Thursday, August 6, 2026

Mallikarjun Kharge

ಧಾರವಾಡ ನರೇಗಾ ಕಾರ್ಮಿಕರಿಗೆ ರಾಜ್ಯ ಸರ್ಕಾರ ಒಂದು ಪೈಸೆ ಕೂಲಿಯನ್ನೂ ನೀಡಿಲ್ಲ! 6.51 ಕೋಟಿ ಬಾಕಿ ಉಳಿಸಿಕೊಂಡಿದೆ!

Hubli News: ಕೇಂದ್ರ ಸರಕಾರ ರಾಜ್ಯಕ್ಕೆ ನರೇಗಾ ಅನುದಾನ ಬಿಡುಗಡೆ ಮಾಡುವಲ್ಲಿ ವಿಳಂಬ ಮಾಡಿದ್ದರಿಂದ ಈ ಸಮಸ್ಯೆ ಆಗಿದೆ ಎಂದು ರಾಜ್ಯ ಸರಕಾರ ಹೇಳುತ್ತಿದೆ. ಆದರೆ ಅಂಥದ್ಯಾವುದೂ ನಡೆದಿಲ್ಲ ಅನ್ನೋದು ಕೇಂದ್ರದ ವಾದ. ಇನ್ನು ಈ ಬಗ್ಗೆ ಧಾರವಾಡ ಜಿ.ಪಂ. ಸಿಇಒ ಸ್ವರೂಪ ಟಿ.ಕೆ. ಅವರನ್ನು ಕೇಳಿದರೆ, ಈಗಾಗಲೇ ಅನುದಾನ ಬಿಡುಗಡೆಯಾಗಿದೆ ಅನ್ನೋ ಮಾಹಿತಿ...

ಅಪ್ರಾಪ್ತ ಹೆಣ್ಣು ಮಕ್ಕಳು ಮನೆ ಬಿಟ್ಟು ಆಧಾರ್ ಕಾರ್ಡ್ ಸಮೇತ ಊರು ಬಿಟ್ಟ ಕಹಿ ಪ್ರಸಂಗ

Rayachuru News: ಆ ನಾಲ್ಕು ಹೆಣ್ಣು ಮಕ್ಕಳು ಜಾತ್ರೆಯಲ್ಲಿ ಸುತ್ತಾಡಿದ್ದಾರೆ. ಈ ಮಧ್ಯೆ ಮಕ್ಕಳು ಮನೆಗೆ ಬಾರದೇ ಇದ್ದಾಗ ಲಿಂಗಸುಗೂರು ಪೊಲೀಸರಿಗೆ ದೂರು ನೀಡಲಾಗಿದೆ. ಪೊಲೀಸರು ವಾಟ್ಸ್ ಆಪ್ ಗ್ರೂಪ್ಗಳಲ್ಲಿ, ಮಾಹಿತಿದಾರರರ ಮೂಲಕ ವಿವಿಧ ಆಯಾಮಗಳಲ್ಲಿ ಮಕ್ಕಳಿಗಾಗಿ ಹುಡುಕಾಟ ನಡೆಸಿ ಸುಸ್ತಾಗಿದ್ರು. ಕೊನೆಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಗಮನಕ್ಕೆ ಬಂದು, ವಿಷಯ ಪ್ರಸ್ತಾಪವಾದಾಗ ಅವರು...

ಲೋಕಸಭಾ ಚುನಾವಣೆ 2024: ಪಕ್ಷದ ಸಾಮಾನ್ಯ ಕಾರ್ಯಕರ್ತನಿಗೆ ಬೆಳಗಾವಿ ಟಿಕೆಟ್; ಸತೀಶ್ ಜಾರಕಿಹೊಳಿ

Belagavi Political News: ನಾವು ಸಾಮಾನ್ಯ ಕಾರ್ಯಕರ್ತನನ್ನು ಕಣಕ್ಕಿಳಿಸಿ ಚುನಾವಣೆ ಎದುರಿಸುತ್ತೇವೆ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ನನ್ನನ್ನು ಕಣಕ್ಕಿಳಿಸಲು ಹೈಕಮಾಂಡ್ ಮಟ್ಟದಲ್ಲಿ ಚರ್ಚೆಗಳು ನಡೆದಿರುವುದು ನಿಜ. ಆದರೆ ನನಗೆ ಆಸಕ್ತಿಯಿಲ್ಲ. ಬೆಳಗಾವಿ ಮತ್ತು ಚಿಕ್ಕೋಡಿ ಎರಡು ಸ್ಥಾನಗಳಲ್ಲಿ ಹಲವಾರು ಆಕಾಂಕ್ಷಿಗಳಿದ್ದು, ಹೆಚ್ಚು ಜನಪ್ರಿಯತೆ ಗಳಿಸಿರುವ ಇಬ್ಬರು ಉತ್ತಮ ಅಭ್ಯರ್ಥಿಗಳನ್ನು ಪಕ್ಷದ ಸ್ಥಳೀಯ ಘಟಕ ಆಯ್ಕೆ...

ಮೂಲಸೌಕರ್ಯ ಅಭಿವೃದ್ಧಿಗೆ ಕೇಂದ್ರದಿಂದ 100 ಲಕ್ಷ ಕೋಟಿ ಯೋಜನೆ: ಸಚಿವ ಪ್ರಹ್ಲಾದ ಜೋಶಿ

Hubli News: ಹುಬ್ಬಳ್ಳಿ: ಕೇಂದ್ರ ಸರ್ಕಾರ ಮುಂದಿನ ಐದು ವರ್ಷಗಳಲ್ಲಿ ದೇಶದ ಮೂಲ ಸೌಕರ್ಯ ಅಭಿವೃದ್ಧಿಗೆ 1೦೦ ಲಕ್ಷ ಕೋಟಿ ರೂ. ಯೋಜನೆ ಹಾಕಿಕೊಂಡಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ತಿಳಿಸಿದರು. ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಆಯೋಜಿಸಿರುವ 'ವೀರಶೈವ ಲಿಂಗಾಯತ ಗ್ಲೋಬಲ್ ಬಿಜಿನೆಸ್ ಕಾನಕ್ಲೇವ್- 2024' ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಆರ್ಥಿಕವಾಗಿ ಬೆಳೆಯುತ್ತಿರುವ...

ಕೆರೆಬೇಟೆ ಟ್ರೇಲರ್ ಬಿಡುಗಡೆ: ಇದು ಗೌರಿಶಂಕರ ಚಿತ್ರ

Movie News: 'ಕೆರೆಬೇಟೆ' ಫಸ್ಟ್ ಲುಕ್ ಮತ್ತು ಟೀಸರ್ ಮೂಲಕವೇ ಸ್ಯಾಂಡಲ್‌ವುಡ್‌ನಲ್ಲಿ ಭಾರಿ ಕುತೂಹಲ ಮೂಡಿಸಿರುವ ಸಿನಿಮಾ. ಇದೀಗ ಸಿನಿಮಾತಂಡ ಟ್ರೈಲರ್ ಮೂಲಕ ಅಭಿಮಾನಿಗಳ ಮುಂದೆ ಬಂದಿದೆ. ಭಾರಿ ನಿರೀಕ್ಷೆಯ ಟ್ರೈಲರ್ ರಿಲೀಸ್ ಆಗಿದೆ. 'ಕೆರೆಬೇಟೆ' ಮಲೆನಾಡು ಭಾಗದ ಮೀನು ಬೇಟೆಯಾಗುವ ಒಂದು ಪದ್ಧತಿ. ಮಲೆನಾಡಿನ ಈ ವಿಭಿನ್ನ ಸಂಸ್ಕೃತಿಯನ್ನು ಮೊದಲ ಬಾರಿಗೆ ತೆರೆಮೇಲೆ...

ಒಂದು ವರ್ಷದಿಂದ ಸಂಬಳ ಇಲ್ಲದ್ದಕ್ಕೆ ಪಾಲಿಕೆ ಆವರಣದಲ್ಲಿ ಕಸ ಹಾಕಿ ಚಾಲಕರ ಆಕ್ರೋಶ

Hubli News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಅಧಿಕಾರಿಗಳ ಯಡವಟ್ಟಿನಿಂದ, ಆಡಳಿತ ಪಕ್ಷದ ನಿರ್ಲಕ್ಷ್ಯದಿಂದ, ಸ್ವಚ್ಚ ಭಾರತ ಅಭಿಯಾನದಡಿಯಲ್ಲಿ ಕೆಲಸ ಮಾಡುತ್ತಿರುವ ಟ್ರ್ಯಾಕ್ಟರ್ ಚಾಲಕರ ಜೀವನ ಅತಂತ್ರವಾಗಿದೆ. ಯಾವುದೇ ನೇಮಕಾತಿ ಭದ್ರತೆ ಇಲ್ಲ. ಮತ್ತೊಂದು ಕಡೆ ಒಂದು ವರ್ಷದಿಂದ ದುಡಿದ ಸಂಬಳವಿಲ್ಲದಂತಾಗಿದ್ದು, ಪಾಲಿಕೆ ಆವರಣದಲ್ಲಿ ಕಸ ಸಂಗ್ರಹಣೆ ವಾಹನಗಳನ್ನು ತಂದು ಹಾಕಿ, ಚಾಲಕರು ಆಕ್ರೋಶ...

ಮೊದಲ ದಿನವೇ ಅತ್ಯುತ್ತಮ ರೆಸ್ಪಾನ್ಸ್ ಪಡೆದ ಆರ್ಟಿಕಲ್ 370 ಚಿತ್ರ

Bollywood News: ಬಾಲಿವುಡ್‌ನ ಆರ್ಟಿಕಲ್ 370 ಚಿತ್ರ ಇಂದು ಬಿಡುಗಡೆಯಾಗಿದ್ದು, ಸಖತ್ ರೆಸ್ಪಾನ್ಸ್ ಗಳಿಸಿದೆ. ಸಾಮಾಜಿಕ ಜಾಲತಾಣದಲ್ಲಿ ಉತ್ತಮ ರೆಸ್ಪಾನ್ಸ್ ಗಳಿಸಿರುವ ಆರ್ಟಿಕಲ್ 370 ಸಿನಿಮಾ ಬಗ್ಗೆ ಉತ್ತಮ ರಿವೀವ್ಸ್ ಕೂಡ ಬಂದಿದೆ. ಜಮ್ಮು ಕಾಶ್ಮೀರದಲ್ಲಿ ಇದ್ದ ಆರ್ಟಿಕಲ್ 370ನ್ನು ಯಾಕೆ ತೆಗೆಯಲಾಯಿತು ಅನ್ನೋದು ಈ ಸಿನಿಮಾದ ಕಥೆ. ಈ ಬಗ್ಗೆ ಪ್ರಧಾನಿ ಮೋದಿ ಕೂಡ,...

ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ಸಿಬಿಐ ರೇಡ್: ಇದು ಬಿಜೆಪಿಗರ ಕುಟಿಲ ಕಾರಸ್ತಾನವೆಂದ ಸಿಎಂ ಸಿದ್ದರಾಮಯ್ಯ

Political News: ಕಾಶ್ಮೀರದ ಮಾಜಿ ರಾಜ್ಯಪಾಲರಾದ ಸತ್ಯಪಾಲ್ ಮಲಿಕ್‌ ಅವರ ಮನೆ ಮತ್ತು ಕಚೇರಿ ಮೇಲೆ ಸಿಬಿಐ ರೇಡ್ ನಡೆದಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. 40 ದೇಶಪ್ರೇಮಿ ಸೈನಿಕರನ್ನು ಬಲಿತೆಗೆದುಕೊಂಡ ಪುಲ್ವಾಮ ದುರಂತದ ಬಗ್ಗೆ ಸತ್ಯ ಹೇಳಿದ್ದೇ ಮಾಜಿ ರಾಜ್ಯಪಾಲರು ಮತ್ತು ಬಿಜೆಪಿ ಪಕ್ಷದ ಮಾಜಿ ರಾಷ್ಟ್ರೀಯ ಉಪಾಧ್ಯಕ್ಷರಾದ ಸತ್ಯಪಾಲ್ ಮಲಿಕ್...

ಅವ್ಯವಸ್ಥೆಯ ಆಗರವಾದ ಬೆಲೂರು ತಾಲೂಕು ಆಸ್ಪತ್ರೆ: ರೋಗಿಗಳ ಪರದಾಟ, ಕರವೇ ಪ್ರತಿಭಟನೆ

Hassan News: ಹಾಸನ: ಹಾಸನ ಆಸ್ಪತ್ರೆಯಲ್ಲಿ ಸಿಬ್ಬಂದಿಗಳಿಲ್ಲದೇ. ರೋಗಿಗಳು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಹಾಸನ ಜಿಲ್ಲೆಯ ಬೇಲೂರು ತಾಲೂಕು ಆಸ್ಪತ್ರೆಯಲ್ಲಿ ರೋಗಿಗಳು ಪರದಾಟ ನಡೆಸಿದ್ದು, ಆಸ್ಪತ್ರೆ ಅವ್ಯವಸ್ಥೆಗಳ ಆಗರವಾಗಿದೆ. ವೈದ್ಯರು, ನರ್ಸ್‌ಗಳು ಬಾರದೆ ಇದ್ದುದ್ದರಿಂದ ರೋಗಿಗಳು ನೆಲದ ಮೇಲೆ ಮಲಗಿದ್ದಾರೆ. ಈ ವಿಷಯ ತಿಳಿದ ಕರವೇ ಪ್ರವೀಣ್ ಶೆಟ್ಟಿ ಬಣದ ಕಾರ್ಯಕರ್ತರು ಆಸ್ಪತ್ರೆ ಭೇಟಿ ನೀಡಿ,...

ಈ ದೇವರನ್ನು ನಂಬಿದ್ದಕ್ಕೆ ನನ್ನ ಪತಿ ಚುನಾವಣೆಯಲ್ಲಿ ಗೆದ್ದಿದ್ದರು: ಭವಾನಿ ರೇವಣ್ಣ

Hassan News: ಹಾಸನ: ಹಾಸನದ ಹೊಳೆನರಸೀಪುರ ತಾಲೂಕಿನ, ಮಾವಿನಕೆರೆ ಬೆಟ್ಟದಲ್ಲಿ ಶ್ರೀ ವೆಂಕಟರಮಣಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಕುಟುಂಬ‌ ಸಮೇತರಾಗಿ ಭಾಗಿಯಾಗಿ ನಂತರ ಭವಾನಿರೇವಣ್ಣ ಮಾಧ್ಯಮದವರೊಂದಿಗೆ ಮಾತನಾಡಿದ್ದು, ಪತಿಯ ಬಗ್ಗೆ ಮಾತನಾಡಿದ್ದಾರೆ. ಚುನಾವಣೆಗಿಂತ ಮುಂಚೆ ಅವರು ಹೇಳಿರುವುದು ನಾನು ನೋಡಿರುವುದಲ್ಲ. ಎಂಎಲ್‌ಎ ಆಗುವ ಮೊದಲು ರೇವಣ್ಣ ಅವರಿಗೆ ಒಂದು ಪಕ್ಷದ ಟಿಕೆಟ್ ತಪ್ಪುವ ಮುಂಚೆ ಸೈಕಲ್‌ನಲ್ಲಿ ಬರುವಾಗ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img