Wednesday, August 5, 2026

Mallikarjun Kharge

ಕತಾರ್ ಜೈಲಿನಿಂದ ಭಾರತೀಯ ನೌಕಾಪಡೆಯ 8 ಮಾಜಿ ಅಧಿಕಾರಿಗಳ ಬಿಡುಗಡೆ

International News: ಕತಾರ್‌ನಲ್ಲಿ ಮರಣ ದಂಡನೆಗೆ ಗುರಿಯಾಗಿದ್ದ 8 ಭಾರತೀಯ ನೌಕಾಪಡೆಯ ಮಾಜಿ ಅಧಿಕಾರಿಗಳನ್ನು ಬಿಡುಗಡೆಗೊಳಿಸಲಾಗಿದೆ. ಬೇಹುಗಾರಿಕೆ ಮಾಡುತ್ತಿರುವ ಆರೋಪದಡಿಯಲ್ಲಿ ಭಾರತದ 8 ಮಾಜಿ ಅಧಿಕಾರಿಗಳನ್ನು ಕತಾರ್ ತನ್ನ ವಶಕ್ಕೆ ಪಡೆದುಕೊಂಡಿತ್ತು. ಅಲ್ಲದೇ, ಅವರಿಗೆ ಮರಣ ದಂಡನೆಯ ಶಿಕ್ಷೆಯನ್ನು ನೀಡಿತ್ತು. ಆದರೆ ಕೇಂದ್ರ ಸರ್ಕಾರ ತನ್ನ ಸತತ ಪ್ರಯತ್ನಗಳಿಂದ, ಆ ಅಧಿಕಾರಿಗಳನ್ನು ಪುನಃ ಕರೆಯಿಸಿಕೊಳ್ಳುವುದರಲ್ಲಿ ಸಫಲವಾಗಿದೆ....

ಪೂನಂ ವಿರುದ್ಧ ಮಾನನಷ್ಟ ಮೊಕದ್ದಮೆ: ಆರೋಪ ಸಾಬೀತಾದರೆ ಕಟ್ಟಲೇಬೇಕು 100 ಕೋಟಿ ದಂಡ

Bollywood News: ಕೆಲ ದಿನಗಳ ಹಿಂದೆ ನಟಿ, ಮಾಡೆಲ್ ಪೂನಂ ಪಾಂಡೆ ತಾನು ಕ್ಯಾನ್ಸರ್‌ನಿಂದ ಮೃತಪಟ್ಟಿದ್ದೇನೆ ಎಂದು, ತನ್ನ ಮ್ಯಾನೇಜರ್ ಮೂಲಕ ಸುಳ್ಳು ಸುದ್ದಿ ಹಬ್ಬಿಸಿದ್ದರು. ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಎಫ್‌ಐ ಆರ್ ದಾಖಲಾಗಿತ್ತು. ಇದೀಗ ಫೈಜರ್ ಅನ್ಸಾರಿ ಎಂಬುವವರು, ಪೂನಂ ಪಾಂಡೆ ಮಾಡಿರುವ ಕೆಲಸಕ್ಕೆ ಎಲ್ಲ ಮಾಡೆಲ್‌ಗಳನ್ನು ಜನ ಅನುಮಾನದಿಂದಲೇ ಕಾಣುವಂತಾಗಿದೆ ಎಂದು,...

‘ಬಿಜೆಪಿಗೆ ಅಧಿಕಾರ ಬಂದ ಬಳಿಕ ಮೊದಲು ದಂಡ ಪ್ರಯೋಗ ಮಾಡುವುದೇ ರೈತರ ಮೇಲೆ. ಇದಕ್ಕೆ ಇತಿಹಾಸವೇ ಸಾಕ್ಷಿ’

Political News: ದೆಹಲಿಯಲ್ಲಿ ನಾಳೆ ನಡೆಯಲಿರುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದ ಹುಬ್ಬಳ್ಳಿಯ ರೈತರನ್ನು ಭೋಪಾಲ್ ನಲ್ಲಿ ಬಂಧಿಸಿರುವ ಮಧ್ಯಪ್ರದೇಶ ಸರ್ಕಾರದ ವಿರುದ್ಧ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಇದೆಲ್ಲ ನರೇಂದ್ರ ಮೋದಿ ಅವರ ಸರ್ಕಾರದ ಈಗಿನ ಕ್ರಮಗಳನ್ನು ನೋಡಿದರೆ ರೈತರನ್ನು ಬೆದರಿಸಿ ತಲೆ ಎತ್ತದಂತೆ‌ ಮಾಡುವುದೇ ಮುಖ್ಯ ಉದ್ದೇಶವಿದ್ದಂತೆ ಕಾಣುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ದೆಹಲಿಯಲ್ಲಿ...

‘2023 ರಲ್ಲಿ ಸೋಲಿಸಿ ಅಂದರು, ಈಗ ತಮ್ಮ ಅನ್ನುತ್ತಿದ್ದಾರೆ, 2028 ರಲ್ಲಿ ಏನು ಹೇಳುತ್ತಾರೋ ಗೊತ್ತಿಲ್ಲ’

Hassan News: ಹಾಸನ : ಹಾಸನದಲ್ಲಿ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರೀತಂಗೌಡ ಮಾತನಾಡಿದ್ದು, ನಿನ್ನೆ ಮೈಸೂರಿನಲ್ಲಿ ಸಭೆ ಯಶಸ್ವಿಯಾಗಿ ನಡೆದಿದೆ. ಸಭೆಯಲ್ಲಿ ನಡೆದಿದ್ದನ್ನು ಹೇಳಬೇಡಿ ಎಂದು ಸೂಚನೆ ಕೊಟ್ಟಿದ್ದಾರೆ. ಸಭೆಯಲ್ಲಿ ಬಹಳಷ್ಟು ಚರ್ಚೆ ನಡೆದಿದೆ. ಏನನ್ನು ಹೇಳಬೇಡಿ ಅಂತ ಸೂಚನೆ ಕೊಟ್ಟಿದ್ದಾರೆ. ಪಾರ್ಟಿ ಚಟುವಟಿಕೆಗಳು ನಡಿತಿದೆ. ಮಾ.15 ರೊಳಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಬಹುದು...

ನಿಖಿಲ್ ಪಾಪ ಅಮಾಯಕ, ಮಂಡ್ಯದು ಪ್ರತಿ ದಿನ ಒಂದು ಧಾರಾವಾಹಿ ಇರಲೇಬೇಕು: ಹೆಚ್.ಡಿ.ಕುಮಾರಸ್ವಾಮಿ

Hassan News: ಹಾಸನ : ಹಾಸನ ತಾಲೂಕಿನ, ಚನ್ನಂಗಿಹಳ್ಳಿ ಗ್ರಾಮದಲ್ಲಿ ಮಾಜಿಸಿಎಂ ಎಚ್.ಡಿ‌.ಕುಮಾರಸ್ವಾಮಿ ಮಾತನಾಡಿದ್ದು, ಇತ್ತೀಚಿನ ರಾಜಕೀಯ ಸಂಘರ್ಷ ನಡೆಯುತ್ತಿದೆ. ಕೇಂದ್ರ ರಾಜ್ಯದ ನಡುವೆ ವಾಗ್ದಾಳಿ ನಡೆಯುತ್ತಿದೆ ಎಲ್ಲವನ್ನೂ ಸೂಕ್ಷ್ಮವಾಗಿ ಗಮನಿಸುತ್ತಿದ್ದೇನೆ. ಇಂದಿನಿಂದ ಜಂಟಿ ಅಧಿವೇಶನ ಆರಂಭವಾಗುತ್ತೆ. ಫೆ.16 ಬಜೆಟ್ ಮಂಡನೆಗರ ಸಮಯ ನಿಗದಿ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ಎಲ್ಲಾ ವಿಷಯಗಳ ಬಗ್ಗೆ ಮಾತನಾಡಲು ತೀರ್ಮಾನ...

‘ಇಂಥವರಿಗೆ ರಾಮನ ದಯೆಯೂ ಇರಲಾರದು, ಚಾಮುಂಡೇಶ್ವರಿ ಆಶೀರ್ವಾದವೂ ಸಿಗಲಾರದು’

Political News: ಇಂದು ಗೃಹಸಚಿವ ಅಮಿತ್ ಷಾ ಕರ್ನಾಟಕಕ್ಕೆ ಬಂದಿದ್ದು, ಲೋಕಸಭೆ ಚುನಾವಣೆಗೆ ಪ್ರಚಾರ ನಡೆಸಿದ್ದಾರೆ. ಇದೇ ವೇಳೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿ, ಶಾ ವಿರುದ್ಧ ಕಿಡಿಕಾರಿದ್ದಾರೆ. ನಮ್ಮ ಗ್ಯಾರಂಟಿ ಯೋಜನೆಗಳ ವಿರುದ್ಧ ಮಾತನಾಡುತ್ತಿರುವ ಗೃಹ ಸಚಿವ ಅಮಿತ್ ಶಾ, ಅವರಿಗೆ ಕನ್ನಡಿಗರೆಂದರೆ ತಾತ್ಸಾರ. ಕನ್ನಡ ಧ್ವಜಕ್ಕೆ ವಿರೋಧ, ಹಿಂದಿ ಹೇರಿಕೆಗೆ ಪ್ರಯತ್ನ, ನಂದಿನಿ...

ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮನೆಯಿಂದ ದುಬಾರಿ ಮೊಬೈಲ್ ಕಳ್ಳತನ

Sports News: ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಮನೆಯಿಂದ ದುಬಾರಿ ಮೊಬೈಲ್ ಕಳ್ಳತನವಾಗಿದ್ದು, ಮೊಬೈಲ್ ಹುಡುಕಿಕೊಂಡುವಂತೆ ಗಂಗೂಲಿ ಪೊಲೀಸರ ಮೊರೆ ಹೋಗಿದ್ದಾರೆ. ಕಳ್ಳತನವಾದ ಮೊಬೈಲ್‌ನಲ್ಲಿ ಹಲವು ಮುಖ್ಯವಾದ ಡೇಟಾಗಳಿದ್ದು, ಅದನ್ನು ರಕ್ಷಿಸಬೇಕು ಎಂದು ಸೌರವ್ ಗಂಗೂಲಿ, ಪೊಲೀಸರಲ್ಲಿ ಮನವಿ ಮಾಡಿದ್ದು, ಠಾಕೂರ್ಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇನ್ನು ಗಂಗೂಲಿಗೆ ಯಾರ ಮೇಲೆ ಅನುಮಾನವಿದೆ...

ನಮ್ಮ ಊರಿನ ಮತದಾರರಿದ್ದಾರಲ್ಲ ಅವರು ನನಗೆ ಹೈಕಮಾಂಡ್‌: ಸಚಿವ ಕೆ.ಎನ್.ರಾಜಣ್ಣ

Hassan News: ಹಾಸನ: 40% ಕಮಿಷನ್ ಬಗ್ಗೆ ಮಾಜಿಸಚಿವ ಬಿ.ಶಿ.ವರಾಂ ಆರೋಪ ವಿಚಾರದ ಬಗ್ಗೆ ಹಾಸನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎನ್.ರಾಜಣ್ಣ ಮಾತನಾಡಿದ್ದು, 40% ಬಗ್ಗೆ ಹೇಳಬೇಕು ಅಂದರೆ ಯಾವನ್ ಹತ್ರನಾದರೂ ಅರ್ಧಪೈಸೆ ಲಂಚದ ವಿಚಾರವಾಗಿ ನನ್ನ ಮೇಲೆ ಆರೋಪ ಇದ್ದರೆ, ಬಂದು ಯಾವುದಾದರೂ ದೇವಸ್ಥಾನದಲ್ಲಿ ಪ್ರಮಾಣ ಮಾಡಲು ಹೇಳಿ ನಾನು ರಾಜಕೀಯನೇ ಬಿಟ್ಟು...

ನಾವು ಗಾಂಧಿ ತತ್ವದವರು, ಅವರದು ಗೋಡ್ಸೆ ಸಿದ್ದಾಂತ: ಈಶ್ವರಪ್ಪ ಹೇಳಿಕೆಗೆ ಪ್ರಸಾದ್ ಅಬ್ಬಯ್ಯ ತಿರುಗೇಟು

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಪ್ರಸಾದ್ ಅಬ್ಬಯ್ಯ ಮಾತನಾಡಿದ್ದು, ಗುಂಡಿಕ್ಕಿ ಕೊಲ್ಲಬೇಕು ಅನ್ನೋ ಈಶ್ವರಪ್ಪ ಹೇಳಿಕೆಗೆ ಶಾಸಕ ಅಬ್ಬಯ್ಯ ತಿರುಗೇಟು ನೀಡಿದ್ದಾರೆ. ನಾವೆಲ್ಲ ಗಾಂಧಿ ತತ್ವದವರು‌. ಅಂತಹ ಮಾತು ಈಶ್ವರಪ್ಪನವರ ಸಂಸ್ಕೃತಿ ತೋರಿಸುತ್ತೆ. ನಾವು ಗಾಂಧಿ ತತ್ವದವರು, ಅವರದು ಗೋಡ್ಸೆ ಸಿದ್ದಾಂತ. ಅವರಿಗೆ ಗೋಡ್ಸೆ ಆದರ್ಶಪ್ರಾಯ. ಗಾಂಧೀಜಿಯನ್ನೆ ಕೊಂದವರು ಇವರು. ಗುಂಡಿಕ್ಕಿ ಕೊಲ್ಲಿ ಅನ್ನೋರು ಮೂರ್ಖರು....

ಪರೋಕ್ಷವಾಗಿ‌ ಧಾರವಾಡ ಲೋಕಸಭಾ ಚುನಾವಣೆಯ ಸ್ಪರ್ಧೆ ಬಗ್ಗೆ ಇಂಗಿತ ವ್ಯಕ್ತಪಡಿಸಿದ ಶೆಟ್ಟರ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತನಾಡಿದ್ದು,  ಡಿ.ಕೆ.ಸುರೇಶರನ್ನ ಗುಂಡಿಕ್ಕಿ‌ ಕೊಲ್ಲಬೇಕು ಎಂಬ ಕೆ.ಎಸ್ ಈಶ್ವರಪ್ಪ‌ ಹೇಳಿಕೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಈಶ್ವರಪ್ಪ ಅವರ ಹೇಳಿಕೆ ಬಗ್ಗೆ ಈಗಾಗಲೇ ಪ್ರತಿಕ್ರಿಯೆ ಮಾಡಿದ್ದಾರೆ. ಯಾರೇ ಆಗಲಿ ಲಕ್ಷ್ಮಣ ರೇಖೆಯನ್ನ ದಾಟಬಾರದು. ಗೋಡ್ಸೇ ಗಾಂಧಿಯನ್ನ‌ ಹತ್ಯೆ ಮಾಡಿದ್ದಾರೆ ಎಂತಲೇ ಎಪ್ಪತ್ತು ವರ್ಷ ಕಾಂಗ್ರೆಸ್ ನವರು...
- Advertisement -spot_img

Latest News

ಬೆಂಗಳೂರು ಎಸ್‌ಐಆರ್ ಪ್ರಕ್ರಿಯೆಯಲ್ಲಿ ಬಿಗ್ ಶಾಕ್ – ರಾಜಧಾನಿಯಲ್ಲಿ ಲಕ್ಷಾಂತರ ಮತದಾರರು ನಾಪತ್ತೆ!

ರಾಜ್ಯದಲ್ಲಿ ನಡೆಯುತ್ತಿರುವ ವಿಶೇಷ ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯಲ್ಲಿ ಬೆಂಗಳೂರಿನ ಮತದಾರರ ಕುರಿತು ಆತಂಕಕಾರಿ ಅಂಕಿ-ಅಂಶಗಳು ಬೆಳಕಿಗೆ...
- Advertisement -spot_img