Wednesday, August 5, 2026

Mallikarjun Kharge

ವಿವಾದದ ಬಳಿಕ ಫೋಟೋ ಶೇರ್ ಮಾಡಿದ ಪವಿತ್ರಾಗೌಡ: ಎಲ್ಲರ ಕಣ್ಣು ಟ್ಯಾಟೂ ಮೇಲೆ

Movie News: ಮೊನ್ನೆ ತಾನೇ ನಟ ದರ್ಶನ್ ತುಗೂದೀಪ ಜೊತೆ ಪವಿತ್ರಾ ಗೌಡ ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ವೀಡಿಯೋ ಶೇರ್ ಮಾಡಿ, ಈ ಬಂಧನಕ್ಕೆ ಹತ್ತು ವರ್ಷ. ಈ ಬಂಧ ಹೀಗೆ ಇರಲಿ ಎಂದು ಬರೆದುಕೊಂಡಿದ್ದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದ ವಿಜಯಲಕ್ಷ್ಮೀ ದರ್ಶನ್, ಈ ರೀತಿ ಇನ್ನೊಬ್ಬರ ಗಂಡನ ಜೊತೆ ಬಾಂಧವ್ಯವಿರುವಂತೆ ಫೋಟೋ ಶೇರ್...

ಸರ್ಕಾರ ಪತನವಾಗುವ ಬಗ್ಗೆ ಶಾಕಿಂಗ್ ಸ್ಟೇಟ್‌ಮೆಂಟ್ ಕೊಟ್ಟ ಸಚಿವ ಸಂತೋಷ್ ಲಾಡ್

Hubli: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಸಚಿವ ಸಂತೋಷ್ ಲಾಡ್, ಸರ್ಕಾರ ಪತನವಾಗುವ ಬಗ್ಗೆ ಮಾತನಾಡಿದ್ದಾರೆ. ಸರ್ಕಾರ ಪತನವಾಗುವ ಸಮಯಯಕ್ಕೆ ಆಗತ್ತೆ ಬಿಡ್ರಿ ಎಂದಿದ್ದಾರೆ. ಸರ್ಕಾರ ಪತನ ಆಗತ್ತೆ ಅನ್ನೋದು ಬಿಟ್ರೆ ಬಿಜೆಪಿಯವರಿಗೆ ಏನ ಪ್ರಶ್ನೆ ಇಲ್ಲ. ಚುನಾವಣೆ ಬರ್ತಿದೆ, ವಿಜಯೇಂದ್ರ ಬರ್ತಾರೆ, ಸರ್ಕಾರ ಪತನ ಆಗತ್ತೆ ಅಂದ್ರೆ ನಾವ ಏನ ಹೇಳೋಣ..? ಸರ್ಕಾರ ಪತನ ಆಗೋದೆ...

11 ದಿನದಲ್ಲಿ 25 ಲಕ್ಷ ಜನರಿಂದ ಬಾಲಕರಾಮನ ದರ್ಶನ: 11 ಕೋಟಿ ಕಾಣಿಕೆ ಸಂಗ್ರಹ

Utthar Pradesh: ಉತ್ತರಪ್ರದೇಶದ ಅಯೋಧ್ಯೆಯಲ್ಲಿ 11 ದಿನಗಳ ಹಿಂದಷ್ಟೇ ರಾಮಲಲ್ಲಾ ಮೂರ್ತಿ ಪ್ರತಿಷ್ಠಾಪನೆಯಾಗಿ, ರಾಮಮಂದಿರ ಉದ್ಘಾಟನೆಯಾಗಿತ್ತು. ಅಂದಿನಿಂದ ಇಂದಿನವರೆಗೂ 25 ಲಕ್ಷ ಜನ ಭಕ್ತರು ರಾಮಲಲ್ಲಾ ದರ್ಶನಕ್ಕಾಗಿ ಬಂದಿದ್ದು, 11 ಕೋಟಿ ದೇಣಿಗೆ ಸಂಗ್ರಹವಾಗಿದೆ. ರಾಮನ ದರ್ಶನಕ್ಕೆ ಬಂದ ಭಕ್ತರು ಹುಂಡಿಗೆ 8 ಕೋಟಿ ಕಾಣಿಕೆ ಹಾಕಿದ್ದು, ಚೆಕ್, ಆನ್‌ಲೈನ್ ಮೂಲಕ 3ವರೆ ಕೋಟಿ ಹಣ...

ಡಿ.ಕೆ.ಸುರೇಶ್ ಹೇಳಿಕೆಯನ್ನು ಬಿಜೆಪಿಯವರು ತಿರುಚುತ್ತಿದ್ದಾರೆ: ತಮ್ಮನ ಪರ ಡಿಕೆಶಿ ಬ್ಯಾಟಿಂಗ್

Political News: ನಿನ್ನೆ ಸಂಸದ ಡಿ.ಕೆ.ಸುರೇಶ್ ಮಾತನಾಡಿ, ಕೇಂದ್ರ ಸರ್ಕಾರ ಹೀಗೆ ಮಾಡಿದರೆ, ನಾವು ಮುಂದೊಂದು ದಿನ ಪ್ರತ್ಯೇಕ ರಾಷ್ಟ್ರದ ಬೇಡಿಕೆ ಇಡಬೇಕಾಗುತ್ತದೆ ಎಂದು ಹೇಳಿದ್ದರು. ಈ ಬಗ್ಗೆ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿ, ಕಾಂಗ್ರೆಸ್ ಪಕ್ಷದ ಬಗ್ಗೆ, ಸುರೇಶ್ ಬಗ್ಗೆ ಆಕ್ರೋಶ ಹೊರಹಾಕಿದ್ದರು. ಈ ಬೆಳವಣಿಗೆ ನಡುವೆ, ತಮ್ಮನ ಪರ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡುವ...

‘ಸಿಬಿಐ, ಐಟಿ, ಇಡಿಗಳು ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ’

Political News: ವಿಪಕ್ಷ ನಾಯಕರ ಮೇಲೆ ಇಡಿ ದಾಳಿ ನಡೆಸಿದ್ದಕ್ಕಾಗಿ, ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ಅಲ್ಲದೇ ಇದಕ್ಕೆಲ್ಲ ಕಾರಣ ಬಿಜೆಪಿ ಎಂದು ವಾಗ್ದಾಳಿ ನಡೆಸಿದ್ದಾರೆ. ಸಿಬಿಐ, ಐಟಿ, ಇಡಿ ಗಳು ಈಗ ಸ್ವಾಯತ್ತ ಸಂಸ್ಥೆಗಳಾಗಿ ಉಳಿದಿಲ್ಲ, ಬಿಜೆಪಿ ಪಕ್ಷದ ಅಂಗಸಂಸ್ಥೆಗಳಂತೆ ಕಾರ್ಯನಿರ್ವಹಿಸುತ್ತಿವೆ ಎಂಬುದಕ್ಕೆ ಕಳೆದ ಹತ್ತು ವರ್ಷಗಳಲ್ಲಿ ವಿಪಕ್ಷ ನಾಯಕರ...

ಅದ್ದೂರಿಯಾಗಿ ಜರುಗಿದ ಆನೆ ಅಂಬಾರಿ, ತುಲಾಭಾರ ಮಹೋತ್ಸವ

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಫಕೀರ ಸಿದ್ದರಾಮ ಸ್ವಾಮೀಜಿಗಳ ಅಮೃತ ಮಹೋತ್ಸವ ಕಾರ್ಯಕ್ರಮ ಅದ್ದೂರಿಯಾಗಿ ನೆರವೇರಿತು. ಹುಬ್ಬಳ್ಳಿಯ ಮೂರು ಸಾವಿರ ಮಠದಿಂದ ಭವ್ಯವಾದ ಶೋಭಾಯಾತ್ರೆ ಮಾಡಲಾಯಿತು. ಐದು ಆನೆ, ಐದು ಒಂಟೆ, ಐದು ಕುದುರೆಗಳು ಸೇರಿದಂತೆ ವಿವಿಧ ಕಲಾತಂಡಗಳು ಶೋಭಾಯಾತ್ರೆಯಲ್ಲಿ ಭಾಗವಹಿಸಿದ್ದವು. ಫಕೀರ ಸಿದ್ದರಾಮ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ, ಮೂರು ಸಾವಿರ ಮಠದ ಮೂಜಗು ಸ್ವಾಮೀಜಿಗಳನ್ನು...

ಫಕೀರ ಸಿದ್ಧರಾಮ ಸ್ವಾಮೀಜಿ ಅಮೃತ ಮಹೋತ್ಸವ- ಆನೆ ಅಂಬಾರಿ ಮೆರವಣಿಗೆ ವೈಭವ

Hubli News: ಹುಬ್ಬಳ್ಳಿ: ಫಕೀರ ಸಿದ್ದರಾಮ ಸ್ವಾಮೀಜಿಗಳ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಆನೆ ಅಂಬಾರಿ ಮೆರವಣಿಗೆ ನಡೆಸಲಾಯಿತು. ಮೂರು ಸಾವಿರ ಮಠದಿಂದ ನಡೆದ ಮೆರವಣಿಯಲ್ಲಿ ಐದು ಆನೆ, ಐದು ಒಂಟೆ, ಐದು ಕುದುರೆ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮೆರಗು ನೀಡಿದವು. ಫಕೀರ ಸಿದ್ದರಾಮ ಸ್ವಾಮೀಜಿ, ದಿಂಗಾಲೇಶ್ವರ ಸ್ವಾಮೀಜಿ, ಮೂರು ಸಾವಿರ ಮಠದ ಮೂಜಗು ಸ್ವಾಮೀಜಿಗಳು...

ಇದೊಂದು ಜನಪರ, ಅಭಿವೃದ್ಧಿಪರ ಹಾಗೂ ವಿಕಾಸಪೂರಕ ಬಜೆಟ್: ಮಾಜಿ ಸಿಎಂ ಕುಮಾರಸ್ವಾಮಿ

Political News: ಇಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಮಂಡಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಈ ಬಜೆಟ್ ವಿಕಾಸಪೂರಕ ಮತ್ತು ಅಭಿವೃದ್ಧಿಪರ ಬಜೆಟ್ ಅಂದಿದ್ದಾರೆ. ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ ಮಧ್ಯಂತರ ಬಜೆಟ್ ಅನ್ನು ನಾನು ಸ್ವಾಗತಿಸುತ್ತೇನೆ. ಕೃಷಿ ವಲಯ ಮತ್ತು...

“ಇದು ವಿಕಸಿತ ಭಾರತ ಅಲ್ಲ, ವಿನಾಶಕಾರಿ ಭಾರತದ ಬಜೆಟ್”

Political News: ಇಂದು ಕೇಂದ್ರ ವಿತ್ ಸಚಿವೆ ನಿರ್ಮಲಾ ಸೀತಾರಾಮನ್ ಕೇಂದ್ರ ಬಜೆಟ್ ಮಂಡಿಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡುವ ಮೂಲಕ ಟೀಕೆ ಮಾಡಿದ್ದಾರೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಂಡಿಸಿದ 2024-25ರ ಮಧ್ಯಂತರ ಆಯವ್ಯಯ ಪತ್ರದಲ್ಲಿ ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಸನ್ಮಾನ್ಯ ನರೇಂದ್ರ ಮೋದಿ ಅವರು ನಿರ್ಮಿಸಿರುವ...

ಬಿಗ್‌ಬಾಸ್ ಸ್ಪರ್ಧಿ ಮಾಡಿದ್ದ ರೀಲ್ಸ್‌ನಿಂದ ಕಳೆದು ಹೋಗಿದ್ದ ಪುರುಷ, ಮಂಗಳಮುಖಿಯಾಗಿ ಪತ್ತೆ

Bigg Boss News: ಬಿಗ್‌ಬಾಸ್ ಮುಗಿದರೂ ಕೂಡ ಅದರ ಸುದ್ದಿ ಮಾತ್ರ ಮುಗಿಯುತ್ತಿಲ್ಲ. ಆದರೆ ಈ ಬಾರಿ ಸಿಕ್ಕಿರುವ ಸುದ್ದಿ ಮಾತ್ರ, ವಿಚಿತ್ರವಾಗಿದೆ. 7 ವರ್ಷದ ಹಿಂದೆ ರಾಮನಗರದ ಲಕ್ಷ್ಮಣ್ ರಾವ್ ಎಂಬ ವ್ಯಕ್ತಿ ಸಾಲ ಮಾಡಿ ಪತ್ನಿ, ಮಕ್ಕಳನ್ನು ಬಿಟ್ಟು ಹೋಗಿದ್ದ. ಈ ಬಗ್ಗೆ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಾಗಿತ್ತು. ಈ...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img