Saturday, August 1, 2026

Mallikarjun Kharge

ಶೋಕಿ ಮಾಡಲು ಬೈಕ್ ಕಳ್ಳತನ ಮಾಡುತ್ತಿದ್ದ ಕಿಲಾಡಿ ಕಳ್ಳ ಶಂಕರ್ ಕಂಬಿ ಹಿಂದೆ

Hubballi News: ಹುಬ್ಬಳ್ಳಿ : ಹೀಗೆ ಫೋಟೋದಲ್ಲಿ ಮಳ್ಳನ ಹಾಗೆ ಕಾಣುತ್ತಿರೋ ಈತನ ಹೆಸರು ಶಂಕರ. ಬೆಳಗಾವಿ ಜಿಲ್ಲೆ ಸವದತ್ತಿ ಪಟ್ಟಣದ ನಿವಾಸಿ. ಶೋಕಿಲಾಲ ಆಗಿದ್ದ ಶಂಕರ, ಕಷ್ಟ ಪಟ್ಟು ದುಡಿಯದೆ ದುಡ್ಡು ಗಳಿಸುವ ಸಲುವಾಗಿ ಬೈಕ್‌ ಕಳ್ಳತನಕ್ಕೆ ಇಳಿದಿದ್ದ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಮೊದಲು ಕದ್ದ ಬೈಕ್ ನಿಂದ ಕೈತುಂಬಾ ದುಡ್ಡು ಬಂದ...

ಅರ್ಥಪೂರ್ಣವಾಗಿ ಜಾನಪದ ಸಂಶೋಧನ ಕೇಂದ್ರದಿಂದ ಸಂಕ್ರಾಂತಿ ಹಬ್ಬ ಆಚರಣೆ

Hubballi News: ಹೊಸ ವರ್ಷ ಆರಂಭದ ಮೊದಲ ಹಬ್ಬ ರೈತರಿಗೆ ಸುಗ್ಗಿಯ ಹಬ್ಬವೆಂದೇ ಕರೆಯಿಸಿಕೊಳ್ಳುವ ಸಂಕ್ರಮಣ ಹಬ್ಬವನ್ನು ಪೇಡಾ ನಗರಿ ಧಾರವಾಡಲ್ಲಿ‌ ಅತ್ಯಂತ ಸಡಗರ ಸಭ್ರಮದಿಂದ ಆಚರಣೆ ಮಾಡಲಾಯಿತು. ‌ ನಗರದ ರಂಗಾಯಣ ಆವರಣದಲ್ಲಿ‌, ಜಾನಪದ ಸಂಶೋಧನ ಕೇಂದ್ರದ ವತಿಯಿಂದ ಸಂಕ್ರಾಂತಿ ಹಬ್ಬವನ್ನು ವಿಶಿಷ್ಟವಾಗಿ ಆಚರಣೆ ಮಾಡಲಾಯಿತು. ಉತ್ತರ ಕರ್ನಾಟಕ ಭಾಗದಲ್ಲಿ ವಿಶೇಷ ಅಡುಗೆ ಮಾಡಿಕೊಂಡು...

ಸಿಲಿಂಡರ್ ಸ್ಪೋಟಗೊಂಡು ಒಂದೇ ಕುಟುಂಬದವರಿಗೆ ಸೇರಿದ 5 ಮನೆಯ ಗೋಡೆ ಕುಸಿತ..

Yalahanka News: ಯಲಹಂಕ: ಸಿಲಿಂಡರ್ ಸ್ಪೋಟಗೊಂಡು ಮನೆಗೋಡೆ ಕುಸಿದ ಘಟನೆ ಬೆಂಗಳೂರಿನ ಯಲಹಂಕದಲ್ಲಿ ನಡೆದಿದೆ. ಯಲಹಂಕದ ಲಾಲ್‌ಬಹದ್ದೂರ್ ಶಾಸ್ತ್ರಿ ನಗರದಲ್ಲಿ ಈ ಘಟನೆ ನಡೆದಿದ್ದು, ಬೆಳಿಗ್ಗೆ 7ವರೆಗೆ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಈ ಘಟನೆಯಲ್ಲಿ ಒಂದೇ ಕುಟುಂಬಕ್ಕೆ ಸೇರಿದ 5 ಮನೆಯ ಗೋಡೆ ಕುಸಿತಗೊಂಡಿದೆ. ಆರು ಜನರಿಗೆ ಗಂಭೀರ ಗಾಯವಾಗಿದ್ದು, ತೀವ್ರಗಾಯಗೊಂಡ ಇಬ್ಬರನ್ನು ಯಲಹಂಕ ಸರ್ಕಾರಿ ಆಸ್ಪತ್ರಗೆ ದಾಖಲಿಸಲಾಗಿದೆ....

“ನಿರೀಕ್ಷೆ ಎಂಬಂತೆ ರಾಮ ಹನುಮರ ಬಾಂಧವ್ಯಕ್ಕೆ ಕನ್ನಡದ ನಂಟಿದೆ, ಕರುನಾಡ ಕಂಪಿದೆ”

National News: ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾನ ಮೂರ್ತಿಯನ್ನೇ ಪ್ರಾಣಪ್ರತಿಷ್ಠಾಪನೆಗೆ ಫೈನಲ್ ಮಾಡಿದ್ದು, ಕನ್ನಡಿಗರ ಸಂಕ್ರಾಂತಿ ಸಂಭ್ರಮವನ್ನು ದುಪ್ಪಟ್ಟು ಮಾಡಿದೆ. ಈ ವಿಷಯಕ್ಕಾಗಿ ಹಲವು ರಾಜಕೀಯ ಗಣ್ಯರು ಟ್ವೀಟ್ ಮಾಡುವ ಮೂಲಕ, ಅರುಣ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. ಅಯೋಧ್ಯೆಯ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರತಿಷ್ಠಾಪನೆ ಮಾಡಲು ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಅವರು ಕೆತ್ತನೆ ಮಾಡಿರುವ...

ಬಿಡದಿ ಫಾರ್ಮ್‌ಹೌಸ್‌ನಲ್ಲಿ ಕುಟುಂಬಸ್ಥರೊಂದಿಗೆ ಹೆಚ್.ಡಿ.ಕುಮಾರಸ್ವಾಮಿ ಸಂಕ್ರಾಂತಿ ಸಂಭ್ರಮ

Political News: ಇಂದು ನಾಡಿನೆಲ್ಲೆಡೆ ಸಂಕ್ರಾಂತಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಗಿದೆ. ಮಾಜಿ ಸಿಎಂ ಕುಮಾರಸ್ವಾಮಿ ಕೂಡ ಸಂಭ್ರಮದಿಂದ, ಕುಟುಂಬಸ್ಥರ ಜೊತೆ ಸಂಕ್ರಾಂತಿ ಸೆಲೆಬ್ರೇಟ್ ಮಾಡಿದ್ದಾರೆ. ಬಿಡದಿಯ ತೋಟದ ಮನೆಯಲ್ಲಿ ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ, ಅವರ ಮಗ ನಿಖಿಲ್ ಕುಮಾರ್ ಸ್ವಾಮಿ, ರೇವತಿ ನಿಖಿಲ್, ಪುತ್ರ ಅವ್ಯಾನ್ ದೇವ್ ಇವರೆಲ್ಲರೂ ಸೇರಿ, ಬಿಡದಿಯ ಮನೆಯಲ್ಲಿ ಸಂಕ್ರಾಂತಿ ಹಬ್ಬ...

ಇಂಡಿಯಾ ಘಟಬಂಧನದ ಅಸ್ತಿತ್ವ ಎಲ್ಲಿದೆ..? ತೋರಿಸೋಕಷ್ಟೆ ಇದೆ: ಪ್ರಹ್ಲಾದ್ ಜೋಶಿ ವ್ಯಂಗ್ಯ..

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ನಾಡಿನ ಜನತೆಗೆ ಸಂಕ್ರಾಂತಿ ಶುಭಾಶಯ ತಿಳಿಸಿದ್ದಾರೆ. ಎಳ್ಳು ಬೆಲ್ಲ ತೆಗೆದುಕೊಂಡು ಒಳ್ಳೊಳ್ಳೆ ಮಾತನಾಡೋಣ. ದೇಶಾದ್ಯಂತ ರಾಮ ಮಂದಿರ ಸಂಭ್ರಮ ಮುಗಿಲು ಮುಟ್ಟುತ್ತಿದೆ. ಸಮೀಪದ ದೇವಸ್ಥಾನಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಕ್ಕೆ ಪ್ರಧಾನ ಮಂತ್ರಿ ಕರೆ ನೀಡಿದ್ದಾರೆ. ಇದಕ್ಕೆ ಲಕ್ಷಾಂತರ ದೇವಸ್ಥಾನಗಳಲ್ಲಿ ಈ ಕಾರ್ಯಕ್ರಮ ನಡೀತಾ...

ಅನಂತ್ ಕುಮಾರ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ: ಬಿ.ವೈ.ವಿಜಯೇಂದ್ರ

Political News: ಅನಂತ್ ಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ್ದು, ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಪ್ರತಿಕ್ರಿಯಿಸಿದ್ದಾರೆ. ಅನಂತ್‌ ಕುಮಾರ್ ಹೆಗಡೆ ಹೇಳಿಕೆಗೂ, ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಅವರು ಹೇಳಿದ್ದಾರೆ. ಯಾರೇ ಹೇಳಿಕೆ ಕೊಡುವುದಿದ್ದರೂ, ಆ ಹೇಳಿಕೆ ಗಂಭೀರವಾಗಿರಬೇಕು. ಸಮಾಜ ಒಪ್ಪುವಂತೆ ಮಾತಾಡಬೇಕು. ಅನಂತ್ ಕುಮಾರ್ ಹೆಗಡೆ ಅವರ...

ಸಂಕ್ರಾಂತಿಗೆ ಕನ್ನಡದಲ್ಲೇ ವಿಶ್ ಮಾಡಿದ ಪ್ರಧಾನಿ ಮತ್ತು ಕೇಂದ್ರ ಸಚಿವರು

Political News: ಇಂದು ದೇಶದೆಲ್ಲೆಡೆ ಸಂಕ್ರಾಂತಿ ಹಬ್ಬವನ್ನು ಸಂಭರ್ಮದಿಂದ ಆಚರಿಸಲಾಗುತ್ತಿದೆ. ಕರ್ನಾಟಕದಲ್ಲಿ, ತೆಲಂಗಾಣ, ಹೈದರಾಬಾದ್‌ನಲ್ಲಿ ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಿದ್ದರೆ, ಉತ್ತರ ಭಾರತೀಯರು ಬೀಹು, ಲೋರಿ ಎಂದು ಸಂಕ್ರಾಂತಿ ಹಬ್ಬವನ್ನು ಆಚರಿಸುತ್ತಾರೆ. ಹಾಗಾಗಿ ಪ್ರಧಾನನಿ ನರೇಂದ್ರ ಮೋದಿ ದೇಶದ ಎಲ್ಲ ಜನರಿಗೂ ತಮ್ಮದೇ ರೀತಿಯಲ್ಲಿ ವಿಶ್ ಮಾಡಿದ್ದು, ಕನ್ನಡಿಗರಿಗೆ, ಕನ್ನಡದಲ್ಲೇ ಸಂಕ್ರಾಂತಿ ಹಬ್ಬದ ಶುಭಾಶಯ ಕೋರಿದ್ದಾರೆ. ಪವಿತ್ರ...

‘ಮಂಜೂರಾಗಿದ್ದ ಅನುದಾನ ವಾಪಸ್ ಪಡೆಯುವಂತೆ ಪತ್ರ ಬರೆದ ಸರ್ಕಾರದ್ದು ಯಾವ ಸೀಮೆ ರಾಜಕೀಯ..?’

Political News: ಬಿ.ವೈ.ರಾಘವೇಂದ್ರ ಮಾತನಾಡಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತದ ವಿರುದ್ಧ ಕಿಡಿಕಾರಿದ್ದಾರೆ. ಶಿವಮೊಗ್ಗ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಆಗಿದ್ದು, ಕೃಷಿ ಹಾಗೂ ತೋಟಗಾರಿಕೆ ವಿಶ್ವವಿದ್ಯಾಲಯ ಬಂದಿದ್ದು, ವಿಮಾನ ನಿಲ್ದಾಣ ಮಾಡಿದ್ದು ಯಾರು? ಎಂದು ಜಿಲ್ಲೆಯ ಜನತೆಯನ್ನೇ ಕೇಳಿ, ಅವರೇ ಉತ್ತರ ನೀಡ್ತಾರೆ ಎಂದು ರಾಗವೇಂದ್ರ ಹೇಳಿದ್ದಾರೆ. ಕಳೆದ 15 ವರ್ಷಗಳಲ್ಲಿ ಜಿಲ್ಲೆಗೆ ಬಿಜೆಪಿ ಏನು ಮಾಡಿದೆ ಎಂದು...

ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಸಿಎಂ ಸಿದ್ದರಾಮಯ್ಯ ಮೊದಲ ಮಾತು..

Haveri Political News: ಹಾವೇರಿಯಲ್ಲಿಂದು ಸಿಎಂ ಸಿದ್ದರಾಮಯ್ಯ ಮಾತನಾಡಿದ್ದು, ಸಾಮೂಹಿಕ ಅತ್ಯಾಚಾರ ಪ್ರಕರಣದ ಬಗ್ಗೆ ಮೊದಲ ಬಾರಿ ಹೇಳಿಕೆ ಕೊಟ್ಟಿದ್ದಾರೆ. ಕಾನೂನನ್ನು ಯಾರೇ ಕೈಗೆ ತೆಗೆದುಕೊಂಡರೂ ಶಿಕ್ಷೆ ಕೊಡಿಸುವ ಪ್ರಯತ್ನ ಮಾಡುತ್ತೇವೆ. ಯಾರನ್ನೂ ರಕ್ಷಿಸುವ ಪ್ರಯತ್ನ ಮಾಡುವುದಿಲ್ಲ. ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಆರೋಪಿಗಳನ್ನು ಬಂಧಿಸಿದ್ದು ತನಿಖೆ ನಡೆಯುತ್ತಿದೆ. ನಮ್ಮ ಸರ್ಕಾರದಲ್ಲಿ ಯಾರನ್ನೂ ಕಾನೂನು ಕೈಗೆತೆಗೆದುಕೊಳ್ಳಲು ಬಿಡುವುದಿಲ್ಲ....
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img