Thursday, August 6, 2026

Mallikarjun Kharge

70 ವರ್ಷ ಕಾಂಗ್ರೆಸ್ ಏನು ಮಾಡಿದೆ? ಸಂತೋಷ್‌ ಲಾಡ್‌ಗೆ ಶೆಟ್ಟ‌ರ್ ಟಾಂಗ್‌

Hubli Political News: ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಾಗಿನಿಂದ 70 ವರ್ಷ ಕಾಂಗ್ರೆಸ್ ಆಡಳಿತ ಮಾಡಿದೆ. ಅವರು ಏನು ಮಾಡಿದ್ದಾರೆ. ಇದೆಲ್ಲ ಜನಕ್ಕೆ ಗೊತ್ತು. ಗರಿಬಿ ಹಠಾವೋ ಎಂದು ಹೇಳಿ ಇಂದಿರಾಗಾಂಧಿ 10-15 ವರ್ಷ ಅಧಿಕಾರ ಮಾಡಿದ್ದಾರೆ. ಅಷ್ಟೇ ಅಲ್ದೇ ಬ್ರಿಟಿಷ್ ರಿಂದ ಸ್ವಾತಂತ್ರ್ಯ ತಂದು ಕೊಟ್ಟಿದ್ದೆವೆ ಎಂದು ಹೇಳಿ 70 ವರ್ಷ ಅಧಿಕಾರ...

ಶಿವಾಜಿಯವರ 36 ಬಾಡಿಗಾರ್ಡ್ಗಳಲ್ಲಿ 13 ಜನ ಮುಸ್ಲಿಂ ಇದ್ರು: ಇತಿಹಾಸ ಬಿಚ್ಚಿಟ್ಟ ಸಂತೋಷ್ ಲಾಡ್

Hubli News: ಹುಬ್ಬಳ್ಳಿಯ ಮರಾಠಾ ಗಲ್ಲಿಯಲ್ಲಿ ಆಯೋಜಿಸಿದ್ದ ಶಿವಾಜಿ ಮಹಾರಾಜರ 397ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಶಿವಾಜಿಯ 36 ಬಾಡಿಗಾರ್ಡ್ಗಳ ಪೈಕಿ 13 ಜನರು ಮುಸ್ಲಿಮರಿದ್ದರು ಎಂದು ಹೇಳಿದ್ದಾರೆ. ಛತ್ರಪತಿ ಶಿವಾಜಿ ಸೈನ್ಯದಲ್ಲಿ 60,000 ಸೈನಿಕರು ಮುಸ್ಲಿಮರಿದ್ದರು. ಇತಿಹಾಸವನ್ನು ಇವತ್ತು ಎಲ್ಲರೂ ತಮಗೆ ಬಂದಂತೆ ಹೇಳಬಹುದು ಎಂದಿದ್ದಾರೆ. ಛತ್ರಪತಿ ಶಿವಾಜಿ ಮಹರಾಜರ...

ಪ್ರತಿಯೊಬ್ಬರೂ ದೇಶ ಅಭಿವೃದ್ಧಿ ಪಡಿಸುವ ಕಾರ್ಯಗಳಲ್ಲಿ ತೊಡಗಲಿ: ಸಚಿವ ಸಂತೋಷ ಲಾಡ್

Hubli News: ಹುಬ್ಬಳ್ಳಿ : ಡಾ.ಬಿ.ಆರ್.ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದ ಬಗ್ಗೆ ಹಳ್ಳಿಗಳ ಜನರಿಗೆ ತಲುಪಿಸಬೇಕು. ಅದರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಸಂವಿಧಾನ ಜಾಗೃತಿ ಜಾಥಾವನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದೆ. ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಸರ್ಕಾರ ಘೋಷಣೆ ಮಾಡಿ ಗೌರವ ಸಲ್ಲಿಸಿದೆ. ಸಂವಿಧಾನದಲ್ಲಿ ವಾಕ್ ಸ್ವಾತಂತ್ರ್ಯ,...

ಪಂಜಿನ ಮೆರವಣಿಗೆ ಮೂಲಕ ಸಂವಿಧಾನ ಜಾಗೃತಿ ಜಾಥಾ

Hubli News: ಹುಬ್ಬಳ್ಳಿ : ಇಂದು ಉಣಕಲ್ ಕೆರೆ ಮುಂಭಾಗದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಹಾಗೂ ಜಿಲ್ಲಾಡಳಿತ ಇವುಗಳ ಸಹಯೋಗದಲ್ಲಿ ಸಂವಿಧಾನ ಜಾಗೃತಿ ಜಾಥಾ ಅಂಗವಾಗಿ ಆಯೋಜಿಸಲಾಗಿದ್ದ ಪಂಜಿನ ಮೆರವಣಿಗೆಗೆ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಚಾಲನೆ ನೀಡಿದರು. ಪಂಜಿನ ಮೆರವಣಿಗೆಯು ಉಣಕಲ್ ಕೆರೆಯ ಮುಂಭಾಗದಿಂದ ಆರಂಭಗೊಂಡು ಕಿತ್ತೂರು ರಾಣಿ...

ಪಂಜಾಬ್ ಚುನಾವಣಾ ಆಯೋಗದ ಐಕಾನ್ ಆಗಿ ಸೆಲೆಕ್ಟ್ ಆದ ಕ್ರಿಕೇಟಿಗ ಶುಭಮನ್ ಗಿಲ್

Sports News: ಪಂಜಾಬ್‌ ಚುನಾವಣಾ ಆಯೋಗ ಮುಂಬರುವ ಲೋಕಸಭಾ ಚುನಾವಣೆಗೆ, ಚುನಾವಣಾ ಐಕಾನ್ ಆಗಿ ಕ್ರಿಕೇಟಿಗ ಶುಭಮನ್ ಗಿಲ್ ಆಯ್ಕೆಯಾಗಿದ್ದಾರೆ. ಹೀಗಾಗಿ ಶುಭಮನ್‌ ಗಿಲ್ ಚುನಾವಣೆಗೂ ಮುನ್ನ ಮತದಾರರಲ್ಲಿ ಮತದಾನದ ಅರಿವು ಮೂಡಿಸಲು ಮುಂದಾಗಿದ್ದಾರೆ. ಹೀಗಾಗಿ ಪಂಜಾಬ್‌ನಲ್ಲಿ ನಡೆಯಲಿರುವ ಚುನಾವಣಾ ಪ್ರಚಾರದಲ್ಲಿ ಶುಭಮನ್ ಗಿಲ್ ಭಾಗಿಯಾಗಲಿದ್ದಾರೆ. ಮತದಾನದ ಬಗ್ಗೆ ಜಾಗೃತಿ ಮೂಡಿಸಲು ನಾವು ಯುವ ಕ್ರಿಕೇಟಿಗ...

ವಿದ್ಯಾರ್ಥಿನಿಯರ ರೀಲ್ಸ್‌ಗೆ ಕಾಮೆಂಟ್ ಮಾಡಿ ಅಚ್ಚರಿ ಮೂಡಿಸಿದ ನಟ ವಿಜಯ್ ದೇವರಕೊಂಡ

Movie News: ನಟ ವಿಜಯ್ ದೇವರಕೊಂಡಗೆ ಸಾಕಷ್ಟು ಜನ ಫ್ಯಾನ್ಸ್ ಇದ್ದಾರೆ, ಅರ್ಜುನ್ ರೆಡ್ಡಿ ಮೂವಿಗಿಂತ ಮುನ್ನ ವಿಜಯ್ ಸಣ್ಣ ನಟನಾಗಿದ್ದರು. ಅರ್ಜುನ್ ರೆಡ್ಡಿ ಮೂವಿಯಲ್ಲಿ ನಟಿಸದ ಬಳಿಕ, ಇಡೀ ಭಾರತೀಯ ಚಿತ್ರರಂಗವೇ ಮೆಚ್ಚುವಂಥ ನಟನಾಗಿ ಹೊರಹೊಮ್ಮಿದರು. ಇನ್ನು ವಿಜಯ್ ದೇವರಕೊಂಡಗೆ ಫಿಮೇಲ್ ಫ್ಯಾನ್ ಫಾಲೋವರ್ಸ್ ಹೆಚ್ಚು ಅಂತ ಹೇಳಬಹುದು. ಇದೀಗ ವಿಷಯ ಏನಂದ್ರೆ, ಇಬ್ಬರು...

ನಿರ್ಮಲಾರವರು ಸುಳ್ಳು ಹೇಳುವುದರಲ್ಲಿ ಇತ್ತೀಚೆಗೆ ಮೋದಿಯವರನ್ನೇ ಮೀರಿಸುತ್ತಿದ್ದಾರೆ: ದಿನೇಶ್ ಗುಂಡೂರಾವ್

Political News: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗ್ಯಾರಂಟಿ ಹುಳುಕುಗಳನ್ನು ಮುಚ್ಚಿಡಲು ಸಿದ್ದರಾಮಯ್ಯ ಬೋಗಸ್ ವಾದ ಮಂಡಿಸುತ್ತಿದ್ದಾರೆ ಎಂದು ಸಚಿವೆ ನಿರ್ಮಲಾ ಸೀತಾರಾಮನ್ ಸಂದರ್ಶನವೊಂದರಲ್ಲಿ ಹೇಳಿದ್ದಾರೆ. ನಿರ್ಮಲಾರವರು ಸುಳ್ಳು ಹೇಳುವುದರಲ್ಲಿ ಇತ್ತೀಚೆಗೆ ಮೋದಿಯವರನ್ನೇ ಮೀರಿಸುತ್ತಿದ್ದಾರೆ. ಕರ್ನಾಟಕಕ್ಕೆ ಕೇಂದ್ರದಿಂದ ತೆರಿಗೆ ಅನ್ಯಾಯವಾಗುತ್ತಿರುವುದು ಅಂಗೈ ಹುಣ್ಣಿನಷ್ಟೇ ಸ್ಪಷ್ಟ. ತೆರಿಗೆ...

ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪತ್ನಿ ರಿವಾಬಾಗೆ ಅರ್ಪಿಸಿದ ರವೀಂದ್ರ ಜಡೇಜಾ..

Cricket News: ರಾಜ್‌ಕೋಟ್‌ನಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆದ ಪಂದ್ಯದಲ್ಲಿ ಕ್ರಿಕೇಟಿಗ ರವೀಂದ್ರ ಜಡೇಜಾಗೆ ಪಂದ್ಯಶ್ರೇಷ್ಠ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿಯನ್ನು ಜಡೇಜಾ ತಮ್ಮ ಪ್ರೀತಿಯ ಮಡದಿ, ರಿವಾಬಾಗೆ ಅರ್ಪಿಸಿದ್ದಾರೆ. ಕೆಲ ದಿನಗಳ ಹಿಂದಷ್ಟೇ ರವೀಂದ್ರ ಜಡೇಜಾ ತಂದೆ, ಸೊಸೆಯ ಮಾತು ಕೇಳಿ ಮಗ ನಮ್ಮಿಂದ ದೂರಾಗಿದ್ದಾನೆ. ಫೋನಿನಲ್ಲೂ ಸಹ ಮಾತನಾಡುತ್ತಿಲ್ಲ. ಅದೇನು ಮೋಡಿ...

ಭಾರತದ ಬಾಳೆಹಣ್ಣಿಗೆ ರಷ್ಯಾದಲ್ಲಿ ಬೇಡಿಕೆ: ಹಡಗಿನಲ್ಲಿ ಹಣ್ಣು ರವಾನೆ

International News: ಭಾರತದ ಬಾಳೆಹಣ್ಣಿಗೆ ರಷ್ಯಾದಲ್ಲಿ ಬೇಡಿಕೆ ಹೆಚ್ಚಾಗಿದ್ದು, ಭಾರತ ಸರ್ಕಾರ ಹಡಗಿನ ಮೂಲಕ, ಬಾಳೆಹಣ್ಣನ್ನು ರಷ್ಯಾಗೆ ರವಾನಿಸಿದೆ. ಇನ್ನಷ್ಟು ಬಾಳೆಹಣ್ಣನ್ನು ರಷ್ಯಾ ಆಮದು ಮಾಡಿಕೊಳ್ಳುವ ನಿರೀಕ್ಷೆ ಇದೆ. ರಷ್ಯಾ ಮಾತ್ರವಲ್ಲದೇ, ಮಾಸ್ಕೋಗೂ ಕೂಡ ಬಾಳೆಹಣ್ಣನ್ನು ರಫ್ತು ಮಾಡಲಾಗಿದೆ. ಆಂಧ್ರಪ್ರದೇಶದ ರೈತರು ಬೆಳೆಯುವ ಬಾಳೆಹಣ್ಣಿಗೆ ಹೆಚ್ಚಿನನ ಬೇಡಿಕೆ ಇದ್ದು, ಈ ರೈತರಿಂದ ಸರ್ಕಾರ ಹಣ್ಣು ಖರೀದಿಸಿ,...

ಹುಬ್ಬಳ್ಳಿಯಲ್ಲಿ ಶಿವಾಜಿ ಜಯಂತಿ: ಹಿಂದೂ ಸಾಮ್ರಾಟನ ಕಾರ್ಯವೈಖರಿ ಕೊಂಡಾಡಿದ ಜೋಶಿ, ಲಾಡ್..!

Hubli News: ಹುಬ್ಬಳ್ಳಿ: ಹಿಂದೂ ಸಾಮ್ರಾಜ್ಯವನ್ನು ಕಟ್ಟಲು ಹಾಗೂ ಝೀರೋದಿಂದ ಬಹುದೊಡ್ಡ ಸಾಮ್ರಾಜ್ಯ ಸ್ಥಾಪನೆ ಮಾಡಿರುವುದು ಯಾರಾದರೂ ಇದ್ದಾರೆ ಎಂದರೇ ಅದು ಛತ್ರಪತಿ ಶಿವಾಜಿ ಮಹಾರಾಜರು ಮಾತ್ರ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ರಾಜ್ಯ ಕಾರ್ಮಿಕ ಸಚಿವ ಸಂತೋಷ ಲಾಡ್ ಅಭಿಪ್ರಾಯ ಪಟ್ಟರು. ಹುಬ್ಬಳ್ಳಿಯ ಮರಾಠಗಲ್ಲಿಯಲ್ಲಿ ಹಮ್ಮಿಕೊಳ್ಳಲಾಗಿದ್ದ, ಛತ್ರಪತಿ ಶಿವಾಜಿ ಮಹಾರಾಜರ 397ನೇ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img