Wednesday, August 5, 2026

Mallikarjun Kharge

ಡಿಸಿಎಂ ಡಿಕೆಶಿಗೆ ಅಭಿಮಾನ ತೋರಿಸಲು ಹೋಗಿ ಬಯ್ಯಿಸಿಕೊಂಡ ಕಾಂಗ್ರೆಸ್ ಕಾರ್ಯಕರ್ತರು

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ಮುಖಂಡರು ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ಅಭಿಮಾನ ತೋರಿಸಲು ಹೋಗಿ ಮುಜುಗರಕ್ಕೀಡಾಗಿದ್ದಾರೆ. ಈ ನಿಟ್ಟಿನಲ್ಲಿ 1 ಗಂಟೆಗೂ ಅಧಿಕ ಕಾಲ ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಡಿಕೆಶಿ ಫುಲ್ ಗರಂ ಆಗಿದ್ದು, ಕಾರ್ಯಕರ್ತರಿಗೆ ಸಾರ್ವಜನಿಕರು ಬಾಯಿಗೆ ಬಂದಂತೆ ಬೈದು ಹೋಗಿದ್ದಾರೆ. ಹೆದ್ದಾರಿಯಲ್ಲಿ ಪಟಾಕಿ ಹಾರಿಸಿದ್ದಕ್ಕೆ ಡಿಕೆಶಿ ಫುಲ್ ಗರಂ ಆಗಿದ್ದು, ಕಾಂಗ್ರೆಸ್...

ಕಾಂಗ್ರೆಸ್‌ ಗ್ಯಾರಂಟಿ ಹಳ್ಳ ಹಿಡಿದಿವೆ – ಕೇಂದ್ರ ಸಚಿವ ಜೋಶಿ ಲೇವಡಿ

Hubli News: ಹುಬ್ಬಳ್ಳಿ: ಕಾಂಗ್ರೆಸ್‌ ಘೋಷಿಸಿದ್ದ ಗ್ಯಾರಂಟಿ ಯೋಜನೆಗಳು ಹಳ್ಳ ಹಿಡಿದಿವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವ್ಯಂಗ್ಯವಾಡಿದ್ದಾರೆ. ಹುಬ್ಬಳ್ಳಿ-ಧಾರವಾಡ ಮಹಾನಗರ ಜಿಲ್ಲಾ ಘಟಕದ ಕಾರ್ಯಕಾರಣಿಯಲ್ಲಿ ಮಾತನಾಡಿದ ಅವರು, ರಾಜ್ಯದ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಆರ್ಥಿಕ ಸ್ಥಿತಿಯನ್ನು ನಿಭಾಯಿಸಲು ಸಾಧ್ಯವಾಗದ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಧರಣಿ ಮಾಡಲು ಹೊರಟಿದ್ದಾರೆ ಎಂದು ಲೇವಡಿ ಮಾಡಿದರು. 2004ರಿಂದ 2014ರವರೆಗಿನ...

ಪೊರಕೆ ಹಿಡಿದು ಬೀದಿ ಸ್ವಚ್ಛಗೊಳಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಚಿವ ಪ್ರಮೋದ್ ಮಧ್ವರಾಜ್

Hubli News: ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಇಂದು ಬೆಳ್ಳಂಬೆಳಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸೇರಿದಂತೆ ಸುಮಾರು 15000ಕ್ಕೂ ಹೆಚ್ಚು ಜನರ ಕೈಯಲ್ಲಿ ಪೊರಕೆ, ಬುಟ್ಟಿ ಕಂಡುಬಂತು. ಪರಿಣಾಮ ಹುಬ್ಬಳ್ಳಿ ಶಹರ ಭಾನುವಾರ ಶುಭ್ರವಾಗಿ ನಳ ನಳಿಸುತ್ತಿತ್ತು. ಜನಜಂಗುಳಿಯಿಂದಾಗಿ ಸದಾ ಕಸದ ರಾಶಿಯಿಂದ ತುಂಬಿರುತ್ತಿದ್ದ ಎಪಿಎಂಸಿ, ಬಸ್ ನಿಲ್ದಾಣ ಹೀಗೆ ನಗರದ ಪ್ರಮುಖ ಪ್ರದೇಶಗಳಲ್ಲಿ, ಬೀದಿ...

ತುಮಕೂರು ಜೀನಿ ಆಹಾರ ಘಟಕಕ್ಕೆ ಸಚಿವ ಚೆಲುವರಾಯಸ್ವಾಮಿ ಭೇಟಿ

Tumakuru News: ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಯರಗುಂಟಾ ಗ್ರಾಮದಲ್ಲಿರುವ ಪ್ರಸಿದ್ಧ ಸಿರಿಧಾನ್ಯಗಳಿಂದ ತಯಾರಿಸುವ ಜೀನಿ ಆಹಾರ ಘಟಕಕ್ಕೆ ಕೃಷಿ ಸಚಿವ ಚೆಲುವರಾಯಸ್ವಾಮಿ ಭೇಟಿ ನೀಡಿ, ವೀಕ್ಷಣೆ ಮಾಡಿದರು. ಈ ಬಗ್ಗೆ ತಮ್ಮ ಫೇಸ್‌ಬುಕ್ ಖಾತೆ ಮತ್ತು ಟ್ವಿಟರ್‌ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಚಿವ ಚೆಲುವರಾಯಸ್ವಾಮಿ,ತುಮಕೂರು ಜಿಲ್ಲೆ ಶಿರಾ ತಾಲ್ಲೂಕಿನ ಯರಗುಂಟಾ ಗ್ರಾಮದಲ್ಲಿರುವ ಪ್ರಸಿದ್ಧ ಸಿರಿಧಾನ್ಯಗಳಿಂದ...

ಕ್ಷುಲ್ಲಕ ಕಾರಣಕ್ಕೆ ತರಕಾರಿ ಮಾರಾಟ ಮಾಡುತ್ತಿದ್ದ ರೈತನ ಮೇಲೆ ಮಾರಣಾಂತಿಕ ಹಲ್ಲೆ

Dharwad News: ಧಾರವಾಡ: ತರಕಾರಿ ಮಾರಾಟ ಮಾಡಲು ಬಂದ ರೈತನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಘಟನೆ ಧಾರವಾಡದ ಹೊಸ ಎಪಿಎಂಸಿಯಲ್ಲಿ ನಡೆದಿದೆ. ಧಾರವಾಡ ತಾಲೂಕಿನ ಲೋಕೂರ ಗ್ರಾಮದ ರೈತ ಈರಪ್ಪ ರುದ್ರಪ್ಪ ಉಡಿಕೇರಿ ಹಲ್ಲೆಗೊಳಗಾದ ರೈತನಾಗಿದ್ದು, ಐದು ಜನ‌ ಹೊಲಸೇಲ್ ವ್ಯಾಪಾರಸ್ಥರು ಹಲ್ಲೆ ನಡೆಸಿದ್ದಾರೆ. ಪ್ರತಿನಿತ್ಯ ಈ ರೈತ ಎಪಿಎಂಸಿಗೆ ಬಂದು ತರಕಾರಿ ಮಾರಾಟ...

ಅಂಗನವಾಡಿ ಅಡುಗೆ ಸಹಾಯಕರು ಹಾಗೂ ಬಿಸಿಯೂಟ ಕಾರ್ಮಿಕರು ಪ್ರತಿಭಟನೆ

Dharwad News: ಧಾರವಾಡ : ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಂಗನವಾಡಿ ಅಡುಗೆ ಸಹಾಯಕರು ಹಾಗೂ ಬಿಸಿಯೂಟ ಕಾರ್ಮಿಕರು ಕರ್ನಾಟಕ ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಮಿಕರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ವಿರುದ್ಧ ಘೋಷಣೆ ಕೂಗುತ್ತ ಆಕ್ರೋಶ ವ್ಯಕ್ತಪಡಿಸಿದ ಅಂಗನವಾಡಿ ಅಡುಗೆ ಸಹಾಯಕರು ಹಾಗೂ...

ಹುಬ್ಬಳ್ಳಿಯಲ್ಲಿ ಮಾಜಿ ಶಾಸಕನ ಗೂಂಡಾ ವರ್ತನೆ;ನೋವು ತೋಡಿಕೊಂಡ ಚಾಲಕ

Hubballi News: ಹುಬ್ಬಳ್ಳಿ: ಜನಪ್ರತಿನಿಧಿಯಾಗಿ ಜನ ಸಾಮಾನ್ಯರ ನೋವಿಗೆ ಸ್ಪಂದನೆ ಮಾಡಬೇಕಿದ್ದ ಮಾಜಿ ಶಾಸಕರೊಬ್ಬರು ಟಿಟಿ ವಾಹನದ ಚಾಲಕನ ಮೇಲೆ ತಮ್ಮ ಸಹಚರರ ಜೋತೆ ಸೇರಿ ಹಲ್ಲೆ ನಡೆಸಿ, ವಾಹನದ ಕೀ ಕಿತ್ತುಕೊಂಡು ದರ್ಪ ಮೆರೆದು ಉದ್ಧಟತನ ತೋರಿದ ಘಟನೆ ಗೋಕುಲ್ ರಸ್ತೆಯಲ್ಲಿ ಸಂಜೆ 7.30 ಕ್ಕೆ ನಡೆದಿದೆ. ಹುಬ್ಬಳ್ಳಿಯಿಂದ ತಾರಿಹಾಳ ಕಡೆಗೆ ಹೊರಟಿದ್ದ ಟಿಟಿ...

ಕಾಂಗ್ರೆಸ್‌ ಪಕ್ಷದ ಗ್ಯಾರಂಟಿಗಳು ಕೇವಲ ಲೋಕಸಭಾ ಚುನಾವಣೆವರೆಗೂ ಮಾತ್ರ: ಶಾಸಕ ಅರವಿಂದ್ ಬೆಲ್ಲದ್

Hubli news: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಶಾಸಕ ಅರವಿಂದ್ ಬೆಲ್ಲದ್ ಮಾತನಾಡಿದ್ದು, ಕೇಂದ್ರ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ನಾಯಕರ ದೆಹಲಿ ಚಲೋ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಶಾಸಕರಿಗೆ ಅನುದಾನ ಕೊಡುವ ಯೋಗ್ಯತೆ ರಾಜ್ಯ ಕಾಂಗ್ರೆಸ್ ಸರ್ಕಾರಕ್ಕಿಲ್ಲ. ನಾನು ಶಾಸಕನಿದ್ದೇನೆ, 8 ತಿಂಗಳಾದರೂ ಒಂದು ಕೋಟಿ ರೂಪಾಯಿ ಅನುದಾನ ನೀಡಿಲ್ಲ. ಜನರ ದಾರಿ ತಪ್ಪಿಸುವಂತಹ ಕೆಲಸ ಸಿದ್ದರಾಮಯ್ಯನವರು ಮಾಡ್ತಾ...

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಕೊಡುವ ಬಗ್ಗೆ ಕ್ರಮ ಕೈಗೊಳ್ಳಲಿದ್ದೇವೆ: ಸಿಎಂ ಸಿದ್ದರಾಮಯ್ಯ

Davanagere News: ದಾವಣಗೆರೆಯಲ್ಲಿ ನಡೆದ 38ನೇ ರಾಜ್ಯ ಪತ್ರಕರ್ತರ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮೌಡ್ಯ, ಕಂದಾಚಾರ, ಕರ್ಮಸಿದ್ಧಾಂತವನ್ನು ಪತ್ರಕರ್ತರು ತಿರಸ್ಕರಿಸಿ ಜನರಿಗೆ ಸತ್ಯ ಹೇಳುವ ಧೈರ್ಯ ಬೆಳೆಸಿಕೊಳ್ಳಬೇಕು. ಪತ್ರಕರ್ತರಿಗೆ ರಾಜಕೀಯ ಬೇಕಾಗಿಲ್ಲ. ವಸ್ತುನಿಷ್ಠವಾಗಿ ಇರಬೇಕು. ನಾಡಿನ ಬಡವರು ಮತ್ತು ಮಧ್ಯಮ ವರ್ಗದವರ ಆರ್ಥಿಕ ಶಕ್ತಿ ಹೆಚ್ಚಿಸುವ ಗ್ಯಾರಂಟಿ ಯೋಜನೆಗಳನ್ನು ಪತ್ರಕರ್ತರು ಬಿಟ್ಟಿ...

ನಟಿ ಪೂನಂ ಪಾಂಡೆ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯ

Movie News: ಬರೀ ಬೇಡದ ವಿವಾದ ಎಬ್ಬಿಸಿ ಇಲ್ಲಿಯವರೆಗೂ ಫೇಮಸ್ ಆದ ನಟಿ, ಮಾಡೆಲ್ ಅಂದ್ರೆ ಪೂನಂ ಪಾಂಡೆ. ನಿನ್ನೆವರೆಗೂ ತರಹೇವಾರಿ ಹೇಳಿಕೆ ಕೊಟ್ಟು, ವಿವಾದ ಎಬ್ಬಿಸಿಕೊಂಡು, ಗಾಸಿಪ್ ಕ್ವೀನ್ ಎಂದೇ ಖ್ಯಾತಳಾಗಿದ್ದ ಪೂನಂ ಪಾಂಡೆ, ನಿನ್ನೆ ಹೇಳಿದ ಸುಳ್ಳು ಮಾತ್ರ ಕ್ಷಮಿಸಲು ಅಸಾಧ್ಯವಾಗಿದ್ದು. ಓರ್ವ ಸೆಲೆಬ್ರಿಟಿ ಆಗಿ, ಈ ರೀತಿ ಸುಳ್ಳು ಸುಳ್ಳು...
- Advertisement -spot_img

Latest News

ಬಂಡಾಯಗಾರರಿಗೆ ಡಿ.ಕೆ. ಶಿವಕುಮಾರ್ ಖಡಕ್ ವಾರ್ನಿಂಗ್ – ‘2 ನಿಮಿಷದಲ್ಲಿ ರಾಜೀನಾಮೆ ಓಕೆ, ಟಿಕೆಟ್ ಕಟ್!’

ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....
- Advertisement -spot_img