Sunday, August 2, 2026

Mallikarjun Kharge

ನಾನು ಜನರಿಗೆ ಬೆಂಕಿಯಾಗುವುದಿಲ್ಲ ಬದಲಾಗಿ ಬೆಳಕಾಗುತ್ತೇನೆ: ಕೊತ್ತೂರು ಮಂಜುನಾಥ್

Kolar News: ಕೋಲಾರ: ಕೋಲಾರದ ವೇಮಗಲ್‌ನಲ್ಲಿ ಶಾಸಕ ಕೊತ್ತೂರು ಮಂಜುನಾಥ್ ಮಾತನಾಡಿದ್ದು,  ಮೋದಿ ಉಪವಾಸ ಇದ್ದರಾ? ಇಲ್ಲವಾ? ಯಾರೂ ನೋಡಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಕಾಮೆಂಟ್ ಮಾಡಬೇಕೆ ಹೊರೆತು ಬೇರೆದರಲ್ಲಿ ಅಲ್ಲ . ನನ್ನನ್ನು ಒವರ್ ಟೇಕ್ ಮಾಡಿ ಹೋಗೊರು ನನ್ನ ಜೊತೆ ಯಾರೂ ಇಲ್ಲ. ನಾನು ಜನರಿಗೆ ಬೆಂಕಿಯಾಗುವುದಿಲ್ಲ ಬದಲಾಗಿ ಬೆಳಕಾಗುತ್ತೇನೆ ಎಂದು ಮಂಜುನಾಥ್...

ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ಎಡಿಜಿಪಿ ಅಲೋಕ್ ಕುಮಾರ್ ಖಡಕ್ ವಾರ್ನಿಂಗ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡುವವರಿಗೆ ಸಂಚಾರಿ ವಿಭಾಗದ ಎಡಿಜಿಪಿ ಖಡಕ್ ವಾರ್ನಿಂಗ್ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಎಡಿಜಿಪಿ ಅಲೋಕ್ ಕುಮಾರ್, ಸಂಚಾರಿ ನಿಯಮ ಉಲ್ಲಂಘನೆ ದಂಡ ಬಾಕಿ ಉಳಿಸಿಕೊಂಡ್ರೆ ಪೊಲೀಸರೇ ನಿಮ್ಮ ಮನೆಗೆ ಬರ್ತಾರೆ. 15 ದಿನದಲ್ಲೆ ದಂಡ ಕಟ್ಟಬೇಕು, ಐದಕ್ಕಿಂತ ಹೆಚ್ಚು ಪ್ರಕರಣ ಬಾಕಿ ಉಳಿಸಿಕೊಂಡರು ಕಷ್ಟ. ಟ್ರಾಫಿಕ್ ನಿಯಮಗಳ...

ದೇಶಾದ್ಯಂತ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ: ಬಸವರಾಜ ಬೊಮ್ಮಾಯಿ

Political News: ಬೆಂಗಳೂರು: ಕಾಶ್ಮೀರದಿಂದ ಕನ್ಯಾಕುಮಾರಿ ತನಕ ದೇಶಾದ್ಯಂತ ಇವತ್ತು ನರೇಂದ್ರ ಮೋದಿಜೀ, ಬಿಜೆಪಿ ಮತ್ತು ಕಮಲ ಚಿಹ್ನೆ ಪರವಾದ ಅಲೆ ಇದೆ ಎಂದು ರಾಜ್ಯದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಿವೃತ್ತ ಕೆ.ಎ.ಎಸ್. ಅಧಿಕಾರಿ ಆರ್. ರುದ್ರಯ್ಯ ಅವರ ಪಕ್ಷ ಸೇರ್ಪಡೆ...

ಸರ್ಕಾರಿ ಕಾರ್ಯಕ್ರಮದಲ್ಲಿ ಬಿಜೆಪಿ ಶಾಲು ಧರಿಸಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರ ಆಕ್ರೋಶ

Tumakuru News: ತುಮಕೂರು: ಬಿಜೆಪಿ ಕಾರ್ಯಕರ್ತರು ಬಿಜೆಪಿ ಶಾಲು ಹಾಕಿಕೊಂಡು ಬಂದ ಕಾರಣಕ್ಕೆ,  ತುಮಕೂರಿನಲ್ಲಿ ಕಾಂಗ್ರೆಸ್- ಬಿಜೆಪಿ ಕಾಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ತುಮಕೂರಿನ ಎಪಿಎಂಸಿ ಯಾರ್ಡ್‌ನಲ್ಲಿ ನಡೆದ ಉಂಡೆ ಕೊಬ್ಬರಿ ಖರೀದಿ ಕೇಂದ್ರ ಉದ್ವಾಟನೆ ಕಾರ್ಯಕ್ರಮದಲ್ಲಿ ಈ ಗಲಾಟೆ ನಡೆದಿದ್ದು, ಬಿಜೆಪಿ-ಕಾಂಗ್ರೆಸ್ ಕಾರ್ಯಕರ್ತರ ನಡುವೆ ಪರಸ್ಪರ ವಾಗ್ವಾದ ನಡೆದಿದೆ. ಬಿಜೆಪಿ ಕಾರ್ಯಕರ್ತರು ಬಿಜೆಪಿ ಶಾಲು...

ಇಂಡಿಯಾ ಒಕ್ಕೂಟದಿಂದ ಹೊರಬಂದ ಟಿಎಂಸಿ: ಲೋಕಸಭೆ ಚುನಾವಣೆ ಏಕಾಂಗಿಯಾಗಿ ಎದುರಿಸಲು ನಿರ್ಧಾರ

National Political News: ರಾಹುಲ್ ಗಾಂಧಿ ಎರಡನೇಯ ಬಾರಿ ಭಾರತ್‌ ಜೋಡೋ ನ್ಯಾಯ್ ಯಾತ್ರೆ ಮಾಡಿದಾಗ, ಅದರಲ್ಲಿ ಭಾಗವಹಿಸಲು ನಿರಾಕರಿಸಿದ್ದ ಮಮತಾ ಬ್ಯಾನರ್ಜಿ, ಆಗಲೇ ತಾವು ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಸ್ಪರ್ಧಿಸಲು ಇಚ್ಚಿಸಿದ್ದೇವೆ ಎಂದು ಸೂಚನೆ ನೀಡಿದ್ದರು. ಇದೀಗ, ಇಂಡಿಯಾ ಒಕ್ಕೂಟದಿಂದ ಹೊರಬಂದಿರುವ ತೃಣಮೂಲ ಕಾಂಗ್ರೆಸ್, ಲೋಕಸಭೆ ಚುನಾವಣೆಗೆ ಏಕಾಂಗಿಯಾಗಿ ಹೋರಾಡಲಿದ್ದೇವೆ ಎಂದಿದ್ದಾರೆ. ಚುನಾವಣೆಗೆ ಕ್ಷೇತ್ರ...

ತಸ್ತೀಕ್ ಹಣ ವಾಪಾಸ್ ಕೇಸ್: ತಹಶೀಲ್ದಾರರದ್ದೇ ತಪ್ಪು, ಕಣ್ಣನ್ ಅವರ ತಪ್ಪಿಲ್ಲವೆಂದ ಸಿಎಂ

Political News: ತಸ್ತೀಕ್ ಹಣ ವಾಪಸ್ ನೀಡುವ ಪ್ರಕರಣದಲ್ಲಿ, ತಹಶೀಲ್ದಾರರದ್ದೇ ತಪ್ಪಿದೆ ಕಣ್ಣನ್ ಅವರ ತಪ್ಪಿಲ್ಲವೆಂದು ಟ್ವೀಟ್ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ಹಿರೇಮಗಳೂರು ಕೋದಂಡರಾಮಸ್ವಾಮಿ ದೇವಸ್ಥಾನದ ಅರ್ಚಕರಾದ ಹಿರೇಮಗಳೂರು ಕಣ್ಣನ್ ಅವರ ಮೇಲೆ ಹಣಕ್ಕೆ ಸಂಬಂಧಿಸಿದಂತೆ ಆರೋಪ ಬಂದಿತ್ತು. ಆದರೆ ಇದೀಗ, ಅವರಿಗೆ ಸುಮ್ಮನೆ ನೊಟೀಸ್ ನೀಡಲಾಗಿದೆ. ಅವರದ್ದೇನೂ ತಪ್ಪಿಲ್ಲ, ಸರ್ಕಾರದ...

ರಾಜಸ್ಥಾನದ ಯುವತಿ- ಬಾಗಲಕೋಟೆ ಯುವಕನ ಮೂಕ ಪ್ರೀತಿ, ಯುವತಿಯ ಎಳೆದೊಯ್ದ ಸಹೋದರರು

Bagalakote News: ಬಾಗಲಕೋಟೆ: ಆಕೆ ರಾಜಸ್ಥಾನದವಳು. ಈತ ಬಾಗಲಕೋಟೆ ಮೂಲದವ. ಇಬ್ಬರಿಗೂ ಮಾತುಬರುವುದಿಲ್ಲ. ಆದರೂ ಇನ್ಸ್ಟಾಗ್ರಾಮ್ ಮೂಲಕ ಪರಿಚಯ, ಲವ್ ಆಗಿ ಇಬ್ಬರು ಮೂಕ ಪ್ರೇಮಿಗಳು ಮದುವೆಯೂ ಆಗಿದ್ದರು. ಆದರೆ ಯುವತಿಯನ್ನು ಸಹೋದರರು ಕರೆದೊಯ್ದಿದ್ದು, ಈಗ ಆ ಎರಡೂ ಪ್ರೇಮಪಕ್ಷಿಗಳು ಮೂಕ ರೋದನೆ ಅನುಭವಿಸುತ್ತಿದ್ದಾರೆ. ಪ್ರೀತಿಗೆ ಕಣ್ಣಿಲ್ಲ ಅದಕ್ಕೆ ಭಾಷೆ ಬೇಕಿಲ್ಲ ಗಡಿ ಹಂಗಿಲ್ಲ… ಎಲ್ಲ...

ಹುಬ್ಬಳ್ಳಿಯಲ್ಲಿ ಉದ್ಯಮಿ ಗಣೇಶ್ ಸೇಟ್ ಮನೆ, ಕಚೇರಿ, ಹೊಟೇಲ್ ಮೇಲೆ ಐಟಿ ರೇಡ್

Hubballi News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಉದ್ಯಮಿ ಮನೆ ಮೇಲೆ ಐಟಿ ದಾಳಿ ನಡೆಸಲಾಾಗಿದೆ. ಉದ್ಯಮಿ ಗಣೇಶ್ ಸೇಟ್ ಮನೆ, ಕಚೇರಿ, ಹೊಟೇಲ್ ಮೇಲೆ ಅಧಿಕಾರಿಗಳು ಐಟಿ ರೇಡ್ ನಡೆಸಿದ್ದಾರೆ. ಗಣೇಶ್ ಸೇಟ್, ಕೆಜಿಪಿ ಜ್ಯುವೆಲರಿ, ಜವಳಿ ಉದ್ಯಮ, ಹೋಟೆಲ್ ಉದ್ಯಮ ನಡೆಸುತ್ತಿದ್ದಾರೆ. ಹಾಗಾಗಿ ಐಟಿ ಅಧಿಕಾರಿಗಳು ಏಕಕಾಲಕ್ಕೆ ನಾಲ್ಕೂ ಕಡೆ ಐಟಿ ರೇಡ್ ನಡೆಸಿದ್ದಾರೆ. ಹುಬ್ಬಳ್ಳಿಯ...

ಸುಪ್ರಿಂ ಕೋರ್ಟ್ ವರೆಗೂ ಹೋಗಿರುವ ಕುರ್ಚಿಗಾಗಿ ಅಧಿಕಾರಿಗಳ ಕಿತ್ತಾಟ: ಏನಿದು ಪ್ರಹಸನ?

Dharwad News: ಧಾರವಾಡ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಲ್ಲಿ ಜಿಲ್ಲಾ ಅಧಿಕಾರಿ ಖುರ್ಚಿಗಾಗಿ ಇಬ್ಬರು ಹಿರಿಯ ಅಧಿಕಾರಿಗಳ ಮಧ್ಯೆ ನಡೆದಿರುವ ಫೈಟ್ ಸುಪ್ರಿಂ ಕೋರ್ಟ್ ವರೆಗೂ ಹೋಗಿದೆ. ಜಿಪಂ ಸಿಇಒ ಈಗಾಗಲೇ ಸರ್ಕಾರಕ್ಕೆ ವರದಿ ಸಲ್ಲಿಸಿದ್ದಾರೆ. ಅಧಿಕಾರದ ಕುರ್ಚಿಗಾಗಿ ನಾನಾ ಕಸರತ್ತುಗಳು ನಡೆಯೋದು ಸಾಮಾನ್ಯ. ರಾಜ್ಯ ಮಟ್ಟದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷನ ಕುರ್ಚಿಯಿಂದ ಸಿಎಂ ಕುರ್ಚಿಯವರೆಗೂ...

ತಂದೆ-ತಾಯಿಗೆ ಟಾರ್ಚರ್ ಆರೋಪ: ಹುಬ್ಬಳ್ಳಿ ಮಿನಿ ವಿಧಾನಸೌಧದಲ್ಲಿ ವ್ಯಕ್ತಿಗಳಿಬ್ಬರ ಮಧ್ಯೆ ಹೊಡೆದಾಟ

Hubballi News: ಹುಬ್ಬಳ್ಳಿ: ತಂದೆ-ತಾಯಿಗೆ ತೊಂದರೆ ಮಾಡಿದ್ದಾರೆ ಎಂದು ಹೇಳಿ ಮಿನಿ ವಿಧಾನಸೌಧ ದಲ್ಲಿ ಇಬ್ಬರು ವ್ಯಕ್ತಿಗಳ ಮಧ್ಯೆ ಹೊಡೆದಾಟ ನಡೆದಿರುವಂತಹ ಘಟನೆ ಹುಬ್ಬಳ್ಳಿ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹನಮಂತಪ್ಪ ಹಾಗೂ ಮಹೇಶ್ ಗೌಡ ನಡುವೆ ಹೊಡೆದಾಟ ಮಾಡಲಾಗಿದೆ. ನಮ್ಮ ತಂದೆ ತಾಯಿಗೆ ತೊಂದರೆ ಮಾಡಿದ್ದಾರೆ ಅದಕ್ಕೆ ಹೊಡೆದಿದ್ದೇನೆ ಎಂದು ಮಹೇಶ್ ಗೌಡ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img