Thursday, August 6, 2026

Mallikarjun Kharge

ಮೋದಿ ಸಾಹೇಬರು ಟಿವಿಯಲ್ಲಿ ಬರಲಾರದೆ ಒಂದು ವೋಟ್ ಕೇಳಿ: ಪ್ರಧಾನಿಗೆ ಲಾಡ್ ಸವಾಲ್

Hubli Political News: ಹುಬ್ಬಳ್ಳಿಯಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ರಾಮ ಮಂದಿರ ಕಟ್ಟಿರೋ ಸರಿಯಾದ ಜಾಗ ಇಲ್ಲ. ರಾಮ ಮಂದಿರ ಕಟ್ಟಿರೋದಕ್ಕೆ ಬಡತನ ನಿರ್ಮೂಲಣೆ ಆಗಲ್ಲ ಎಂದಿದ್ದಾರೆ. ರಾಮ ಮಂದಿರ ಕಟ್ಟಿರೋದು ರಾಜಕೀಯ ಇಚ್ಛಾಶಕ್ತಿ ಕಾರಣಕ್ಕೆ. ರಾಮ ಮಂದಿರ ಕಟ್ಟಿರೋದಕ್ಕೆ ನಮ್ಮ ವಿರೋಧ ಇಲ್ಲ. ಆದ್ರೆ ರಾಮಮಂದಿರ ಕಟ್ಟಿರೋ ಜಾಗ ಸರಿ ಇಲ್ಲ. ಸುಪ್ರೀಂ...

‘ರಾಜ್ಯದ ಪರವಾಗಿ ಒಂದೇ ಒಂದು ಮಾತು ಆಡಿದಿಯೇನಪ್ಪಾ ನಳೀನ್ ಕುಮಾರ್..? ಏನಮ್ಮಾ ಶೋಭಾ ಕರಂದ್ಲಾಜೆ..?’

Political News: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಬಿಜೆಪಿ ವಿರುದ್ಧ ವಾಗ್ದಾಳಿ ಮಾಡಿದ್ದಾರೆ.  ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ನಳೀನ್‌ಕುಮಾರ್ ಕಟೀಲ್ ಅವರೇ? ಶೋಭಾ ಕರಂದ್ಲಾಜೆ ಅವರೇ? ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ....

ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಾರಾ ಕಮಲ್ ನಾಥ್..?

National Political News: ಕಾಂಗ್ರೆಸ್ ನಾಯಕ ಕಮಲ್ ನಾಥ್ ಪುತ್ರ ನಕುಲ್ ನಾಥ್ ತಮ್ಮ ಎಕ್ಸ್ ಖಾತೆಯಿಂದ ಕಾಂಗ್ರೆಸ್ ಪಕ್ಷದ ಚಿಹ್ನೆಯನ್ನು ತೆಗೆದುಹಾಕಿದ್ದಾರೆ. ಬಯೋದಿಂದ ಕಾಂಗ್ರೆಸ್ ಅನ್ನು ತೆಗೆದು ಹಾಕಿದ್ದಾರೆ. ಈ ಕಾರಣಕ್ಕೆ ಇಂದು ಮಾಧ್ಯಮಗಳು ಕಮಲ್ ನಾಥ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿದ್ದಾರಾ ಎಂದು ಪ್ರಶ್ನಿಸಿದೆ. ಅದಕ್ಕೆ ಉತ್ತರಿಸಿದ ಕಮಲ್‌ನಾಥ್, ನಾನು ಇನ್ನು...

ಕಿಂಗ್ ಚಾರ್ಲ್ಸ್‌ಗೆ ಕ್ಯಾನ್ಸರ್‌: ತಂದೆಯ ಆರೋಗ್ಯ ವಿಚಾರಿಸಲು ತೆರಳಿದ ಪ್ರಿನ್ಸ್ ಹ್ಯಾರಿ..

International News: ಇಂಗ್ಲೆಂಡ್ ರಾಜ 3ನೇ ಕಿಂಗ್ ಚಾರ್ಲ್ಸ್ ಗೆ ಕ್ಯಾನ್ಸರ್ ಆಗಿದ್ದು, ತಂದೆಯನ್ನು ವಿಚಾರಿಸಲು ಪ್ರಿನ್ಸ್ ಹ್ಯಾರಿ ತೆರಳಿದ್ದಾರೆ. ಪ್ರಿನ್ಸ್ ಹ್ಯಾರಿ ಮತ್ತು ಅವರ ಪತ್ನಿ ಮೇಘನ್ ಮಾರ್ಕೆಲ್ ಮದುವೆಯ ಬಳಿಕ ಕುಟುಂಬಸ್ಥರಿಂದ ದೂರಾಗಿದ್ದರು. ಆದರೆ ಇದೀಗ ಅಪ್ಪನಿಗೆ ಆನಾರೋಗ್ಯ ಹಿನ್ನೆಲೆ, ಅಪ್ಪನನ್ನು ಭೇಟಿಯಾಗಿ, ಅವರ ಆರೋಗ್ಯ ವಿಚಾರಿಸಿದ್ದಾರೆ ಹ್ಯಾರಿ. ಮೇಘನ್ ಹ್‌ಯಾರಿಯಷ್ಟು ಶ್ರೀಮಂತೆ...

ಪತ್ನಿ ಗರ್ಭಿಣಿಯಾಗಲೆಂದು ಎಡವಟ್ಟು ಮಾಡಿದ ಪತಿ..

International News: ಫರ್ಟಿಲಿಟಿ ಸಮಸ್ಯೆ ಹೊಂದಿರುವ ಪತಿ, ತನ್ನ ಪತ್ನಿ ಗರ್ಭಿಣಿಯಾಗಲೆಂದು, ತನ್ನ ವೀರ್ಯದಲ್ಲಿ ತನ್ನ ತಂದೆಯ ವೀರ್ಯವನ್ನು ಸೇರಿಸಿ, ಎಡವಟ್ಟು ಮಾಡಿದ್ದಾನೆ. ಲಂಡನ್‌ನಲ್ಲಿ ಈ ಘಟನೆ ನಡೆದಿದ್ದು, ಐವಿಎಫ್ ಚಿಕಿತ್ಸೆ ವೆಚ್ಚ ಭರಿಸಲು ಸಾಧ್ಯವಾಗದೇ, ಪತಿ ಈ ಕೆಲಸ ಮಾಡಿದ್ದಾನೆಂದು ತಿಳಿದು ಬಂದಿದೆ. ಪತಿ ಅಥವಾ ಪತ್ನಿ ಇಬ್ಬರಲ್ಲಿ ಒಬ್ಬರಿಗೆ ಲೈಂಗಿಕ ಸಮಸ್ಯೆ, ಬಂಜೆತನ...

ಅಮೆರಿಕ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್ಗೆ 3000 ಕೋಟಿ ರೂಪಾಯಿ ದಂಡ

International News: ಅಮೆರಿಕ ಮಾಜಿ ಅಧ್ಯಕ್ಷ ಡೋನಾಲ್ಡ್ ಟ್ರಂಪ್‌ಗೆ ಇನ್ನೊಂದು ಶಾಕ್ ಎದುರಾಗಿದೆ. ತಮ್ಮ ಆಸ್ತಿ ಮೌಲ್ಯವನ್ನು ಹೆಚ್ಚಿಸಿದ್ದಕ್‌ಕಾಗಿ, ಟ್ರಂಪ್‌ಗೆ 3000 ಸಾವಿರ ಕೋಟಿ ರೂಪಾಯಿ ದಂಡ ಹೆಚ್ಚಿಸಲಾಗಿದೆ. ಇದರಿಂದ ಅವರು ಚುನಾವಣೆಗೆ ಸ್ಪರ್ಧಿಸುವಂತಿಲ್ಲ. 3 ವರ್ಷಗಳ ಕಾಲ ನ್ಯೂಯಾರ್ಕ್‌ನ ಯಾವುದೇ ಕಾರ್ಪೋರೇಶನ್ ಅಧಿಕಾರಿ, ನಿರ್ದೇಶಕರಾಗಿ ಸೇವೆ ಸಲ್ಲಿಸುವುದನ್ನು ಸಹ ನಿಷೇಧಿಸಲಾಗಿದೆ. ಮತ್ತೆ ತಮ್ಮ ಅಧಿಕಾರವನ್ನು...

ಪಾಕಿಸ್ತಾನ ಚುನಾವಣೆಯಲ್ಲಿ ಅಕ್ರಮ ಹಿನ್ನೆಲೆ: ರಾವಲ್ಪಿಂಡಿ ಕಮಿಷನರ್ ರಾಜೀನಾಮೆ

Pakistan News: ಪಾಕಿಸ್ತಾನ ಚುನಾವಣೆಯಲ್ಲಿ ಅಕ್ರಮ ನಡೆದ ಹಿನ್ನೆಲೆಯಲ್ಲಿ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಹೇಳಿ, ರಾವಲ್ಪಿಂಡಿ ಕಮಿಷನರ್, ಲಿಯಾಖತ್ ಅಲಿ ಚಟ್ಟಾ ರಾಜೀನಾಮೆ ನೀಡಿದ್ದಾರೆ. ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಚುನಾವಣೆಯಲ್ಲಿ ಅಕ್ರಮ ನಡೆದಿದೆ. ಮತಗಳ ಸಂಖ್ಯೆಯನ್ನು ತಿರುಚಲಾಗಿದೆ ಎಂದು ಆರೋಪಿಸಿದ್ದರು. ಈ ನಡುವೆಯೇ ಚಟ್ಟಾ ರಾಜೀನಾಮೆ ನೀಡಿದ್ದಾರೆ. ಅಲ್ಲದೇ, ಈ ಬಗ್ಗೆ...

ಚೆನ್ನೈ ಪಟಾಕಿ ಕಾರ್ಖಾನೆಯಲ್ಲಿ ಸ್ಪೋಟ: 8 ಮಂದಿ ಸಾವು, ಹಲವರಿಗೆ ಗಾಯ..

National News: ಚೆನ್ನೈನ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಪೋಟ ಸಂಭವಿಸಿ, 8 ಜನ ಸಾವನ್ನಪ್ಪಿದ್ದಾರೆ. ಹಲವರು ಗಾಯಗೊಂಡಿದ್ದಾರೆ. ಚೆನ್ನೈನ ವಿರುದನಗರ ಎಂಬಲ್ಲಿ ಈ ಘಟನೆ ನಡೆದಿದ್ದು, 8 ಜನರಲ್ಲಿ ಕೆಲ ಮಹಿಳೆಯರು ಕೂಡ ಸಾವನ್ನಪ್ಪಿದ್ದಾರೆಂಬ ವರದಿ ಇದೆ. ವಿಘ್ನೇಶ್ ಎಂಬುವವರಿಗೆ ಸೇರಿದ ಪಟಾಕಿ ಕಾರ್ಖಾನೆ ಇದಾಗಿದ್ದು, ಈ ಘಟನೆ ಬಳಿಕ, ಹಲವರು ಕಾಣೆಯಾಗಿದ್ದಾರೆಂದು ಹೇಳಲಾಗಿದೆ. ಇನ್ನು ಗಂಭೀರವಾಗಿ ಗಾಯಗೊಂಡವರನ್ನು...

ರಂಭಾಪುರಿ ಶ್ರೀಗಳ ಕಾರಿಗೆ ಚಪ್ಪಲಿ ಎಸೆದ ಮಹಿಳೆ..!

Bagalakote: ಬಾಗಲಕೋಟೆಯ ಕಲಾದಗಿಯಲ್ಲಿ ರಂಭಾಪುರಿ ಶ್ರೀಗಳ ಕಾರು ಹೋಗುವಾಗ, ಮಹಿಳೆಯೊಬ್ಬಳು, ತಮ್ಮ ಕಾಲಿನ ಚಪ್ಪಲಿ ತೆಗೆದು, ಕಾರಿಗೆ ಎಸೆದಿದ್ದಾಳೆ. ಈ ದೃಶ್ಯ ಅಲ್ಲೇ ಇದ್ದ ಮೊಬೈಲ್‌ನಲ್ಲಿ ಸೆರೆಹಿಡಿಯಲಾಗಿದೆ. ಶ್ರೀಗಳು ಕಾರ್ಯಕ್ರಮವೊಂದಕ್ಕೆ ತೆರಳುವಾಗ, ಜನ ಕಾರು ಅಡ್ಡಗಟ್ಟಿ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ, ಅಲ್ಲಿರುವ ಮಹಿಳೆಯರು ಶ್ರೀಗಳ ವಿರುದ್ಧ ಘೋಷಣೆ ಕೂಗಿದ್ದಾರೆ. ಆ ಮಹಿಳೆಯರ ಗುಂಪಲ್ಲಿ ಒಬ್ಬರು, ಚಪ್ಪಲಿ...

ದಂಗಲ್ ಸಿನಿಮಾ ನಟಿ ಸುಹಾನಿ ನಿಧನ: ಆರೋಗ್ಯ ಸುಧಾರಿಸಬೇಕಿದ್ದ ಔಷಧಿಯೇ ಪ್ರಾಣ ತೆಗಿಯಿತಾ..?

Bollywood News: ದಂಗಲ್ ಸಿನಿಮಾದಲ್ಲಿ ಬಬಿತಾ ಫೋಗಟ್ ಪಾತ್ರದಲ್ಲಿ ನಟಿಸಿ, ಎಲ್ಲರ ಮನಸ್ಸು ಗೆದ್ದಿದ್ದ ನಟಿ ಸುಹಾನಿ ಭಟ್ನಾಗರ್, 19ನೇ ವಯಸ್ಸಿಗೆ ನಿಧನರಾಗಿದ್ದಾರೆ. ಈಕೆಯ ಕಾಲಿನ ಮೂಳೆ ಮುರಿದಿದ್ದು, ಇದರ ಸಲುವಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದರು. ಕಾಲು ಸರಿಯಾಗಲು ಔಷಧಿ ತೆಗೆದುಕೊಳ್ಳುತ್ತಿದ್ದರು. ಆದರೆ ಈ ಔಷಧಿಯ ಅಟ್ಟ ಪರಿಣಾಮದಿಂದಲೇ, ಸುಹಾನಿ ಸಾವನ್ನಪ್ಪಿದ್ದಾರೆಂದು ಹೇಳಲಾಗುತ್ತಿದೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img