Thursday, August 6, 2026

Mallikarjun Kharge

ನರೇಂದ್ರ ಮೋದಿ ಬಳಿಕ ದೇಶದ ಮುಂದಿನ ಪ್ರಧಾನಿ ಯಾರಾಗ್ತಾರೆ..?

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ನರೇಂದ್ರ ಮೋದಿ ಬಳಿಕ ದೇಶದ ಪ್ರಧಾನಿ ಯಾರಾಗ್ತಾರೆ ಅಂತಾ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದಾರೆ. https://youtu.be/uhLRCByZx3k ನರೇಂದ್ರ ಮೋದಿ ಅಂದ್ರೆ ಒಂದು ವ್ಯಕ್ತಿ ಮಾತ್ರವಲ್ಲ. ಒಂದು ವಿಚಾರದ ಪ್ರತಿನಿಧಿ. ಸ್ವಾರ್ಥವೇ ಇಲ್ಲದಂಥ ವ್ಯಕ್ತಿತ್ವ. ದೇಶವೇ ಎಲ್ಲ ಅನ್ನೋ ವ್ಯಕ್ತಿತ್ವ. ವ್ಯಕ್ತಿ ಬದಲಾದರೂ ವ್ಯಕ್ತಿತ್ವ ಅನ್ನೋದು...

ಸವದಿ ಬಿಜೆಪಿಗೆ ವಾಪಸ್ ಬರುತ್ತಾರಾ..? ಈ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿ ನಡೆಸಿದ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಸವದಿ ಮತ್ತೆ ಬಿಜೆಪಿಗೆ ಬರುತ್ತಾರಾ ಇಲ್ಲವಾ ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/ol45yUub-hc ಜಗದೀಶ್ ಶೆಟ್ಟರ್ ಬಿಜೆಪಿ ಬಿಟ್ಟು ಹೋಗಿ, ಮತ್ತೆ ವಾಪಸ್ ಬಿಜೆಪಿಗೆ ಬಂದಿದ್ದಾರೆ. ಅದೇ ರೀತಿ ಲಕ್ಷ್ಮಣ್ ಸವದಿ ಕೂಡ ಮರಳಿ ಬಿಜೆಪಿಗೆ ಬರುತ್ತಾರಾ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ರವಿ,...

ಕಾಂಗ್ರೆಸ್ ಅವನತಿಗೆ ಕಾರಣವೇನು..? ಈ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿರುವ ಮಾಜಿ ಸಚಿವ ಸಿ.ಟಿ.ರವಿ ಕಾಂಗ್ರೆಸ್ ಪಕ್ಷದ ಅವನತಿಗೆ ಕಾರಣವೇನು ಅನ್ನೋ ಬಗ್ಗೆ ಮಾತನಾಡಿದ್ದಾರೆ. https://youtu.be/h1TawMlYvrY ಯಾವಾಗ ಕಾಂಗ್ರೆಸ್ ತನ್ನ ವಿಚಾರವನ್ನು ಕಳೆದುಕೊಳ್ಳುತ್ತ ಬಂತೋ, ಆವಾಗಲೇ ಕಾಂಗ್ರೆಸ್ ಅವನತಿ ಆರಂಭವಾಯಿತು. ಕಾಂಗ್ರೆಸ್ ನಿರಂತರ ಹಗರಣ ಮಾಡಿತು. ಒಂದು ಕುಟುಂಬದ ಕಪಿಮುಷ್ಠಿಯಿಂದ ಹೊರಗೆ ಬರಬಾರದು, ನಮ್ಮ ಕಪಿಮುಷ್ಠಿಯಲ್ಲೇ ಇಟ್ಟುಕೊಳ್ಳಬೇಕು ಅನ್ನೋದು ಕಾಂಗ್ರೆಸ್...

ಸಂವಿಧಾನ ಬದಲಾಯಿಸಲು ಬಂದವರನ್ನು ಅಧಿಕಾರದಿಂದ ಕಿತ್ತೊಗೆಯಬೇಕು: ಸಿಎಂ ಸಿದ್ದರಾಮಯ್ಯ

Political News: ಅರಮನೆ ಮೈದಾನದಲ್ಲಿ ನಡೆದ "ಸಂವಿಧಾನ ಮತ್ತು ರಾಷ್ಟ್ರೀಯ ಐಕ್ಯತಾ ಸಮಾವೇಶ"ದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಇಡೀ ವಿಶ್ವದ ಸಂವಿಧಾನಗಳನ್ನೆಲ್ಲಾ ಅಧ್ಯಯನ ಮಾಡಿ ಎಲ್ಲದರಲ್ಲಿರುವ ಅತ್ಯುತ್ತಮ ಸಾರವನ್ನು ತೆಗೆದು ಅಂಬೇಡ್ಕರ್ ಅವರು ಸಾಮಾಜಿಕ ನ್ಯಾಯದ ಹಕ್ಕುಗಳನ್ನು ನಮ್ಮ ಸಂವಿಧಾನದಲ್ಲಿ ಸೇರಿಸಿದ್ದಾರೆ. ಬುದ್ಧ, ಬಸವಾದಿ ಶರಣರು, ವಚನ...

ಬಿಜೆಪಿ ಸೋಲಿಗೆ ಕಾರಣವೇನು ಮತ್ತು ಕಾರಣರು ಯಾರು ಅನ್ನೋ ಬಗ್ಗೆ ಸಿ.ಟಿ.ರವಿ ಹೇಳಿದ್ದೇನು..?

Political News: ಕರ್ನಾಟಕ ಟಿವಿಯ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣವೇನು ಮತ್ತು ಕಾರಣರು ಯಾರು ಅನ್ನೋ ಬಗ್ಗೆ ಮಾತನಾಡಿದ್ದಾರೆ. https://www.youtube.com/watch?v=YFOtpUYH6hU ರಾಜ್ಯದಲ್ಲಿ ವಿರೋಧ ಪಕ್ಷದ ಅಲೆ, ನಮ್ಮ ಸಮಯೋಚಿತವಲ್ಲದ ನಿರ್ಧಾರ ರಾಜ್ಯದಲ್ಲಿ ಬಿಜೆಪಿ ಸೋಲಿಗೆ ಕಾರಣವಾಯ್ತು. ಇದನ್ನು ನಾವು ತಪ್ಪು ನಿರ್ಧಾರ ಅಂತ ಹೇಳುವುದಿಲ್ಲ. ಸಮಯೋಚಿತವಲ್ಲದ ನಿರ್ಧಾರ ಎನ್ನುತ್ತೇನೆ. ಆದರೆ...

ಡಿ.ಕೆ.ಶಿವಕುಮಾರ್ ಮುಖ್ಯಮಂತ್ರಿಯಾಗ್ತಾರಾ ಅನ್ನೋ ಪ್ರಶ್ನೆಗೆ ಸಿ.ಟಿ.ರವಿ ಕೊಟ್ಟ ಉತ್ತರವೇನು..?

Political News: ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ ಮಾಜಿ ಸಚಿವ ಸಿ.ಟಿ.ರವಿ, ಡಿಸಿಎಂ ಡಿ.ಕೆ.ಶಿವಕುಮಾರ್ ಸಿಎಂ ಆಗುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. https://youtu.be/QeDriVwbq4Y ಡಿ.ಕೆ.ಶಿವಕುಮಾರ್ ಸಿಎಂ ಆಗಬೇಕು ಅಂದ್ರೆ ಈಗಲೇ ಆಗಬೇಕು. ಇಲ್ಲದಿದ್ದಲ್ಲಿ ಎಂದಿಗೂ ಸಿಎಂ ಆಗಲು ಸಾಧ್ಯವಿಲ್ಲ. ಯಾಕಂದ್ರೆ ನಾವು ಮಾಡಿದ ತಪ್ಪನ್ನು ತಿದ್ದಿಕೊಂಡಿದ್ದೇವೆ. ಎನ್‌ಡಿಎ ಭಾಗವಾಗಿ ಜೆಡಿಎಸ್ ನಮ್ಮ ಜೊತೆಗಿದೆ. ಅಲ್ಲದೇ ಕಾಂಗ್ರೆಸ್ ಕುಸಿತ...

ಧಾರವಾಡದ ಮೊರಬ‌ ಗ್ರಾಮದಲ್ಲಿ ದಾರುಣ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿಯು ನೇಣಿಗೆ ಶರಣು.

Dharwad News: ಮಧ್ಯ ರಾತ್ರಿ ಇಬ್ಬರು ಮಕ್ಕಳನ್ನು ಕೊಂದು ತಾಯಿಯು ನೇಣಿಗೆ ಶರಣಾಗಿರುವ ದಾರುಣ ಘಟನೆ ಧಾರವಾಡದ ಮೊರಬ ಗ್ರಾಮದಲ್ಲಿ ನಡೆದಿದೆ. ಮಕ್ಕಳಾದ ದರ್ಶನ್ (4) ಸುಮಾ (5) ಹತ್ಯೆಯಾದ ಮಕ್ಕಳಾಗಿದ್ದು, ಸಾವಿತ್ರಿ ಸರಕಾರ (32) ನೇಣಿಗೆ ಶರಣಾದ ತಾಯಿಯಾಗಿದ್ದಾಳೆ.‌ ಧಾರವಾಡ ಜಿಲ್ಲೆಯ ನವಲಗುಂದ ತಾಲ್ಲೂಕಿನ ಮೊರಬ‌ ಗ್ರಾಮದಲ್ಲಿ ದುರ್ಘಟನೆ ನಡೆದಿದ್ದು, ಘಟನೆ ಸುದ್ದಿ ತಿಳಿದು...

ಸುಳ್ಳು ಮತ್ತು ಭ್ರಷ್ಟಾಚಾರ ಕಾಂಗ್ರೆಸ್’ನ ಗಂಗೋತ್ರಿಯಾಗಿದೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

Hubballi News: ಹುಬ್ಬಳ್ಳಿ: ಸುಳ್ಳು ಮತ್ತು ಭ್ರಷ್ಟಾಚಾರ ಕಾಂಗ್ರೆಸ್'ನ ಗಂಗೋತ್ರಿಯಾಗಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆಯಾಗಿದ್ದರೇ ಅದಕ್ಕೆ ನೇರವಾದ ಕಾರಣ ಕಾಂಗ್ರೆಸ್ ಪಕ್ಷವೇ. ಈ ಹಿಂದೆ ಮೊಟ್ಟಮೊದಲ ಟ್ರಿಬ್ಯೂನಲ್ ಹೋಗುವ ಅವಶ್ಯಕತೆ ಇರಲಿಲ್ಲ. ಮನಮೋಹನ್ ಸಿಂಗ್ ಪ್ರಧಾನಿಗಳಿದ್ದಾಗ ಟ್ರಿಬ್ಯೂನಲ್ ಮಾಡಿದ್ದು ಕಾಂಗ್ರೆಸ್ ಪಕ್ಷ,...

ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನಕ್ಕೆ ಗಣ್ಯರ ಸಂತಾಪ

Yadagiri Political News: ಯಾದಗಿರಿ: ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ (67) ನಿಧನರಾಗಿದ್ದಾರೆ. ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ರಾಜಾ ವೆಂಕಟಪ್ಪ ನಾಯಕ ಅವರು ಇಂದು(ಫೆಬ್ರವರಿ 22) ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಮೊನ್ನೆಯಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಕಾಂಗ್ರೆಸ್ನಿಂದಲೇ ರಾಜಕೀಯ ಜೀವನ ಆರಂಭಿಸಿದ್ದ ರಾಜಾ ವೆಂಕಟಪ್ಪ ಈವರೆಗೆ...

ಕಾಂಗ್ರೆಸ್ನಲ್ಲಿ ಇಂದಿರಾ ಬಿಟ್ಟರೆ ಯಾರೂ ಗಂಡಸರಿಲ್ಲ ಅನ್ನೋ ಮಾತಿತ್ತು: ಜಗದೀಶ್ ಶೆಟ್ಟರ್

Hubli Political News: ಅಮಿತ್ ಶಾ ಹೇಳಿದ್ದಕ್ಕೆ ರಾಜ್ಯ ಬಿಜೆಪಿ ನಾಯಕರು ಕೋಲೆ ಬಸವನಂತೆ ತಲೆ ಅಲ್ಲಾಡಿಸುತ್ತಾರೆ ಎಂದು ಮುಖ್ಯಂಮಂತ್ರಿ ಸಿದ್ದರಾಮಯ್ಯ ಹೇಳಿಕೆ ನೀಡಿದ್ದರು. ಇದಕ್ಕೆ ತಿರುಗೇಟು ನೀಡಿದ ಬಿಜೆಪಿ ಹಿರಿಯ ನಾಯಕ ಜಗದೀಶ್ ಶೆಟ್ಟರ್, ಕಾಂಗ್ರೆಸ್ನಲ್ಲಿ ಇಂದಿರಾ ಗಾಂಧಿ ಬಿಟ್ಟರೆ ಯಾರೂ ಗಂಡಸರಿಲ್ಲ ಅನ್ನೋ ಮಾತಿತ್ತು ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಕೆಲ ವರ್ಷಗಳ ಹಿಂದೆಯಷ್ಟೇ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img