Monday, August 3, 2026

Mallikarjun Kharge

ಸಂತೋಷ್‌ ಲಾಡ್‌ ಫೌಂಡೇಶನ್‌ನಿಂದ 26 ಎಲೆಕ್ಟ್ರಿಕ್‌ ಆಟೋ ವಿತರಣೆ

Dharwad News: ಧಾರವಾಡ: 75 ನೇ ಗಣರಾಜ್ಯೋತ್ಸವದ ಅಂಗವಾಗಿ ಸಂತೋಷ್‌ ಲಾಡ್‌ ಫೌಂಡೇಶನ್‌ ವತಿಯಿಂದ 26 ಎಲೆಕ್ಟ್ರಿಕ್‌ ಆಟೋ ರಿಕ್ಷಾಗಳನ್ನು ಮಾನ್ಯ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂತೋಷ್ ಲಾಡ್ ಫೌಂಡೇಶನ್ ರೂವಾರಿ ಶ್ರೀ ಸಂತೋಷ್ ಲಾಡ್ ಅವರು ವಿತರಿಸಿದರು‌. ಹುಬ್ಬಳ್ಳಿಯ ಬೈರೇದೇವರ ಕೊಪ್ಪದ ಪಿ ಬಿ ರಸ್ತೆಯ ದರ್ಗಾ ಹತ್ತಿರದ...

2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ: ಕೋಡಿಮಠದ ಸ್ವಾಮೀಜಿ ಭವಿಷ್ಯ

Gadag News: 2024ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ ಅಕಾಲಿಕ ಮಳೆ ಬಾಂಬ ಯುದ್ಧ ಭೀತಿ ಭೂ ಕಂಪನ ಜಲ ಕಂಟಕ ಸೇರಿದಂತೆ ಜಗತ್ತಿಗೆ ಅಪಾಯವಿದೆ ಎಂದು ಕೋಡಿಮಠದ ಡಾ. ಶ್ರೀ ಶಿವಾನಂದ ಶಿವಯೋಗಿರಾಜೇಂದ್ರ ಸ್ವಾಮೀಜಿ ಇಂದು ನಗರದಲ್ಲಿ ಭವಿಷ್ಯ ನುಡಿದಿದ್ದಾರೆ. ಅಕಾಲಿಕ ಮಳೆಯಿಂದ 2024 ರಲ್ಲಿ ಜಗತ್ತಿಗೆ ಒಳ್ಳೆಯ ದಿನಗಳಿಲ್ಲ ಬಾಂಬ್ ಸಿಡಿಯುವ ಸಂಭವ ಇದ್ದು...

‘ಹೈಕಮಾಂಡ್‌ಗೆ ಕಪ್ಪ ಸಲ್ಲಿಸಲು ಹಾದಿಬೀದಿಯಲ್ಲಿ, ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ’

Political News: ಮಾಜಿ ಸಿಎಂ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ, ಕಾಂಗ್ರೆಸ್ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ದಂಧೆಗೆ ಯಾವ ಹುಲ್ಲುಗಾವಲಾದರೇನು? ಹೈಕಮಾಂಡ್ ಗೆ ಕಪ್ಪ ಸಲ್ಲಿಸಬೇಕೆಂದು ಹಾದಿಬೀದಿಯಲ್ಲಿ ಹೇಳಿಕೊಂಡು ಸಿಕ್ಕಿದ ಕಡೆಯೆಲ್ಲಾ ವಸೂಲಿ ಮಾಡಲಾಗುತ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.. ಕೈಗಾರಿಕೆ, ಉದ್ಯಮ ಚಟುವಟಿಕೆಗೆ ಒಪ್ಪಿಗೆ ಕೊಡಲು KIADB ಇದೆ. ಏಕಗವಾಕ್ಷಿ...

ಮಕ್ಕಳ ವರ್ತನೆಗೆ ಮನನೊಂದು ಸಾಕುಪ್ರಾಣಿ ಹೆಸರಿಗೆ 23 ಕೋಟಿ ರೂ. ಆಸ್ತಿ ಬರೆದಿಟ್ಟ ವೃದ್ಧೆ

International News: ಲೀಯು ಎಂಬ ಚೀನಾದ ವೃದ್ಧೆಯೋರ್ವಳು ತನ್ನ ಮಕ್ಕಳ ವರ್ತನೆಯಿಂದ ಬೇಸತ್ತು, ತಾನು ಸಾಕಿದ ನಾಯಿ ಮತ್ತು ಬೆಕ್ಕಿನ ಹೆಸರಿಗೆ ಆಸ್ತಿ ಬರೆದಿದ್ದಾಳೆ. ಚೀನಾದ ಶಾಂಘೈನಲ್ಲಿ ಈ ಘಟನೆ ನಡೆದಿದ್ದು, ಲೀಯು ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಆದರೆ ಅವರನ್ನು ಭೇಟಿಯಾಗಲು ಅವರ ಮಕ್ಕಳು ಬರಲಿಲ್ಲ. ಫೋನ್ ಮಾಡಿಯೂ ಮಾತನಾಡಲಿಲ್ಲ. ತಾಯಿಯ ಬಗ್ಗೆ ಮಕ್ಕಳಿಗೆ ಯಾವುದೇ ಕಾಳಜಿ...

ವಿಜಯಲಕ್ಷ್ಮೀ ದರ್ಶನ್ ಆರೋಪಕ್ಕೆ ಪ್ರತಿಕ್ರಿಯಿಸಿದ ಪವಿತ್ರಾ ಗೌಡ

Movie News: ನಿನ್ನೆ ವಿಜಯಲಕ್ಷ್ಮೀ ದರ್ಶನ್ ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಫ್ಯಾಮಿಲಿ ಈಸ್ ಎವ್ರಿಥಿಂಗ್ ಅಂತಾ ಹಾಕಿ, ತಮ್ಮ, ತಮ್ಮ ಮಗನ ಮತ್ತು ದರ್ಶನ್ ಅವರು ಜೊತೆಗಿರುವ ಫೋಟೋ ಹಾಕಿದ್ದರು. ಸ್ವಲ್ಪ ಹೊತ್ತಿನ ಬಳಿಕ, ಪವಿತ್ರ ಗೌಡ ತಮ್ಮ ಮತ್ತು ದರ್ಶನ್ ಫೋಟೋ ಹಾಕಿ, ಇದು ಹತ್ತು ವರ್ಷಗಳ ಸಂಬಂಧ, ಹೀಗೆ ಮುಂದುವರಿಯಲಿ ಎಂದು ಬರೆದು...

‘ನರೇಂದ್ರ ಮೋದಿ ಮೂರನೇ ಬಾರಿಗೆ ಪ್ರಧಾನಿ ಆದ ತಕ್ಷಣ ಕಾಂಗ್ರೆಸ್ ಇಬ್ಭಾಗ ಆಗುತ್ತದೆ’

Hubballi Political News: ಹುಬ್ಬಳ್ಳಿಯಲ್ಲಿ ಇಂದು ಮಾತನಾಡಿದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಲಕ್ಷ್ಮಣ ಸವದಿ, ಜನಾರ್ದನ ರೆಡ್ಡಿ ಮರಳಿ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಶಾಸಕ ಲಕ್ಷ್ಮಣ ಸವದಿ ಮರಳಿ ಬಿಜೆಪಿ ಬರಲ್ಲಾ ಅಂತಾ ಅವರೇ ಹೇಳಿದ್ದಾರೆ. ಮತ್ತೇ ಮಿಕ್ಕವರು ಅಷ್ಟೇ ಬೇರೆಯವರು ಬರುವ ನಿರೀಕ್ಷೆ ಇದೆ. ಈಗ ಅವರ ಹೆಸರು ಹೇಳಿದರು...

ನಮ್ಮ ಕಾಂಗ್ರೆಸ್ ಶಾಸಕರು ಮತ್ಯಾರೂ ಬಿಜೆಪಿಗೆ ಹೋಗುವುದಿಲ್ಲ: ಸಚಿವ ಬಿ.ಎಸ್.ಸುರೇಶ್

Kolar News: ಕೋಲಾರ: ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್, ಜಗದೀಶ್ ಶೆಟ್ಟರ್ ಕಾಂಗ್ರೆಸ್‌ ಬಿಟ್ಟು, ಮತ್ತೆ ಬಿಜೆಪಿಗೆ ಮರಳಿದ ಬಗ್ಗೆ ಮಾತನಾಡಿದ್ದಾರೆ. ಜಗದೀಶ್ ಶೆಟ್ಟರ್ ಗೆ ಕಾಂಗ್ರೆಸ್ ನಿಂದ ಸೀಟ್ ನೀಡಿದ್ದೆವು. ಎಂಎಲ್‌ಎ ಎಲೆಕ್ಷನ್ ನಲ್ಲಿ ಸೋತಿದ್ರು ಎಂಎಲ್ ಸಿ ಮಾಡಿದ್ದೆವು . ಜಗದೀಶ್ ಶೆಟ್ಟರ್ ಬಿಜೆಪಿಗೆ ಹೋಗುವುದು ನಮಗೆ ಗೊತ್ತಿರಲಿಲ್ಲ. ನಮಗೆ...

ರೈಲ್ವೆ ತಡೆಗೋಡೆ ನಿರ್ಮಾಣಕ್ಕೆ 600 ಕೋಟಿ ರೂ. ಮೀಸಲು: ಸಿಎಂ ಸಿದ್ದರಾಮಯ್ಯ

Political News: ಮಡಿಕೇರಿ ನಗರದಲ್ಲಿ ನೂತನ ಪೊಲೀಸ್ ಅಧೀಕ್ಷಕರ ಕಛೇರಿ ಕಟ್ಟಡದ ಉದ್ಘಾಟನೆ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ನೆರೆವೇರಿಸಿ, ಸಿಎಂ ಸಿದ್ದರಾಮಯ್ಯ ಮಾಧ್ಯಮದವರೊಂದಿಗೆ ಮಾತನಾಡಿದ್ದಾರೆ. ಆನೆಗಳಿಗೆ ಮೇವು ಹಾಗೂ ನೀರನ್ನು ಕಾಡಿನಲ್ಲಿಯೇ ಒದಗಿಸಿಕೊಡಲು ಅರಣ್ಯ ಇಲಾಖೆಗೆ ಸ್ಪಷ್ಟ ಸೂಚನೆ ನೀಡಿದ್ದೇನೆ. ಇದರಿಂದಾಗಿ ಆನೆಗಳು ಕಾಡಿನಿಂದ ಊರಿನ ಕಡೆಗೆ ಬರುವುದು ಕಡಿಮೆಯಾಗುತ್ತದೆ. ಈ ಬಾರಿ ರೈಲ್ವೆ...

75ನೇ ಗಣರಾಜ್ಯೋತ್ಸವ: ಕೋಲಾರ, ಗದಗ, ಧಾರವಾಡದಲ್ಲಿ ಧ್ವಜಾರೋಹಣ ಕಾರ್ಯಕ್ರಮ

State News: ದೇಶಾದ್ಯಂತ 75ನೇ ಗಣರಾಜ್ಯೋತ್ಸವದ ಸಂಭ್ರಮವಿದ್ದು, ಕರ್ನಾಟಕದ ಕೆಲವು ಭಾಗಗಳಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿದೆ. ಕೋಲಾರ, ಧಾರವಾಡ, ಹುಬ್ಬಳ್ಳಿಯಲ್ಲಿ ರಾಜಕೀಯ ಗಣ್ಯರು ಧ್‌ವಜಾರೋಹಣ ನೆರವೇರಿಸಿದ್ದಾರೆ. Dharwad News: ಧಾರವಾಡ: ಧಾರವಾಾಡದಲ್ಲಿ 75ನೇಯ ಗಣರಾಜ್ಯೋತ್ಸವ ಸಂಭ್ರಮವಿದ್ದು, ದಾರವಾಡದ ಆರ್.ಎನ್.ಶೆಟ್ಟಿ ಮೈದಾನದಲ್ಲಿ ಧ್ವಜಾರೋಹಣ ನಡೆದಿದೆ. ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಧ್ವಜಾರೋಹಣ ಮಾಡಿದ್ದು, ಜಿಲ್ಲಾಧಿಕಾರಿ ಟಿ...

ಹುಬ್ಬಳ್ಳಿ: 75ನೇ ಗಣರಾಜ್ಯೋತ್ಸವ, ಈದ್ಯಾ ಮೈದಾನದಲ್ಲಿ ಧ್ವಜಾರೋಹಣ ಕಾರ್ಯಕ್ರಮ

Hubballi News: ಹುಬ್ಬಳ್ಳಿ: 75ನೇ ಗಣರಾಜ್ಯೋತ್ಸವದ ಅಂಗವಾಗಿ ಹುಬ್ಬಳ್ಳಿಯ ಈದ್ದಾ ಮೈದಾನದಲ್ಲಿ ನಡೆದ ಧ್ವಜಾರೋಹಣ, ಕಾರ್ಯಕ್ರಮದಲ್ಲಿ ಪಾಲಿಕೆ ಆಯುಕ್ತ ಈಶ್ವರ್ ಉಳ್ಳಾಗಡ್ಡಿ ಅವರು ಧ್ವಜಾರೋಹಣ ನೆರವೇರಿಸಿದರು. ಡಾ. ಬಿ.ಆರ್.ಅಂಬೇಡ್ಕರ್ ಹಾಗೂ ಗಾಂಧೀಜಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದ ಅಧಿಕಾರಿಗಳು, ಧ್ವಜಾರೋಹಣ ಕಾರ್ಯಕ್ರಮದಲ್ಲಿ ಶಾಸಕ ಮಹೇಶ್ ಟೆಂಗಿನಕಾಯಿ, ಹು-ಧಾ ಪಾಲಿಕೆ ಮೇಯರ್ ವೀಣಾ ಭಾರಡ್ವಾಡ್ ಸೇರಿ ಪಾಲಿಕೆ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img