Tuesday, August 4, 2026

Mallikarjun Kharge

ಕುಡಿಯುವ ನೀರಿನ ಯೋಜನೆಗಾಗಿ ಜನಜಾಗೃತಿ ಅಂದೋಲನ ಕಾರ್ಯಕ್ರಮ

Hubli News: ಹುಬ್ಬಳ್ಳಿ: ಹುಬ್ಬಳ್ಳಿ -ಧಾರವಾಡ ಮಹಾನಗರ ಅವಳಿ ನಗರಕ್ಕೆ ಕುಡಿಯುವ ನೀರಿನ ಯೋಜನೆಗಾಗಿ ಜನಜಾಗೃತಿ ಅಂದೋಲನ ಕಾರ್ಯಕ್ರಮವನ್ನು ರೈತ ಸೇನಾ ಕರ್ನಾಟಕದ ವತಿಯಿಂದ ಹಮ್ಮಿಕೊಳ್ಳಲಾಗಿದ್ದು, ಜನೆವರಿ 29 ರಂದು ಬೆಳಗ್ಗೆ 11.30 ರಂದು ನಗರದ ಶ್ರೀ ಮೂರುಸಾವಿರ ಮಠದಿಂದ ಪಾದಯಾತ್ರೆ ನಡೆಸಿ ನಂತರ ತಹಶಿಲ್ದಾರ ಮುಖಾಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಮನವಿ...

ಜಗದೀಶ್ ಶೆಟ್ಟರ್‌ಗೆ ಅಮಿತ್ ಶಾ ಏನಂತ ಮಾತು ಕೊಟ್ಟಿದ್ದಾರೆ..?

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಎರಡು ದಿನದ ಹಿಂದೆ ಶೆಟ್ಟರ್, ಅಮಿತ್ ಶಾ ಅವರನ್ನು ಭೇಟಿಯಾದ ಬಳಿಕ, ಬಿಜೆಪಿ ಸೇರ್ಪಡೆಯಾಗಿದ್ದಾರೆ....

ಸಿಎಂ ಸಿದ್ದರಾಮಯ್ಯ- ಡಿ.ಕೆ.ಶಿವಕುಮಾರ್ ನಾಯಕತ್ವದ ಬಗ್ಗೆ ಶೆಟ್ಟರ್ ಹೇಳಿದ್ದೇನು..?

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮತ್ತು ಡಿಕೆಶಿ ನಾಯಕತ್ವದ ಬಗ್ಗೆ ಶೆಟ್ಟರ್‌ ತಮ್ಮ ಅನಿಸಿಕೆ ತಿಳಿಸಿದ್ದಾರೆ. https://youtu.be/5hUq9xCx0pk ಸಿಎಂ ಸಿದ್ದರಾಮಯ್ಯ ಅವರು...

‘ರಾಜ್ಯದಲ್ಲಿ ಏನೇ ಕೆಲಸ ಮಾಡಿದರೂ, ಮೋದಿ ಅವರ ಕೆಲಸವನ್ನು ಓವರ್ ಟೇಕ್ ಮಾಡಲು ಸಾಧ್ಯವಿಲ್ಲ’

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಕಾಂಗ್ರೆಸ್ ಹೋದ ಬಗ್ಗೆ ಮಮತ್ತು ಕಾಂಗ್ರೆಸ್ ಬಿಟ್ಟು ಬಂದ ಬಗ್ಗೆ ಶೆಟ್ಟರ್ ವಿವರಿಸಿದ್ದಾರೆ. https://youtu.be/PYe598wVC7A ಜಗದೀಶ್ ಶೆಟ್ಟರ್...

ಶೆಟ್ಟರ್ ಅವರನ್ನು ಇಕ್ಕಟ್ಟಿಕೆ ಸಿಲುಕಿಸಿದ ವಿಚಾರವಾದರೂ ಏನು..?

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಯಾವ ವಿಚಾರ ಅವರನ್ನು ಇಕ್ಕಟ್‌ಟಿಗೆ ಸಿಲುಕಿಸಿತ್ತು ಅನ್ನೋ ಬಗ್ಗೆ ಶೆಟ್ಟರ್ ಹೇಳಿಕೆ ನೀಡಿದ್ದಾರೆ. https://youtu.be/2oACwIieSnc ಬಿಜೆಪಿ ಬಿಟ್ಟು...

ಶೆಟ್ಟರ್ ವಿಷಯದಲ್ಲಿ ಡಿಕೆಶಿ- ಸಿದ್ದರಾಮಯ್ಯ ಮಾಡಿದ ತಪ್ಪೇನು..? ಶೆಟ್ಟರ್ ಹೇಳಿದ್ದೇನು..?

Political News: ಬಿಜೆಪಿಯಿಂದ ಕಾಂಗ್ರೆಸ್‌ಗೆ ಹೋಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್‌, ಮತ್ತೆ ಮರಳಿ ಬಿಜೆಪಿ ಸೇರಿದ್ದಾರೆ. ಈ ಬಗ್ಗೆ ಶೆಟ್ಟರ್ ಜೊತೆ ಕರ್ನಾಟಕ ಟಿವಿ ಸಂದರ್ಶನ ನಡೆಸಿದ್ದು, ಇದರಲ್ಲಿ ಶೆಟ್ಟರ್ ಕೆಲವೊಂದು ರಾಜಕೀಯ ವಿಚಾರದ ಬಗ್ಗೆ ಮಾತನಾಡಿದ್ದಾರೆ. ಹಾಗಾದ್ರೆ ಶೆಟ್ಟರ್ ವಿಷಯದಲ್ಲಿ ಡಿಕೆಶಿ- ಸಿದ್ದರಾಮಯ್ಯ ಮಾಡಿದ ತಪ್ಪೇನು..? ಈ ಬಗ್ಗೆ ಶೆಟ್ಟರ್ ಏನು...

ಹಣಕ್ಕಾಗಿ ಯುವಕನ ಕಿಡ್ನಾಪ್? 24 ಗಂಟೆ ಒಳಗಾಗಿ ಪ್ರಕರಣ ಭೇದಿಸಿದ ಪೋಲಿಸರು…

Hubballi News: ಹುಬ್ಬಳ್ಳಿ: ಎಗ್ ರೈಸ್ ವ್ಯಾಪಾರ ಇಟ್ಟುಕೊಂಡಿದ್ದ ಯುವಕನೊಬ್ಬನನ್ನು ಅಪಹರಿಸಿ ಕೂಡಿಹಾಕಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳನ್ನು, ಪ್ರಕರಣ ದಾಖಲಾದ 24 ಗಂಟೆ ಒಳಗಾಗಿ ಬಂಧಿಸುವಲ್ಲಿ ನವನಗರ ಎಪಿಎಂಸಿ ಪೋಲಿಸರು ಯಶಸ್ವಿಯಾಗಿದ್ದಾರೆ. ಹೌದು, ನವನಗರ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ಜ.25 ರಂದು ಉಣಕಲ್ ಸಾಯಿನಗರದ ನಿವಾಸಿ ಶಾನವಾಜ ಹುಲಗೂರ (21) ಎಂಬಾತನನ್ನು ಹಣಕ್ಕಾಗಿ ಅಪಹರಣ...

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಕಚೇರಿಯಲ್ಲಿ ಪೌರ ಕಾರ್ಮಿಕ ಮಹಿಳೆಯಿಂದ ಧ್ವಜಾರೋಹಣ

Hubballi Political News: ಹುಬ್ಬಳ್ಳಿ: ದೇಶದಲ್ಲಿ 75ನೇ ಗಣರಾಜ್ಯೋತ್ಸವ (Republic Day) ಆಚರಿಸಲಾಗುತ್ತಿದೆ. ಕೇಂದ್ರ ಸಂಸದೀಯ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ ಜೋಶಿ ಅವರು 75ನೇ ಗಣರಾಜ್ಯೋತ್ಸವದಂದು ಸ್ವಕ್ಷೇತ್ರ ಹುಬ್ಬಳ್ಳಿಯ ತಮ್ಮ ಕಚೇರಿಯಲ್ಲಿ ಮಹಿಳಾ ಪೌರ ಕಾರ್ಮಿಕರೊಬ್ಬರಿಂದ ಧ್ವಜಾರೋಹಣ ನೆರವೇರಿಸಿ ಮಾದರಿಯಾಗಿದ್ದಾರೆ. ಇಂದು (ಜ.26) ಹುಬ್ಬಳ್ಳಿಯ ತಮ್ಮ ಕಚೇರಿಯಲ್ಲಿ ಮಹಾನಗರ ಪಾಲಿಕೆ ಸ್ವಚ್ಛತಾ ಸಿಬ್ಬಂದಿ...

ಹಿಂದೂ ಸಮಾಜವನ್ನು ಒಗ್ಗಟ್ಟು ಮಾಡಿದ್ದು ಅಂಬೇಡ್ಕರ್: ಸಂತೋಷ್ ಲಾಡ್

Political News: ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ ಕಚೇರಿಯಲ್ಲಿ ಸಂವಿಧಾನ ಜಾಗೃತಿ ಪೂರ್ವಭಾವಿ ಸಭೆಯಲ್ಲಿ ಸಚಿವ ಸಂತೋಷ್ ಲಾಡ್ ಮಾತನಾಡಿ ಹಿಂದೂ ಸಮಾಜವನ್ನು ಒಗ್ಗಟ್ಟಾಗಿ ಮಾಡಿದ್ದು ಡಾ. ಬಾಬಾ ಸಾಹೇಬ್ ಅಂಬೇಡ್ಕರ್ (BR Ambedkar) ಎಂದು ಹೇಳಿದರು. ಹುಬ್ಬಳ್ಳಿ-ಧಾರವಾಡ ನಗರ ಪಾಲಿಕೆ (Hubballi-Dharwad Corporation) ಕಚೇರಿಯಲ್ಲಿ ಸಂವಿಧಾನ ಜಾಗೃತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಸ್ವಾತಂತ್ರ್ಯ ಪೂರ್ವದಲ್ಲಿ...

ಅಂಬೇಡ್ಕರ್ ಪ್ರತಿಮೆಗೆ ಅವಮಾನ, ಒಂದು ಗಂಟೆ ರಸ್ತೆ ತಡೆದು ಆಕ್ರೋಶ ಹೊರಹಾಕಿದ ದಲಿತ ಸಂಘಟನೆಗಳು

Hubballi News: ಹುಬ್ಬಳ್ಳಿ: ಕಲಬುರ್ಗಿ ಜಿಲ್ಲೆಯ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆಯನ್ನು ಅಶುದ್ಧಗೊಳಿಸಿರುವುದನ್ನು ಖಂಡಿಸಿ ಹಳೇ ಹುಬ್ಬಳ್ಳಿಯಲ್ಲಿ ಗುರುವಾರ ವಿವಿಧ ದಲಿತ ಸಂಘಟನೆಗಳ ಸದಸ್ಯರು ಕಾರವಾರ ರಸ್ತೆ ತಡೆದು ಅಂಗಡಿ ಮುಂಗಟ್ಟುಗಳನ್ನು ಬಂದು ಮಾಡಿಸಿ ಪ್ರತಿಭಟನೆ ನಡೆಸಿದರು. ಡಾಕ್ಟರ್ ಬಿ ಆರ್ ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿ ರಾಜ್ಯಾಧ್ಯಕ್ಷ ಮಾರುತಿ ದೊಡ್ಡಮನಿ ಸಮತಾ ಸೇನೆ ಅಧ್ಯಕ್ಷ ಗುರುನಾಥ ಉಳ್ಳಿಕಾಶಿ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img