Thursday, March 5, 2026

Mallikarjun Kharge

ಹುಬ್ಬಳ್ಳಿಯ ಮೂರು ದಿಗ್ಗಜರು ದಿಲ್ಲಿಗೆ : ಮಂತ್ರಿ ಸ್ಥಾನ ಯಾರ ಹೆಗಲಿಗೆ..?

Hubli News: ಹುಬ್ಬಳ್ಳಿ : ಅವರು ಮೂವರು ರಾಜಕೀಯ ದಿಗ್ಗಜ ನಾಯಕರು. ಇಬ್ಬರು ಮಾಜಿ ಸಿಎಮ್ ಗಳು. ಮೂವರು ಒಂದೇ ನಗರದವರು ಅನ್ನೋದು ಮತ್ತೊಂದು ವಿಶೇಷ. ಒಬ್ಬರು ಮೋದಿ ಸನಿಹ ಇದ್ದವರು. ಮೂವರು ಈ ಸಾರಿ ಒಂದೇ ಬಾರಿಗೆ ದೆಹಲಿಗೆ ಹೊರಟಿದ್ದಾರೆ. ಮೂವರು ಲೋಕಸಭೆ ಚುನಾವಣೆಯಲ್ಲಿ ಗೆದ್ದು, ಸಂಸತ್ ಪ್ರವೇಶ ಮಾಡಿದ್ದಾರೆ. ಇಬ್ಬರು ಮಾಜಿ...

ಮಳೆ ಬರುವಾಗಲೇ ರಸ್ತೆಯಲ್ಲಿ ತಪಸ್ಸಿಗೆ ಕುಳಿತ ಹಿರಿಯ ಜೀವಿ

Dharwad News: ಧಾರವಾಡ: ಧಾರವಾಡದಲ್ಲಿ ದೃಶ್ಯವೊಂದು ಕಂಡುಬಂದಿದ್ದು, ಮಳೆ ಬರುವಾಗಲೇ ಹಿರಿಯ ಜೀವಿ ತಪಸ್ಸಿಗೆ ಕುಳಿತಿದ್ದಾರೆ. ಧಾರವಾಡದ ಸಿಬಿಟಿ ಬಸ್ ನಿಲ್ದಾಣದ ಎದುರು ವೃದ್ಧ ತಪಸ್ಸಿಗೆ ಕುಳಿತಿದ್ದು, ನಟ್ಟ ನಡು ರಸ್ತೆಯಲ್ಲೇ ವೃದ್ಧ ಕಣ್ಣು ಮುಚ್ಚಿ ಕುಳಿತಿದ್ದಾರೆ. ಇನ್ನು ಇವರು ಯಾಕೆ ತಪಸ್ಸಿಗೆ ಕುಳಿತಿದ್ದಾರೆ ಅಂದ್ರೆ, ಕಳೆದ 2 ವರ್ಷಗಳಿಂದ ಸರಿಯಾಗಿ ಮಳೆ ಬರದ ಕಾರಣ,...

ಮರೆಯಾದ ಮಾಧ್ಯಮ ಲೋಕದ ದಿಗ್ಗಜ: Ramoji Rao Biography

National News: ಮಾಧ್ಯಮ ಲೋಕದಲ್ಲಿ ಹೊಸ ಕ್ರಾಂತಿ ತಂದಿದ್ದ,ಸಮೂಹ ಸಂಸ್ಥೆಗಳ ಅಧ್ಯಕ್ಷರಾಗಿದ್ದ ರಾಮೋಜಿ ರಾವ್ ಅವರು ಇಂದು ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಂದ ತೀವ್ರವಾಗಿ ಬಳಲುತ್ತಿದ್ದರು ಎನ್ನಲಾಗಿದೆ. ಮೂಲಗಳ ಪ್ರಕಾರ ಅವರು ಸಾಕಷ್ಟು ಆರೋಗ್ಯ ಸಂಬಂಧಿತ ಸಮಸ್ಯೆಗಳ ವಿರುದ್ಧ ಹೋರಾಡುತ್ತಲೇ ಬಂದಿದ್ದರು. ಜೂನ್ 5 ರಂದು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ...

Chikkaballapura News: ಪ್ರದೀಪ್ ಈಶ್ವರ ವಿರುದ್ಧ ಆಕ್ರೋಶ ಹೊರಹಾಕಿದ ಸ್ವಪಕ್ಷೀಯರು

Chikkaballapura News: ಚಿಕ್ಕಬಳ್ಳಾಪುರ ಕಾಂಗ್ರೆಸ್ ಶಾಸಕ ಪ್ರದೀಪ್ ಈಶ್ವರ ವರ್ತನೆಗೆ ಸ್ವಪಕ್ಷೀಯರೇ ಬೇಸತ್ತು ಹೋಗಿದ್ದಾರೆ. ಪ್ರದೀಪ್ ವಿರುದ್ಧ ಸ್ವತಃ ಕಾಂಗ್ರೆಸ್ಸಿಗರೇ, ಆಕ್ರೋಶ ಹೊರಹಾಕಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಸುಧಾಕರ್ ಗೆದ್ದರೆ, ತಾನು ತನ್ನ ಸ್ಥಾನಕ್ಕೆ ರಾಜೀನಾಮೆ ನೀಡುವುದಾಗಿ, ಪ್ರದೀಪ್ ಈಶ್ವರ್ ಹೇಳಿದ್ದರು. ಆದರೆ ಇದೀಗ ಪ್ರದೀಪ್ ಉಲ್ಟಾ ಹೊಡೆದಿದ್ದು, ನಾನು ಆಗ ಚಾಲೆಂಜ್ ಮಾಡಿದ್ದೆ....

ರಾಮೋಜಿ ಫಿಲ್ಮ್ ಸಿಟಿ ಸ್ಥಾಪಕ ರಾಮೋಜಿ ರಾವ್ ನಿಧನ

National News: ಹೈದರಾಬಾದ್‌ನ ರಾಮೋಜಿ ಫಿಲ್ಮ್ ಸಿಟಿ ಸ್ಥಾಪಿಸಿ, ಎಷ್ಟೋ ಜನರಿಗೆ ಅನ್ನದಾತರಾಗಿದ್ದ ರಾಮೋಜಿ ರಾವ್ ನಿಧನರಾಗಿದ್ದಾರೆ. ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದ ರಾವ್, ಚಿಕಿತ್ಸೆ ಫಲಿಸದೇ ನಿಧನರಾಗಿದ್ದಾರೆ. 87 ವರ್ಷದ ರಾಮೋಜಿ ರಾವ್, ಹುಟ್ಟು ಶ್ರೀಮಂತರೇನಲ್ಲ. ಅವರು ಕೂಡ ಬಡ ಕುಟುಂಬದಿಂದ ಬಂದು, ಕಷ್ಟಪಟ್ಟು ದುಡಿದು ಶ್ರೀಮಂತರಾದವರು. ಮೊದಲು ಸಿನಿಮಾ ನಿರ್ಮಾಣ ಮಾಡುತ್ತಿದ್ದ ರಾಮೋಜಿ, ಬಳಿಕ...

Vasishta Simha ಜೊತೆ ಲವ್ಲಿ ಮಾತು! ಇದು ಬದುಕಿನ ಲವ್ಲೀ ಕಥೆ

Movie News: ನಟ ವಸಿಷ್ಠ ಸಿನಿಮಾ ಅಭಿನಯದ ಲವ್‌ಲೀ ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಈ ಬಗ್ಗೆ ವಸಿಷ್ಟ ಸಿಂಹ ಕರ್ನಾಟಕ ಟಿವಿ ಜೊತೆ ಮಾತಮಾಡಿದ್ದು, ತಮ್ಮ ಪಾತ್ರದ ಬಗ್ಗೆ ಹೇಳಿಕೊಂಡಿದ್ದಾರೆ. ನಮ್ಮ ಜೀವನವನ್ನು ಒಂದು ಉತ್ತಮ ದಾರಿಗೆ ಕೊಂಡೊಯ್ಯುತ್ತದೆ. ನಮ್ಮ ಮನಸ್ಸಿಗೆ ನೆಮ್ಮದಿ ಸಿಗುವ ಹಾಗೆ ಮಾಡುತ್ತದೆ ಎಂದಾದರೆ, ಅದು ಪ್ರೀತಿ ಅಂತಾರೆ ವಸಿಷ್ಠ ಸಿಂಹ....

ಚೈಲ್ಡ್‌ರವಿ ಕೊ* ಪ್ರಕರಣ ನಾಲ್ವರು ಆರೋಪಿಗಳ ಬಂಧನ: ತನಿಖೆ ಪ್ರಗತಿಯಲ್ಲಿ ಎಸ್ಪಿ ಮಾಹಿತಿ

Hassan News: ಹಾಸನ: ಇಡೀ ನಗರವನ್ನೇ ಬೆಚ್ಚಿ ಬೀಳಿಸಿದ್ದ ರವಿಕುಮಾರ್ ಅಲಿಯಾಸ್ ಚೈಲ್ಡ್ ರವಿ ಕೊಲೆ ಪ್ರಕರಣದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ ತಿಳಿಸಿದರು. ಇಂದು ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಪ್ರಮುಖ ಆರೋಪಿ ರಂಗೋಲಿ ಹಳ್ಳದ ಪ್ರೀತಂ ಅಲಿಯಾಸ್ ಗುಂಡಿಪ್ರೀತು (೨೭), ಕೀರ್ತಿ...

ಕಾಂಗ್ರೆಸ್‌ಗೆ ಮತ ನೀಡದವರ ಹೃದಯ ಗೆಲ್ಲುವಂತೆ ಕೆಲಸ ಮಾಡಿ: ರಾಹುಲ್ ಗಾಂಧಿ ಕಿವಿಮಾತು

Political News: ಬೆಂಗಳೂರಿನಲ್ಲಿಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ನಮ್ಮ ನಾಯಕರಾದ ಶ್ರೀ ರಾಹುಲ್ ಗಾಂಧಿ ಅವರು ಇಂದು ನೂತನ ಸಂಸದರು ಹಾಗೂ ಪರಾಜಿತ ಅಭ್ಯರ್ಥಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಕನ್ನಡಿಗರ ಹಕ್ಕಿಗಾಗಿ ಸಂಸತ್‌ನಲ್ಲಿ ಧ್ವನಿಯಾಗಿರುವಂತೆ ಹಾಗೂ ಹೆಚ್ಚು ಸಮಯ ಕ್ಷೇತ್ರದಲ್ಲೇ ಇರುವಂತೆ ಕಿವಿ ಮಾತು ಹೇಳಿದ್ದಾರೆ ಎಂದರು. ಸೋತ ಅಭ್ಯರ್ಥಿಗಳೂ ಕೂಡ ಕ್ಷೇತ್ರದಲ್ಲೇ ಇದ್ದು...

ಇದು ಕಾಕತಾಳೀಯವೋ ಅಥವಾ ಕೇಂದ್ರ ಸರ್ಕಾರದ ಹೊಸ ಪ್ರಯೋಗವೋ?: ನೀಟ್ ಪರೀಕ್ಷೆ ಬಗ್ಗೆ ಸಿಎಂ ಪ್ರಶ್ನೆ

Political News: ಸಿಎಂ ಸಿದ್ದಾರಾಮಯ್ಯ ನೀಟ್ ಪರೀಕ್ಷೆ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಈ ಬಗ್ಗೆ ಸಾಲು ಸಾಲು ಟ್ವೀಟ್ ಮಾಡಿರುವ ಸಿಎಂ ಮೋದಿಗೆ ನೀಟ್‌ ಪರೀಕ್ಷೆ ಬಗ್ಗೆ ಪರೀಕ್ಷಿಸಿದ್ದಾರೆ. ಅವರ ಟ್ವೀಟ್ ಇಂತಿದೆ. ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು,...

ಆಯತಪ್ಪಿ ಬೀಳುತ್ತಿದ್ದ ಪ್ರಯಾಣಿಕನ ಪ್ರಾಣ ಉಳಿಸಿದ ಕಂಡಕ್ಟರ್: ವೀಡಿಯೋ ವೈರಲ್‌

Kerala News: ಕೇರಳದಲ್ಲಿ ಚಲಿಸುತ್ತಿರುವ ಬಸ್‌ನಿಂದ ಓರ್ವ ಪ್ರಯಾಣಿಕ ಆಯತಪ್ಪಿ ಬೀಳುವಂತಾಗಿದ್ದು, ಅವರನ್ನು ಕಂಡಕ್ಟರ್‌ ಹೀರೋನಂತೆ ಕೂಲ್ ಆಗಿ ರಕ್ಷಿಸಿದ್ದಾರೆ. ಈ ದೃಶ್ಯ ಬಸ್‌ನಲ್ಲಿರುವ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡುತ್ತಿದೆ. ಕೇರಳದಲ್ಲಿ ಈ ಘಟನೆ ನಡೆದಿದ್ದು, ಚಲಿಸುತ್ತಿದ್ದ ಬಸ್‌ನಲ್ಲಿ ಓರ್ವ ಪ್ರಯಾಣಿಕ ಬಾಗಿಲ ಬಳಿಯೇ ನಿಂತಿರುತ್ತಾನೆ. ಡ್ರೈವರ್ ಸಡನ್ನಾಗಿ ಬ್ರೇಕ್ ಹಾಕಿದಾಗ,...
- Advertisement -spot_img

Latest News

ದೇವರಾಜ ಅರಸು & ಸಿದ್ದರಾಮಯ್ಯ ಕಾಂಗ್ರೆಸ್ ಪಾರ್ಟಿಗೆ ಬಾಗಿಲು-ಕಿಟಕಿಗಳೇ ಇಲ್ಲ: Ramesh Kumar

Special podcast: ಮಾಜಿ ಸ್ಪೀಕರ್ ರಮೇಶ್ ಕುಮಾರ್ ಕರ್ನಾಟಕ ಟಿವಿ ಸಂದರ್ಶನದಲ್ಲಿ ಮಾತನಾಡಿದ್ದು, ಬಾಲ್ಯ, ಕಾಂಗ್ರೆಸ್ ಪಾರ್ಟಿ ಸೇರಿ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ. https://youtu.be/m8QrEg9yrhU ಇಂದಿನ ಕಾಲದಲ್ಲಿ...
- Advertisement -spot_img