Saturday, July 18, 2026

Mallikarjun Kharge

Political News: ಕಾಂಗ್ರೆಸ್​ನ 99 ಸಂಸದರು ಅನರ್ಹ?

Political News: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಮಹಿಳೆಯರ ಬ್ಯಾಂಕ್ ಖಾತೆಗೆ ವಾರ್ಷಿಕವಾಗಿ 1 ಲಕ್ಷ ರೂಪಾಯಿ ಹಣ ಜಮೆ ಮಾಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭರವಸೆ ನೀಡಿದ್ದರು. ಇದೀಗ ಈ ವಿಚಾರ ಕಾಂಗ್ರೆಸ್​ಗೆ ದೊಡ್ಡ ತಲೆನೋವು ತಂದೊಡ್ಡಿದೆ. ಅಲ್ಲದೇ, ಕಾಂಗ್ರೆಸ್​ನ 99 ಸಂಸದರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಪತ್ರ...

Political News: ಪ್ರಧಾನಿ ಮೋದಿ ತಿಂಗಳ ಸಂಬಳ ಎಷ್ಟು?

National News: ಪ್ರಧಾನಿ ನರೇಂದ್ರ ಮೋದಿ ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡಿದ್ದಾರೆ. ರಾಷ್ಟ್ರಭವನದ ಹೊರಗಡೆ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೋದಿ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಆದರೆ, ಮೋದಿ ಅವರು ತಿಂಗಳ ಸ್ಯಾಲರಿ ಎಷ್ಟು? ಅವರಿಗೆ ಯಾವ ಯಾವ ಭತ್ಯೆ ನೀಡಲಾಗುತ್ತದೆ? ಎಂಬ ಕುತೂಹಲ ಪ್ರತಿಯೊಬ್ಬರಿಗೂ ಇದ್ದೇ ಇರುತ್ತದೆ. ಪ್ರಧಾನಿ ಮೋದಿ...

Political News: ರೈತರಿಗೆ ಮೋದಿ ಸಿಹಿ ಸುದ್ದಿ.. ಬ್ಯಾಂಕ್ ಖಾತೆಗೆ 2,000 ರೂ.

National Political News: ಮೂರನೇ ಬಾರಿಗೆ ಪ್ರಧಾನಿ ಪಟ್ಟವನ್ನು ಅಲಂಕರಿಸಿದ 24 ಗಂಟೆಯೊಳಗೆ ನರೇಂದ್ರ ಮೋದಿ ಅವರು ದೇಶದ ರೈತರಿಗೆ ಭರ್ಜರಿ ಗುಡ್​ನ್ಯೂಸ್ ಕೊಟ್ಟಿದ್ದಾರೆ. ಕಿಸಾನ್ ಸಮ್ಮಾನ್ ನಿಧಿಯ ಕಂತು ಬಿಡುಗಡೆ ಮಾಡುವ ಕಡತನಕ್ಕೆ ಮೋದಿ ಸಹಿ ಹಾಕಿದ್ದಾರೆ. ಪ್ರಧಾನ ಮಂತ್ರಿ ಕಿಸಾನ್ ನಿಧಿಯ 17ನೇ ಕಂತನ್ನು ಬಿಡುಗಡೆ ಮಾಡುವ ಕಡತಕ್ಕೆ ಮೋದಿ ಸಹಿ ಹಾಕಿದ್ದು,...

Political News: ನಿರ್ಮಲಾ ವಿರುದ್ಧ ಬಿಜೆಪಿ ನಾಯಕರಿಂದಲೇ ಬಂಡಾಯ

Political News: ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಮೋದಿ ಜೊತೆ 72 ಸಚಿವರೂ ಕೂಡ ಮಂತ್ರಿಯಾಗಿ ಪದಗ್ರಹಣ ಮಾಡಿದ್ದಾರೆ. ಆದರೆ, ರಾಜ್ಯಸಭಾ ಸದಸ್ಯೆ ನಿರ್ಮಲಾ ಸೀತಾರಾಮನ್ ಅವರು ಮಂತ್ರಿಯಾಗಿರುವುದಕ್ಕೆ ಬಿಜೆಪಿಯಲ್ಲೇ ವಿರೋಧ ವ್ಯಕ್ತವಾಗಿದೆ. ಮೋದಿ 2.0 ಸರ್ಕಾರದಲ್ಲಿ ಹಣಕಾಸು ಸಚಿವೆಯಾಗಿದ್ದ ನಿರ್ಮಲಾ, 3.0 ಸರ್ಕಾರದಲ್ಲೂ ಕ್ಯಾಬಿನೆಟ್ ದರ್ಜೆಯ ಸಚಿವೆಯಾಗಿ...

ನಟ ಯುವ ರಾಜ್​ಕುಮಾರ್ ವಿಚ್ಛೇದನ ವಿಚಾರ- ನಟ ಶಿವಣ್ಣ ಅಚ್ಚರಿಯ ಹೇಳಿಕೆ!

Sandalwood News: ದೊಡ್ಮನೆ ಕುಡಿ ನಟ ಯುವ ರಾಜ್ ಕುಮಾರ್ ತಮ್ಮ ಪತ್ನಿ ಶ್ರೀದೇವಿ ಭೈರಪ್ಪಗೆ ಡಿವೋರ್ಸ್ ನೀಡಲು ಮುಂದಾಗಿದ್ದಾರೆ. ಶ್ರೀದೇವಿ ಅವರು ಕ್ರೌರ್ಯ, ಮಾನಸಿಕ ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪಿ ಯುವ ರಾಜ್​ಕುಮಾರ್ ವಿಚ್ಛೇದನ ನೀಡಲು ಮುಂದಾಗಿದ್ದಾರೆ. ಈ ಕುರಿತು ಹ್ಯಾಟ್ರಿಕ್ ಹೀರೋ ಶಿವರಾಜ್​ಕುಮಾರ್ ಮೊದಲ ಪ್ರತಿಕ್ರಿಯೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಶಿವಣ್ಣ, ಯುವ...

Political News: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಕ್ಷಮೆ ಕೇಳಿದ ಸಿಎಂ ಸಿದ್ಧರಾಮಯ್ಯ

Political News: ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಸ್ಪರ್ಧಿಸಿದ್ದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಸೋಲುಕಂಡಿದ್ದು ಗೊತ್ತೇ ಇದೆ. ಇದರ ಬೆನ್ನಲ್ಲೇ ಮಗನ ಸೋಲಿನ ಬೇಸರದಲ್ಲಿದ್ದ ಲಕ್ಷ್ಮೀ ಹೆಬ್ಬಾಳ್ಕರ್​ಗೆ ಸಿಎಂ ಸಿದ್ದರಾಮಯ್ಯ ಅವರು ಕ್ಷಮೆ ಕೇಳಿದ್ದಾರೆ. ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್, ಸತೀಶ್ ಜಾರಕಿಹೊಳಿ ಹಾಗೂ ಚಿಕ್ಕೋಡಿ ಸಂಸದೆ ಪ್ರಿಯಾಂಕಾ ಜಾರಕಿಹೊಳಿ ಅವರು...

ವಿಚ್ಛೇದನಕ್ಕೆ 5 ಕಾರಣ ಬಿಚ್ಚಿಟ್ಟ ನಿವೇದಿತಾ-ಚಂದನ್ ಶೆಟ್ಟಿ

Sandalwood News: ಸ್ಯಾಂಡಲ್​ವುಡ್​ನ ಕ್ಯೂಟ್ ಜೋಡಿಯಾಗಿದ್ದ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ವಿಚ್ಛೇದನ ಪಡೆದಿರುವ ಸುದ್ದಿ ಗೊತ್ತೇ ಇದೆ. ಡಿವೋರ್ಸ್ ಬೆನಲ್ಲೇ ಚಂದನ್ ಶೆಟ್ಟಿ ಹಾಗೂ ನಿವೇದಿತಾ ಗೌಡ ಸುದ್ದಿಗೋಷ್ಠಿ ನಡೆಸುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಪ್ರಶ್ನೆ: ಮಕ್ಕಳನ್ನು ಮಾಡಿಕೊಳ್ಳುವ ಸಂಬಂಧ ಇಬ್ಬರ ನಡುವೆ ಕಿತ್ತಾಟ ನಡೆಯಿತಾ? ಉತ್ತರ: ನಾಲ್ಕು ವರ್ಷದ ಹಿಂದೆ ಪರಸ್ಪರ...

ದಾಖಲೆ ವೀರನಿಗೆ ಬೆಟ್ಟದಷ್ಟು ಸವಾಲು, ಕೇಳಬೇಕಿದೆ ಜನಸಾಮಾನ್ಯರ ಅಹವಾಲು..!

Hubli News: ಹುಬ್ಬಳ್ಳಿ: ರಾಷ್ಟ್ರಮಟ್ಟದ ರಾಜಕಾರಣದಲ್ಲಿ ಹುಬ್ಬಳ್ಳಿಯ ಕೀರ್ತಿಯನ್ನು ಹೆಚ್ಚಿಸಿದವರಲ್ಲಿ ಪ್ರಹ್ಲಾದ್ ಜೋಶಿ ಕೂಡ ಒಬ್ಬರು. ಧಾರವಾಡ ಲೋಕಸಭಾ ಕ್ಷೇತ್ರದಲ್ಲಿ ಸತತ 5ನೇ ಬಾರಿ ಗೆಲುವು ದಾಖಲಿಸಿ ಸಾಧನೆ ಮಾಡಿದವರಲ್ಲಿ ಮೊದಲಿಗರಾದ ಬಿಜೆಪಿಯ ವಿಜೇತ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಅವರ ಎದುರಿಗೆ ಸವಾಲುಗಳ ಬೆಟ್ಟವೇ ಇದೆ. ಅವುಗಳನ್ನು ಎದುರಿಸುವ ಮೂಲಕ ಜಿಲ್ಲೆಯಲ್ಲಿ ಅಭಿವೃದ್ಧಿ ಹೆಚ್ಚಿಸಬೇಕು...

ಉಪಚುನಾವಣೆ ದಿನಾಂಕ ಘೋಷಣೆ

Political News: 7 ರಾಜ್ಯಗಳ 13 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವನಾ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಿಸಿದೆ. ಜುಲೈ 10 ರಂದು ಉಪಚುನಾವಣೆ ನಡೆಯಲಿದ್ದು, ಜುಲೈ 13ರಂದು ಫಲಿತಾಂಶ ಪ್ರಕಟವಾಗಲಿದೆ. ಪಶ್ಚಿಮ ಬಂಗಾಳದ ರಾಯ್ ಗಂಜ್, ರಣಘಾಟ್ ದಕ್ಷಿಣ, ಬಾಗ್ಡಾ ಮತ್ತು ಮಾಣಿಕ್ತಾಲಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ. ಬಿಹಾರದ ರುಪೌಲಿ, ತಮಿಳುನಾಡಿನ ವಿಕ್ರವಂಡಿ, ಮಧ್ಯಪ್ರದೇಶದ ಅಮರವಾರ,...

ಹಾಸನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರ ಸಂಭ್ರಮ

Hassan News: ಹಾಸನ: ನರೇಂದ್ರ ಮೋದಿ ಮೂರನೇಯ ಬಾರಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದು, ಈ ಹಿನ್ನೆಲೆ ಹಾಸನದಲ್ಲಿ ಬಿಜೆಪಿ ಕಾರ್ಯಕರ್ತರು ಸಂಭ್ರಮಿಸಿದ್ದಾರೆ. ಹಾಸನ ನಗರದ ಎಂ.ಜಿ.ರಸ್ತೆಯಲ್ಲಿರುವ ಗಾಂಧಿ ಪ್ರತಿಮೆ ಎದುರು ಪಟಾಕಿ ಸಿಡಿಸಿ, ನರೇಂದ್ರ ಮೋದಿ ಪರ ಘೋಷಣೆ ಕೂಗಿ, ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ಇನ್ನೊಂದೆಡೆ ಕೇಂದ್ರ ಸಚಿವರಾಗಿ ಹೆಚ್.ಡಿ.ಕುಮಾರಸ್ವಾಮಿ, ಪ್ರಮಾಣವಚನ ಸ್ವೀಕರಿಸಿದ್ದು, ಹಾಸನದಲ್ಲಿ ಜೆಡಿಎಸ್ ಕಾರ್ಯಕರ್ತರು...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img