Sunday, August 2, 2026

Mallikarjun Kharge

I.N.D.I.A. ಒಕ್ಕೂಟದವರಿಗೆ ಸ್ಥಿರ ಸರ್ಕಾರ ಕೊಡ್ತಿವಿ ಅಂತ ಮನೋಭಾವ ಇಲ್ಲ: ಮಾಜಿ ಪ್ರಧಾನಿ ದೇವೇಗೌಡ

Hassan News: ಹಾಸನ: ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಮಾಜಿ ಪ್ರಧಾನಿ ದೇವೇಗೌಡರು, ಹಲವು ವಿಚಾರದ ಬಗ್ಗೆ ಮಾತನಾಡಿದ್ದಾರೆ. I.N.D.I.A. ದಿಂದ ಮಮತಾ ಬ್ಯಾನರ್ಜಿ ದೂರ ವಿಚಾರದ ಬಗ್ಗೆ ಮಾತನಾಡಿದ ದೊಡ್ಡಗೌಡರು,  ಆಪ್, ಮಮತಾ ಬ್ಯಾನರ್ಜಿ ಜೊತೆ ಕಾಂಗ್ರೆಸ್ ಹೊಂದಾಣಿಕೆ ಆಗುತ್ತಾ.? ಮಹಾರಾಷ್ಟ್ರದಲ್ಲಿ ಕಾಂಗ್ರೆಸ್ ಹೊಂದಾಣಿಕೆ ಆಗುತ್ತಾ..? ಈ ದೇಶದಲ್ಲಿ ಪ್ರಾದೇಶಿಕ ಪಕ್ಷಗಳು ಒಂದು ನಾಯಕತ್ವಕ್ಕೆ...

ನಿಖಿಲ್-ಪ್ರಜ್ವಲ್ ಚುನಾವಣಾ ಸ್ಪರ್ಧೆಯ ಬಗ್ಗೆ ದೊಡ್ಡ ಗೌಡರು ಹೇಳಿದ್ದೇನು..?

Hassan News: ಹಾಸನ: ಹಾಸನದಲ್ಲಿ ಮಾಜಿಪ್ರಧಾನಿ ಎಚ್.ಡಿ.ದೇವೇಗೌಡರು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಪ್ರಜ್ವಲ್ ಲೋಕಸಭೆ ಎಲೆಕ್ಷನ್‌ನಲ್ಲಿ ಸ್ಪರ್ಧಿಸುವ ಬಗ್ಗೆ ಹೇಳಿಕೆ ನೀಡಿದ್ದಾರೆ. ಸೀಟ್ ಎಷ್ಟು ಅಂತ ನಿರ್ಣಯ ಆಗಿಲ್ಲ. ಪ್ರಜ್ವಲ್ ಸಿಟ್ಟಿಂಗ್ ಮೆಂಬರ್ ಇದ್ದಾನೆ ಗೊಂದಲಗಳು ಇರಬಾರದು. ದೇವೇಗೌಡರು ನಿಲ್ಲಬೇಕು, ನಿಲ್ತಾರೆ ಅಂತಾರೆ. ಅದಕ್ಕೋಸ್ಕರ ನಾನೇ ನಿರ್ಣಯ ಮಾಡಿದ್ದೇನೆ. ಮುಂದಿನ ತಿಂಗಳು ಮತ್ತೆ ಪ್ರವಾಸ ಮಾಡುತ್ತೇನೆ....

ಸಿಟ್ಟನ್ನು ಕಡಿಮೆ ಮಾಡಿಕೊಳ್ಳಬೇಕು ಎಂದು ರೇವಣ್ಣಗೆ ಬುದ್ಧಿ ಮಾತು ಹೇಳಿದ ದೇವೇಗೌಡರು

Hassan Political News: ಹಾಸನ: ಹಾಸನ ಜಿಲ್ಲೆ, ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆದಿದ್ದು, ಸಭೆಯಲ್ಲಿ ಪುತ್ರ ಎಚ್.ಡಿ‌.ರೇವಣ್ಣ ಅವರಿಗೆ ಮಾಜಿಪ್ರಧಾನಿ ದೇವೇಗೌಡರು ಬುದ್ಧಿಮಾತು ಹೇಳಿದ್ದಾರೆ. ನನಗೆ ತುಂಬಾ ಅನುಭವವಿದೆ ರೇವಣ್ಣ ಅವರು ಏಕೆ 2500 ಮತಗಳಿಂದ ಗೆದ್ದರು. ಈ ಜಿಲ್ಲೆಯಲ್ಲಿ ಹೈನುಗಾರಿಕೆಗೆ ಸಾವಿರ ಕೋಟಿ ಖರ್ಚು ಮಾಡಿದ್ದಾರೆ. ನಿನ್ನೆ ಹುಬ್ಬಳಿಗೆ ಹೋಗಿ ರೈಲ್ವೆ ಅಧಿಕಾರಗಳನ್ನು...

ಮೋದಿಯವರನ್ನು ಪ್ರಧಾನಮಂತ್ರಿ ಮಾಡಬೇಕು. ಈ ದೇಶ ಉಳಿಯಬೇಕೆಂದರೆ ಮೋದಿ ಬೇಕು: ಹೆಚ್.ಡಿ.ರೇವಣ್ಣ

Hassan News: ಹಾಸನ: ಹಾಸನ ಜಿಲ್ಲೆ, ಚನ್ನರಾಯಪಟ್ಟಣದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆ ನಡೆದಿದ್ದು, ಸಭೆಯಲ್ಲಿ ಮಾಜಿಸಚಿವ ಎಚ್.ಡಿ.ರೇವಣ್ಣ ಮಾತನಾಡಿದ್ದಾರೆ. ವಿಧಾನಸಭಾ ಚುನಾವಣೆ ವೇಳೆ ತಿಪಟೂರಿನಿಂದ ಇಂದಿನ ಉಪಮುಖ್ಯಮಂತ್ರಿಗಳು ಹೇಳಿದ್ರು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ‌ ಕೂಡಲೇ ಕ್ವಿಂಟಾಲ್ ಕೊಬ್ಬರಿಗೆ ಹದಿನೈದು ಸಾವಿರ ಕೊಡ್ತಿನಿ ಅಂದ್ರು. ಅವರು ಹೇಳಿದ್ದಾರೋ ಇಲ್ಲವೋ ಶ್ರೀ ಚೌಡೇಶ್ವರಿ ಮೇಲೆ ಆಣೆ ಮಾಡಲಿ...

ಅಂಬೇಡ್ಕರ್ ಪುತ್ಥಳಿಗೆ ಅವಮಾನ: ಕರ್ನಾಟಕ ಭೀಮ್ ಸೇನೆಯಿಂದ ಪ್ರತಿಭಟನೆ

Dharwad News: ಧಾರವಾಡ: ಧಾರವಾಡದಲ್ಲಿ ಅಂಬೇಡ್ಕರ್ ಪುತ್ಥಳಿಗೆ ಅವಮಾನ ಮಾಡಿದ್ದಾರೆಂದು ಆರೋಪಿಸಿ, ಕರ್ನಾಟಕ ಭೀಮ್ ಸೇನೆ ಪ್ರತಿಭಟನೆ ನಡೆಸಿದೆ. ಕಲ್ಬುರ್ಗಿ ಜಿಲ್ಲೆ ಕೋಟನೂರ ಗ್ರಾಮದಲ್ಲಿ ಡಾ. ಬಾಬಾ ಸಾಹೇಬ ಅಂಬೇಡ್ಕರ್ ಅವರ ಪುತ್ಥಳಿಗೆ ಅವಮಾನ ಮಾಡಿದ್ದಾರೆಂದು, ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ಕೆಲಸ ಮಾಡಿದ ದುಷ್ಕರ್ಮಿಗಳನ್ನು ಬಂಧಿಸಬೇಕು. ಕೃತ್ಯದಲ್ಲಿ ಭಾಗಿಯಾದ ಆರೋಪಿಗಳ ಆಸ್ತಿಯನ್ನು...

ರಾಮಮಂದಿರದ ಮೇಲೆ ಹಸಿರು ಧ್ವಜ ಹಾರಿಸುವ ಪೋಸ್ಟ್: ಈದ್ಗಾ ಮೈದಾನದಲ್ಲಿ ಗುಂಬಜ್ ಕೆಡವಿದ ಉದ್ರಿಕ್ತರು

Dharwad News: ಧಾರವಾಡ: ರಾಮಮಂದಿರದ ಫೋಟೋದಲ್ಲಿ ಹಸಿರು ಧ್ವಜ ಹಾರುವಂತೆ ಫೋಟೋ ಎಡಿಟ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳೀಯ ಹಿಂದೂಗಳು ಆಕ್ರೋಶ ಹೊರಹಾಕಿದ್ದಾರೆ. ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಯುವಕ ಸದ್ದಾಮ್ ಹುಸೇನ್, ರಾಮಮಂದಿರದ ಮೇಲೆ ಹಸಿರು ಧ್ವಜ ಹಾರುವಂತೆ ಫೋಟೋ ಎಡಿಟ್ ಮಾಡಿ, ಸೋಶಿಯಲ್ ಮೀಡಿಯಾ ಖಾತೆಯಲ್ಲಿ ಹಾಕಿದ್ದಲ್ಲದೇ, ಇಸ್ಲಾಮಿಕ್ ಪವರ್ ಎಂದು ಬರೆದುಕೊಂಡಿದ್ದ....

‘ಕೊತ್ತೂರು ಮಂಜುನಾಥ್‌ಗೆ ಮಾನ ಮರ್ಯಾದೆ ಇದ್ದರೆ ತಕ್ಷಣ ರಾಜೀನಾಮೆ ಕೊಡಬೇಕು’

Kolar News: ಕೋಲಾರ: ಕೋಲಾರ ಶಾಸಕ ಕೊತ್ತೂರು ಮಂಜುನಾಥ್ ಜಾತಿ ಪ್ರಮಾಣಪತ್ರ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಕೊತ್ತೂರು ಮಂಜುನಾಥ್ ಶಾಸಕ ಸ್ಥಾನ ರದ್ದು ಮಾಡುವಂತೆ ಒತ್ತಾಯಿಸಲಾಗಿದೆ. ಕರ್ನಾಟಕ ದಲಿತ ಸಂಘಟನೆಗಳ ಮಹಾ ಒಕ್ಕೂಟದವರು ಈ ಒತ್ತಾಯವನ್ನು ಮಾಡಿದ್ದು, ಸುದ್ದಿಗೋಷ್ಠಿ ನಡೆಸಿದ್ದಾರೆ.  ಎಸ್ ಸಿ ಮೀಸಲಾತಿಯನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಕೊತ್ತೂರು ಮಂಜುನಾಥ್ ಬೈರಾಗಿ ಜನಾಂಗಕ್ಕೆ ಸೇರಿದವರು. ಆದ್ರೆ ಬುಡ್ಗ...

ನಮ್ಮ ಪಕ್ಷಕ್ಕೆ ಕೆಲ ಶಾಸಕರು ಬರುವವರಿದ್ದಾರೆ ಕಾದು ನೋಡಿ: ಸಚಿವ ಸಂತೋಷ್ ಲಾಡ್

Dharwad News: ಧಾರವಾಡ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಸೇರಿದ ವಿಚಾರದ ಬಗ್ಗೆ ಧಾರವಾಡದಲ್ಲಿ ಮಾತನಾಡಿರುವ ಸಚಿವ ಸಂತೋಷ್ ಲಾಡ್, ಬಹಳ‌ ಖುಷಿಯಾಗಿದೆ ನನಗೆ. ತುಂಬಾ ಖುಷಿಯಾಗಿದೆ ಎಂದಿದ್ದಾರೆ. ಅವರು ಯಾಕೆ ಕಾಂಗ್ರೆಸ್‌ಸಿಗೆ ಬಂದರು. ಮತ್ತೆ ಮರಳಿ ಬಿಜಪಿಗೆ ಹೋದರು ಎಂದು ನೀವು ಅವರಿಗೇ ಕೇಳಿ. ಬಿಟ್ಟು ಬರುವಾಗ ಒಂದು ಹೇಳ್ತಾರೆ. ಹೋಗುವಾಗ...

ಬಿಜೆಪಿಗೆ ಜಗದೀಶ್ ಶೆಟ್ಟರ್ ಸೇರ್ಪಡೆ: ಅಭಿಮಾನಿಗಳ ಸಂಭ್ರಮಾಚರಣೆ..!

Hubballi Political News: ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ರಾಜ್ಯ ರಾಜಕಾರಣದ ದೇಶದ ದೃಷ್ಟಿಯನ್ನು ತನ್ನತ್ತ ಸೆಳೆಯುವಂತೆ ಮಾಡಿರುವ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮರಳಿ ಬಿಜೆಪಿಗೆ ಬಂದಿರುವುದು ಶೆಟ್ಟರ್ ಅಭಿಮಾನಿಗಳಲ್ಲಿ ಸಂಭ್ರಮ ಮನೆ ಮಾಡಿದೆ. ಶೆಟ್ಟರ್ ಬಿಜೆಪಿ ಸೇರ್ಪಡೆ ಆಗುತ್ತಿದ್ದಂತೆಯೇ ಕೇಶ್ವಾಪೂರದ ಜಗದೀಶ್ ಶೆಟ್ಟರ್ ನಿವಾಸಕ್ಕೆ ಆಗಮಿಸಿದ ಬಿಜೆಪಿ ಕಾರ್ಯಕರ್ತರು ಹಾಗೂ ಶೆಟ್ಟರ್ ಅಭಿಮಾನಿಗಳು ಸಂಭ್ರಮಾಚರಣೆ...

ಮೂಲೆ ಸೇರಿದ್ದ ಫೋಟೋಗಳು ಮುನ್ನೆಲೆಗೆ: ಬಿಜೆಪಿ ಸೇರಿದ ಶೆಟ್ಟರ್ ಮನೆಯಲ್ಲಿ ಬದಲಾದ ವಾತಾವರಣ..!

Hubballi News: ಹುಬ್ಬಳ್ಳಿ: ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪೆಯಾಗಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮನೆಯಲ್ಲಿ ಏಕಾಏಕಿ ಬಿಜೆಪಿ ಜೊತೆಗಿನ ಒಡನಾಟದ ಪೋಟೋಗಳನ್ನು ತೆರವುಗೊಳಿಸಲಾಗಿತ್ತು. ಆದರೆ ಬಿಜೆಪಿಗೆ ಪುನರ್ ಸೇರ್ಪಡೆಯಾದ ಬೆನ್ನಲ್ಲೇ ಎಲ್ಲಾ ಪೋಟೋಗಳು ಗೋಡೆಯ ಮೊಳೆ ಸೇರಿವೆ. ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಶಾ ಜೊತೆಗಿನ ಪೋಟೋಗಳನ್ನು ಮತ್ತೇ ಹಾಕಲಾಗಿದೆ. ಬಿಜೆಪಿಯಿಂದ ಮನನೊಂದು ಕಾಂಗ್ರೆಸ್...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img