Thursday, August 6, 2026

Mallikarjun Kharge

ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ: ಬರಹ ಬದಲಾವಣೆಗೆ ಹೆಬ್ಬಾಳ್ಕರ್ ಸಮರ್ಥನೆ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ವಸತಿ ಶಾಲೆಗಳ ದ್ವಾರದಲ್ಲಿದ್ದ ಬರಹ ಬದಲಾವಣೆಗೆ ಸಮರ್ಥನೆ ಮಾಡಿದ್ದಾರೆ. ಬಿಜೆಪಿಯವರು ಅಗತ್ಯ ಬಿದ್ದಂತೆ ಜಾತ್ಯತೀತತೆ ಬಗ್ಗೆ ಮಾತಾಡ್ತಾರೆ. ಕೈಮುಗಿದು ಒಳಗೆ ಬಾ ಅಥವಾ ಧೈರ್ಯವಾಗಿ ಪ್ರಶ್ನಿಸಿ ಅನ್ನೋದು ಎರಡು ಒಂದೇ. ವಿದ್ಯಾರ್ಥಿಗಳು ಶಾಲೆಗೆ ಬರೋದು ಜ್ಞಾನಾರ್ಜನೆಗಾಗಿ. ಜ್ಞಾನದಿಂದ ಆತ್ಮಬಲ ಹೆಚ್ಚುತ್ತೆ. ಇವೆರಡೂ ಪದಗಳು ತದ್ದಿರುದ್ದವಾದದ್ದಲ್ಲ. ಜ್ಞಾನ...

ಪರೀಕ್ಷೆಗಾಗಿ ಉಗ್ರರು ಬಳಸುವ ಮಾತ್ರೆಯ ಮೊರೆ ಹೋದ ವಿದ್ಯಾರ್ಥಿಗಳು..

Uttar Pradesh: ಪರೀಕ್ಷೆ ಹತ್ತಿರ ಬರುತ್ತಿಂದಂತೆ, ವಿದ್ಯಾರ್ಥಿಗಳು ಓದಲು ಶುರು ಮಾಡುತ್ತಾರೆ. ಪರೀಕ್ಷೆಯಲ್ಲಿ ಓದಿದ್ದು ನೆನಪಿರಬೇಕು ಎಂದು, ಹಲವು ಪ್ರಯತ್ನಗಳನ್ನು ಮಾಡುತ್ತಾರೆ. ಕೆಲವರು ನಿದ್ರೆಗೆಟ್ಟು ಓದುತ್ತಾರೆ. ಇನ್ನು ಕೆಲವರು ನಿದ್ರೆ ಬರಬಾರದೆಂದು ಟೀ, ಕಾಫಿ ಸೇವಿಸಿ, ಓದಲು ಶುರು ಮಾಡುತ್ತಾರೆ. ಆದರೆ ಇಲ್ಲೋರ್ವ ವಿದ್ಯಾರ್ಥಿನಿ, ತನಗೆ ರಾತ್ರಿ ಬೇಗ ನಿದ್ರೆ ಬರಬಾರದು. ತಾನು ನಿದ್ರೆಗೆಟ್ಟು...

ನಟ ಜಗ್ಗೇಶ್ ಕ್ಷಮೆ ಕೇಳದಿದ್ದಲ್ಲಿ ಮನೆಗೆ ಮುತ್ತಿಗೆ: ವರ್ತೂರು ಸಂತೋಷ್ ಪರ ಅಭಿಮಾನಿಗಳು

Movie News: ವರ್ತೂರು ಸಂತೋಷ್ ಹುಲಿ ಉಗುರು ಧರಿಸಿ, ಬಿಗ್‌ಬಾಸ್‌ ಮನೆಗೆ ಹೋಗಿದ್ದು, ಅಲ್ಲಿ ಅವರಿಗೆ ಬಂಧಿಸಲಾಗಿತ್ತು. ಎರಡು ದಿನಗಳ ಬಳಿಕ, ಸಂತೋಷ್ ಹೊರಬಂದು, ಮತ್ತೆ ಬಿಗ್‌ಬಾಸ್ ಮನೆ ಸೇರಿದ್ದರು. ಆದರೆ ಕೆಲ ದಿನಗಳ ಹಿಂದೆ ನಟ ಜಗ್ಗೇಶ್ ಕಾರ್ಯಕ್ರಮವೊಂದರಲ್ಲಿ, ತಾವು ಹುಲಿ ಉಗುರಿನ ಪೆಂಡೆಂಟ್ ಧರಿಸಿದಾಗ, ಅರಣ್ಣ ಇಲಾಖೆಯವರು ಬಂದು, ಅದನ್ನು ವಶಪಡಿಸಿಕೊಂಡು ಹೋಗಿದ್ದರು...

ಮನೆ ಮುಂದೆ ನಿಲ್ಲಿಸಿದ ನೀರಿನ ಟ್ಯಾಂಕರ್ ಕದ್ದ ಕಿಲಾಡಿಗಳು: ಖದೀಮರ ಕೈ ಚಳಕ ಸಿಸಿ ಕ್ಯಾಮೆರಾದಲ್ಲಿ ಸೆರೆ

Dharwad News: ಬೇಸಿಗೆ ಶುರುವಾಗುವ ಮೂದಲೇ ನೀರಿಗಾಗಿ ಹಾಹಾಕಾರ ಶುರುವಾಗಿದೆ. ಇದರ ಮಧ್ಯೆ ಹುಬ್ಬಳ್ಳಿಯಲ್ಲಿ ಮನೆ ಮುಂದೆ ನಿಲ್ಲಿಸಿದ್ದ ನೀರಿನ ಟ್ಯಾಂಕರ್ನ್ನು ಕಳ್ಳತನ ಮಾಡಿದ್ದಾರೆ. ಖದೀಮರ ಕೈ ಚಳಕ ಸಿಸಿಕ್ಯಾಮೆರಾದಲ್ಲಿ ಸೆರೆಯಾಗಿದೆ. ಸುಮಾರು ಎರಡು ಲಕ್ಷ ಮೌಲ್ಯದ ನೀರಿನ ಟ್ಯಾಂಕರ್ ಇದಾಗಿದ್ದು, ಜಮೀನಿಗೆ ನೀರು ಹಾಯಿಸಲು‌ ಇಟ್ಟುಕೊಂಡಿದ್ದರು. ಬೇಸಿಗೆ ಶುರುವಾಗುವುದರೊಳಗೆ ರಾಜ್ಯದಲ್ಲಿ ನೀರಿಗಾಗಿ ಹಾಹಾಕಾರ ಶುರುವಾಗಿದೆ....

ಸುಪ್ರೀಂಕೋರ್ಟ್‌ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ಕಟ್ಟಿಲ್ಲ: ವಿವಾದದ ಬೆನ್ನಲ್ಲೇ ಸಂತೋಷ್ ಲಾಡ್ ಸ್ಪಷ್ಟನೆ

Political News: Hubli: ಸುಪ್ರೀಂಕೋರ್ಟ್‌ ಸೂಚಿಸಿದ ಸ್ಥಳದಲ್ಲಿ ರಾಮ ಮಂದಿರ ಕಟ್ಟಿಲ್ಲವೆಂದು ತಮ್ಮ ಹೇಳಿಕೆಗೆ ವಿವಾದ ಸೃಷ್ಟಿಯಾಗುತ್ತಲೇ ಸಚಿವ ಸಂತೋಷ್ ಲಾಡ್ ಸ್ಪಷ್ಟನೆ ನೀಡಿದ್ದು, ಅಯೋಧ್ಯೆಯ ಶ್ರೀರಾಮಮಂದಿರದ ಜಾಗ ಸರಿಯಿಲ್ಲ ಅಂತಾ ಹೇಳಿಲ್ಲ. ಸುಪ್ರೀಂಕೋರ್ಟ್ ಕೊಟ್ಟಿರುವ ಜಾಗಕ್ಕಿಂತ ಹೆಚ್ಚುವರಿ ಜಾಗದಲ್ಲಿ ಕಟ್ಟಿದ್ದಾರೆ. ಜಾಗದ ವಿಚಾರದಲ್ಲಿ ಅವ್ಯವಹಾರ ಆಗಿದೆ. ನಾನು ಜನರಲ್ ಆಗಿ ಕಾಮೆಂಟ್ ಮಾಡಿದ್ದೀನಿ...

‘ಸಂತೋಷ್ ಲಾಡ್ ರಾಹುಲ್ ಗಾಂಧಿ ತರಹ ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಮೆಚ್ಯೂರ್ ಆಗಿ ಮಾತಾಡಲಿ’

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಾತನಾಡಿದ್ದು, .ಸಂತೋಷ ಲಾಡ್ ಸುಪ್ರೀಂ ಕೋರ್ಟ್ ಗಿಂತ ಮೇಲಿದ್ದಾರೆ. ಕಾಂಗ್ರೆಸ್ ನಾಯಕರಿಗೆ ಏನಾಗಿದೆ ಅಂತ ಅರ್ಥವಾಗುತ್ತಿಲ್ಲ. ಸಂತೋಷ್ ಲಾಡ್ ರಾಹುಲ್ ಗಾಂಧಿ ತರಹ ಮಾತನಾಡುತ್ತಿದ್ದಾರೆ. ಅವರು ಸ್ವಲ್ಪ ಮೆಚ್ಯೂರ್ ಆಗಿ ಮಾತಡಲಿ ಎಂದು ಜೋಶಿ ಹೇಳಿದ್ದಾರೆ. ಅವರು ಅಪ್ರಬುದ್ಧ ಹೇಳಿಕೆ ಯಾಕೆ ನೀಡುತ್ತಿದ್ದಾರೆ ಗೊತ್ತಾಗುತ್ತಿಲ್ಲ. ಕಾಂಗ್ರೆಸ್...

ಪಾಕಿಸ್ತಾನದ ಗ್ಯಾಂಗ್‌ಸ್ಟರ್ ಅಮೀರ್‌ ಬಾಲಾಜ್ ಗುಂಡಿಕ್ಕಿ ಹತ್ಯೆ

Pakistan News: ಪಾಕಿಸ್ತಾನದ ಗ್ಯಾಂಗ್‌ಸ್ಟರ್ ಅಮೀರ್ ಬಾಲಾಜ್ ಟಿಪ್ಪುವನ್ನು ಮದುವೆಯ ಕಾರ್ಯಕ್ರಮದಲ್ಲಿ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಫೆಬ್ರವರಿ 18ರಂದು ಪಾಕಿಸ್ತಾನದ ಲಾಹೋರ್‌ನ ಚುಂಗ್ ಪ್ರದೇಶದಲ್ಲಿ ವಿವಾಹ ಕಾರ್ಯಕ್ರಮದಲ್ಲಿ ಭೂಗತ ಪಾತಕಿ ಅಮೀರ್ ಬಾಲಾಜ್ ಟಿಪ್ಪು ಭಾಗವಹಿಸಿದ್ದ. ಈ ವೇಳೆ ಅಪರಿಚಿತರು ಅಮೀರ್‌ ಮೇಲೆ ಗುಂಡಿನ ದಾಳಿ ನಡೆಸಿದ್ದು, ತಕ್ಷಣ ಅಮೀರ್‌ನನ್ನು ಜಿನ್ನಾ ಆಸ್ಪತ್ರೆಗೆ ಸೇರಿಸಲಾಯಿತಾದರೂ, ಜಿನ್ನಾ...

ಉತ್ತರಪ್ರದೇಶದಲ್ಲಿ ಸ್ಪೋಟಕ್ಕೆ ಪ್ರಯತ್ನ ಪ್ರಕರಣ: ಆರೋಪಿ ಮಹಿಳೆ ಅರೆಸ್ಟ್

National News: ಎರಡು ದಿನಗಳ ಹಿಂದೆ ಉತ್ತರಪ್ರದೇಶದಲ್ಲಿ ಸ್ಪೋಟ ನಡೆಸಲು ಸಜ್ಜಾಗಿದ್ದ ಇಬ್ಬರು ಉಗ್ರರನ್ನು ಅಲ್ಲಿನ ಪೊಲೀಸ್ ಅಧಿಕಾರಿಗಳು ಬಂಧಿಸಿದ್ದರು. ಅವರ ವಿಚಾರಣೆ ನಡೆಸುವ ವೇಳೆ ಬಾಂಬ್‌ ತಯಾರಿಸಲು ನಮಗೆ ಓರ್ವ ಮಹಿಳೆ ಹೇಳಿದ್ದಳು. ಅದಕ್ಕಾಗಿ ನಾನು ಬಾಂಬ್ ತಯಾರಿಸಿದ್ದೆ ಎಂದು ಆ ಉಗ್ರರು ಹೇಳಿದ್ದರು. ಮಜೀದ್ ಮತ್ತು ಜಾವೇದ್ ಎಂಬುವವರನ್ನು ಬಂಧಿಸಿದ್ದು, ಇವರು ಕೊಟ್ಟ...

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು..

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಎರಡು ದಿನದ ಹಿಂದೆ ಗಂಟಲು ನೋವು, ಜ್ವರವೆಂದು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗೌಡರು ಆರೋಗ್ಯವಾಗಿದ್ದು, ಡಿಸ್ಚಾರ್ಜ್ ಆಗಿ ಮನೆಗೆ ಹಿಂದಿರುಗಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ದೇವೇಗೌಡರಿಗೆ ಸುಸ್ತು ಮತ್ತು ಕೆಮ್ಮು ಇತ್ತು. ಗಂಟಲನೋವು ಸಹ ಇದ್ದು, ಡಾ.ಸತ್ಯನಾರಾಯಣ ತಂಡ ಇವರಿಗೆ ಚಿಕಿತ್ಸೆ ನೀಡಿತ್ತು. ಇದೀಗ ದೊಡ್ಡಗೌಡರ ಆರೋಗ್ಯದಲ್ಲಿ...

ಬಿಜೆಪಿಯವರು 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಮಂಡ್ಯದ ಸರ್ಕಾರಿ ಜೂನಿಯರ್ ಕಾಲೇಜು ಮೈದಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿರು ಸಿಎಂ ಸಿದ್ದರಾಮಯ್ಯ, ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಲೋಕಸಭೆ ಚುನಾವಣೆಗೆ ತಯಾರಿ ನಡೆಸುತ್ತಿದ್ದು ಈ ಬಾರಿ ಕನಿಷ್ಠ ಇಪ್ಪತ್ತು ಲೋಕಸಭಾ ಸ್ಥಾನಗಳನ್ನು ನಾವು ಗೆಲ್ಲಲಿದ್ದೇವೆ. ಬಿಜೆಪಿಯವರು 28 ಕ್ಕೆ 28ನ್ನೂ ಗೆಲ್ಲುತ್ತೇವೆ ಎಂದು ಸುಳ್ಳು ಹೇಳುತ್ತಿದ್ದಾರೆ. ಅವರಿಗೆ ಜನ ಈ ಬಾರಿ ಕಾಂಗ್ರೆಸ್ಸಿಗೆ ಆಶೀರ್ವಾದ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img