Saturday, August 1, 2026

Mallikarjun Kharge

‘ರಾಮನಿಗೆ ಮೋದಿಯಂತಹ ಒಳ್ಳೆಯ ಭಕ್ತ ಸಿಕ್ಕ ಮೇಲೆ ಪ್ರಾಣ ಪ್ರತಿಷ್ಠಾಪನೆಯಾಗಿದೆ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ,  ನಮ್ಮ ಮನೆಗೆ ರಾಮ ಬಂದಿದ್ದಾನೆ ಅನ್ನೋ ರೀತಿನಲ್ಲಿ ಜನ ಖುಷಿಪಡುತ್ತಿದ್ದಾರೆ. ಇದೇ ರಾಮನ ಪ್ರತಿಷ್ಠಾಪನೆಗಾಗಿ 500 ವರ್ಷಗಳ ಹೋರಾಟ ನಡೆದಿತ್ತು. ಅತ್ಯಂತ ಸರಳವಾಗಿ ಸುಸೂತ್ರವಾಗಿ ರಾಮನ ಪ್ರತಿಷ್ಠಾಪನೆಯಾಗಿದೆ.  ರಾಮನೂ ಸಹ ಒಳ್ಳೆಯ ಭಕ್ತನಗಾಗಿ ಕಾಯುತ್ತಿದ್ದ. ಮೋದಿಯಂತಹ ಒಳ್ಳೆಯ ಭಕ್ತ ಸಿಕ್ಕ...

ಸಾಂಘವಾಗಿ ನೆರವೇರಿದ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆ: ನಮೋ ಸಾರಥ್ಯದಲ್ಲಿ ನೆರವೇರಿದ ಪೂಜೆ

National News: ಅಯೋಧ್ಯೆ ರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಮನ ಪೂಜೆಯಲ್ಲಿ ಭಾಗಿಯಾಗಿ, ಪೂಜೆಯನ್ನು ನೆರವೇರಿಸಿದ್ದು, ರಾಮಮಂದಿರವನ್ನು ಉದ್ಘಾಟಿಸಿದ್ದಾರೆ. ಪ್ರಧಾನ ಅರ್ಚಕರು ಸೇರಿ ಹಲವು ಪುರೋಹಿತರು, ರಾಮಲಲ್ಲಾನ ಪ್ರಾಣಪ್ರತಿಷ್ಠಾನೆ ಮಾಡಿದ್ದು, 5 ದಶಕಗಳ  ಶುಭಘಳಿಗೆಯ ಕಾಯುವಿಕೆ ಪೂರ್ತಿಯಾಗಿದೆ. ಈ ಮೂಲಕ ಬಾಲರಾಮ ಅಯೋಧ್ಯಾ ರಾಮಮಂದಿರದ ಗರ್ಭಗುಡಿಯಲ್ಲಿ ವಿರಾಜಮಾನನಾಗಿದ್ದಾನೆ. ಎಲ್ಲ ರಾಮಭಕ್ತರ ಪ್ರತಿನಿಧಿಯಾಗಿ, ಯಜಮಾನಿಕೆ ವಹಿಸಿದ್ದ ಪ್ರಧಾನಿ ನರೇಂದ್ರ...

ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ ಶುಭಹಾರೈಸಿದ ಡಿಸಿಎಂ ಡಿ.ಕೆ.ಶಿವಕುಮಾರ್

Political News: ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಕಾಂಗ್ರೆಸ್ ಗೈರಾಗಲು ನಿರ್ಧರಿಸಿದ್ದು ಎಲ್ಲರಿಗೂ ಗೊತ್ತು. ಆದರೆ ಡಿಸಿಎಂ ಡಿ.ಕೆ.ಶಿವಕುಮಾರ್ ತಮ್ಮ ಟ್ವಿಟರ್‌ನಲ್ಲಿ ಟ್ವೀಟ್ ಮಾಡುವ ಮೂಲಕ, ರಾಮಮಂದಿರದ ಶುಭಾಶಯ ತಿಳಿಸಿದ್ದಾರೆ. ರಾಮರಾಜ್ಯದ ನಿರ್ಮಾಣ, ನಮ್ಮ ಕನಸು. ಅದನ್ನು ನನಸು ಮಾಡುವ ಉದ್ದೇಶದಿಂದ ಜಾರಿಗೊಳಿಸಿದ ಐದು ಗ್ಯಾರಂಟಿಗಳು ಇಂದು ಯಶಸ್ವಿಯಾಗಿವೆ. ರಾಮನ ಆದರ್ಶ, ಹನುಮನ ನಿಷ್ಠೆ ಇದ್ದರೆ ಅದೇ...

ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

Sports News: ಖ್ಯಾತ ಫುಟ್‌ಬಾಲ್ ಆಟಗಾರ ಮೊನೀಶ್.ಕೆ. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ಅವರು, ಮೊನೀಶ್ ಸಾವಿಗೆ ಸಂತಾಪ ಸೂಚಿಸಿದ್ದಾರೆ. ರಾಜ್ಯದ ಖ್ಯಾತ ಫುಟ್‌ಬಾಲ್‌ ಆಟಗಾರ ಮೊನೀಶ್.ಕೆ ಅವರ ನಿಧನದ ಸುದ್ದಿ ಕೇಳಿ ಬೇಸರವಾಯಿತು. ನಿನ್ನೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ...

ಅನಾರೋಗ್ಯ ಹಿನ್ನೆಲೆ ಅಯೋಧ್ಯೆ ಕಾರ್ಯಕ್ರಮಕ್ಕೆ ಎಲ್.ಕೆ.ಅಡ್ವಾಣಿ ಗೈರು

Political News: ಅಯೋಧ್ಯೆಯಲ್ಲಿ ತೀವ್ರ ಚಳಿ ಹಿನ್ನೆಲೆ, ಬಿಜೆಪಿ ಹಿರಿಯ ನಾಯಕ ಎಲ್.ಕೆ.ಅಡ್ವಾಣಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಗೈರಾಗಲಿದ್ದಾರೆ. ಅಡ್ವಾಣಿಯವರಿಗೆ ವಯೋಸಹಜ ಅನಾರೋಗ್ಯವಿದ್ದು,ಅಯೋಧ್ಯೆಯಲ್ಲೂ ತೀವ್ರ ಚಳಿ ಇರುವ ಕಾರಣ, ಅವರ ಪ್ರಯಾಣ ರದ್ದಾಗಿದೆ. ಈ ಕಾರಣಕ್ಕೆ ಅಡ್ವಾಣಿ, ಅಯೋಧ್ಯೆ ಕಾರ್ಯಕ್ರಮಕ್ಕೆ ಬರುತ್ತಿಲ್ಲ. ಇನ್ನು ತಮ್ಮ 96ನೇ ವಯಸ್ಸಿನಲ್ಲಿರುವ ಹಿರಿಯ ನಾಯಕ, ಬಿಜೆಪಿ ಭೀಷ್ಣ ಅಡ್ವಾಣಿಯವರಿಗೂ ಕೂಡ,...

‘ಇಂದು ನಿಖಿಲ್ ಅಯೋಧ್ಯೆಯಲ್ಲಿ ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿರುವುದು ಅವನ ಅದೃಷ್ಟವೇ ಸರಿ’

Political News: ಇಂದು ನಟ, ಯುವ ರಾಜಕಾರಣಿ ನಿಖಿಲ್ ಕುಮಾರಸ್ವಾಮಿ ಹುಟ್ಟುಹಬ್ಬವಾಗಿದ್ದು, ಅಜ್ಜ-ಅಜ್ಜಿ, ಅಪ್ಪನೊಂದಿಗೆ ನಿಖಿಲ್ ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ನನ್ನ ಪ್ರೀತಿಯ ಪುತ್ರ ಹಾಗೂ ರಾಜ್ಯ ಯುವ ಜನತಾದಳ ರಾಜ್ಯಾಧ್ಯಕ್ಷರಾದ ಶ್ರೀ ನಿಖಿಲ್ ಕುಮಾರ್ ಅವರಿಗೆ ಜನ್ಮದಿನದ ಶುಭಾಶೀರ್ವಾದಗಳು. ಅಯೋಧ್ಯೆಯ ರಾಮ ಮಂದಿರದಲ್ಲಿ ಶ್ರೀ...

‘|| ಜೈ ಶ್ರೀರಾಮ್ || ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ’

Political News: ಇಂದು ಅಯೋಧ್ಯೆ ರಾಮಮಂದಿರ ಉದ್ಘಾಟನೆ ನಡೆಯುತ್ತಿದ್ದು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಕುಟುಂಬವೂ ಆ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಸಂತಸ ವ್ಯಕ್ತಪಡಿಸಿದ್ದು, ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು ನನಸಾಗಿದೆ ಎಂದಿದ್ದಾರೆ.‌ || ಜೈ ಶ್ರೀರಾಮ್ || ಒಂದೂವರೆ ಶತಕೋಟಿ ಭಾರತೀಯರ ಶತ ಶತಮಾನಗಳ ಕನಸು...

ರಾಮಮಂದಿರ ಉದ್ಘಾಟನೆ ದಿನ ಸರ್ಕಾರಿ ರಜೆ ಇಲ್ಲ: ಸಿಎಂ ಸಿದ್ದರಾಮಯ್ಯ

Tumakuru News: ತುಮಕೂರಿನಲ್ಲಿಂದು ಮಾತನಾಡಿದ ಸಿಎಂ ಸಿದ್ದರಾಮಯ್ಯ, ನಾಳೆ ಸರ್ಕಾರಿ ರಜೆ ಘೋಷಣೆ ಇಲ್ಲವೆಂದು ಹೇಳಿದ್ದಾರೆ.  ತುಮಕೂರಿನಲ್ಲಿ ಕರ್ನಾಟಕ ರತ್ನ ಶತಾಯುಷಿ ಪರಮಪೂಜ್ಯ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮಿಗಳ ಸ್ಮರಣಾರ್ಥ ನಿರ್ಮಿಸಿರುವ "ಸ್ಮೃತಿ ವನ"ವನ್ನು ಉದ್ಘಾಟಿಸಿ, ಶ್ರೀಗಳ 5ನೇ ಪುಣ್ಯ ಸಂಸ್ಮರಣೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ ಸಿಎಂ ಸಿದ್ದರಾಮಯ್ಯ, ಮಾಧ್ಯಮದವರೊಂದಿಗೆ ಮಾತನಾಡಿದರು. ಈ ವೇಳೆ ಜನವರಿ...

ಅಯೋಧ್ಯೆ ರಾಮಮಂದಿರಕ್ಕೆ ಅಫ್ಘಾನಿಸ್ತಾನದಿಂದ ಬಂದಿದೆ ಉಡುಗೊರೆ

International News: ಜನವರಿ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮವಿದ್ದು, ಈಗಾಗಲೇ ಪ್ರಪಂಚದ ಹಲವೆಡೆಯಿಂದ, ರಾಮನಿಗಾಗಿ ಹಲವು ಉಡುಗೊರೆಗಳು ಬಂದಿದೆ. ಬೀಗದ ಕೈ, ಉದ್ದಿನಕಡ್ಡಿ, ಲಾಡು, ಪಾದುಕೆ, ಬೆಳ್ಳಿ ಇಟ್ಟಿಗೆ ಹೀಗೆ ರಾಶಿ ರಾಶಿ ಉಡುಗೊರೆಗಳು, ರಾಮಮಂದಿರಕ್ಕೆ ಬರುತ್ತಿದೆ. ಅದೇ ರೀತಿ ಇದೀಗ, ಅಫ್ಘಾನಿಸ್ತಾನದಿಂದಲೂ ಉಡುಗೊರೆ ಬಂದಿದೆ. ಅಫ್ಘಾನಿಸ್ತಾನದಿಂದ 2 ಕೆಜಿ ಕುಂಕುಮದ ಜೊತೆಗೆ, ಕಾಬೂಲ್...

ವಿಶೇಷ ವಿಮಾನದಲ್ಲಿ ಅಯೋಧ್ಯೆ ಕಾರ್ಯಕ್ರಮಕ್ಕೆ ಹೊರಟ ಮಾಜಿ ಪ್ರಧಾನಿಗಳ ಕುಟುಂಬ

Political News: ಅಯೋಧ್ಯೆ ಕಾರ್ಯಕ್ರಮಕ್ಕೆ ಆಹ್ವಾನ ಸ್ವೀಕರಿಸಿದವರಲ್ಲಿ ಹಲವು ಗಣ್ಯರು ಅಯೋಧ್ಯೆಗೆ ಪಯಣ ಬೆಳೆಸಿದ್ದಾರೆ. ಕೆಲವರು ಈಗಾಗಲೇ ಅಯೋಧ್ಯೆಗೆ ಹೋಗಿ ಮುಟ್ಟಿದ್ದಾರೆ. ಇನ್ನು ಕೆಲವರು ಇದೀಗ ಹೊರಡುತ್ತಿದ್ದಾರೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮತ್ತು ಅವರ ಕುಟುಂಬಸ್ಥರು ವಿಶೇಷ ವಿಮಾನದಲ್ಲಿ ಅಯೋಧ್ಯೆಗೆ ಹೋಗುತ್ತೇವೆ ಎಂದು ನಿನ್ನೆ ತಾನೇ ಹೆಚ್ಡಿಡಿ ಮಾಧ್ಯಮದವರೊಂದಿಗೆ ಮಾತನಾಡುವಾಗ ಹೇಳಿದ್ದರು. ಅದರಂತೆ ಇದು ಹೆಚ್.ಡಿ.ದೇವೇಗೌಡರು,...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img