Tuesday, August 4, 2026

Mallikarjun Kharge

ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Hubballi Political News: ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಜೋಶಿ ನೇತೃತ್ವದಲ್ಲಿ ಗಾಳಿಪಟ ಉತ್ಸವ ಆಯೋಜಿಸಲಾಗಿತ್ತು. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರು ಗಾಳಿಪಟ ಉತ್ಸವದಲ್ಲಿ ಮೋದಿಯವರನ್ನು ಹಾಡಿ ಹೊಗಳಿದರು. ಭಾರತ ದೇಶವನ್ನು ಬಲಿಷ್ಠ ಮಾಡಲು ನಾವು ಸಂಕಲ್ಪ ಮಾಡಬೇಕು. ಮೋದಿಗೆ ಮತ ಹಾಕಿದರೆ ಮಾತ್ರ ದೇಶ ನಂಬರ್ ಒನ್ ಆಗಲಿದೆ ಎಂದು ಜೋಶಿ ಮೋದಿ...

ಹೋದಷ್ಟೇ ವೇಗವಾಗಿ ವಾಪಸ್ಸಾದ ಜಗದೀಶ್ ಶೆಟ್ಟರ್ ಲಿಂಗಾಯತ ಕಾರ್ಡ್ ಹಿಡೀತಾರಾ..?

Hubballi Political News: ಶೆಟ್ಟರ್ ಘರವಾಪ್ಸಿಯಿಂದ ಇಡೀ ಧಾರವಾಡ ಲೋಕಸಭೆ ರಣಕಣವೇ ಬದಲಾಗಿ ಹೋಗಿದೆ. ಮಾಜಿ ಸಿಎಮ್ ಜಗದೀಶ್ ‌ಶೆಟ್ಟರ್ ಯಾಕೆ ಘರವಾಪ್ಸಿ ಯಾದರೂ, ಶೆಟ್ಟರ್ ಮತ್ತೆ ಲಿಂಗಾಯತ ದಾಳ ಉರುಳಿಸ್ತಾರಾ? ಏನಿದು ಶೆಟ್ಟರ್ ಘರವಾಪ್ಸಿ ಹಿಂದಿನ ಲಿಂಗಾಯತ ದಾಳ? ಈ‌ ಲಿಂಗಾಯತ ದಾಳಕ್ಕೆ ಮತ್ತೊಬ್ಬ ಪ್ರಭಾವಿ, ಕೇಂದ್ರ ಮಂತ್ರಿ ಉರುಳಿಸಿರೋ ಬ್ರಹ್ಮಾಸ್ತ್ರ ಏನು...

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ನಿತೀಶ್ ಕುಮಾರ್..

National Political News: ಬಿಹಾರ ಸಿಎಂ ನಿತೀಶ್ ಕುಮಾರ್ ಯಾದವ್, ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ನಿತೀಶ್ ಕುಮಾರ್ ಈ ಬಗ್ಗೆ ರಾಜ್ಯಪಾಲರಿಗೆ ರಾಮಜೀನಾಮೆ ಪತ್ರ ಸಲ್ಲಿಸಿದ್ದಾರೆ. ಕೆಲವು ದಿನಗಳಿಂದ ನಿತೀಶ್ ಇಂಡಿಯಾ ಕೂಟದಿಂದ ಹೊರಬಂದು, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿಗೆ ಸೇರಲಿದ್ದಾರೆ ಎಂಬ ಮಾತು ಕೇಳಿಬರುತ್ತಿತ್ತು. ಇದೀಗ ಆ ಸುದ್ದಿಯೇ ನಿಜವಾಗಿದ್ದು,...

ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದ ರೋಹನ್ ಬೋಪಣ್ಣ

Sports News: ಕನ್ನಡಿಗ, ಟೆನ್ನಿಸ್ ಆಟಗಾರ ರೋಹನ್ ಬೋಪಣ್ಣ ಆಸ್ಟ್ರೇಲಿಯಾದ ಮ್ಯಾಥ್ಯೂ ಎಬ್ಡನ್ ಜೊತೆಗೂಡಿ ಆಸ್ಟ್ರೇಲಿಯನ್ ಓಪನ್ ಡಬಲ್ಸ್‌ನಲ್ಲಿ ಗೆದ್ದು ಪ್ರಶಸ್ತಿ ತಮ್ಮದಾಗಿಸಿಕೊಂಡಿದ್ದಾರೆ. ಈ ಪ್ರಶಸ್ತಿ ಗೆಲುವಿನೊಂದಿಗೆ ಅವರು ಗ್ರ್ಯಾಂಡ್‌ ಸ್ಲಾಂ ಪ್ರಶಸ್ತಿ ಗೆದ್ದ ಅತ್ಯಂತ ಹಿರಿಯ ಆಟಗಾರ ಎಂಬ ಹೊಸ ದಾಖಲೆ ಬರೆದಿದ್ದಾರೆ. ರೋಹನ್ ಬೋಪಣ್ಣನಿಗೆ ಸಿಎಂ ಸಿದ್ದರಾಮಯ್ಯ ಕೂಡ ಟ್ವೀಟ್ ಮಾಡುವ...

ತುಮಕೂರಿನಲ್ಲಿ ಇಬ್ಬರು ಢಕಾಯಿತರನ್ನು ಹಿಡಿದು, ಥಳಿಸಿ, ಪೊಲೀಸರಿಗೆ ಒಪ್ಪಿಸಿದ ಸ್ಥಳೀಯರು

Tumakuru News: ತುಮಕೂರು: ಕಲ್ಪತರು ನಾಡಿನಲ್ಲಿ ಕತ್ತಲಲ್ಲಿ ಗನ್ ತೋರಿಸಿದವರನ್ನು ಚೆನ್ನಾಗಿ ಬಡಿದು, ಪೊಲೀಸರಿಗೆ ಒಪ್ಪಿಸಲಾಗಿದೆ. ತುಮಕೂರಿನ ತಿಪಟೂರಿನಲ್ಲಿ ಡಕಾಯಿತ ತಂಡದವರು, ಕತ್ತಲಲ್ಲಿ ಬಂದು ಗನ್‌ ತೋರಿಸಿ, ಜನರಿಗೆ ಬೆದರಿಕೆ ಹಾಕಿದ್ದಾರೆ. ಇಲ್ಲಿನ ಕೋಟೆ ಬಡಾವಣೆಯಲ್ಲಿ ಈ ಘಟನೆ ನಡೆದಿದ್ದು, ಇಲ್ಲಿನ ಜನ ಇವರ ಕೃತ್ಯಕ್ಕೆ ಒಮ್ಮೆ ದಂಗಾಗಿದ್ದಾರೆ. ಆದರೂ ಧೈರ್ಯಗೆಡದ ಇಲ್ಲಿನ ಕೆಲ ಜನ,...

ಧಾರವಾಡ ಕೆಐಎಡಿಬಿ ಇಲಾಖೆಯ ಅಕ್ರಮ ಧಂದೆ: ಸತ್ತವರ ಹೆಸರಿನಲ್ಲಿ ಕೋಟಿ ಕೋಟಿ ನುಂಗಿದ ಅಧಿಕಾರಿಗಳು

Dharwad News: ಧಾರವಾಡ: ಧಾರವಾಡದಲ್ಲಿ ಕೆಐಎಡಿಬಿ ಇಲಾಖೆಯ ಅಕ್ರಮ ಧಂದೆ ಬಯಲಿಗೆ ಬಂದಿದ್ದು, ಅಧಿಕಾರಿಗಳು ಸತ್ತವರ ಹೆಸರು ಬಳಸಿ, ಬದುಕಿರುವವರ ಹೆಸರಿನ ಮೇಲೆ ಕೋಟಿ ಕೋಟಿ ರೂಪಾಯಿ ಲೂಟಿ ಮಾಡಿದ್ದಾರೆ. ಬಸವರಾಾಜ ಕೊರವರ ಎಂಬ ಸಾಮಾಜಿಕ ಹೋರಾಟಗಾರ, ಈ ಅಕ್ರಮವನ್ನು ಬಯಲಿಗೆ ಎಳೆದಿದ್ದಾರೆ. ಹುಬ್ಬಳ್ಳಿ ಮೂಲದ ನಾಗಪ್ಪ ಬೆಳ್ಳೆರಿ ಎಂಬ ರೈತ, ಬದುಕಿದ್ದಾಗ 9 ಎಕರೆ 37...

ವಾರ್ಡ್ ನಂ.34ರಲ್ಲಿ ವಿವಿಧ ಕಾಮಗಾರಿಗಳಿಗಾಗಿ 8.65 ಕೋಟಿ ರೂ. ಬಿಡುಗಡೆ: ಸಚಿವ ಸಂತೋಷ ಲಾಡ್ ಚಾಲನೆ

Hubballi News: ಹುಬ್ಬಳ್ಳಿ: ಹು-ಧಾ ಮಹಾನಗರ ಪಾಲಿಕೆಯ ವಾರ್ಡ್ 34 ರಲ್ಲಿ, ಇಂದು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಭೂಮಿಪೂಜೆ ನೇರವೇರಿಸಿದ್ದಾರೆ. ವಾರ್ಡ್ 34 ರ ಸದಸ್ಯರಾದ ಮಂಗಳಮ್ಮ ಗೌರಿ ಅವರ ಅನುದಾನದಲ್ಲಿ, 8.65 ಕೋಟಿ ವೆಚ್ಚದಲ್ಲಿ, 8 ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ. ಕಳೆದ ಹಲವಾರು ವರ್ಷಗಳಿಂದ 34 ನೇ...

ಜೋಶಿನೇ ನಮ್ಮ ನಾಯಕ. ಅವರಿಗೇ ಈ ಬಾರಿ ಲೋಕಸಭೆ ಟಿಕೇಟ್ ಸಿಗಬೇಕು: ಶಾಸಕ ಬೆಲ್ಲದ್

Hubli News: ಹುಬ್ಬಳ್ಳಿ: ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಬಂದಿದ್ದು, ಈ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಈ ಬಗ್ಗೆ ಶಾಸಕ ಅರವಿಂದ ಬೆಲ್ಲದ್ ಮಾತನಾಡಿದ್ದಾರೆ. ಹೈಕಮಾಂಡ್ ನಿರ್ಧಾರ ನಾವು ಸ್ವಾಗತ ಮಾಡ್ತೀವಿ ಎಂದ ಬೆಲ್ಲದ್, ಧಾರವಾಡ ಲೋಕಸಭೆ ಟಿಕೆಟ್ ವಿಚಾರದ ಬಗ್ಗೆ ಮಾತನಾಡಿದ್ದಾರೆ.  ಯಾವ ಉಹಾಪೋಹ ಇಲ್ಲ. ನಮ್ಮ ನಾಯಕರು ಜೋಶಿ ಅವರು. ಅವರೇ...

‘ಲಕ್ಷ್ಮಣ ಸವದಿ ಅವರಲ್ಲಿ ನಮ್ಮ ವೈಚಾರಿಕತೆ ರಕ್ತವಿದೆ. ಅವರು ಬಂದರೂ ನಮ್ಮ ಸ್ವಾಗತವಿದೆ’

Hubli News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಬಿಜೆಪಿಗೆ ಬಂದಿರೋದು ಖುಷಿ ತಂದಿದೆ. ಕಳೆದ ಆರು ತಿಂಗಳ ಹಿಂದೆಯೇ ಶೆಟ್ಟರ್ ಘರ್ ವಾಪ್ಸಿ ಕುರಿತು ನನಗೆ ಹೇಳಿದ್ದರು ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನಗೆ ದೊಡ್ಡವರ ಜೊತೆಗೆ ಸಭೆ ಇತ್ತು, ಹಾಗಾಗಿ ಶೆಟ್ಟರ್ ಬಿಜೆಪಿ ಸೇರ್ಪಡೆಗೆ...

ಈರುಳ್ಳಿ ಮಾಲೆ ಧರಿಸಿ ಆಕ್ರೋಶ ವ್ಯಕ್ತಪಡಿಸಿದ ರೈತರು

Hubli News: ಹುಬ್ಬಳ್ಳಿ: ಈರುಳ್ಳಿ ಬೆಂಬಲ ಬೆಲೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕೆಂದು ಕರ್ನಾಟಕ ರಾಜ್ಯ ಈರುಳ್ಳಿ ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಎನ್.ಎಂ. ಸಿದ್ದೇಶ್ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಸ್ತುತವಾಗಿ ಕ್ವಿಂಟಲ್ ಈರುಳ್ಳಿಗೆ ೧೨೦೦ ರಿಂದ ೧೫೦೦ ವರೆಗೆ ಇದ್ದು, ೧ ಕ್ವಿಂಟಲ್ ಗೆ ೩೫೦೦ ರಿಂದ ಗರಿಷ್ಠ ೫೦೦೦...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img