Wednesday, August 5, 2026

Mallikarjun Kharge

ತತ್ಕಾಲ್‌ ಸೇವೆಯ ಫೀಸ್‌ ಪಡೆದು ಸಾಮಾನ್ಯ ವರ್ಗದ ಪಾಸ್‌ಪೋರ್ಟ್ ನೀಡುತ್ತಿದೆಯಾ ಹುಬ್ಬಳ್ಳಿ ಸೇವಾ ಕೇಂದ್ರ..?

Hubli News: ಇದು ಉತ್ತರ ಕರ್ನಾಟಕದ ಏಕೈಕ ಪಾಸ್ ಪೋರ್ಟ್ ಸೇವಾ ಕೇಂದ್ರ.. ಜನರಿಗೆ ಶೀಘ್ರವಾಗಿ ಸೇವೆ ಒದಗಿಸಿ ಮಾದರಿಯಾಗಬೇಕಿದ್ದ ಹುಬ್ಬಳ್ಳಿ ಪಾಸ್ ಪೋರ್ಟ್ ಸೇವಾ ಕೇಂದ್ರ,ಅಧಿಕಾರಿಗಳು ಮತ್ತು ಸಿಬ್ಬಂದಿ ನಿರ್ಲಕ್ಷ್ಯ ಧೋರಣೆ, ದುರ್ವತನೆಯಿಂದ ಜನರ ಅಸಮಾಧಾನಕ್ಕೆ ಕಾರಣವಾಗಿದೆ.. ಮೂಲಭೂತ ಸೌಕರ್ಯಗಳಿಲ್ಲದೆ ಅವ್ಯವಸ್ಥೆಯ ಆಗರವಾಗಿದೆ.. ಉತ್ತರ ಕರ್ನಾಟಕದ ಜನತೆಗೆ ಶೀಘ್ರವಾಗಿ ಪಾಸ್ ಪೋರ್ಟ್ ಸೇವೆ ಒದಗಿಸುವ...

ಭದ್ರಾ ಮೇಲ್ದಂಡೆ ಯೋಜನೆ ಕಾಮಗಾರಿ ಶೀಘ್ರ ಮುಗಿಸಲು ಆಗ್ರಹಿಸಿ ನಾಯಕನ ಹಟ್ಟಿ ಬಂದ್‌

Nayakana Hatti: ಬಯಲು ಸೀಮೆಗೆ ನೀರು ಹರಿಸುವ ಭದ್ರಾ ಮೇಲ್ದಂಡೆ ಯೋಜನೆಗೆ ಅನುದಾನ ಮೀಸಲಿಟ್ಟು ತ್ವರಿತವಾಗಿ ಕಾಮಗಾರಿ ಮಾಡಿ ಮುಗಿಸಿ ಬಯಲು ಸೀಮೆಯ ಕೆರೆಗಳಿಗೆ ನೀರು ಹರಿಸುವಂತೆ ಆಳುವ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಗಮನ ಹರಿಸುವುದಕ್ಕಾಗಿ, ನಾಯಕನಹಟ್ಟಿ ಹೋಬಳಿ ಕೇಂದ್ರದಲ್ಲಿ ಇಂದು ನೀರಾವರಿ ಹೋರಾಟ ಸಮಿತಿ ಹಾಗೂ ಸಾಮಾಜಿಕ ನ್ಯಾಯ ಸಮಿತಿ ಒಂದು...

ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು

Bengaluru News: ಬೆಂಗಳೂರು : ವ್ಯಾಪಾರದಲ್ಲಿ ಡಿಜಿಟಲೀಕರಣ ಹೆಚ್ಚಿಸುವ ಸಲುವಾಗಿ ಕಲಾಹಂಸ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ವೆಬಿನಾರ್ ಆಯೋಜನೆ ಮಾಡಿದೆ. ಡಿಜಿಟಲ್ ಮಾರ್ಕೆಟಿಂಗ್ ಮೂಲಕ ವ್ಯಾಪಾರವನ್ನು ಹೇಗೆ ಅಭಿವೃದ್ಧಿಗೊಳಿಸಬಹುದು ಎನ್ನುವುದರ ಕುರಿತಾಗಿ ಟಿವಿ9 ಸಂಸ್ಥೆಯ ಎಸ್‌ಸಿಒ ಮ್ಯಾನೇಜರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಅಪೂರ್ವ ಬಾಳೆಗೆರೆ ಮಾತಾಡಲಿದ್ದಾರೆ. ಫೆ. 15ರ ರಾತ್ರಿ 8 ಗಂಟೆಗೆ ಸರಿಯಾಗಿ ಆರಂಭವಾಗಲಿರುವ ವೆಬಿನಾರ್‌ನಲ್ಲಿ...

ಕ್ರಿಕೇಟಿಗ ರವಿಂದ್ರ ಜಡೇಜಾ ವಿರುದ್ಧ ಅಪ್ಪನ ಆರೋಪ: ಸೊಸೆ ರಿವಾಬ ಹೇಳಿದ್ದೇನು..?

Sports News: ಕ್ರಿಕೇಟಿಗ ಜಡೇಜಾ ಪತ್ನಿ, ಬಿಜೆಪಿ ಶಾಸಕಿ ರಿವಾಬಳಿಂದಾಗಿ ನನ್ನ ಮಗ ನನ್ನಿಂದ ದೂರವಾದ. ಆಕೆ ಅದೇನು ಮೋಡಿ ಮಾಡಿದ್ದಾಳೋ, ನಮ್ಮ ಬಗ್ಗೆ ಜಡೇಜಾಗೆ ಅದೇನು ಹೇಳಿದ್ದಾಳೋ, ನಮ್ಮ ಮನೆ ಮುರಿದಿದ್ದಾಳೆ ಎಂದು, ಕ್ರಿಕೇಟಿಗ ರವೀಂದ್ರ ಜಡೇಜಾ ತಂದೆ, ಮಾಧ್ಯಮಗಳ ಮುಂದೆ ಎರಡು ದಿನಗಳ ಹಿಂದಷ್ಟೇ ಆರೋಪಿಸಿದ್ದರು. ರವೀಂದ್ರ ಜಡೇಜಾ ತಂದೆ ಅನಿರುದ್ಧ ಜಡೇಜಾ,...

ಬಾಲಕರಾಮನ ದರ್ಶನ ಪಡೆದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಪಂಜಾಬ್ ಸಿಎಂ ಭಗವಂತ್ ಮಾನ್

Political News: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇಂದು ಕುಟುಂಬ ಸಮೇತರಾಗಿ ಅಯೋಧ್ಯೆಯ ರಾಮಲಲ್ಲಾನ ದರ್ಶನ ಪಡೆದಿದ್ದಾರೆ. ವಿಶೇಷ ಪೂಜೆ ಸಲ್ಲಿಸಿ, ರಾಮನ ಆಶೀರ್ವಾದ ಪಡೆದಿದ್ದಾರೆ. ಇನ್ನು ಕೇಜ್ರಿವಾಲ್‌ಗೆ ಪಂಜಾಬ್ ಸಿಎಂ ಭಗವಂತ್ ಮಾನ್ ಕೂಡ ಸಾಥ್ ಕೊಟ್ಟಿದ್ದಾರೆ. ಮಾನ್ ಮತ್ತು ಕೇಜ್ರಿವಾಲ್ ತಮ್ಮ ತಮ್ಮ ಕುಟುಂಬಸ್ಥರೊಂದಿಗೆ ಅಯೋಧ್ಯೆಗೆ ಆಗಮಿಸಿ, ರಾಮಲಲ್ಲಾನ ದರ್ಶನ ಮಾಡಿದ್ದಾರೆ. ದರ್ಶನ...

ಪೋರ್ನ್ ಸ್ಟಾರ್ ಜಾನಿ ಸಿನ್ಸ್ ಜೊತೆ ನಟಿಸಿದ ನಟ ರಣ್ವೀರ್ ಸಿಂಗ್‌: ವೀಡಿಯೋ ವೈರಲ್

Bollywood News: ಇತ್ತೀಚೆಗೆ ಬಾಲಿವುಡ್ ದಂಪತಿ ಟ್ರೋಲ್ ಆಗುತ್ತಲೇ ಸುದ್ದಿಯಾಗುತ್ತಿದ್ದಾರೆ. ಒಂದೆಡೆ ಪತ್ನಿ ದೀಪಿಕಾ ಕೇಸರಿ ಬಿಕಿನಿ ತೊಟ್ಟು ಹಿಂದೂ ಸಂಘಟನೆಗಳ ಕೆಂಗಣ್ಣಿಗೆ ಗುರಿಯಾದ್ರೆ, ಇನ್ನೊಂದೆಡೆ ಪತಿ ರಣ್ವೀರ್ ಸಿಂಗ್ ಕೂಡ ಟ್ರೋಲ್ ಆಗುತ್ತ ಸದ್ದು ಮಾಡುತ್ತಿದ್ದಾರೆ. ಈ ಮೊದಲು ಬೆತ್ತಲೆ ಫೋಟೋಶೂಟ್ ಮಾಡಿಸಿ, ಹಿಗ್ಗಾಮುಗ್ಗಾ ಟ್ರೋಲ್ ಆಗಿದ್ದ ರಣ್ವೀರ್, ಹಿಂದಿ ನ್ಯೂಸ್‌ಗಳ ಪರ ವಿರೋಧ...

ಹೊಟೇಲ್‌ನಲ್ಲಿ ಗಲಾಟೆ ಮಾಡಿಕೊಂಡ ಬಿಗ್‌ಬಾಸ್ ವಿನ್ನರ್: ವೀಡಿಯೋ ವೈರಲ್

Bollywood News: ಪ್ರಸಿದ್ಧ ಯೂಟ್ಯೂಬರ್, ಬಿಗ್‌ಬಾಸ್ ಹಿಂದಿ ಓಟಿಟಿ ಸೀಸನ್ 2 ವಿನ್ನರ್ ಆಗಿದ್ದ ಎಲ್ವಿಶ್, ಸದ್ಯ ಗಲಾಟೆ ಮಾಡಿಕೊಂಡು, ಸುದ್ದಿಯಾಗಿದ್ದಾರೆ. ಎಲ್ವಿಶ್ ರಾಜಸ್ಥಾನದ ಜೈಪುರದ ರೆಸ್ಟೋರೆೆಂಟ್‌ ಒಂದರಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಇವರ ಗಲಾಟೆಯ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಎಲ್ವಿಶ್ ತಾವು ಕುಳಿತಿದ್ದ ಜಾಗದಿಂದ ಹಿಂದೆ ಬಂದು, ಅಲ್ಲಿ ಕುಳಿತಿದ್ದ ವ್ಯಕ್ತಿಯ ಕೆನ್ನೆಗೆ...

ಹಸೆಮಣೆ ಏರಲು ಸಿದ್ಧರಾದ ನಟಿ ರಾಕುಲ್ ಪ್ರೀತ್ ಸಿಂಗ್: ಗೋವಾದಲ್ಲಿ ಮದುವೆ

Bollywood News: ಬಾಲಿವುಡ್ ಮತ್ತು ತೆಲುಗು ನಟಿ ರಾಕುಲ್ ಪ್ರೀತ್ ಸಿಂಗ್ ಹಸೆಮಣೆ ಏರಲು ಸಿದ್ಧರಾಗಿದ್ದಾರೆ. ಫೆಬ್ರವರಿ 21ಕ್ಕೆ ಪ್ರೀತಿಸಿದ ಹುಡುಗನೊಂದಿಗೆ ರಾಕುಲ್, ಗೋವಾದಲ್ಲಿ ವಿವಾಹವಾಗಲಿದ್ದಾರೆ. 31 ವರ್ಷದ ರಾಕುಲ್ ಕನ್ನಡದಲ್ಲಿ ಗಿಲ್ಲಿ ಸಿನಿಮಾ ಸೇರಿ ಹಲವು ಹಿಂದಿ, ತೆಲುಗು ಸಿನಿಮಾಗಳಲ್ಲೂ ನಟಿಸಿದ್ದಾರೆ. ಬಾಲಿವುಡ್ ನಟ, ನಿರ್ಮಾಪಕನಾಗಿರುವ ಜಾಕಿ ಭಗ್ನಾನಿ ರಾಕುಲ್ ಅವರ ಬಾಯ್‌ಫ್ರೆಂಡ್ ಆಗಿದ್ದು,...

ಜನರ ಕಿವಿಗೆ ಹೂ ಮುಡಿಸಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ: ಬಿ.ವೈ.ವಿಜಯೇಂದ್ರ

Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕು ದಿಬ್ಬೂರು ಗ್ರಾಮದಲ್ಲಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಗ್ರಾಮ ಪರಿಕ್ರಮ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ರೈತರ ಹೆಸರಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಏಕೈಕ ನಾಯಕ ಬಿಎಸ್ ವೈ. ರೈತರ ಹೆಸರಲ್ಲಿ ಕಾಂಗ್ರೆಸ್ ನವರು ಮೊಸಳೆ ಕಣ್ಣೀರು ಹಾಕುತ್ತಿದ್ದಾರೆ. ಹೈನು ಉದ್ಯಮದವರಿಗೆ ನೀಡಬೇಕಾದ ಸಹಾಯಧನ ಇದುವರೆಗೂ ಕಾಂಗ್ರೆಸ್ ಸರ್ಕಾರ ನೀಡಿಲ್ಲ. ಭೀಕರ ಬರಗಾಲದ...

ಮೋದಿ ಕೊಟ್ಟ ಅಕ್ಕಿಯ ಪ್ರಚಾರದ ಲಾಭ ಕಾಂಗ್ರೆಸ್ ಪಡೀತಿದೆ: ಕೈ ನಾಯಕರ ವಿರುದ್ಧ ಡಾ.ಕೆ.ಸುಧಾಕರ್‌ ಕಿಡಿ

Chikkaballapura News: ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರದಲ್ಲಿ ಗ್ರಾಮ ಪರಿಕ್ರಮ ಯಾತ್ರೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಚಾಲನೆ ನೀಡಿದರು. ಚಿಕ್ಕಬಳ್ಳಾಪುರ ತಾಲ್ಲೂಕು ದಿಬ್ಬೂರು ಗ್ರಾಮದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ರೈತ ಮೋರ್ಚಾ ರಾಜ್ಯಾಧ್ಯಕ್ಷ ನಡಹಳ್ಳಿ, ಮಾಜಿ ಸಚಿವ ಡಾ.ಕೆ ಸುಧಾಕರ್ ಉಪಸ್ಥಿತರಾಗಿದ್ದರು. ಎರಡೇ ದಿನದಲ್ಲಿ ಕಾರ್ಯಕ್ರಮ ಫಿಕ್ಸ್ ಮಾಡಿದ್ದು, ರಾಜ್ಯಾಧ್ಯಕ್ಷರ ಆಗಮನದಿಂದ ಸಂತಸ ತಂದಿದೆ ಎಂದು ಡಾ.ಕೆ.ಸುಧಾಕರ್ ಹೇಳಿದ್ದಾರೆ. ಅತಿ ಕಡಿಮೆ...
- Advertisement -spot_img

Latest News

ಕನಿಷ್ಠ ವೇತನ ಹೆಚ್ಚಳಕ್ಕೆ ವಿಳಂಬ ಏಕೆ? ಸರ್ಕಾರದ ವಿರುದ್ಧ ಎಐಯುಟಿಯುಸಿ ಕಿಡಿ.!

ಬೆಂಗಳೂರು: ಕನಿಷ್ಠ ವೇತನ ಹೆಚ್ಚಳದ ಆದೇಶವನ್ನು ಜಾರಿಗೆ ತರುವಲ್ಲಿ ರಾಜ್ಯ ಸರ್ಕಾರ ವಿಳಂಬ ಮಾಡುತ್ತಿರುವುದು ಕಾರ್ಮಿಕರಿಗೆ ಮಾಡಿದ ದೊಡ್ಡ ಅನ್ಯಾಯ ಎಂದು ಎಐಯುಟಿಯುಸಿ (AIUTUC) ರಾಜ್ಯ...
- Advertisement -spot_img