Dharwad Political News: ಧಾರವಾಡ: ಬೈರಿದೇವರ ಕೊಪ್ಪ ಸಮೀಪ ವೇಗವಾಗಿ ಬಂದ ಬಿಆರ್ಟಿಎಸ್ ಬಸ್ ಜೆಸಿಬಿಗೆ ಡಿಕ್ಕಿಯಾದ ನಂತರ, ಉಂಟಾಗಿದ್ದ ಗಲಾಟೆಯನ್ನು ಶಮನಗೊಳಿಸಿದ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಲಾಡ್ ಅವರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿರುವ ಘಟನೆ ಶುಕ್ರವಾರ ನಡೆದಿದೆ.
ಧಾರವಾಡ ಜಿಲ್ಲಾ ಪ್ರವಾಸದಲ್ಲಿದ್ದ ಸಚಿವ ಸಂತೋಷ್ ಲಾಡ್ ಅವರು...
Hubli News: ಹುಬ್ಬಳ್ಳಿ: ಹುಬ್ಬಳ್ಳಿಯ ಉತ್ತರ ವಿಭಾಗದ ಸಹಾಯಕ ಪೋಲಿಸ ಆಯುಕ್ತರಾಗಿ ಶಿವಪ್ರಕಾಶ್ ರಾಜೇಂದ್ರ ನಾಯ್ಕ ಅವರು ನೂತನವಾಗಿ ನಿನ್ನೆಯ ದಿನ ಅಧಿಕಾರ ವಹಿಸಿಕೊಂಡರು.
ಉತ್ತರ ವಿಭಾಗದ ಸಹಾಯಕ ಪೋಲಿಸ ಆಯುಕ್ತರಾಗಿದ್ದ ಬಲಪ್ಪ ನಂದಗಾವಿ ಅವರ ಸ್ಥಳಕ್ಕೆ ಶಿವಪ್ರಕಾಶ್ ನಾಯ್ಕ ಅವರನ್ನು ಸರ್ಕಾರ ನೇಮಕ ಮಾಡಿ ಆದೇಶವನ್ನು ಹೊರಡಿಸಿತ್ತು.
ಇನ್ನು ಶಿವಪ್ರಕಾಶ್ ನಾಯ್ಕ ಅವರು ಈ ಹಿಂದೆ...
Political News: ನವದೆಹಲಿ: ಕೇಂದ್ರದ ಮಧ್ಯಂತರ ಬಜೆಟ್ (Budget 2024) ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದ ಸಂಸದ ಡಿ.ಕೆ. ಸುರೇಶ್ (DK Suresh), ಭಾರತ ವಿಭಜನೆ ಬಗ್ಗೆ ಮಾತನಾಡಿದ್ದರು. ಇದಕ್ಕೀಗ ರಾಜ್ಯಾದ್ಯಂತ ವ್ಯಾಪಕ ಖಂಡನೆ ವ್ಯಕ್ತವಾಗುತ್ತಿದೆ. ಇನ್ನು ಇದಕ್ಕೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್(Basangouda Patil Yatnal) ಪ್ರತಿಕ್ರಿಯಿಸಿ, ಕನಕಪುರದ ಬಂಡೆ ಒಡೆದಷ್ಟು ಸುಲಭ...
Political News: ಬೆಂಗಳೂರು: ಹಿಂದೂಗಳಾರೂ ಕುಂಕುಮ, ವಿಭೂತಿ ಬೇಡ ಅಂತಾ ಹೇಳಲ್ಲ. ಕುಂಕುಮ ಬೇಡ ಎನ್ನುವ ಇವರು ಹಿಂದೂನಾ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಶಾಸಕ ಸಿ.ಟಿ.ರವಿ ವಾಗ್ದಾಳಿ ಮಾಡಿದ್ದಾರೆ. ವಿಜಯನಗರದಲ್ಲಿ ಹಂಪಿ ಉತ್ಸವದಲ್ಲಿ ಕುಂಕುಮ ಹಾಕಲು ಸಿಎಂ ಸಿದ್ದರಾಮಯ್ಯ ಹಿಂದೇಟು ವಿಚಾರವಾಗಿ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಾತೆತ್ತಿದರೆ ನಾನು...
Dharwad News: ಧಾರವಾಡ: ಕುಖ್ಯಾತ ದರೋಡೆಕೊರರ ಹೆಡೆಮುರಿ ಕಟ್ಟುವಲ್ಲಿ ಧಾರವಾಡ ವಿದ್ಯಾಗಿರಿ ಪೋಲಿಸರು ಯಶಸ್ವಿಯಾಗಿದ್ದಾರೆ.
ರಾತ್ರಿ ವೇಳೆಯಲ್ಲಿ ಕಾರು, ಬೈಕ್ ಹಾಗೂ ಒಂಟಿ ಪ್ರಯಾಣಿಕರನ್ನು ಟಾರ್ಗೆಟ್ ಮಾಡಿ ದರೋಡೆ ಮಾಡುತ್ತಿದ್ದ ಖತರ್ನಾಕ್ ಟೀಮ್ ಇದಾಗಿದ್ದು, ಜ.1 ರಂದು ಧಾರವಾಡ ಐಐಐಟಿ ಹತ್ತಿರ ಹುಬ್ಬಳ್ಳಿಯ ನಿವಾಸಿ ಮಲ್ಲಿಕಾರ್ಜುನ ಬಡ್ನಿ ಎಂಬಾತರ ಕಾರನ್ನು ಅಡ್ಡಗಟ್ಟಿ, ಕಾರಿನ ಕ್ಲಾಸ್ ಒಡೆದು...
Hubli News: ಹುಬ್ಬಳ್ಳಿ : ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ. ಸಂಸ್ಥೆಯಲ್ಲಿನ ನೂನ್ಯತೆ ಹಾಗೂ ಸಮಸ್ಯೆಗಳನ್ನು ಬಗೆಹರಿಸಲು ಮುಂದಾಗುವೆ. ನನಗೆ ವಹಿಸಿದ ಜವಾಬ್ದಾರಿಯನ್ನು ಪಾರದಾರ್ಶಕವಾಗಿ ನಿಭಾಯಿಸುತ್ತೇನೆ. ಸಂಸ್ಥೆಯ ಅಭಿವೃದ್ಧಿಗೆ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಸಂಸ್ಥೆಯನ್ನು ಲಾಭದ ಹಾದಿಗೆ ತರಲು ಪ್ರಯತ್ನಿಸುವೆ. ಹೀಗಾಗಿ ಎಲ್ಲರ ಸಹಾಯ ಮತ್ತು...
Political News: ಡಿ.ಕೆ.ಸುರೇಶ್ ದೇಶ ಇಬ್ಭಾಗವಾಗುವ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ ನಾಯಕರು ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಆದರೆ ಕಾಂಗ್ರೆಸ್ನ ಹಲವು ನಾಯಕರು ಸುರೇಶ್ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ. ಇದೀಗ ಸಿಎಂ ಕೂಡ ಹೀಗೆ ಹೇಳಿದ್ದು, ದೇಶ ವಿಭಜನೆಯಾಗಬೇಕು ಎಂದು ನಾವು ಯಾರೂ ಬಯಸುವುದಿಲ್ಲ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯದಿಂದ ನೊಂದು ಡಿ.ಕೆ ಸುರೇಶ್ ಅವರು...
International News: ಫ್ಲೋರಿಡಾದ ಟ್ರೈಲರ್ ಪಾರ್ಕ್ನಲ್ಲಿ ಸಣ್ಣ ವಿಮಾನ ಪತನವಾಗಿದ್ದು, ಹಲವರು ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿದ್ದ ಕೆಲವು ಮನೆಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಅಲ್ಲಿನ ವಾಸಿಗಳೂ ಬೆಂಕಿಗೆ ಆಹುತಿಯಾಗಿರುವ ಶಂಕೆ ಇದೆ.
ಅಗ್ನಿಶಾಮಕ ದಳದವರು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದ್ದಾರೆ. ಸಾವಿನ ಸಂಖ್ಯೆ ಎಷ್ಟಾಗಿದೆ ಎಂದು ಇದುವರೆಗೂ ತಿಳಿದುಬಂದಿಲ್ಲ. ಈ ಘಟನೆಯಲ್ಲಿ ಮೂವರು ಮನೆ ಅರ್ದಂಬರ್ಧ ಸುಟ್ಟು ಹೋಗಿದ್ದು,...
Movie News: ತಮಿಳು ನಟ ದಳಪತಿ ವಿಜಯ್ ರಾಜಕೀಯಕ್ಕೆ ಎಂಟ್ರಿ ಕೊಡುತ್ತಾರೆ ಎಂದು ಹಲವು ದಿನಗಳಿಂದ ಸುದ್ದಿ ಇತ್ತು. ಆದರೆ ಇಂದು ಆ ಸುದ್ದಿ ನಿಜವಾಗಿದ್ದು, ದಳಪತಿ ರಾಜಕೀಯಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಹೊಸ ಪಕ್ಷವನ್ನು ಘೋಷಣೆ ಮಾಡಿದ್ದಾರೆ. ತಮಿಳಗ ವೆಟ್ರಿ ಕಳಗಂ ಎಂದು ಪಕ್ಷಕ್ಕೆ ನಾಮಕರಣ ಮಾಡಿದ್ದಾರೆ.
ವಿಜಯ್ ಸಿನಿಮಾ ಬಂದ್ರೆ, ಅದು ಕೋಟಿ ಕೋಟಿ...
Political News: ವಿಧಾನಸೌಧದಲ್ಲಿ ಇಂದು ಕೇಂದ್ರದ ಮಧ್ಯಂತರ ಬಜೆಟ್'ನಲ್ಲಿ ರಾಜ್ಯಕ್ಕೆ ಆಗಿರುವ ಅನ್ಯಾಯದ ಕುರಿತು ಸುದ್ದಿಗೋಷ್ಠಿ ನಡೆಸಿ, ಡಿಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದ್ದು, ಬಿಜೆಪಿಗರು ನಮ್ಮ ಗ್ಯಾರಂಟಿ ಯೋಜನೆ ನೋಡಿಯಾದರೂ, ತಾವು ಬಜೆಟ್ ಮಂಡಿಸಬೇಕಿತ್ತು ಎಂದು ಹೇಳಿದ್ದಾರೆ.
ದೇಶದಲ್ಲಿ ಹೆಚ್ಚು ತೆರಿಗೆ ಕಟ್ಟುವ ಕರ್ನಾಟಕಕ್ಕೆ ಕೇಂದ್ರ ಸರ್ಕಾರ ಮಧ್ಯಂತರ ಬಜೆಟ್'ನಲ್ಲಿ ಅನ್ಯಾಯ ಮಾಡಿದ್ದು, ಈ ಬಜೆಟ್ನಿಂದ ನಮಗೆ...
ಸಚಿವ ಸಂಪುಟ ವಿಸ್ತರಣೆಯ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದಲ್ಲಿ ಭುಗಿಲೆದ್ದಿರುವ ಅಸಮಾಧಾನದ ಹೊಗೆಯನ್ನು ನಂದಿಸಲು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅತ್ಯಂತ ಕಠಿಣ ಹಾಗೂ ದಿಟ್ಟ ಹೆಜ್ಜೆ ಇಟ್ಟಿದ್ದಾರೆ....