Thursday, August 6, 2026

Mallikarjun Kharge

ಪ್ರತಿದಿನ 1 ಗಂಟೆ ಅಯೋಧ್ಯೆ ಬಾಲಕರಾಮನ ಮಂದಿರ ಮುಚ್ಚಲು ನಿರ್ಧಾರ.. ಯಾಕೆ ಗೊತ್ತಾ..?

National News: ಪ್ರತಿದಿನ ಅಯೋಧ್ಯೆ ರಾಮಮಂದಿರವನ್ನು ಒಂದು ಗಂಟೆ ಮುಚ್ಚಲು ಆಡಳಿತ ಮಂಡಳಿ ನಿರ್ಧರಿಸಿದೆ. ಇದಕ್ಕೆ ಕಾರಣವೇನು ಎಂದರೆ, ರಾಮಲಲ್ಲಾ 5 ವರ್ಷದ ಮಗು. ಹಾಗಾಗಿ ಅವನಿಗೆ 1 ಗಂಟೆಯ ವಿಶ್ರಾಂತಿಯ ಅಗತ್ಯವಿದೆ ಎಂದು ಆಡಳಿತ ಮಂಡಳಿ ಕಾರಣ ಕೊಟ್ಟಿದೆ. ಪ್ರತಿದಿನ ಬೆಳಿಗ್ಗೆ ಬ್ರಾಹ್ಮಿ ಮುಹೂರ್ತದಲ್ಲಿ ಅಂದ್ರೆ 4 ಗಂಟೆಗೆ ದೇವಸ್ಥಾನದ ಬಾಗಿಲು ತೆರೆದು, ವಿಶೇಷ...

ಲೋಕಸಭೆಗೆ ಟಿಕೆಟ್ ಕೊಟ್ಟರೆ ನಿಲ್ಲುತ್ತೇನೆ. ಇದು ನನ್ನ ಡಿಮಾಂಡ್ ಅಲ್ಲ ರಿಕ್ವೆಸ್ಟ್: ವಿ.ಸೋಮಣ್ಣ

Tumakuru News: ತುಮಕೂರು: ಮಾಜಿ ಸಚಿವ ವಿ.ಸೋಮಣ್ಣ ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದು, ಬಳಿಕ ಮಾಧ್ಯಮದವರ ಜೊತೆ ಮಾತನಾಡಿದ್ದಾರೆ. ಬೆಳಗ್ಗೆ ಎಲೆರಾಂಪುರ ಹನುಮಂತನಾಥ್ ಸ್ವಾಮೀಜಿ ಭೇಟಿಯಾಗಿದ್ದೆ, ಬಳಿಕ ಸಿದ್ದರ ಬೆಟ್ಟಕ್ಕೆ ಹೋಗಿದ್ದೆ. ಸಿದ್ದಗಂಗಾ ಮಠದ ಗುರುಗಳಿಗೆ ಪೋನ್ ಮಾಡ್ದೆ. ಪ್ರಸಾದಕ್ಕೆ ಮಠಕ್ಕೆ ಬನ್ನಿ ಅಂದ್ರು ಬಂದಿದಿನಿ. ಪರಿಸ್ಥಿತಿ ಅವಲೋಕನ ಮಾಡಿದಿನಿ, ಹೈಕಮಾಂಡ್ ಏನ್ ಹೇಳುತ್ತೆ...

ಚಾಲಕನ ಸಮಯ ಪ್ರಜ್ಞೆಯಿಂದ ಉಳಿಯಿತು 30 ಜನರ ಪ್ರಾಣ..

Dharwad News: ಧಾರವಾಡ: ಧಾರವಾಡದಲ್ಲಿ ಚಾಲಕನ ಸಮಯ ಪ್ರಜ್ಞೆಯಿಂದ 30 ಜನರ ಪ್ರಾಣ ಉಳಿದಿದೆ. ಈ ಮೂಲಕ ಭಾರೀ ಅನಾಹುತ ತಪ್ಪಿದೆ. ಧಾರವಾಡದ ದಿಂದ ಬಾಯಲಾಳ ಗ್ರಾಮಕ್ಕೆ ಕೆಎಸ್‌ಆರ್ಟಿಸಿ ಬಸ್ ಹೊರಟಿತ್ತು. ಎದುರಿಗೆ ವಿದ್ಯುತ್ ಕಂಬ ತಪ್ಪಿಸಲು ಹೋಗಿ ಚಾಲಕ ಬಸ್‌ನ್ನು ಹೊಲಕ್ಕೆ ನುಗ್ಗಿಸಿದ್ದಾರೆ. ಚಾಲಕನ ಈ ಸಮಯ ಪ್ರಜ್ಞೆಯಿಂದ 30 ಜನರ ಪ್ರಾಣ ಉಳಿದಿದೆ. ನವಲಗುಂದ ಪೋಲಿಸ್...

ಹಳೇ ಹುಬ್ಬಳ್ಳಿ ಗಲಭೆಯ ಆರೋಪಿಗಳ ಮೇಲೆ ಕಾಂಗ್ರೆಸ್‌ಗೆ ಸಿಂಪತಿ ಇತ್ತು: ಪ್ರಹ್ಲಾದ ಜೋಶಿ ಆಕ್ರೋಶ

Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆಯ ಆರೋಪಿಗಳ ಮೇಲೆ ಕಾಂಗ್ರೆಸ್ ಗೆ ಮೊದಲಿನಿಂದಲೂ ಸಿಂಪತಿ ಇತ್ತು. ಹಾಗಾಗಿ ಅವರ ಬಿಡುಗಡೆಗೆ ಸಹಕರಿಸಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆರೋಪಿಸಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಹೈಕೋರ್ಟ್ 111 ಜನ ಆರೋಪಿಗಳಿಗೆ ಜಾಮೀನು ನೀಡಿದ್ದು, ಇದಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರದ...

ಆಸ್ತಿಗಾಗಿ ವೃದ್ಧ ತಾಯಿಗೆ ಗೃಹ ಬಂಧನ: ಮಗ ಸೊಸೆಯ ವಿರುದ್ಧ ದೂರು..

Tumakuru News: ತುಮಕೂರು: ತುಮಕೂರನಲ್ಲಿ ಅಮಾನವೀಯ ಘಟನೆ ಬೆಳಕಿಗೆ ಬಂದಿದ್ದು, ಆಸ್ತಿಗಾಗಿ ಹೆತ್ತ ತಾಯಿಯನ್ನ ಮಕ್ಕಳು ಗೃಹ ಬಂಧನದಲ್ಲಿ ಇಟ್ಟಿದ್ದಾರೆ. ಆಸ್ತಿಗಾಗಿ ಹೆತ್ತ ತಾಯಿಯನ್ನ ಮಗ ಸೊಸೆ ಸೇರಿ ದಿಗ್ಭಂಧನದಲ್ಲಿ ಇರಿಸಿದ್ದಾರೆ. ತುಮಕೂರಿನ ಶಿರಾ ಗೇಟ್ ಸಾಡೆಪುರದಲ್ಲಿ ಈ ಘಟನೆ ನಡೆದಿದ್ದು, ಕಳೆದ 11 ತಿಂಗಳಿನಿಂದ ಮಗ ಸೊಸೆ ಸೇರಿ 80 ವರ್ಷದ ಪಂಕಜಾಕ್ಷಿಯನ್ನು ಗೃಹ ಬಂಧನದಲ್ಲಿ...

ಹಳೇ ಹುಬ್ಬಳ್ಳಿ ಗಲಭೆ ಕೇಸ್: ಮೂವರನ್ನ ಹೊರತುಪಡಿಸಿ 105 ಜನರಿಗೆ ಜಾಮೀನು ಮಂಜೂರು

Hubli News: ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನ ಹೊರತುಪಡಿಸಿ ಉಳಿದ 105 ಜನರಿಗೆ ಬೆಂಗಳೂರಿನ ಹೈಕೋರ್ಟ್‌ನಿಂದ ಇಂದು ಜಾಮೀನು ಮಂಜೂರು ಮಾಡಲಾಗಿದೆ. ಕಳೆದ ಒಂದು ವರ್ಷ ಹತ್ತು ತಿಂಗಳ ಹಿಂದೆ ಹುಬ್ಬಳ್ಳಿಯಲ್ಲಿ ಗಲಾಟೆಯಾಗಿತ್ತು. ವಾಟ್ಸಪ್ ಸ್ಟೇಟಸ್ ವಿಚಾರವಾಗಿ ಎರಡು‌ ಕೋಮುಗಳ ನಡುವೆ ಗಲಾಟೆಯಾಗಿತ್ತು. ಗಲಾಟೆ ವೇಳೆ ಕೆಲವರು ಪೊಲೀಸ್ ಠಾಣೆಗೆ...

ಉತ್ತರಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯತ್ನಿಸಿದವರ ಬಂಧನ

Uttara Pradesh: ಉತ್ತರಪ್ರದೇಶದಲ್ಲಿ ಭಯೋತ್ಪಾದಕ ದಾಳಿ ನಡೆಸಲು ಯತ್ನಿಸಿದ ಇಬ್ಬರನ್ನು, ಅಲ್ಲಿನ ಪೊಲೀಸರು ಬಂಧಿಸಿದ್ದಾರೆ. ಉತ್ತರಪ್ರದೇಶದ ಮುಜಾಫರಾಬಾದ್‌ನಲ್ಲಿ ಭಯೋತ್ಪಾದಕ ಸಂಚು ರೂಪಿಸಲು ಇಬ್ಬರು ಮುಂದಾಗಿದ್ದು, ಪೊಲೀಸರಿಗೆ ಈ ಬಗ್ಗೆ ಸಂಶಯವಿದ್ದ ಕಾರಣ, ತಂಡ ರಚಿಸಿ, ವಿಶೇಷ ಕಾರ್ಯಾಚರಣೆ ನಡೆಸಿ ಇಬ್ಬರನ್ನೂ ಬಂಧಿಸಿ, ವಿಚಾರಣೆಗೆ ಒಳಪಡಿಸಿದ್ದಾರೆ. ಆಗ ಆರೋಪಿಗಳು ಸತ್ಯ ಬಾಯ್ಬಿಟ್ಟಿದ್ದಾರೆ. ಜಾವೇದ್ ಶೇಖ್ ಮತ್ತು ಮಜೀದ್...

ಮದ್ಯನೀತಿ ಪ್ರಕರಣ: ಕೊನೆಗೂ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾದ ದೆಹಲಿ ಸಿಎಂ

National Political News: ದೆಹಲಿ ಸಿಎಂ ಅರವಿಂದ್‌ಗೆ ಕೇಜ್ರಿವಾಲ್‌ಗೆ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ 6 ಬಾರಿ ಸಮನ್ಸ್ ನೀಡಲಾಗಿದ್ದು, ಇಂದು ಕೇಜ್ರಿವಾಲ್ ವಿಚಾರಣೆಗೆ ಹಾಜರಾಗಿದ್ದಾರೆ. ಆದರೆ ತಾವು ಇರುವ ಜಾಗದಿಂದಲೇ ಕೇಜ್ರಿವಾಲ್, ವೀಡಿಯೋ ಕಾನ್ಫರೆನ್ಸ್ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ಮದ್ಯ ನೀತಿ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆಯಾದ ಆರೋಪವಿದ್ದ ಕಾರಣ, ಕೇಜ್ರಿವಾಲ್‌ಗೆ ಕೋರ್ಟ್ ವಿಚಾರಣೆಗೆ...

ಉತ್ತರಪ್ರದೇಶದಲ್ಲಿ ಇನ್ನು 6 ತಿಂಗಳು ಪ್ರತಿಭಟನೆ ನಡೆಸುವಂತಿಲ್ಲ: ಸಿಎಂ ಯೋಗಿ ಆದಿತ್ಯನಾಥ್

National Political News: ಪಂಜಾಬ್, ಹರಿಯಾಣಾದಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದು, ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ. ಇದೇ ವೇಳೆ ಉತ್ತರಪ್ರದೇಶದ ಸಿಎಂ ತಮ್ಮ ರಾಜ್ಯದಲ್ಲಿ ಹೊಸ ರೂಲ್ಸ್ ತಂದಿದ್ದು, ಇನ್ನು 6 ತಿಂಗಳು ಯಾರೂ ಯಾವುದೇ ಕಾರಣಕ್ಕೂ ಪ್ರತಿಭಟನೆ ಮಾಡುವಂತಿಲ್ಲ ಎಂದಿದ್ದಾರೆ. ಸರ್ಕಾರದ ಅಡಿಯಲ್ಲಿರುವ ಸರ್ಕಾರಿ ನಿಗಮ, ಇಲಾಖೆ, ಪ್ರಾಧಿಕಾರಿಗಳು ಪ್ರತಿಭಟನೆ ನಡೆಸುವಂತಿಲ್ಲವೆಂದು ಉತ್ತರಪ್ರದೇಶ...

ಸುರೇಶ್ ವಿರುದ್ಧ ಹೆಚ್.ಡಿ.ಕುಮಾರಸ್ವಾಮಿ ನಿಂತರೂ ಎದುರಿಸಲು ಸಿದ್ಧರಿದ್ದೇವೆ: ಡಿಸಿಎಂ ಡಿ.ಕೆ.ಶಿವಕುಮಾರ್

Manglore News: ಇಂದು ಮಂಗಳೂರಿನಲ್ಲಿ ಕಾಂಗ್ರೆಸ್ ಸಮಾವೇಶ ನಡೆಯುತ್ತಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಮತ್ತು ಸಿಎಂ ಸಿದ್ದರಾಮಯ್ಯ ಸೇರಿ, ಹಲವು ಕಾಂಗ್ರೆಸ್ ನಾಯಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಇನ್ನು ಸಮಾವೇಶಕ್ಕೂ ಮುನ್ನ ಮಾಧ್ಯಮಗಳ ಜೊತೆ ಮಾತನಾಡಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ನಮ್ಮದು ಬದುಕನ್ನು ಕಟ್ಟಿರುವಂಥ ಪಕ್ಷ. ಹಲವರ ಬದುಕಿನಲ್ಲಿ ಬದಲಾವಣೆ ಮಾಡಿರುವಂಥ ಪಕ್ಷ. ಈ...
- Advertisement -spot_img

Latest News

KPSC ನೇಮಕಾತಿ ಅಕ್ರಮ: ಸಿಬಿಐ ತನಿಖೆಗೆ ಆಗ್ರಹಿಸಿ ಫ್ರೀಡಂ ಪಾರ್ಕ್‌ನಲ್ಲಿ ಎಬಿವಿಪಿ ಅನಿರ್ದಿಷ್ಟಾವಧಿ ಹೋರಾಟ ಆರಂಭ

ಕೆಪಿಎಸ್‌ಸಿ ನೇಮಕಾತಿ ಅಕ್ರಮ ಪ್ರಕರಣವನ್ನು ಸಿಬಿಐಗೆ ವಹಿಸುವಂತೆ ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ABVP) ನೇತೃತ್ವದಲ್ಲಿ ಇಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಹೋರಾಟ...
- Advertisement -spot_img