Thursday, August 6, 2026

Mallikarjun Kharge

ನಿಷೇಧಿತ ಪ್ಲಾಸ್ಟಿ ವಶಪಡಿಸಿಕೊಂಡು 90 ಸಾವಿರ ದಂಡ ಹಾಕಿದ ಕರವೇ ಪ್ರವೀಣ್ ಶೆಟ್ಟಿ ಬಣ

Hubli News: ಹುಬ್ಬಳ್ಳಿ: ನಗರದ ಪ್ಲಾಸ್ಟಿಕ್ ಅಂಗಡಿವೊಂದರಲ್ಲಿ ನಿಷೇಧಿತ ಸುಮಾರು ಒಂದು ಕ್ವಿಂಟಲ್ ಗೂ ಹೆಚ್ಚು ಪ್ಲಾಸ್ಟಿಕ್ ನ್ನು ಕರ್ನಾಟಕ ರಕ್ಷಣಾ ವೇದಿಕೆಯ ಪ್ರವೀಣ್ ಶೆಟ್ಟಿ ಬಣದ ನೇತೃತ್ವದಲ್ಲಿ ಹು-ಧಾ ಪಾಲಿಕೆ ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡರು. ನಗರದ ಉಳ್ಳಾಗಡ್ಡಿ ಓಣಿಯ ಸಜ್ಜನ ಎಜೆನ್ಸೀಸ್ ಹಾಗೂ ಸಜ್ಜನ ಪ್ಲಾಸ್ಟಿಕ್ ಎಂಬ ಅಂಗಡಿಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ...

ಪ್ರಧಾನಿ ಮೋದಿ ಬಗ್ಗೆ ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ: ಜಗದೀಶ್ ಶೆಟ್ಟರ್

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು, ಮಲ್ಲಿಕಾರ್ಜುನ ಖರ್ಗೆ ಟೀಕೆಗೆ ಅರ್ಥವೇ ಇಲ್ಲ ಎಂದಿದ್ದಾರೆ. ಸಮುದ್ರದ ಆಳದಲ್ಲಿ ಮೋದಿ ನವಿಲುಗರಿ ನೆಟ್ಟರೆ ಚಿಗುರುತ್ತಾ ಅಂತಾ ಖರ್ಗೆ ಹೇಳಿಕೆ ಕೊಟ್ಟಿದ್ದರು. ಈ ಹೇಳಿಕೆಗೆ ತಿರುಗೇಟು ನೀಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್,  ನಮ್ಮ ಧರ್ಮ ಸಂಸ್ಕೃತಿ ಪರಂಪರೆಯನ್ನು ಉಳಿಸುವ ಕೆಲಸವನ್ನು...

ಜಾರ್ಖಂಡ್‌ನ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆ

Jharkhand Political News: ಜಾರ್ಖಂಡದ ಏಕೈಕ ಕಾಂಗ್ರೆಸ್ ಸಂಸದೆ ಗೀತಾ ಕೋಡಾ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಈಕೆ ಮಾಜಿ ಸಿಎಂ ಮಧು ಕೋಡಾ ಅವರ ಪತ್ನಿಯಾಗಿದ್ದು, ಪತ್ನಿಯೊಂದಿಗೆ ಪತಿ ಮಧು ಕೂಡಾ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಇನ್ನು ಕಾಂಗ್ರೆಸ್ ಬಿಟ್ಟು ಗೀತಾ ಬಿಜೆಪಿ ಸೇರಲು ಜಾರ್ಖಂಡ್‌ನಲ್ಲಿ ಕಾಂಗ್ರೆಸ್ ಮತ್ತು ಆರ್‌ಜೆಡಿ, ಜೆಎಂಎಂ ಮೈತ್ರಿಯೇ ಕಾರಣವಾಗಿದೆ. ಈ ಮೈತ್ರಿ ಸಂಸದೆ...

ಬಾಲಿವುಡ್ ಹಾಡುಗಾರ, ಗಝಲ್ ಮಾಂತ್ರಿಕ ಪಂಕಜ್‌ ಉದಾಸ್ ನಿಧನ

Bollywood News: ಬಾಲಿವುಡ್ ಹಾಡುಗಾರ, ಗಝಲ್ ಸಿಂಗರ್ ಪಂಕಜ್‌ ಉದಾಸ್(73) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಪಂಕಜ್ ಉದಾಸ್, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಬಾಲಿವುಡ್ ಹಾಡಷ್ಟೇ ಅಲ್ಲದೇ, ಪಂಕಜ್ ಉದಾಸ್ ಕೇಳಲು ಹಿತವೆನ್ನಿಸುವ ಗಝಲ್ ಕೂಡ ಹಾಡಿದ್ದರು. ಕನ್ನಡದ ಸ್ಪರ್ಶ ಚಿತ್ರದ ಫೇಮಸ್ ಹಾಡಾಗಿರುವ ಅಂದಕಿಂತ ಚೆಂದ ನೀನೇ ಸುಂದರ ಹಾಡಿಗೆ, ಪಂಕಜ್ ಉದಾಸ್ ಕಂಠದಾನ ಮಾಡಿದ್ದರು. ಪಂಕಜ್...

ನಿಮ್ಮಷ್ಟು ನೀಚತನಕ್ಕೆ ನಾನು ಇಳಿಯುವುದಿಲ್ಲ: ಸಿಎಂ ಸಿದ್ದರಾಮಯ್ಯ ವಿರುದ್ಧ ಜೋಶಿ ವಾಗ್ದಾಳಿ

Hubli News: ನಿಮಗೆ ಮಾನ ಮರ್ಯಾದೆ ಇಲ್ಲ‌‌ ಅಂದ್ರೆ ನನಗೆ ಇಲ್ಲ ಅಂದುಕೊಂಡಿದ್ದಿರಾ?ಸಿದ್ದರಾಮಯ್ಯ ಅವರೇ ನಿಮ್ಮಷ್ಟು ನೀಚತನಕ್ಕೆ ನಾನು ಇಳಿಯುವುದಿಲ್ಲ ಅಂತ, ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹರಿಹಾಯ್ದಿದ್ದಾರೆ. ಮಹದಾಯಿ ವಿಚಾರವಾಗಿ ಸಿದ್ದರಾಮಯ್ಯ ಏಕವಚನದಲ್ಲಿ ಮಾತನಾಡಿರುವ ಬಗ್ಗೆ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯೆ ನೀಡಿ ಅವರು ಮಾತನಾಡಿದರು.. ಸಿದ್ದರಾಮಯ್ಯ ಅವರಿಗೆ ಮಹಾದಾಯಿಗೆ ಈಸಿ ಸಿಕ್ಕಿದೆ...

ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ

Doddaballapura News: ದೊಡ್ಡಬಳ್ಳಾಪುರ: ಲೋಕಸಭಾ ಚುನಾವಣೆಗೆ ಕೆಲವೇ ದಿನಗಳು ಬಾಕಿ ಹಿನ್ನಲೆ, ಬಿಜೆಪಿಯಿಂದ ಗ್ರಾಮ ಚಲೋ ಅಭಿಯಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಮಧುರೆ ಗ್ರಾಮದಲ್ಲಿ ಗ್ರಾಮ ಚಲೋ ಅಭಿಯಾನಕ್ಕೆ ವಿಜಯೇಂದ್ರ ಚಾಲನೆ ನೀಡಿದ್ದು, ಬೂತ್ ಅಧ್ಯಕ್ಷರ ಮನೆಗಳಿಗೆ ಭೇಟಿ ನೀಡಿ ಬೂತ್ ಸಮಿತಿ ಜೊತೆ ಸಭೆ ನಡೆಸಿದ್ದಾರೆ. ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ...

ಧಮ್ಕಿಯಲ್ಲಿ, ಸೆಟಲ್‌ಮೆಂಟ್‌ನಲ್ಲಿ ಡಿ.ಕೆ.ಶಿವಕುಮಾರ್‌ಗೆ ಪೈಪೋಟಿ ನೀಡಲು ಸಾಧ್ಯವಿಲ್ಲ: ಹೆಚ್.ಡಿ.ಕುಮಾರಸ್ವಾಮಿ

Kolar Political News: ಕೋಲಾರ: ಡಿ.ಕೆ.ಶಿವಕುಮಾರ್‌ಗೆ ನಾವು ಪೈಪೋಟಿ ಕೊಡಲು ಸಾಧ್ಯವಿಲ್ಲ. ಅವರ ಹಣ ಬಲಕ್ಕೆ ಜೆಡಿಎಸ್ ಪಕ್ಷ ಸರಿಸಮವಿಲ್ಲ . ದಮ್ಕಿಯಲ್ಲಿ , ಸೆಟಲ್ ಮೆಂಟ್ ನಲ್ಲಿ ಅವರಿಗೆ ಪೈಪೋಟಿ ಸಾದ್ಯವಿಲ್ಲ. ನನ್ನ ಜೀವನವೇ ಬೇರೆ ಡಿಕೆಶಿ ಅವರ ಜೀವನವೆ ಬೇರೆ ಎಂದು ಡಿಕೆಶಿ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ. ಅವರಂಗೆ ನಾನು ಸಾಕಷ್ಟು ಕುಟುಂಬಗಳನ್ನ...

ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡುಹಿಡಿಯುವತ್ತೇವೆ: ಜೋಶಿ

Hubli Political News: ಒಂದು ಮನೆಯಿಂದ ಒಂದು ಮನೆಗೆ ಮದುವೆ ಸಂಬಂಧ ಆದ ಕೂಡಲೇ ಎಲ್ಲಾ ಹೊಂದಾಣಿಕೆ ಆಗುವುದಿಲ್ಲ. ಹಾಗೇ ಮಂಡ್ಯ ವಿಚಾರದಲ್ಲಿ ಎಲ್ಲರಿಗೂ ಸಮಾಧಾನವಾಗುವ ಪರಿಹಾರ ಕಂಡುಹಿಡಿಯುವತ್ತೇವೆ ಅಂತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಅಧಿವೇಶನದಲ್ಲಿ ಸುಮಲತಾ ಜೊತೆಗೆ ಮಾತನಾಡಿರುವೆ. ದೊಡ್ಡ ಪಾರ್ಟಿಗಳು, ದೊಡ್ಡ ವ್ಯವಸ್ಥೆ...

‘ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

Political News: ಅರಮನೆ ಮೈದಾನದಲ್ಲಿ ನಡೆದ 'ಯುವ ಸಮೃದ್ಧಿ ಸಮ್ಮೇಳನ ಮತ್ತು ಬೃಹತ್ ಉದ್ಯೋಗ ಮೇಳ'ವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಿರುದ್ಯೋಗಿ ಯುವಕರಿಗೆ 'ಯುವ ನಿಧಿ' ಕೊಡುವ ಜತೆಗೆ, ಉದ್ಯೋಗ ಸೃಷ್ಟಿಸುವ ಮತ್ತು ಉದ್ಯೋಗ ಮಾಡಲು ಅಗತ್ಯವಾದ ತರಬೇತಿಗಳನ್ನೂ ನೀಡಲಾಗುವುದು ಎಂದರು. ನಿರುದ್ಯೋಗ ದೇಶದ ಪ್ರಮುಖ ಸಮಸ್ಯೆಯಾಗಿದೆ. ಕಳೆದ 10 ವರ್ಷಗಳಲ್ಲಿ ನಿರುದ್ಯೋಗ ಪ್ರಮಾಣ...

ಜಿಗಣೇಹಳ್ಳಿ ಮೈಲಾರಲಿಂಗೇಶ್ವರ ಕಾರ್ಣಿಕ ಹುಟ್ಟಿದ ಕಮಲ ಆಕಾಶ ಮೆಟ್ಟಿತು!: ಬಿಜೆಪಿ ಭರ್ಜರಿ ಗೆಲುವಿನ ಭವಿಷ್ಯವೇ?

Kadooru News: ಕಡೂರು: 'ಹುಟ್ಟಿದ ಕಮಲ ಆಕಾಶ ಮೆಟ್ಟಿತು, ಮಳೆ ಬೆಳೆ ಸಂಪಾಯಿತಲೇ ಪರಾಕ್‌' ಇದು ತಾಲೂಕಿನ ಜಿಗಣೇಹಳ್ಳಿ ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕದ ನುಡಿ. ಇದು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ವಿಜಯದ ಭವಿಷ್ಯ ಎಂದು ವಿಶ್ಲೇಷಿಸಲಾಗಿದೆ. ಭಾರತ ಹುಣ್ಣಿಮೆ ಪ್ರಯುಕ್ತ ಹಮ್ಮಿಕೊಂಡಿದ್ದ ಕಾರ್ಣಿಕೋತ್ಸವದಲ್ಲಿ ಕಳೆದ ಎಂಟು ದಿನಗಳಿಂದ ಕಾರ್ಣಿಕ ನುಡಿಯುವ ಗಣಮಗ ಜಿಗಣೇಹಳ್ಳಿ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img