Wednesday, August 5, 2026

Mallikarjun Kharge

ಧಾರವಾಡ ದಲಿತ ಸಂಘಟನಾ ಸಮಿತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ

Dharwad News: ಧಾರವಾಡ: ಧಾರವಾಡ ದಲಿತ ಸಂಘಟನಾ ಸಮಿತಿಯವರು, ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಕಲಬುರ್ಗಿ ನಗರದ ಕೋಟಾನೂರು ಪ್ರದೇಶ ಹಾಗೂ ಗಂಗಾವತಿ ನಗರದಲ್ಲಿ ಡಾ. ಬಿಆರ್ ಅಂಬೇಡ್ಕರ್ ಪ್ರತಿಮೆಗೆ ಅವಮಾನ ಮಾಡಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದ್ದಾರೆ. ದುಷ್ಕರ್ಮಿಗಳನ್ನು ಪತ್ತೆಹಚ್ಚಲು ವಿಶೇಷ ಪೊಲೀಸ್ ತಂಡ ರಚನೆ ಆಗಬೇಕು. ಅವಮಾನ ಮಾಡಿದ ಆರೋಪಿಗಳ ಮೇಲೆ ಸೂಕ್ತ...

ಆಸ್ತಿ ವಿಚಾರವಾಗಿ ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಕೊಚ್ಚಿ ವೃದ್ಧೆಯ ಕೊಲೆ

Dharwad News: ಧಾರವಾಡ: ಧಾರವಾಡದಲ್ಲಿ ಬೆಳ್ಳಂಬೆಳಿಗ್ಗೆ ವೃದ್ಧೆಯ ಕೊಲೆ ನಡೆದಿದ್ದು, ದುಷ್ಕರ್ಮಿಗಳು ಕೊಲೆ ಮಾಡಿ ಪರಾರಿಯಾಗಿದ್ದಾರೆ. ಧಾರವಾಡದ ನವಲೂರು ಬಡಾವಣೆಯಲ್ಲಿ ಈ ಘಟನೆ ನಡೆದಿದೆ. ಕರೆವ್ವ ಈರಬಗೇರಿ(58) ಕೊಲೆಯಾದ ವೃದ್ಧೆಯಾಗಿದ್ದು, ಆಸ್ತಿ‌‌ ವಿಚಾರವಾಗಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ಇದೆ. ಈ ವೃದ್ಧೆ ಏಕಾಂಗಿಯಾಗಿ ಜೀವನ ನಡೆಸುತ್ತಿದ್ದು, ಇಂದು ದೇವಸ್ಥಾನಕ್ಕೆ ಹೋಗಿ ವಾಪಸ್ ಮನೆಗೆ ಹೋಗುವಾಗ,...

ಬ್ರಿಟನ್ ರಾಜ ಮೂರನೇ ಚಾರ್ಲ್ಸ್‌ಗೆ ಕ್ಯಾನ್ಸರ್‌: ಶೀಘ್ರ ಗುಣಮುಖರಾಗಲೆಂದು ಪ್ರಧಾನಿ ಮೋದಿ ಹಾರೈಕೆ

International News: ಬ್ರಿಟನ್ ರಾಜ ಮೂರನೇ ಚಾರ್ಲ್ಸ್‌ಗೆ ಕ್ಯಾನ್ಸರ್‌ ಇರುವುದು ಧೃಡಪಟ್ಟಿದ್ದು, ಚಾರ್ಲ್ಸ್ ಬೇಗ ಗುಣಮುಖರಾಗಲೆಂದು ಪ್ರದಾನಿ ಮೋದಿ, ಟ್ವೀಟ್ ಮಾಡಿ ಹಾರೈಸಿದ್ದಾರೆ. ಬಂಕಿಂಗ್ ಹ್ಯಾಮ್ ಪ್ಯಾಲೇಸ್‌ ಈ ಬಗ್ಗೆ ಸ್ಪಷ್ಟನೆ ನೀಡಿದ್ದು, ಮೂರನೇಯ ಚಾರ್ಲ್ಸ್ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ವೈದ್ಯರು ಅವರಿಗೆ ವಿಶ್ರಾಂತಿ ಪಡೆಯಲು ಸೂಚಿಸಿದ್ದಾರೆ. ಆದರೂ ಚಾರ್ಲ್ಸ್ ಕೆಲ ಕೆಲಸಗಳಲ್ಲಿ ಭಾಗಿಯಾಗುತ್ತಿದ್ದಾರೆಂದು ಹೇಳಿದೆ. ಬ್ರಿಟನ್ ರಾಣಿ...

ನಾಯಿ ತಿನ್ನದ ಬಿಸ್ಕೀಟನ್ನು ಕಾಂಗ್ರೆಸ್ ಕಾರ್ಯಕರ್ತನಿಗೆ ನೀಡಿದ ರಾಹುಲ್ ಗಾಂಧಿ

National News: ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಭಾರತ್ ನ್ಯಾಯ ಜೋಡೋ ಯಾತ್ರೆ ವೇಳೆ, ನಾಯಿಗೆ ಬಿಸ್ಕೀಟ್ ತಿನ್ನಿಸಿದ್ದಾರೆ. ಆದರೆ ನಾಯಿ ಬಿಸ್ಕೀಟ್ ತಿನ್ನಲು ನಿರಾಕರಿಸಿದೆ. ಇದೇ ಬಿಸ್ಕಿಟನ್ನು, ಕಾಂಗ್ರೆಸ್ ಕಾರ್ಯಕರ್ತನಿಗೆ ನೀಡಿದ್ದಾರೆ. ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ವೀಡಿಯೋವನ್ನು ಬಿಜೆಪಿಯ ಅಮಿತ್‌ ಮಾಳವಿಯಾ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದು, ಕೆಲ...

ಜ್ಞಾನಸುಧಾ ಸಂಸ್ಥೆಯ ವಿದ್ಯಾರ್ಥಿಗಳಿಗೆ ಹೊಯ್ಸಳ- ಕೆಳದಿ ಚೆನ್ನಮ್ಮ ಜಿಲ್ಲಾ ಪ್ರಶಸ್ತಿ

Udupi News: 2023-24ನೇ ಸಾಲಿನ ಉಡುಪಿ ಜಿಲ್ಲಾ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆ ವತಿಯಿಂದ, ಹೊಯ್ಸಳ ಮತ್ತು ಕೆಳದಿ ಚೆನ್ನಮ್ಮ ಪ್ರಶಸ್ತಿ ಯೋಜನೆಯಡಿ, ಅಸಾಧಾರಣ ಸಾಧನೆ ಮಾಡಿದ ಮಕ್ಕಳಿಗೆ, ಕೊಡುವ ಜಿಲ್ಲಾಮಟ್ಟದ ಪ್ರಶಸ್ತಿಯನ್ನು ಸಾಧನೆ ಮಾಡಿದ ಮಕ್ಕಳಿಗೆ ನೀಡಲಾಯಿತು. ಕ್ರೀಡಾ ವಿಭಾಗದಲ್ಲಿ ಕಾರ್ಕಳ ಜ್ಞಾನ ಸುಧಾ ಪದವಿಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದ...

ವಿದ್ಯಾನಗರ ಪೊಲೀಸರ ಕಾರ್ಯಾಚರಣೆ; ಅಕ್ರಮ ಸ್ಪಿರಿಟ್ ಸಾಗಟಾದ ಗ್ಯಾಂಗ್ ಜೈಲಿಗೆ

Hubli News: ಹುಬ್ಬಳ್ಳಿ: ವಿದ್ಯಾನಗರ ಪೊಲೀಸರ ಭರ್ಜರಿ ಬೇಟೆಯಾಡಿದ್ದು,ನಕಲಿ ಮಧ್ಯ ತಯಾರಿಕೆಯಲ್ಲಿ ಬಳಸುವ ಸ್ಪಿರಿಟ್ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವಾಹನದ ಮೇಲೆ ದಾಳಿ ಮಾಡಿ, 500ಕ್ಕೂ ಅಧಿಕ ಲೀಟರ್‌ ನಕಲಿ ಮಧ್ಯ ತಯಾರಿಸುವ ಸ್ಪಿರಿಟ್ ವಶಕ್ಕೆ ಪಡೆದಿದ್ದಾರೆ. ನಗರದ ಗ್ಯಾಂಗ್ ವೊಂದು ಮಹಾರಾಷ್ಟ್ರದಿಂದ ಸ್ಪಿರಿಟ್ ತಂದು, ಹುಬ್ಬಳ್ಳಿಯಲ್ಲಿ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ವಿದ್ಯಾನಗರ...

ಹಾಸನದಲ್ಲಿ ಬಂದ್ ಮಾಡಿದ್ದ ರೈಲ್ವೆ ಮೇಲ್ಸೇತುವೆ ಮತ್ತೆ ಸಂಚಾರ ಮುಕ್ತ

Hassan News: ಹಾಸನ: ಹಾಸನದಲ್ಲಿ ಮೇಲ್ಸೇತುವೆಯ ಎರಡು ಪಥದ ಕಾಮಗಾರಿ ಮುಗಿದಿದ್ದ ಹಿನ್ನೆಲೆ, ಕಳೆದ ಡಿಸೆಂಬರ್ 6ರಿಂದ ಜಿಲ್ಲಾಡವಳಿತ ವಾಹನಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಎಲ್ಲಾ ರೀತಿಯ ವಾಹನ ಓಡಾಟ ಶುರುವಾಗಿ, ಸಾರ್ವಜನಿಕರಿಗೆ ಈ ಬಗ್ಗೆ ಖುಷಿ ಇತ್ತು. ಆದರೆ ರೈಲ್ವೆ ಕ್ರಾಸಿಂಗ್ ಗೇಟ್-3 ಮುಚ್ಚಲು ಅನುಮತಿ ನೀಡಿಲ್ಲ ಎಂದು ರೈಲ್ವೆ ಇಲಾಖೆ ಫ್ಲೈ ಓವರ್...

ಗಿಲ್ಲಿ ದಾಂಡು ಆಡಿ ಎಂಜಾಯ್ ಮಾಡಿದ ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧ್ಯಾ: ವೀಡಿಯೋ ವೈರಲ್

National Political News: ನಾವು ಹಲವಾರು ಸೆಲೆಬ್ರಿಟಿಗಳನ್ನು ಕ್ರಿಕೇಟ್ ಆಡುವುದನ್ನು ನೋಡಿದ್ದೇವೆ. ಆದರೆ ಗಿಲ್ಲಿ ದಾಂಡು ಆಟ ಆಡೋ ರಾಜಕೀಯ ವ್ಯಕ್ತಿಯನ್ನು ನೋಡಿರುವುದು ಅಪರೂಪ. ಭಾರತದ ಸಾಂಪ್ರದಾಯಿಕ ಆಟವಾದ ಗಿಲ್ಲಿ ದಾಂಡು ಆಟ ಹಲವರಿಗೆ ಇಷ್ಟವಾಗುವ ಆಟ. ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಗಿಲ್ಲಿ ದಾಂಡು ಆಡಿದ್ದು, ಈ ವೀಡಿಯೋ ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ. ಮಧ್ಯಪ್ರದೇಶದ...

ಭಾರತದ ಈ ಪಟ್ಟಣದಲ್ಲಿ ಗೋಬಿ ಮಂಚೂರಿಯನ್ ನಿಷೇಧ

Goa News: ಗೋಬಿ ಮಂಚೂರಿ ಅಂದ್ರೆ ಹಲವರಿಗೆ ಇಷ್ಟವಾಗುವ ತಿಂಡಿ. ಹೂಕೋಸಿನಿಂದ ಮಾಡುವ ಈ ಪದಾರ್ಥ, ಚೈನೀಸ್ ಡಿಶ್ ಆಗಿದ್ದರೂ ಕೂಡ, ಹಲವು ಭಾರತೀಯರು ಇದನ್ನು ಇಷ್ಟಪಟ್ಟು ತಿನ್ನುತ್ತಾರೆ. ಆದರೆ ಗೋವಾದ ಮಾಪುಸಾದಲ್ಲಿ ಗೋಬಿ ಮಂಚೂರಿಯನ್ನು ನಿಷೇಧಿಸಲಾಗಿದೆ. ಇದಕ್ಕೆ ಬಳಸುವ ಬಣ್ಣ ಮತ್ತು ನೈರ್ಮಲ್ಯದ ಮೇಲಿನ ಕಾಳಜಿಯಿಂದ ಗೋಬಿ ಮಂಚೂರಿಯನ್ನು ನಿಷೇಧಿಸಲಾಗಿದೆ. ಮಾರುಕಟ್ಟೆಯಲ್ಲಿ, ಹೊಟೇಲ್‌ಗಳಲ್ಲಿ, ಹಬ್ಬ...

‘ಎಲ್ಲಿದ್ದಾಳೆ ನಿಮ್ಮ ಗೃಹಲಕ್ಷ್ಮೀ? ಯಾರಿಗೆ ಸಿಕ್ಕಿದೆ ನಿಮ್ಮ ಅನ್ನಭಾಗ್ಯ? ನಾಚಿಕೆ, ಸಂಕೋಚ ಎನ್ನುವುದಿಲ್ಲವೇ?’

Political News: ದುಡಿದು ತಾಯಿಯನ್ನು ಸಲಹಬೇಕೆಂದು ಕನಸು ಕಟ್ಟಿಕೊಂಡು ಹೊರಟ ಹಾವೇರಿ ಜಿಲ್ಲೆ ಯಲಗಚ್ಚು ಗ್ರಾಮದ ಬಸವರಾಜ ವೆಂಕಟ ಎಂಬ ಯುವಕನ ಆತ್ಮಹತ್ಯೆಗೀಡಾಗಿದ್ದಾನೆ. ಟಿಕೆಟ್ ಇಲ್ಲದೆ ರೈಲಿನಿಂದ ಹೊರದಬ್ಬಿಸಿಕೊಂಡ ಈತ, ಧಾರವಾಡ ಆಳ್ನಾವರದಲ್ಲಿ ಹೆತ್ತಮ್ಮಗೆ ಅನ್ನ ಅರಸುತ್ತಾ, ದುಡಿಮೆ ಹುಡುಕುತ್ತಾ ಹೊರಟ. ಎಲ್ಲಿಯೂ ಅವಕಾಶ ಸಿಗದೆ ಕೈ ಚೆಲ್ಲಿ ನೇಣಿಗೆ ಕೊರಳು ಒಡ್ಡಿದ್ದಾನೆ. ಮೂರು ನಾಲ್ಕು...
- Advertisement -spot_img

Latest News

ಟಿವಿಕೆ ಸರ್ಕಾರದ ಚೊಚ್ಚಲ ಬಜೆಟ್ ಧಮಾಕ – ನವವಧುವಿಗೆ 8 ಗ್ರಾಂ ಚಿನ್ನ ಹಾಗೂ ವಿದ್ಯಾರ್ಥಿಗಳಿಗೆ ಬಂಪರ್ ಗಿಫ್ಟ್!

ತಮಿಳುನಾಡಿನಲ್ಲಿ ಹೊಸದಾಗಿ ಅಧಿಕಾರಕ್ಕೆ ಬಂದಿರುವ ಟಿವಿಕೆ (TVK) ಸರ್ಕಾರವು ತನ್ನ ಮೊದಲ ಮಹತ್ವಾಕಾಂಕ್ಷೆಯ ಬಜೆಟ್ ಅನ್ನು ವಿಧಾನಸಭೆಯಲ್ಲಿ ಮಂಡಿಸಿದೆ. ರಾಜ್ಯ ಹಣಕಾಸು ಸಚಿವ ಎನ್. ಮೇರಿ...
- Advertisement -spot_img