Thursday, August 6, 2026

Mallikarjun Kharge

ದೆಹಲಿಯಲ್ಲಿ ಮುಂದುವರೆದ ‘ಇಂಡಿಯಾ’ ಮೈತ್ರಿ: ಕಾಂಗ್ರೆಸ್, ಎಎಪಿ ಸೀಟು ಹಂಚಿಕೆ ಫೈನಲ್

National Political News: ಪಂಜಾಬ್‌ನಲ್ಲಿ ನಾವು ಏಕಾಂಗಿ ಹೋರಾಟ ಮಾಡುತ್ತೇವೆ ಎಂದು ಆಪ್ ಸರ್ಕಾರ, ಇಂಡಿಯಾ ಮೈತ್ರಿ ಕೂಡ ತೊರೆದಿತ್ತು. ದೆಹಲಿಯಲ್ಲಿಯೂ ಆಪ್ ಇದೇ ನಿರ್ಧಾರ ತೆಗೆದುಕೊಳ್ಳಬೇಕು ಎಂದಿತ್ತು. ಆದರೆ ಇದೀಗ ಕಾಂಗ್ರೆಸ್ ಮತ್ತು ಎಎಪಿ ಸೀಟು ಹಂಚಿಕೆ ಫೈನಲ್ ಆಗಿದ್ದು, ದೆಹಲಿಯಲ್ಲಿ ಇಂಡಿಯಾ ಮೈತ್ರಿ ಮುಂದುವರೆದಿದೆ. ಹಾಗಾಗಿ ಈ ಬಾರಿ ಲೋಕಸಭಾ ಚುನಾವಣೆಗೆ...

ತಮಿಳುನಾಡಿನ ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆ..

Tamil Nādu : ತಮಿಳುನಾಡಿನ ವಿಲವಂಕೋಡ ಕ್ಷೇತ್ರದ ಕಾಂಗ್ರೆಸ್ ಶಾಸಕಿ ವಿಜಯಧರಣಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ನವದೆಹಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜಯಧರಣಿ ಅಧಿಕೃತವಾಗಿ ಬಿಜೆಪಿ ಸೇರಿದ್ದಾರೆ. ಕನ್ಯಾಕುಮಾರಿಯವರಾದ ವಿಜಯಧರಣಿ ಮೊದಲಿನಿಂದಲೂ ಕಾಂಗ್ರೆಸ್‌ನಲ್ಲೇ ಇದ್ದವರು. ಇವರ ತಂದೆ, ತಾಯಿ, ಅಜ್ಜ ಅಜ್ಜಿ, ಮುತ್ತಜ್ಜ-ಮುತ್ತಜ್ಜಿ ಎಲ್ಲರೂ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿಕೊಂಡು ಬಂದವರು. ಅಲ್ಲದೇ, ರಾಷ್ಟ್ರಮಟ್ಟದಲ್ಲಿ ಪ್ರಮುಖ ಸ್ಥಾನದಲ್ಲಿದ್ದವರು. ಆದರೆ ವಿಜಯಧರಣಿ...

ಮೋದಿ ಅವರು ನಮ್ಮ ಗ್ಯಾರಂಟಿ ಕದ್ದು, ಮೋದಿ ಗ್ಯಾರಂಟಿ ಎಂದು ಹೆಸರು ಬದಲಾಯಿಸಿದ್ದಾರೆ: ಸಿಎಂ

Political News: ಇಂದು ಅರಸೀಕೆರೆ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರದ ಯೋಜನೆಗಳ ವಿರುದ್ಧ ಹರಿಹಾಯ್ದಿದ್ದಾರೆ. ರಾಜ್ಯಕ್ಕೆ ಕೇಂದ್ರ ಬಿಜೆಪಿ ಸರ್ಕಾರ ವಂಚಿಸುತ್ತಿದೆ, ರಾಜ್ಯಕ್ಕೆ ಆದ ಅನ್ಯಾಯವನ್ನು ಸಮರ್ಥಿಸಿ ಕೇಂದ್ರದ ಪರವಾಗಿ ಮಾತನಾಡುತ್ತಿರುವ ಬಿಜೆಪಿಯವರು ರಾಜ್ಯದ ಜನರ ಪರವಾಗಿ ನಿಲ್ಲುತ್ತಾರಾ ಎಂದು ನೀವೇ...

ಬೈಕ್ ರೈಡ್ ಮೂಲಕ ಕಾಶ್ಮೀರಕ್ಕೆ ಸೊಲೋ ಟ್ರಿಪ್: ಹೊಸ ದಾಖಲೆ ಬರೆದ ಧಾರವಾಡ ಯುವತಿ

Hubli News: ಮನಸ್ಸೊಂದಿದಿದ್ದರೆ ಸಾಲದು‌. ಅದಕ್ಕೆ ತಕ್ಕ ಧೈರ್ಯ ಕೂಡ ಬೇಕು. ಅಂದಾಗಲೇ ಅಂದುಕೊಂಡಿದ್ದು ಸಾರ್ಥಕ ಆಗುತ್ತೇ. ಅಂಥದ್ದೇ ಒಂದು ಧೈರ್ಯದ ಕೆಲಸ‌ ವಿದ್ಯಾಕಾಶಿ ಧಾರವಾಡದ ಈ ಯುವತಿ ಮಾಡಿದ್ದಾಳೆ‌. ನಗರದ ಆರ್ ಎನ್ ಶೆಟ್ಟಿ ಕ್ರೀಡಾಂಗಣ ಬಳಿಯ‌ ನಿವಾಸಿಯಾದ ಪ್ರತೀಕ್ಷಾ ಹರವಿಶಟ್ಟರ್ ಎಂಬ 18 ವರ್ಷದ ಯುವತಿಯೇ ಹೊಸ ದಾಖಲೆಯೊಂದರ ಜೊತೆಗೆ ಸಾಧನೆ ಮಾಡಿದವಳು....

ನಮ್ಮ ದೇಶದ ಮೇಲೆ ಸಾಲ ಎಷ್ಟಿದೆ ಅಂತ ಪ್ರಲ್ಹಾದ್ ಜೋಶಿಯವರಿಗೆ ಗೊತ್ತಾ? : ಸಚಿವ ಸಂತೋಷ್ ಲಾಡ್

Hubli News: ಚುನಾವಣೆ ಹತ್ತಿರ ಬಂದಾಗಲೆಲ್ಲ ಹೆಗಡೆ ಹಿಂದೂ-ಮುಸ್ಲಿಂ ಶುರು ಮಾಡುತ್ತಾರೆ. ನಮ್ಮ ದೇಶದಲ್ಲಿ ಚಾರಿಟಿಗೆ ಅತಿಹೆಚ್ಚು ದಾನ ಮಾಡಿದವರು ಅಜೀಂ ಪ್ರೇಮ್ ಜೀ, 29 ಬಿಲಿಯನ್ ಡಾಲರ್ ಹಣವನ್ನು ಅವರು ದೇಣಿಗೆ ರೂಪದಲ್ಲಿ ನೀಡಿದ್ದಾರೆ. ಅವರು ಯಾವ ಸಮುದಾಯದವರು ಅಂತ ಹೆಗಡೆಗೆ ಗೊತ್ತಾ ಎಂದು ಲಾಡ್ ಪ್ರಶ್ನಿಸಿದರು. ನಗರದಲ್ಲಿಂದು ಮಾಧ್ಯಮ ಗೋಷ್ಟಿ ನಡೆಸಿ ಮಾತಾಡಿದ...

ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಕಾದಿದೆ..! ಭವಿಷ್ಯ ನುಡಿದ ಕೋಡಿಮಠದ ಸ್ವಾಮೀಜಿ

Hubli News: ಹುಬ್ಬಳ್ಳಿ: ಇಬ್ಬರು ರಾಷ್ಟ್ರಮಟ್ಟದ ನಾಯಕರಿಗೆ ಸಾವಿನ ಕಂಟಕ ಇದೆ. ಓರ್ವ ಧಾರ್ಮಿಕ ಪ್ರಮುಖನಿಗೆ ಸಾವು ಉಂಟು. ನಾಯಕರ ಜೀವಕ್ಕೆ ಗಂಡಾಂತರವಿದೆ. ಸನ್ಯಾಸಿಯೊಬ್ಬರ ಜೀವಕ್ಕೆ ಆಪತ್ತು ಬರಲಿದೆ. ವಿದೇಶಗಳಲ್ಲಿ ಆಗುವ ಕೆಲ ಬೆಳವಣಿಗೆಗಳಿಂದ ಭಾರತಕ್ಕೂ ಯುದ್ಧ ಭೀತಿ ಎದುರಾಗಲಿದೆಂದು ಹುಬ್ಬಳ್ಳಿಯಲ್ಲಿ ಕೋಡಿಮಠದ ಶಿವಾನಂದ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ. ಅಕಾಲಿಕ ಮಳೆಯಿಂದ ಬೆಳೆ,...

ಸಿದ್ದರಾಮಯ್ಯ ರಾಜ್ಯವನ್ನು ದಿವಾಳಿ ಎಬ್ಬಿಸಿ ಕೇಂದ್ರದ ಮೇಲೆ ಗೂಬೆ ಕೂರಿಸುತ್ತಿದ್ದಾರೆ: ಅರವಿಂದ ಬೆಲ್ಲದ್

Hubli News: ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಕೇಂದ್ರದ ಬಿಜೆಪಿ ಸರ್ಕಾರದ ನಡುವೆ ಜಿಎಸ್ಟಿ ಅನುದಾನ ವಿಚಾರವಾಗಿ ಆರೋಪ ಪ್ರತ್ಯಾರೋಪ ನಡೆಯುತ್ತಿದೆ. ಇದರ ಜೊತೆಗೆ ಅಧಿಕಾರಿಗಳಿಗೆ, ಶಾಸಕರಿಗೆ ವೇತನ ನೀಡಲು ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಇತ್ಯಾದಿ ಆರೋಪಗಳನ್ನು ರಾಜ್ಯ ಬಿಜೆಪಿ ನಾಯಕರು ಮಾಡಲಾರಂಭಿಸಿದ್ದಾರೆ. ಇದೀಗ ಹುಬ್ಬಳ್ಳಿಯಲ್ಲಿ ಮಾತನಾಡಿದ ಅರವಿಂದ ಬೆಲ್ಲದ್, ಸಿದ್ದರಾಮಯ್ಯ...

ಹುಬ್ಬಳ್ಳಿಯಲ್ಲಿ ರಾಷ್ಟ್ರಧ್ವಜ ಮಾದರಿಯ ಹೋರಾಟ ಮಾಡಲಾಗುವುದು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubli News: ಹುಬ್ಬಳ್ಳಿ: ಸಚಿವ ಸಂತೋಷ ಲಾಡ್ ಅವರು ವಾರದಲ್ಲಿ ಮೂರು ಬಾರಿ ಪ್ರಧಾನಿ ನರೇಂದ್ರ ಮೋದಿ, ಎರಡು ಬಾರಿ ಪ್ರಲ್ಹಾದ್ ಜೋಶಿಗೆ ಬೈಯಬೇಕೆಂದು ಕಾಂಗ್ರೆಸ್ ಪಕ್ಷ ಟಾರ್ಗೆಟ್ ಆಗಿ ಅವರಿಗೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದರು. ನಗರದಲ್ಲಿಂದು ಲೋಕಸಭಾ ಚುನಾವಣೆ ನಿಮಿತ್ತವಾಗಿ ಪಕ್ಷದ ಅಧಿಕೃತ ಕಾರ್ಯಾಲಯ ಉದ್ಘಾಟಿಸಿ ಸುದ್ದಿಗಾರರೊಂದಿಗೆ...

ಸಿದ್ದರಾಮಯ್ಯರನ್ನ ಸಿದ್ದರಾಮುಲ್ಲಾ ಖಾನ್ ಅಂತಾರೆ ಅವರು ಈ ದೇಶದವರಲ್ವಾ? ಕರ್ನಾಟಕದವರಲ್ವಾ?: ಲಾಡ್

Hubli Political News: ಅನಂತ ಕುಮಾರ ಹೆಗಡೆ ಹೇಳಿಕೆ ವಿಚಾರಕ್ಕೆ ಸಚಿವ ಸಂತೋಷ್ ಲಾಡ್ ಪ್ರತಿಕ್ರಿಯೆ ನೀಡಿದ್ದು, ರೈತರ ಹೋರಾಟ ಯಾವುದು? ಖಲಿಸ್ತಾನಿ ಹೋರಾಟ ಯಾವುದು? ಅವರನ್ನೇ ಕೇಳ್ಬೇಕು ಸಂಪೂರ್ಣ ಮಾಹಿತಿ ಅವರಿಗೆ ಇದೆ, ಅವರನ್ನೇ ಕೇಳಿ ಎಂದು ಹರಿಹಾಯ್ದಿದ್ದಾರೆ. ಹತ್ತು ವರ್ಷದಲ್ಲಿ ಮೋದಿ ಏನು ಮಾಡಿದ್ದಾರೆ ಅನ್ನೋದು ನನಗಂತೂ ಗೊತ್ತಿಲ್ಲ. ರೈತರ ಸಾಲ ಮನ್ನಾ,...

ಉಳ್ಳಾಗಡ್ಡಿಮಠ- ಪಾಟೀಲ್ ಜಂಟಿ ಸಭೆ : ಮಹತ್ವದ ನಿರ್ಧಾರ

Hubli News: ಹುಬ್ಬಳ್ಳಿ : ಹುಬ್ಬಳ್ಳಿಯ ಖಾಸಗಿ ಹೋಟೆಲ್ ನಲ್ಲಿ ಈ ದಿನ ಜರುಗಿದ ಸಭೆಯಲ್ಲಿ ಹುಬ್ಬಳ್ಳಿ ಸೆಂಟ್ರಲ್ ಕ್ಷೇತ್ರದ ಮುಖಂಡರು ಸೇರಿದಂತೆ ಅನೇಕ ಕಾಂಗ್ರೆಸ್ ಮುಖಂಡರು ಸೇರಿದ್ದರು. ಪ್ರಮುಖವಾಗಿ ಕಾರ್ಯಕ್ರಮದಲ್ಲಿ ರಜತ್ ಉಳ್ಳಾಗಡ್ಡಿ ಮಠ ಹಾಗೂ ಅನಿಲ್ ಕುಮಾರ್ ರಾಜಿ ಸಂಧಾನ ನಡೆದಿದ್ದು. ಜೊತೆ ಜೊತೆಗೆ ಜಗದೀಶ್ ಶೆಟ್ಟರ್ ಬಿಜೆಪಿ ಸೇರಿರುವದರಿಂದ ತೆರವಾಗಿರುವ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img