Sunday, August 2, 2026

Mallikarjun Kharge

ಹುಬ್ಬಳ್ಳಿಯ ಬಸವೇಶ್ವರ ಖಾನಾವಳಿಯಲ್ಲಿ ರೊಟ್ಟಿ ಊಟ, ಹೋಳಿಗೆ ಸವಿದ ನಟ ವಿನಯ್ ರಾಜ್‌ಕುಮಾರ್

Hubballi Movie News: ಹುಬ್ಬಳ್ಳಿ: ಇಲ್ಲಿನ ಲ್ಯಾಮಿಂಗ್ಟನ್ ರಸ್ತೆಯ ಪತ್ರಕರ್ತರ ಭವನದ ಪಕ್ಕದಲ್ಲಿನ ಶ್ರೀ ಬಸವೇಶ್ವರ ಖಾನಾವಳಿಯಲ್ಲಿ ನಟ ವಿನಯ ರಾಜಕುಮಾರ ಉತ್ತರ ಕರ್ನಾಟಕ ಶೈಲಿಯ ಭೋಜನ ಹಾಗೂ ಹೋಳಿಗೆಯನ್ನು ಸವಿದರು. ತಮ್ಮ ಐದನೇ ಸಿನಿಮಾ ಸರಳ ಪ್ರೇಮ ಕಥೆ ಚಿತ್ರದ ಪ್ರಚಾರ ಕಾರ್ಯದ ನಿಮಿತ್ತ ಹುಬ್ಬಳ್ಳಿಗೆ ಆಗಮಿಸಿದ ಅವರು, ಶ್ರೀ ಬಸವೇಶ್ವರ ಖಾನಾವಳಿಯ ಹೋಳಿಯ...

ಪಕ್ಷದ ವರಿಷ್ಠರ‌ ನಿರ್ಧಾರಕ್ಕೆ ನಾವು ಬದ್ಧ: ಶೆಟ್ಟರ್ ಘರ್ ವಾಪ್ಸಿ ಬಗ್ಗೆ ಮಹೇಶ್ ಟೆಂಗಿನಕಾಯಿ ಮಾತು

Hubballi Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಘರ್ ವಾಪ್ಸಿ ಹಿನ್ನೆಲೆ, ಹುಬ್ಬಳ್ಳಿಯಲ್ಲಿ ಮಾತನಾಡಿದ ಶಾಸಕ ಮಹೇಶ್ ಟೆಂಗಿನಕಾಯಿ, ಪಕ್ಷದ ವರಿಷ್ಠರ‌ ನಿರ್ಧಾರಕ್ಕೆ ನಾವು ಬದ್ಧ ಎಂದಿದ್ದಾರೆ. ಪಕ್ಷದ ಸಿದ್ಧಾಂತ ಒಪ್ಪಿ ಬಂದವರನ್ನು ಸ್ವಾಗತ ಮಾಡುತ್ತಾ ಬಂದಿದೆ. ಏಳು ತಿಂಗಳಲ್ಲಿ ಇಂತಹ ಬೆಳವಣಿಗೆ ಕುರಿತು ಘರ್ ವಾಪ್ಸಿ ಆದವರ ಬಳಿಯೆ ಕೇಳಬೇಕು. ನಮ್ಮ ಮುನಿಸು...

ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ: ಶಾಸಕ ಮಹೇಶ ಟೆಂಗಿನಕಾಯಿ..!

Hubballi Political News: ಹುಬ್ಬಳ್ಳಿ: ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಮಾತ್ರವಲ್ಲ ಯಾರೂ ಕೂಡ ಅನಿವಾರ್ಯವಲ್ಲ. ಶೆಟ್ಟರನ್ನು ಬಿಜೆಪಿಗೆ ಕರೆತರುವ ಯಾವುದೇ ಪ್ರಯತ್ನವನ್ನು ಮಾಡಿಲ್ಲ ಎಂದು ಶಾಸಕ ಮಹೇಶ ಟೆಂಗಿನಕಾಯಿ ಹೇಳಿದರು. ಶೆಟ್ಟರ್ ಬಿಜೆಪಿಗೆ ಬರುತ್ತಿದ್ದಾರೇ ಎಂಬುವಂತ ವಿಷಯಕ್ಕೆ ಸಂಬಂಧಿಸಿದಂತೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡದ ಅವರು, ಬಿಜೆಪಿಗೆ ಜಗದೀಶ್ ಶೆಟ್ಟರ್ ಅನಿವಾರ್ಯತೆ ಇಲ್ಲ. ನಾನು...

ಇನ್ನೂ ಎಂಟು ದಿನದಲ್ಲಿ ಜಗದೀಶ್ ಶೆಟ್ಟರ್ ಮುಂದಿನ ರಾಜಕೀಯ ನಡೆ ನಿರ್ಧಾರ

Hubballi News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ರಾಜಕೀಯ ನಡೆ ಏನು ಎಂಬುದು ಇನ್ನು ಎಂಟು ದಿನಗಳಲ್ಲಿ ನಿರ್ಧಾರವಾಗಲಿದೆ. ಕಳೆದ ಚುನಾವಣೆಯಲ್ಲಿ ಯಾರಿಗೂ ಬೇಡವಾದ ಶೆಟ್ಟರ್, ಇಂದು ಎಲ್ಲರಿಗೂ ಬೇಕಾಗಿದ್ದಾರೆ. ಮಾಜಿ ಸಿಎಂ ಜಗದೀಶ್ ಶೆಟ್ಟರ್ ಗಾಗಿ ಎರಡು ಪಕ್ಷಗಳೂ ಸರ್ಕಸ್ ನಡೆಸಿದ್ದು, ಶೆಟ್ಟರ್ ನಡೆ ಮಾತ್ರ ನಿಗೂಢವಾಗಿದೆ. ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದ...

ಮಳೆ ಇಲ್ಲ ಗಾಳಿ ಇಲ್ಲ ನೆಲಕ್ಕುರುಳಿದ ಮರ – ಆಟೋ ಜಖಂ

Dharwad News: ಧಾರವಾಡ: ಮಳೆ, ಗಾಳಿ ಇಲ್ಲದಿದ್ದರೂ ಮರವೊಂದು ನೆಲಕ್ಕುರುಳಿದ ಪರಿಣಾಮ ಆಟೋ ಒಂದು ಜಖಂಗೊಂಡಿರುವ ಘಟನೆ ಧಾರವಾಡದ ಹಳಿಯಾಳ ನಾಕಾದಲ್ಲಿ ಸಂಭವಿಸಿದೆ. ತುಂಬಾ ಹಳೆಯದಾಗಿದ್ದ ಈ ಮರ ಬುಡದಲ್ಲಿ ಕೊಳೆತ ಸ್ಥಿತಿಯಲ್ಲಿತ್ತು. ಇಂದು ಏಕಾಏಕಿ ಬುಡ ಸಮೇತ ನೆಲಕ್ಕುರುಳಿದ್ದು, ಅದರ ಬುಡದಲ್ಲಿದ್ದ ಆಟೋ ಜಖಂಗೊಂಡಿದೆ. ಯಶವಂತ ಯಾದವಾಡ ಎಂಬುವವರಿಗೆ ಸೇರಿದ ಆಟೋ ಇದಾಗಿದ್ದು, ಅದೃಷ್ಟವಶಾತ್ ಯಾವುದೇ...

ಪೊಲೀಸ್‌ ಕಾನ್ಸ್‌ಟೇಬಲ್ ಪರೀಕ್ಷೆಗೆ ವಸ್ತ್ರ ಸಂಹಿತೆ ಜಾರಿ ಮಾಡಿದ ಧಾರವಾಡ ಎಸ್‌ಪಿ

Dharwad News: ಧಾರವಾಡ: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‌ಟೇಬಲ್‌ ಸಿಎಆ‌ರ್ ಮತ್ತು ಡಿಎಆರ್ ವಿಭಾಗದ ಪುರುಷ ಮತ್ತು ತೃತೀಯ ಲಿಂಗ ಪುರುಷ 3,064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಜನೆವರಿ 28 ರಂದು ಬೆಳಿಗ್ಗೆ 11 ರಿಂದ 12-30 ಗಂಟೆಯವರೆಗೆ ರಾಜ್ಯಾದ್ಯಂತ ನಡೆಸಲಾಗುವುದು. ಈ ಪರೀಕ್ಷೆಗೆ ಧಾರವಾಡ ಜಿಲ್ಲಾ...

ಪಶುಪಾಲಕರ ಮತ್ತು ಕುರಿಗಾರರ ಹಿತರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸಬೇಕೆಂದು ಆಗ್ರಹಿಸಿ ಪ್ರತಿಭಟನೆ

Hubballi News: ಹುಬ್ಬಳ್ಳಿ: ಪಶುಪಾಲಕರು ಮತ್ತು ಕುರಿಗಾರರ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳನ್ನು ತಡೆಗಟ್ಟಲು ಪಶುಪಾಲಕರ ಮತ್ತು ಕುರಿಗಾರರ‌ ಹಿತರಕ್ಷಣೆ ಕಾಯ್ದೆಯನ್ನು ಜಾರಿಗೊಳಿಸುವಂತೆ ಆಗ್ರಹಿಸಿ ನಗರದ ಮಿನಿ ವಿಧಾನಸೌಧ ಆವರಣದಲ್ಲಿಂದು ಕುರುಬ ಸಮಾಜದ ಸಂಘಟನೆಗಳ ಒಕ್ಕೂಟದ ವತಿಯಿಂದ ನೂರಾರು ಕುರಿಗಳನ್ನು ಸೇರಿಸಿ ಪ್ರತಿಭಟನೆ ನಡೆಸಲಾಯಿತು. ನಗರದ ತಹಶಿಲ್ದಾರ ಮುಖಾಂತರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿ...

“ಮಿಸ್ಟರ್ ಪ್ರತಾಪ್ ಸಿಂಹ ಏಕೆ ಒಂದೇ ಒಂದು ರೂಪಾಯಿ ತರಲಿಲ್ಲ. ಇಷ್ಟು ಎಂಪಿಗಳಿದ್ದು ನಾಚಿಕೆ ಆಗುವುದಿಲ್ಲವೇ?”

Political News: ಪಿರಿಯಾಪಟ್ಟಣ ತಾಲ್ಲೂಕಿನ 79 ಗ್ರಾಮಗಳ 150 ಕೆರೆ - ಕಟ್ಟೆಗಳಿಗೆ ಕಾವೇರಿ ನದಿಯ ನೀರು ತುಂಬಿಸುವ ಯೋಜನೆಯನ್ನು ಉದ್ಘಾಟಿಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು. ಪಿರಿಯಾಪಟ್ಟಣದ ಜನ, ಜಾನವಾರು, ಕೃಷಿಯ ಅನುಕೂಲಕ್ಕಾಗಿ ಮತ್ತು ಇಲ್ಲಿನ ಅಂತರ್ಜಲ ಹೆಚ್ಚಳಕ್ಕೆ ನಾನೇ ಶಂಕುಸ್ಥಾಪನೆ ಮಾಡಿ ನಾನೇ ಈಗ ಈ ಯೋಜನೆಯನ್ನು ಉದ್ಘಾಟಿಸಿದ್ದೇನೆ. 79 ಹಳ್ಳಿ 93 ಸಾವಿರ...

ಬಿಜೆಪಿಗೆ ವಾಪಸ್ ಆಗುವಂತೆ ಜಗದೀಶ್ ಶೆಟ್ಟರ್‌ಗೆ ಬಂಪರ್ ಆಫರ್.. ಏನದು ಆಫರ್?

Political News: ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್‌ ವಿಧಾನಪರಿಷತ್ ಸದಸ್ಯ ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಬಿಜೆಪಿ ಕರೆತರುವ ಪ್ರಯತ್ನಗಳು ನಡೆದಿವೆ ಎನ್ನುವ ಸುದ್ದಿ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದೆ. ಜಗದೀಶ್ ಶೆಟ್ಟರ್ ಅವರನ್ನು ವಾಪಸ್ ಬಿಜೆಪಿ ಕರೆದುಕೊಳ್ಳಲು ಬಂಪರ್ ಆಫರ್ ನೀಡಲಾಗಿದೆ ಎನ್ನಲಾಗಿದೆ. ಬೆಂಗಳೂರು: ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ...

ಇಸ್ಲಾಮಿಕ್ ಪವರ್ ಎಂದವನ ಮನೆಗೆ ಹೋಗಿ ರಾಮಮಂದಿರಕ್ಕೆ ಆಹ್ವಾನ ನೀಡಲು ನಿರ್ಧರಿಸಿದ ಶ್ರೀರಾಮಸೇನೆ

Dharwad News: ಧಾರವಾಡ: ರಾಮಮಂದಿರದ ಚಿತ್ರದ ಮೇಲೆ ಹಸಿರು ಬಾವುಟವನ್ನು ಇರಿಸಿ, ಫೋಟೋ ಎಡಿಟ್ ಮಾಡಿ, ಅದನ್ನು ಸ್ಟೇಟಸ್‌ಗೆ ಇಡುವುದಲ್ಲದೇ, ಇಸ್ಲಾಮಿಕ್ ಪವರ್ ತೋರಿಸುತ್ತೇನೆ ಎಂದು ಯುವಕನೋರ್ವ ಬರೆದುಕೊಂಡಿದ್ದಾನೆ. ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸದ್ದಾಂಹುಸೇನ್ ಇಸ್ಮಾಯಿಲ್ ಸಾಬ್ ನದಾಫ್ ಈ ರೀತಿಯಾಗಿ ಸ್ಟೇಟಸ್ ಇಟ್ಟುಕೊಂಡಿದ್ದಾನೆ. ಇವನ ಈ ಕೆಲಸಕ್ಕೆ ಗರಗ ಪೊಲೀಸ್ ಠಾಣೆಯ ಪೊಲೀಸರು...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img