದು, ರಾಜ್ಯಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಯ್ಯದ್ ನಾಸೀರ್ ಹುಸೇನ್ ಅವರ ಗೆಲುವಿನ ಸಂದರ್ಭದಲ್ಲಿ ಅವರ ಬೆಂಬಲಿಗರು ಪಾಕಿಸ್ತಾನ ಜಿಂದಾಬಾದ್...

ರಾಜ್ಯದ ರಕ್ಷಣೆಗಾಗಿ ಕಾಂಗ್ರೆಸ್ಸಿಗರೇ ವಿಧಾನಸೌಧ ಬಿಟ್ಟು ತೊಲಗಿ: ಬಿಜೆಪಿ ನಾಯಕರ ಆಕ್ರೋಶ

Political News: ವಿಧಾನಸೌಧದಲ್ಲಿ ರಾಜ್ಯಸಭೆ ಫಲಿತಾಂಶ ಬಂದ ಬಳಿಕ, ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ್ದರ ಬಗ್ಗೆ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ವಾಗ್ದಾಳಿ ನಡೆಸಿರುವ ವಿಜಯೇಂದ್ರ, ಪಾಕಿಸ್ತಾನ್ ಜಿಂದಾಬಾದ್ ಎಂಬ ರಾಷ್ಟ್ರ ವಿದ್ರೋಹದ ಉಗ್ರ ಘೋಷಣೆ ಭಾರತದ ಪ್ರಜಾಪ್ರಭುತ್ವದ ದೇಗುಲ ವಿಧಾನ ಸೌಧದಲ್ಲೇ ಮೊಳಗಿದೆ ಎಂದರೆ ಕಾಂಗ್ರೆಸ್ ಇನ್ನೆಷ್ಟು...

ತಮ್ಮೆಲ್ಲರ ಗೆಲುವು ನಾಡಿನ ನ್ಯಾಯದ ಕೂಗಿಗೆ ಬಲ ತಂದಿದೆ: ರಾಜ್ಯಸಭಾ ಗೆಲುವಿನ ಬಗ್ಗೆ ಸಿಎಂ ಮಾತು

Political News: ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಮೈತ್ರಿ ಎದುರು ನಮ್ಮ ಕಾಂಗ್ರೆಸ್ ಮೂರು ಸೀಟು ಗೆಲ್ಲಲಿದೆ ಎಂದಿದ್ದರು. ಅದರಂತೆ, ಕಾಂಗ್ರೆಸ್ ರಾಜ್ಯ ಸಭಾ ಚುನಾವಣೆಯಲ್ಲಿ ಮೂರು ಸೀಟು ಗೆದ್ದಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಗೆದ್ದವರಿಗೆ ಅಭಿನಂದನೆ ತಿಳಿಸಿದ್ದಾರೆ. ರಾಜ್ಯಸಭೆಯ 4 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿಗಳಾದ ಅಜಯ್ ಮಾಕನ್,...

ಪಾಕ್‌ ಪರ ಘೋಷಣೆ ಕೂಗಿದವರನ್ನು ಒದ್ದು ಒಳಗೆ ಹಾಕಿ -ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹ

Hubli Political News: ಹುಬ್ಬಳ್ಳಿ: ಕರ್ನಾಟಕ ವಿಧಾನಸೌಧದಲ್ಲಿ ರಾಜ್ಯಸಭಾ ಚುನಾವಣೆ ಫಲಿತಾಂಶದ ವೇಳೆ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದವರನ್ನು ಸರ್ಕಾರ ಒದ್ದು ಒಳಗೆ ಹಾಕಬೇಕು ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ. ರಾಜ್ಯ ಪೊಲೀಸ್‌ ಇಲಾಖೆ, ಗೃಹ ಸಚಿವರು ಮತ್ತು ಮುಖ್ಯಮಂತ್ರಿ ಅವರು ಆರೋಪಿಗಳನ್ನು ಬಂಧಿಸಲು ಕ್ರಮ ಕೈಗೊಳ್ಳಬೇಕು ಎಂದು ಸಚಿವ ಜೋಶಿ...

ಜಗದೀಶ್ ಶೆಟ್ಟರ್ ಫೇಸ್ಬುಕ್ ಹ್ಯಾಕ್: ಹಣಕಾಸು ವ್ಯವಹಾರದ ಸಂದೇಶ ರವಾನಿಸಿದ ಕಿಡಿಗೇಡಿಗಳು

Hubli News: ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್ಬುಕ್ ಖಾತೆಯನ್ನು ದುಷ್ಕರ್ಮಿಗಳು ಹ್ಯಾಕ್ ಮಾಡಿದ್ದಾರೆ. ಖಾತೆಗೆ 7.50 ಲಕ್ಷ ಹಣ ಬಂದಿದ್ದು, ನೀವೂ ವ್ಯವಹಾರ ನಡೆಸಿ ಲಾಭ ಮಾಡಿಕೊಳ್ಳಿ ಎಂದು ಪೋಸ್ಟ್ ಮಾಡಲಾಗಿದೆ. ಬಿಜೆಪಿಯ ಹಿರಿಯ ನಾಯಕರಾಗಿರುವ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರ ಫೇಸ್ಬುಕ್ (Facebook) ಖಾತೆಯನ್ನು ದುಷ್ಕರ್ಮಿಗಳು...

ಸಂತೋಷ್ ಲಾಡ್ ಹುಟ್ಟುಹಬ್ಬದ ಪ್ರಯುಕ್ತ ಜೈ ಕರ್ನಾಟಕ ಸಂಘಟನೆಯಿಂದ ನೋಟ್ ಬುಕ್, ಕಂಪಾಸ್ ವಿತರಣೆ

Hubli News: ಹುಬ್ಬಳ್ಳಿ: ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಶ್ರೀ ಸಂತೋಷ್ ಲಾಡ್ ಅವರ 49ನೇ ಹುಟ್ಟು ಹಬ್ಬವನ್ನು ಬಿಡನಾಳ ಗ್ರಾಮದ ಆ ಕೆ ಪಾಟೀಲ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೈ ಕರ್ನಾಟಕ ಸಂಘಟನೆಯ ವತಿಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಬಡ ಪ್ರತಿಭಾವಂತ ಎಂಟನೇ ತರಗತಿಯಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ...

ಶಸ್ತ್ರಚಿಕಿತ್ಸೆಗೆ ಒಳಪಟ್ಟ ಶಮಿ: ಈ ಬಾರಿ ಐಪಿಎಲ್‌ನಿಂದ ಹೊರಗೆ..

Sports News: ಭಾರತ ಕ್ರಿಕೇಟ್ ತಂಡದ ಆಟಗಾರ ಮೊಹಮ್ಮದ್ ಶಮಿ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದಾರೆ. ಎಡಪಾದಕ್ಕೆ ಗಾಯವಾಗಿದ್ದು, ಇದಕ್ಕಾಗಿ ಶಮಿ ಲಂಡನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹಾಗಾಗಿ ಈ ಬಾರಿ ಅವರು ಐಪಿಎಲ್‌ನಿಂದ ಹೊರಗುಳಿಯುವ ಸಾಧ್ಯತೆ ಇದೆ. ಈ ಕುರಿತು ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಾಕಿರುವ ಮೊಹಮ್ಮದ್ ಶಮಿ, ನನ್ನ ಪಾದದ ಆಪರೇಷನ್ ಯಶಸ್ವಿಯಾಗಿದೆ. ಚೇತರಿಸಿಕೊಳ್ಳಲು...

ನಾಸಿರ್ ಹುಸೇನ್ ಗೆದ್ದ ತಕ್ಷಣ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಬೆಂಬಲಿಗರು..

Bengaluru Political News: ಇಂದು ರಾಜ್ಯಸಭಾ ಚುನಾವಣೆ ಮುಗಿದಿದ್ದು, ಕಾಂಗ್ರೆಸ್ 3 ಸೀಟು ಗೆದ್ದಿದೆ. ಅದರಲ್ಲಿ ನಾಸೀರ್ ಹುಸೇನ್ ಗೆಲುವು ಸಾಧಿಸಿದ್ದು, ವಿಧಾನಸೌಧದಲ್ಲಿ ನಾಸಿರ್ ಅವರಿಗೆ ಹೂಮಾಲೆ ಹಾಕಿ, ಬೆಂಬಲಿಗರು ಸನ್ಮಾನಿಸಿದ್ದಾರೆ. ಆದರೆ ಇದೇ ವೇಳೆ ನಾಸಿರ್ ಬೆಂಬಲಿಗರು ಪಾಕಿಸ್ತಾನ್ ಜಿಂದಾಬಾದ್ ಎಂಬ ಘೋಷಣೆ ಕೂಗಿದ್ದಾರೆ. ಈ ಮೂಲಕ ಗೆದ್ದ ಖಷಿಯಲ್ಲಿರುವ ಕಾಂಗ್ರೆಸ್ ಮತ್ತೊಂದು...

ಅಡ್ಡಮತ ಪರಿಕಲ್ಪನೆಯ ಜನಕನೇ ಕಾಂಗ್ರೆಸ್: ಜೆಡಿಎಸ್‌ನವರಿಗೆ ಆತ್ಮನೇ ಇಲ್ಲ ಎಂದ ಸಿಎಂಗೆ ಕುಮಾರಸ್ವಾಮಿ ತಿರುಗೇಟು

Political News: ಇಂದು ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ನವರು ಜೆಡಿಎಸ್ ಗೆ ಗೆಲ್ಲಲು 45 ಮತಗಳ ಅಗತ್ಯವಿದೆ. ಅಷ್ಟು ಸಂಖ್ಯೆಯ ಮತಗಳು ಅವರ ಬಳಿ ಇದೆಯೇ? ಮತವಿಲ್ಲದಿದ್ದರೂ ಅಭ್ಯರ್ಥಿಯನ್ನು ನಿಲ್ಲಿಸಿ ನಮ್ಮ ಶಾಸಕರಿಗೆ ಆಮಿಷಗಳನ್ನು ಒಡ್ಡುತ್ತಿದ್ದಾರೆ. ಅವರಿಗೆ ಆತ್ಮಸಾಕ್ಷಿ ಇದೆಯೇ? ನಮ್ಮವರಿಗೆ ಬೆದರಿಕೆ ಹಾಕಿರುವುದಕ್ಕೆ ಸಂಬಂಧಿಸಿದಂತೆ ಎಫ್.ಐ.ಆರ್ ಹಾಕಲಾಗಿದೆ. ನಮ್ಮ ಮೂವರು ಅಭ್ಯರ್ಥಿಗಳು ಗೆಲ್ಲಲಿದ್ದಾರೆ....

ರಾಜ್ಯಸಭಾ ಚುನಾವಣೆ ಫಲಿತಾಂಶ ಪ್ರಕಟ: ಮೈತ್ರಿ ಅಭ್ಯರ್ಥಿಗೆ ಸೋಲು, 3 ಸ್ಥಾನ ಗೆದ್ದ ಕಾಂಗ್ರೆಸ್..

Political News: ರಾಜ್ಯಸಭಾ ಚುನಾವಣೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ಫಲಿತಾಂಶ ಪ್ರಕಟವಾಗಿದೆ. ಮೈತ್ರಿ ಅಭ್ಯರ್ಥಿ ಕುಪೇಂದ್ರ ರೆಡ್ಡಿಗೆ ಸೋಲಾಗಿದ್ದು, ಕಾಂಗ್ರೆಸ್ 3 ಸ್ಥಾನವನ್ನು ಗೆದ್ದಿದೆ. ಬಿಜೆಪಿ 1 ಸ್ಥಾನವನ್ನು ಗೆದ್ದಿದೆ. ಕಾಂಗ್ರೆಸ್‌ನ ಅಜಯ್ ಮಾಕೇನ್, ನಾಸಿರ್ ಹುಸೇನ್, ಚಂದ್ರಶೇಖರ್ ಗೆಲುವು ಸಾಧಿಸಿದ್ದಾರೆ, ಬಿಜೆಪಿಯಿಂದ ನಾರಾಯಣ ಸಾ ಭಾಂಡಗೆ 47 ಮತ ಪಡೆದು ಗೆದ್ದಿದ್ದಾರೆ. ಕುಪೇಂದ್ರ ರೆಡ್ಡಿಗೆ 35...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img