Monday, July 20, 2026

Mallikarjun Kharge

ಮೋದಿ ಪ್ರಮಾಣವಚನ: ಧಾರವಾಡ ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ ಹಾಗೂ ಸಂಭ್ರಮ

Political News: ನರೇಂದ್ರ ಮೋದಿಯವರು ಮೂರನೇ ಬಾರಿಗಿ ದೇಶದ ಪ್ರಧಾನಿಯಾಗಿ ಪ್ರಮಾನ ವಚನ ಸ್ವೀಕರಿಸಿದ ಹಿನ್ನೆಲೆಯಲ್ಲಿ, ಧಾರವಾಡದಲ್ಲಿ ಬಿಜೆಪಿ‌ ಹಾಗೂ ಜೆಡುಎಸ್ ಕಾರ್ಯಕರ್ತರು ಶ್ರೀ ರಾಮ ಮಂದಿರದಲ್ಲಿ ವಿಶೇಷ ಪೂಜೆ ಸಲ್ಲಿಸಿ ಸಂಭ್ರಮಿಸಿದರು. ವೈ- ನಗರದ ಟಿಕಾರೆ ರೋಡನ ಶ್ರೀರಾಮ ಮಂದಿರದಲ್ಲಿ ಹುಬ್ಬಳ್ಳಿ ಧಾರವಾಡ ಮಾಹಾನಗರ ಜಿಲ್ಲಾ ಬಿಜೆಪಿ ಹಾಗೂ ಜಿಡಿಎಸ್ ಸ್ಥಳೀಯ ಮುಖಂಡರ ನೇತೃತ್ವದಲ್ಲಿ...

ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಹೆಚ್.ಡಿ.ಕುಮಾರಸ್ವಾಮಿ

National Political News: ಮಾಜಿ ಸಿಎಂ ಕುಮಾರಸ್ವಾಮಿ ಇದೀಗ ಕೇಂದ್ರ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಜ್ಞಾ ವಿಧಿ ಬೋಧಿಸಿದ್ದು, ದೇವರ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಕುಮಾರಸ್ವಾಮಿ, ಇಂಗ್ಲೀಷಿನಲ್ಲೇ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ಪ್ರಧಾನಿ ಮೋದಿ ಸೇರಿ ಹಲವು ಬಿಜೆಪಿ ನಾಯಕರು, ವಿದೇಶಿ ಅಧ್ಯಕ್ಷರು, ಸೆಲೆಬ್ರಿಟಿಗಳ...

ನರೇಂದ್ರ ದಾಮೋದರ್ ದಾಸ್ ಮೋದಿಯಾದ ನಾನು.. : ಸತತ 3ನೇ ಬಾರಿಗೆ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕಾರ

National Political News: ಇಂದು ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಮಾಣವಚನ ಬೋಧಿಸಿದ್ದು, ಹಲವು ನಾಯಕರ ಸಮ್ಮುಖದಲ್ಲಿ ಮೋದಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಬಿಜೆಪಿ ನಾಯಕರು ಮತ್ತು ಮೈತ್ರಿ ನಾಯಕರು, ಸೆಲೆಬ್ರಿಟಿಗಳು, ಕ್ರಿಕೇಟಿಗರು, ಹಲವು ದೇಶದ ಪ್ರಧಾನಿಗಳು, ಅಧ್ಯಕ್ಷರು ಪ್ರಮಾಣವಚನ ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಕರ್ನಾಟಕದಿಂದ ಪ್ರಹ್ಲಾದ್ ಜೋಶಿ 5ನೇ ಬಾರಿಗೆ...

ಬಿಜೆಪಿ ಶಾಸಕ ಅರವಿಂದ್ ಬೆಲ್ಲದ ಸೇರಿ ಮೂವರ ವಿರುದ್ಧ ಪ್ರಕರಣ ದಾಖಲು

Hubli News: ಹುಬ್ಬಳ್ಳಿ: ಬಿಜೆಪಿ ಶಾಸಕ ಅರವಿಂದ ಬೆಲ್ಲದ ಸೇರಿ ಮೂವರ ವಿರುದ್ಧ ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕೊಳಚೆ ನಿರ್ಮೂಲನ ಮಂಡಳಿ ನೀಡಿದ ಹಕ್ಕು ಪತ್ರ ವಿತರಣೆ ಕುರಿತು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಜೀವ ಬೆದರಿಕೆ ಆರೋಪ ಕೇಳಿಬಂದಿದೆ. ಈ ಹಿನ್ನಲೆ ಶಾಸಕ ಅರವಿಂದ ಬೆಲ್ಲದ, ಉಪ ಮೇಯರ್ ಸತೀಶ್...

ಮೋದಿ ಪದಗ್ರಹಣಕ್ಕೆ ಕೌಂಟ್‌ಡೌನ್: ಪ್ರಹ್ಲಾದ್ ಜೋಶಿಯವರಿಗೂ ಕೇಂದ್ರ ಸಚಿವ ಸ್ಥಾನಕ್ಕೆ ಆಹ್ವಾನ

New delhi: ನವದೆಹಲಿ : ತೀಸೀ ಬಾರ್ ಮೋದಿ ಸರ್ಕಾರ್ ಎಂಬ ಬಿಜೆಪಿಯ ನಿನಾದ ಕಡೆಗೂ ನಿಜವಾಗುತ್ತಿದೆ. ಸತತ ಮೂರನೇ ಬಾರಿಗೆ ಭಾರತದ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿ ಪ್ರಮಾಣವಚನ ಸ್ವೀಕರಿಸುತ್ತಾರೆ. ಇಂದು ಸಂಜೆ ರಾಷ್ಟ್ರಪತಿ ಭವನದಲ್ಲಿ ಮೋದಿ ದೇಶದ ಪ್ರಧಾನಿಯಾಗಿ ಸತತ ಮೂರನೇ ಬಾರಿ ಪದಗ್ರಹಣ ಮಾಡಲಿದ್ದಾರೆ. ಪ್ರಧಾನಿ ಮೋದಿ ಜೊತೆಗೆ ಅವರ ನೂತನ...

ಬೆಳಗಾವಿಯಲ್ಲಿ ವರುಣನ ಆರ್ಭಟಕ್ಕೆ ವಾಹನ ಸವಾರರ ಪರದಾಟ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಬೆಳಗಾವಿ ಗೋವಾವೇಸ್ ವೃತ್ತದ ಹತ್ತಿರ ಅಂಗಡಿಗಳಿಗೆ ನೀರು ನುಗ್ಗಿ ಅವಾಂತರವಾಗಿದೆ. ಅರ್ಧಗಂಟೆ ಧಾರಾಕಾರ ಮಳೆ ಸುರಿದಿದ್ದು, ರಸ್ತೆ ಪೂರ್ತಿ ನೀರು ತುಂಬಿಕೊಂಡು, ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಬೆಳಗಾವಿಯ ವಿವಿಧೆಡೆ ರಸ್ತೆಗಳು ಸಂಪೂರ್ಣ ಜಲಾವೃತವಾಗಿದ್ದು, ಜನ ವಾಹನದಲ್ಲಿ ಸಂಚರಿಸಲು ಪರದಾಡಬೇಕಾಯಿತು. https://karnatakatv.net/three-stalwarts-of-hubli-to-delhi-minister-whose-shoulder-is-the-position/ https://karnatakatv.net/an-old-man-sitting-in-penance-on-the-road-when-it-rains/ https://karnatakatv.net/a-stalwart-of-the-faded-media-world/

ಸಿಎಂ ಮೂಗಿನ ಕೆಳಗೆ ಬ್ರಹ್ಮಾಂಡ ಭ್ರಷ್ಟಾಚಾರ ನಡೆದಿದೆ ಈ ಸರ್ಕಾರ ವಜಾಗೊಂಡರು ಆಶ್ಚರ್ಯವಿಲ್ಲ: ಟೆಂಗಿನಕಾಯಿ

Political News: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಹಣಕಾಸು ದುರ್ವ್ಯವಹಾರ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯನವರೇ ರಾಜೀನಾಮೆ ಕೊಡಬೇಕಾದ ಪರಿಸ್ಥಿತಿ ಬಂದಿದೆ. ಆ ಕಾರಣಕ್ಕೇನೆ ಸಚಿವ ನಾಗೇಂದ್ರ ಅವರನ್ನ ಮೊದಲೆ ಬಲಿ ಕೊಡುವ ಕೆಲಸವನ್ನ ಸಿಎಂ ಮಾಡಿದ್ದಾರೆಂದು ಶಾಸಕ ಮಹೇಶ್ ಟೆಂಗಿನಕಾಯಿ ಆರೋಪಿಸಿದರು. ಹುಬ್ಬಳ್ಳಿಯಲ್ಲಿ ಮಾದ್ಯಮದ ಜತೆಗೆ ಮಾತನಾಡಿದ ಅವರು, ನಾಗೇಂದ್ರ ರಾಜೀನಾಮೆಯೊಂದಿಗೆ ಇದು ನಿಲ್ಲೊದಿಲ್ಲ. ಪ್ರಕರಣದಲ್ಲಿ...

ಗೌಪ್ಯ ಸಭೆ ನಡೆಸಿದ ಲಕ್ಷ್ಮಣ್ ಸವದಿ ಮತ್ತು ಮಹೇಂದ್ರ ತಮ್ಮಣ್ಣವರ್

Political News: ಸತೀಶ್ ಜಾರಕಿಹೊಳಿ ಕೆಂಗಣ್ಣಿಗೆ ಗುರಿಯಾಗಿರುವ ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಮತ್ತು ಮಹೇಂದ್ರ ತಮ್ಮಣ್ಣವರ್ ಗೌಪ್ಯ ಮಾತುಕತೆ ನಡೆಸಿದ್ದಾರೆ. ಅಥಣಿಯಲ್ಲಿರುವ ಲಕ್ಷ್ಮಣ್ ಸವದಿ ಮನೆಗೆ ಮಹೇಂದ್ರ ತಮ್ಮಣ್ಣವರ್ ಭೇಟಿ ನೀಡಿ, ಮಾತುಕತೆ ನಡೆಸಿದ್ದು, ಈ ಮಾತುಕತೆ ಬಗ್ಗೆ ಇಬ್ಬರೂ ನಾಯಕರು ಎಲ್ಲಿಯೂ ಮಾತನಾಡಿಲ್ಲ. ಇನ್ನು ಮೊನ್ನೆಯಷ್ಟೇ ಕಾರ್ಯಕರ್ತರಿಗೆ ಧನ್ಯವಾದ ಹೇಳಲು ಸತೀಶ್ ಜಾರಕಿಹೊಳಿ, ಸಭೆ...

ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನಡೆದು ಬಂದ ದಾರಿ ಶೆಟ್ಟರ್ ಟ್ರ್ಯಾಕ್ ರೆಕಾರ್ಡ್..!

Hubli News: ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈಗ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈಗ ರಾಷ್ಟ್ರ ರಾಜಕಾರಣದಲ್ಲಿ ಮಂತ್ರಿಯಾಗುವ ಸಾಧ್ಯತೆ ಹೆಚ್ಚಿದ್ದು, ಶೆಟ್ಟರ್ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗುತ್ತದೆ. ಹಾಗಿದ್ದರೆ ಇಲ್ಲಿದೆ ನೋಡಿ ಶೆಟ್ಟರ್ ಟ್ರ್ಯಾಕ್ ರೆಕಾರ್ಡ್. 1990 ಬಿಜೆಪಿ ಹುಬ್ಬಳ್ಳಿ ಗ್ರಾಮಾಂತರ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಶೆಟ್ಟರ್, 1994 ಬಿಜೆಪಿ ಧಾರವಾಡ ಜಿಲ್ಲಾ ಘಟಕದ...

Dharwad News: ಅಂತ್ಯಕ್ರಿಯೆಯ ವೇಳೆ ಶವದ ಮೇಲೆ ಬಂದು ಕುಳಿತ ಮಂಗ

Dharwad News: ಧಾರವಾಡ: ಧಾರವಾಡದ ನವಲಗುಂದದಲ್ಲಿ ಅಚ್ಚರಿಯ ಘಟನೆಯೊಂದು ನಡೆದಿದ್ದು, ಮೃತಪಟ್ಟ ವ್ಯಕ್ತಿಯೋರ್ವನ ಅಂತ್ಯಕ್ರಿಯೆಯ ವೇಳೆ ಮಂಗ ಬಂದು ಶವದ ಮೇಲೆ ಕುಳಿತಿದೆ. ನವಲಗುಂದದವೇ ಆಗಿದ್ದ ರವಿ ಮಾಗ್ರೆ(35) ಎಂಬ ವ್ಯಕ್ತಿ ಮೊನ್ನೆ ಹೃದಯಾಘಾತದಿಂದ ನಿಧನರಾಗಿದ್ದರು. ನಿನ್ನೆ ಮಧ್ಯಾಹ್ನ ಅಂತಿಮ ಸಂಸ್ಕಾರ ನಡೆಸಲಾಗಿತ್ತು. ಮೃತದೇಹಕ್ಕೆ ಕಟ್ಟಿಗೆ ಇಟ್ಟು ಸುಡಲು ಎಲ್ಲ ವ್ಯವಸ್ಥೆ ಮಾಡಲಾಗಿತ್ತು. ಆದರೆ ಮಂಗಗವೊಂದು...
- Advertisement -spot_img

Latest News

Political News: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮ(85) ವಿಧಿವಶ

Political News: ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ದೇವೇಗೌಡ (85) ಅವರು ಉಸಿರಾಟದ ಸಮಸ್ಯೆಯಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ...
- Advertisement -spot_img