Wednesday, August 5, 2026

Mallikarjun Kharge

ಮಾಲ್ಡೀವ್ಸ್ ಪ್ರವಾಸ ರದ್ದು ಮಾಡಿದ ಪ್ರತಿಫಲ: ರ್ಯಾಂಕಿಂಗ್‌ನಲ್ಲಿ 1ರಿಂದ 5ನೇ ಸ್ಥಾನಕ್ಕಿಳಿದ ಭಾರತ

National News: ಕಳೆದ ವರ್ಷ ಮಾಲ್ಡೀವ್ಸ್‌ಗೆ ಪ್ರವಾಸಕ್ಕೆ ಹೋಗುವ ಭಾರತೀಯರ ಸಂಖ್ಯೆ ಹೆಚ್ಚಾಗಿತ್ತು. ಆ ಕಾರಣಕ್ಕೆ ಪ್ರವಾಸಿಗರ ಸಂಖ್ಯೆಯಲ್ಲಿ ಭಾರತ ನಂಬರ್ 1 ರ್ಯಾಂಕಿಂಗ್‌ನಲ್ಲಿ ಇತ್ತು. ಆದರೆ ಪ್ರಧಾನಿ ಮೋದಿಯನ್ನು ಮಾಲ್ಡೀವ್ಸ್ ಸಂಸದರು, ಇಸ್ರೇಲ್ ಗೊಂಬೆ ಎಂದು ಹಂಗಿಸಿದ ಬಳಿಕ, ಭಾರತೀಯರು ಮೋದಿಗೆ ಸಪೋರ್ಟ್ ಮಾಡಿ, ಬಾಯ್ಕಾಟ್‌ ಮಾಲ್ಡೀವ್ಸ್ ಎಂಬ ಅಭಿಯಾನ ಶುರು ಮಾಡಿದರೋ,...

ಅತ್ತೆ ತನ್ನ ಮೇಕಪ್ ಕಿಟ್ ಬಳಸಿದ್ದಕ್ಕಾಗಿ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಸೊಸೆ

National News: ಆಗ್ರಾದಲ್ಲಿ ಸೊಸೆಯೊಬ್ಬಳು, ತನ್ನ ಅತ್ತೆ ತನ್ನ ಮೇಕಪ್ ಕಿಟ್‌ ಬಳಸಿದ್ದಕ್ಕೆ ಕೋಪಗೊಂಡು, ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ ಘಟನೆ ನಡೆದಿದೆ. ಒಂದೇ ಮನೆಯ ಇಬ್ಬರು ಸಹೋದರರಿಗೆ ಇಬ್ಬರು ಸಹೋದರಿಯರನ್ನು ಮದುವೆ ಮಾಡಿಕೊಡಲಾಗಿತ್ತು. ಈ ಮನೆಯಲ್ಲಿನ ಸಮಸ್ಯೆ ಅಂದ್ರೆ ಅತ್ತೆಯ ಬಳಿ ಮೇಕಪ್ ಕಿಟ್ ಇಲ್ಲದ ಕಾರಣ, ಅತ್ತೆ ತನ್ನ ಸೊಸೆಯಂದಿರ ಮೇಕಪ್ ಕಿಟ್ ಬಳಸಿದ್ದಾರೆ....

Shrinivasan Case: ಕೇರಳದ 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ

National News: ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಹತ್ಯೆ ಕೇಸ್‌ಗೆ ಸಂಬಂಧಿಸಿದಂತೆ, 15 ಪಿಎಫ್‌ಐ ಕಾರ್ಯಕರ್ತರಿಗೆ ಮರಣದಂಡನೆ ಶಿಕ್ಷೆ ವಿಧಿಸಲಾಗಿದೆ. 2021ರ ಡಿಸೆಂಬರ್‌್ನಲ್ಲಿ ಬಿಜೆಪಿ ಮುಖಂಡ ರಂಜೀತ್ ಶ್ರೀನಿವಾಸನ್ ಅವರ ಹತ್ಯೆಯಾಗಿತ್ತು. ಪತ್ನಿ ಮಕ್ಕಳ ಎದುರಿಗೆ ರಂಜೀತ್‌ರನ್ನು ಕೊಲೆ ಮಾಡಲಾಗಿತ್ತು. ಈ ಹತ್ಯೆಗೆ ಸಂಬಂಧಿಸಿದಂತೆ 15 ಪಿಎಫ್‌ಐ ಸಂಘಟನೆ ಕಾರ್ಯಕರ್ತರನ್ನು ಬಂಧಿಸಲಾಗಿತ್ತು. ಈ 15 ಮಂದಿ,...

‘ಗಾಂಧೀಜಿಯವರನ್ನು ಹತ್ಯೆಗೈದ ಗೋಡ್ಸೆ RSS ಮತ್ತು ಬಿಜೆಪಿಗರ ಆರಾಧ್ಯ ದೈವ’

Political News: ಇಂದು ಬೆಂಗಳೂರಿನ KPCC ಕಚೇರಿಯಲ್ಲಿ ಮಹಾತ್ಮ ಗಾಂಧೀಜಿಯವರ ಪುಣ್ಯಸ್ಮರಣೆಯ ಅಂಗವಾಗಿ ಆಯೋಜಿಸಿದ್ದ ಹುತಾತ್ಮರ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಾತನಾಡಿದ ಸಿಎಂ ಸಿದ್ದರಾಮಯ್ಯ, ಹಂತಕ ಗೋಡ್ಸೆಯು ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದ. ಗಾಂಧೀಜಿಯವರನ್ನು ಹತ್ಯೆಗೈದ ಗೋಡ್ಸೆಯು ಆರ್.ಎಸ್.ಎಸ್ ಹಾಗೂ ಬಿಜೆಪಿಯ ಆರಾಧ್ಯ ದೈವ ಎಂದು ವ್ಯಂಗ್ಯವಾಡಿದ್ದಾರೆ. ನಮ್ಮನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸುತ್ತಾರೆ....

‘ನಾನು ಕೇಸರಿ ಶಾಲು ಹಾಕಿದ್ದೇ ತಪ್ಪಾ? ದಲಿತರ ಕಾರ್ಯಕ್ರಮದಲ್ಲಿ ನೀಲಿ ಶಾಲು ಹಾಕ್ತೀನಿ. ಫೋಟೋ ಬೇಕಾ?’

Political News: ಇಂದು ಮಂಡ್ಯದ ಹನುಮಧ್ವಜ ಕೇಸ್‌ಗೆ ಸಂಬಂಧಿಸಿದಂತೆ, ಮಾಜಿ ಸಿಎಂ ಕುಮರಾಸ್ವಾಮಿಯವರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದಾರೆ. ಮಹಾತ್ಮಾ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಕೆ ಮಾಡಿ, ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕುಮಾರಸ್ವಾಮಿ, ರಾಜ್ಯದಲ್ಲಿ ರಾಜಕಾರಣ ಬೆಳವಣಿಗೆ ನಡಿತಿದೆ. ನಾನು ಮಾಧ್ಯಮದ ಮುಂದೆ ಬರೊದೊ ಕಮ್ಮಿ ಆಗಿದೆ. ಮಂಡ್ಯ ಜಿಲ್ಲೆ ಹಾಳು ಮಾಡೋಕೆ...

ಬಾಗಲಕೋಟೆಯಲ್ಲಿ ಅಪಘಾತ ಪ್ರಕರಣ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಘೋಷಿಸಿದ ಸಿಎಂ

Political News: ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ ಮಕ್ಕಳು ಸಾವಿಗೀಡಾಗಿದ್ದು, ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಬಾಗಲಕೋಟೆ ಜಿಲ್ಲೆ ಜಮಖಂಡಿ ತಾಲ್ಲೂಕಿನ ಆಲಗೂರು ಸಮೀಪ ಸಂಭವಿಸಿದ ಭೀಕರ ಅಪಘಾತದಲ್ಲಿ ನಾಲ್ವರು ಶಾಲಾ...

ಕುಮಾರಸ್ವಾಮಿ ಅವರು ಈಗ ಬಿಜೆಪಿ ವಕ್ತಾರರಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಅವರು, ಮಂಡ್ಯದಲ್ಲಿ ಬಿಜೆಪಿ ನಾಯಕರು ಮತ್ತು ಮಾಜಿ ಸಿಎಂ ಕುಮಾರಸ್ವಾಮಿ ಸೇರಿ ಪ್ರತಿಭಟನೆ ನಡೆಸಿದ್ದರ ವಿರುದ್ಧ ಹರಿಹಾಯ್ದಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಅವರು, ಬಿಜೆಪಿಯೊಂದಿಗೆ ಕೈಜೋಡಿಸಿರುವುದರಿಂದ ಈಗವರು ಬಿಜೆಪಿಯ ವಕ್ತಾರರಾಗಿದ್ದಾರೆ, ಬಿಜೆಪಿಯನ್ನು ಹಾಡಿ ಹೊಗಳುತ್ತಿದ್ದಾರೆ. ತಮ್ಮ ಪಕ್ಷದ ಹೆಸರಿನ ಜೊತೆಗೆ ಜಾತ್ಯತೀತ ಎಂದು ಇಟ್ಟುಕೊಂಡಿದ್ದಾರೆ. ಜಾತ್ಯತೀತ ಎಂದರೆ ಏನು? ಬಿಜೆಪಿ ಅವರೊಂದಿಗೆ ಸೇರಿಕೊಂಡರೆ...

ಬಿಜೆಪಿ ಮನೆಯೊಂದು ಬಣ ಮೂರು – ಮೂರು ಹೋಳಾಯಿತೇ ಧಾರವಾಡ ಜಿಲ್ಲೆಯ ರಾಜಕಾರಣ?

Hubballi News: ಹುಬ್ಬಳ್ಳಿ: ಬಿಜೆಪಿ ಭದ್ರಕೋಟೆಯಲ್ಲಿ ಬಣಗಳ ಸೃಷ್ಟಿಯಾಗಿದೆ. ಧಾರವಾಡ ಜಿಲ್ಲೆಯ ಬಿಜೆಪಿಯಲ್ಲಿ ಹುಟ್ಟಿಕೊಂಡಿವೆ ಮೂರು ಬಣಗಳು. ಇದರಿಂದಾಗಿ ಧಾರವಾಡದಿಂದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ದೂರ ಉಳಿದಿದ್ದಾರೆ. ಬಣಗಳ ಸೃಷ್ಟಿಯಿಂದ ಜಿಲ್ಲೆಯಿಂದ ಅಂತರ ಕಾಯ್ದುಕೊಳುತ್ತಿದ್ದಾರೆ. ರಾಜ್ಯಾಧ್ಯಕ್ಷರಾಗಿ ಮೂರು ತಿಂಗಳು ಕಳೆಯುತ್ತಾ ಬಂದ್ರು ಧಾರವಾಡ ಜಿಲ್ಲೆಗೆ ಭೇಟಿ ನೀಡದ ವಿಜಯೇಂದ್ರ ಅಂತರ ಕಾಯ್ದುಕೊಳ್ಳುತ್ತಿದ್ದಾರೆ. ಹೌದು.. ಕಳೆದ ಒಂದು...

ಜಗದೀಶ್ ಶೆಟ್ಟರ್ ಒಪ್ಪದ ಸ್ಥಳೀಯ ಬಿಜೆಪಿ..? ಏಕಾಂಗಿ ಹೋರಾಟ ಮಾಡ್ತಾರಾ ಮಾಜಿ ಸಿಎಂ..?

Political News: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ವಾಪಸಾಗಿ, ಅದ್ದೂರಿಯಾಗಿ ಹುಬ್ಬಳ್ಳಿ ಧಾರವಾಡ ಎಂಟ್ರಿ ನೀಡಿದ್ದಾರೆ.. ಶೆಟ್ಟರ್ ಆಗಮನದ ಬೆನ್ನಲ್ಲೇ ಬಿಜೆಪಿ ಭದ್ರಕೋಟೆಯಲ್ಲಿ ಬಿರುಕು ಕಾಣಿಸಿಕೊಂಡಿರುವ ಸೂಚನೆಗಳು ಹೊರ ಬರುತ್ತಿವೆ.. ಶೆಟ್ಟರ್ ಬಣ ಮತ್ತು ಹಾಲಿ ಶಾಸಕರ ಬಣಗಳು ನಿರ್ಮಾಣವಾಗಿದ್ದು, ಲೋಕಸಭಾ ಚುನಾವಣೆ ಹೊತ್ತಿನಲ್ಲಿ ಪಕ್ಷಕ್ಕೆ ಬಂದಿರುವ ಬತ್ತಳಿಕೆಯಲ್ಲಿ ಯಾವ ಅಸ್ತ್ರಗಳಿಲ್ಲದೇ ಒಂಟಿಯಾದ್ರಾ...

ಕೆರಗೋಡನಲ್ಲಿ 144 ತೆಗೆಯಲು ಒತ್ತಾಯ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಮುಖ್ಯಮಂತ್ರಿ ವಾಗ್ದಾಳಿ

Mandya News: ಮಂಡ್ಯ: ಕೆರಗೋಡು ಗ್ರಾಮದಲ್ಲಿ ಹನುಮಧ್ವಜ ಇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಡ್ಯದಲ್ಲಿ ಜೆಡಿಎಸ್ ಮತ್ತು ಬಿಜೆಪಿ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಭಾಗವಹಿಸಿ ಮಾತನಾಡಿದರು. ಬಿಜೆಪಿ ಪಕ್ಷದ ಹಿರಿಯ ನಾಯಕ ಸಿಟಿ ರವಿ, ಜೆಡಿಎಸ್ ಪಕ್ಷದ ನಾಯಕರಾದ ಸುರೇಶ್ ಗೌಡ, ಡಾ.ಕೆ.ಅನ್ನದಾನಿ ಸೇರಿದಂತೆ ಎರಡೂ ಪಕ್ಷಗಳ ರಾಜ್ಯ, ಜಿಲ್ಲಾ ಮುಖಂಡರು,...
- Advertisement -spot_img

Latest News

‘ನಮ್ಮ ನಾಯಕರಿಗೆ ನ್ಯಾಯ ಬೇಕು’ ಘೋಷಣೆ – ಕೆಪಿಸಿಸಿ ಮುಂದೆ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಂಗಳೂರು ನಗರದ ಕೆಪಿಸಿಸಿ ಕಚೇರಿ ಮುಂಭಾಗ ಇಂದು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು, ಅಭಿಮಾನಿಗಳು ಹಾಗೂ ಹಿಂಬಾಲಕರು ಪ್ರತಿಭಟನೆ ನಡೆಸಿದರು. ಗೋವಿಂದರಾಜನಗರ ಶಾಸಕ ಪ್ರಿಯಕೃಷ್ಣ, ವಿಜಯನಗರ ಶಾಸಕ...
- Advertisement -spot_img