Saturday, August 1, 2026

Mallikarjun Kharge

ವಂದೇ ಭಾರತ್ ರೈಲಿನಲ್ಲಿ ಹಳಸಿದ ಆಹಾರ ನೀಡಿದ್ದಾಗಿ ಪ್ರಯಾಣಿಕರ ಆರೋಪ..

National News: ವಂದೇ ಭಾರತ್ ರೈಲಿನಲ್ಲಿ ಹಾಳಾಗಿರುವ, ಹಳಸಿದ ಆಹಾರ ನೀಡುತ್ತಾರೆಂದು, ಪ್ರಯಾಣಿಕರೊಬ್ಬರು ವೀಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟು, ಆಕ್ರೋಶ ವ್ಯಕ್ತಪಡಿಸಿದ್ದಾರೆ. https://twitter.com/akash24188/status/1743654735046193341 ಪ್ರಯಾಣಿಕರೊಬ್ಬರು ನವದೆಹಲಿಯಿಂದ ವಾರಣಾಸಿಗೆ ಪ್ರಯಾಣ ಬೆಳೆಸುತ್ತಿದ್ದ ವೇಳೆ, ವಂದೇ ಭಾರತ್ ರೈಲಿನಲ್ಲಿ ಊಟವನ್ನು ಆರ್ಡರ್ ಮಾಡಿದ್ದಾರೆ. ಆದರೆ ಊಟ ಹಾಳಾಗಿದ್ದು, ಹಳಸಿ ಹೋಗಿದೆ ಎಂದು ಅವರು ಆರೋಪಿಸಿದ್ದಾರೆ. ಅಲ್ಲದೇ, ಊಟದ ಗುಣಮಟ್ಟವೂ...

‘ಮಾಜಿ ಪಿಎಂ, ಹಾಲಿ ಪಿಎಂ ಕೊಟ್ಟ ಅನುದಾನದ ಲೆಕ್ಕವನ್ನು ಶ್ವೇತ ಪತ್ರದ ಮೂಲಕ ಬಿಡುಗಡೆ ಮಾಡಿ’

Hubballi Political News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಮಾಜಿ ಸಚಿವ ಸಿ.ಟಿ.ರವಿ ಸುದ್ದಿಗೋಷ್ಠಿ ನಡೆಸಿದ್ದು,  ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಂಕಿ ಅಂಶ ಮುಚ್ಚಿಟ್ಟು ಕೇಂದ್ರದ ವಿರುದ್ದ ಸುಳ್ಳು ಆರೋಪ‌ ಮಾಡ್ತಿದೆ ಎಂದು ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ. ಜನರಲ್ಲಿ ತಪ್ಪು ಕಲ್ಪನೆ ಬರೋ ತರಹ ಸುಳ್ಳು ಅರೋಪ ಮಾಡ್ತಿದೆ. ಕರ್ನಾಟಕಕ್ಕೆ ಅನ್ಯಾಯ ಆಗ್ತಿದೆ ಎಂದು ಹೇಳುತ್ತಿದ್ದಾರೆ. ಅನುದಾನವೂ ಕಡಿಮೆ...

ದೇವೇಗೌಡರರು ಅಧಿಕಾರದಲ್ಲಿದ್ದಾಗ ಮಹಿಳೆಯರಿಗೆ ನೂರು ರೂ.ಗಳನ್ನಾದರೂ ಕೊಟ್ಟಿದ್ದರ?: ಸಿಎಂ ಪ್ರಶ್ನೆ

Political News: ಇಂದು ದೇವದುರ್ಗದಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕಾಂಗ್ರೆಸ್ ಪಕ್ಷ ಜಾತ್ಯಾತೀತ ತತ್ವದಲ್ಲಿ ನಂಬಿಕೆ ಇಟ್ಟಿದೆ. ಸಮಾಜದಲ್ಲಿನ ಎಲ್ಲಾ ಜಾತಿ, ಧರ್ಮದ ಪರವಾಗಿ ನಾವಿದ್ದೇವೆ. ಕೇವಲ ಒಂದು ಜಾತಿ, ಧರ್ಮದ ಪರವಾಗಿರಲು ನಾವು ಬಿಜೆಪಿ ಅಲ್ಲ. ಧರ್ಮದ ಆಧಾರದ ಮೇಲೆ ಸಮಜವನ್ನು ಒಡೆಯುವವರಲ್ಲ. ನಾವು ಜಾತ್ಯಾತೀತ ತತ್ವ ಹಾಗೂ ಧರ್ಮನಿರಪೇಕ್ಷತೆಯಲ್ಲಿ ನಂಬಿಕೆಯುಳ್ಳವರು. ಕಾಂಗ್ರೆಸ್ ಜಾತ್ಯಾತೀತ...

ನಾನು ಈಗ ಸ್ಪೀಕರ್. ರಾಜಕೀಯದ ಬಗ್ಗೆ ಕೇಳು ಪ್ರಶ್ನೆಗೆ ನಾನು ಉತ್ತರಿಸುವುದಿಲ್ಲ: ಯು.ಟಿ.ಖಾದರ್

Dharwad News: ಧಾರವಾಡ : ಇಂದು ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಸುವರ್ಣ ಮಹೋತ್ಸವ ಸಮಾರಂಭದಲ್ಲಿ, ಸಚಿವ ಹೆಚ್.ಕೆ.ಪಾಟೀಲ್ ಅವರ ಐದು ಸಂಪುಟಗಳ ಲೋಕಾರ್ಪಣೆ ಸಮಾರಂಭದಲ್ಲಿ ವಿಧಾನಸಭೆ ಸಭಾಧ್ಯಕ್ಷ ಯು.ಟಿ.ಖಾದರ್ ಭಾಗವಹಿಸಿದ್ದರು. ಈ ವೇಳೆ ಯು.ಟಿ.ಖಾದರ್ ಮಾತನಾಡಿದ್ದು, ಎಚ್.ಕೆ.ಪಾಟೀಲ ಅತ್ಯಂತ ಹಿರಿಯ ನಾಯಕರು. ರಾಜಕೀಯದಲ್ಲಿ ಒಂದು ಕಪ್ಪು ಚುಕ್ಕೆ ಇಲ್ಲದೇ, ಯಾರಿಗೂ ನೋವುಂಟು ಮಾಡದೇ ಎಲ್ಲರನ್ನೂ ಪ್ರೀತಿಸಿ, ಜನಪ್ರತಿನಿಧಿ...

ಇದೆಲ್ಲ ಬರೀ ಲೋಕಸಭೆ ಚುನಾವಣೆಗಾಗಿ ಮಾತ್ರ: ರಾಮಮಂದಿರ ಉದ್ಘಾಟನೆ ಬಗ್ಗೆ ಲಾಡ್ ಮಾತು

Political News: ಧಾರವಾಡ: ರಾಮ ಮಂದಿರ ವಿಚಾರದ ಬಗ್ಗೆ ಸಚಿವ ಸಂತೋಷ್ ಲಾಡ್ ಧಾರವಾಡದಲ್ಲಿ ಹೇಳಿಕೆ ಕೊಟ್ಟಿದ್ದಾರೆ. ಕೆಲ ಸ್ನೇಹಿತರು ಈಗ ತಾನೇ ಬಂದು ನನಗೆ ಆಹ್ವಾನ ಮಾಡಿದ್ದಾರೆ. ಇತಿಹಾಸ ನೋಡಿದ್ರೆ ಆರ್ ಎಸ್ ಎಸ್ ಅಜೆಂಡಾ ಯಾವತ್ತೂ ರಾಮಮಂದಿರ ಇರಲಿಲ್ಲ. RSS ಶುರುವಾಗಿ ನೂರು ವರ್ಷ ಆಗಿದೆ. VHP ಆಗಲಿ RSS ಆಗಲಿ ಅಜೆಂಡಾ ಇರಲಿಲ್ಲ. 30ವರ್ಷದ...

‘ರಾಮ ಬಿಜೆಪಿಯವರಿಂದಲೇ ಹುಟ್ಟಿದನೇನೋ ಅನ್ನೋ ರೀತಿ ಆಡ್ತಿದ್ದಾರೆ ಈ ಬಿಜೆಪಿಗರು’

Hubballi Political News: ಹುಬ್ಬಳ್ಳಿಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದ್ದು, ರಾಮಮಂದಿರ ಉದ್ಘಾಟನೆಗೆ ಸಂಬಂಧಿಸಿದಂತೆ ಬಿಜೆಪಿ ವಿರುದ್ಧ ಹರಿಹಾಯ್ದಿದ್ದಾರೆ. ಬಿಜೆಪಿಯವರು ರಾಮನನ್ನು ತಾವೇ ಹುಟ್ಟಿಸಿದಂತೆ ಮಾತನಾಡುತ್ತಿದ್ದಾರೆ. ನಮಗೆ ಎಲ್ಲ ದೇವರು ಇವೆ. ಎಲ್ಲ ಜಾತಿಯ ದೇವರುಗಳನ್ನ ಗೌರವದಿಂದ ಕಾಣುತ್ತೇವೆ. ಶ್ರೀರಾಮನನ್ನ ಸಹ ಗೌರವ,‌ ಪ್ರೀತಿಯಿಂದ ಗೌರವಿಸುತ್ತೇವೆ. ಭಕ್ತಿಯಿಂದ ಪೂಜೆ ಮಾಡುತ್ತೇವೆ. ಹಿಂದುಗಳಲ್ಲಿ ಒಂದು ಸ್ಥಾನವಿದೆ. ಭಾರತೀಯ...

ಇವರು ರಾಜಕಾರಣ ಈ ಮಟ್ಡಕ್ಕೆ‌ಮಾಡ್ತಾ ಇರೋದರ ಬಗ್ಗೆ ನಾವು ತಲೆ‌ಕೆಡಸಿಕ್ಕೊಳ್ಳಲ್ಲ: ಹೆಚ್.ಕೆ.ಪಾಟೀಲ್

Dharwad News: ಧಾರವಾಡ : ಧಾರವಾಡದಲ್ಲಿ ಸಚಿವರಾದ ಹೆಚ್.ಕೆ.ಪಾಟೀಲ್ ಮಾತನಾಡಿದ್ದು, ಸದನದಲ್ಲಿ ಎಚ್ ಕೆ ಪಾಟೀಲ್ ಐದು ಸಂಪುಟಗಳ ಕೃತಿ ಬಿಡುಗಡೆ ಬಗ್ಗೆ ಹೇಳಿಕೆ ನೀಡಿದ್ದಾರೆ. ನನ್ನ‌ ಐದು ಸಂಪುಟಗಳ ಬಿಡುಗಡೆ ಕಾರ್ಯಕ್ರಮಕ್ಕೆ ಸಭಾಪತಿ,ಸಭಾಧ್ಯಕ್ಷರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಸಭೆಯಲ್ಲಿ ಹಲವಾರು ನಾಯಕರು ಭಾಗಿಯಾಗಿ ಶೋಭೆ ತಂದಿದ್ದಾರೆ. ಪ್ರಜಾಪ್ರಭುತ್ವದ ಪುನರುತ್ತಾನ ಸಲುವಾಗಿ ಮಾರ್ಗದರ್ಶನ ಮಾಡಿದರು. ಈ ಕಾರ್ಯಕ್ರಮ...

ಹಳೆ ಹುಬ್ಬಳ್ಳಿ ಜನಸ್ನೇಹಿ ಪೊಲೀಸ್‌ ಠಾಣೆಯಿಂದ ಜಾಗೃತಿ – ಮಾದಕ ವಸ್ತುಗಳ ನಿಷೇಧಕ್ಕೆ ಅಭಿಯಾನ

Hubballi News: ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರದಲ್ಲಿ ಮಾದಕ ವಸ್ತುಗಳಿಗೆ ಸಂಬಂಧಿಸಿದಂತೆ ಪ್ರಕರಣಗಳು ಹೆಚ್ಚುತ್ತಲೇ ಇವೆ. ಈ ನಿಟ್ಟಿನಲ್ಲಿ ಸಾರ್ವಜನಿಕ ಜಾಗೃತಿ ಮೂಡಿಸಲು ಪೊಲೀಸ್ ಕಮೀಷನರೇಟ್ ಮುಂದಾಗಿದ್ದು, ಹಳೆ ಹುಬ್ಬಳ್ಳಿ ಪೊಲೀಸ್‌ ಇನ್ಸೆಕ್ಟರ್ ನೇತೃತ್ವದಲ್ಲಿ ಜನಜಾಗೃತಿ ಅಭಿಯಾನ ನಡೆಸಲಾಯಿತು. ಹುಬ್ಬಳ್ಳಿಯ ಪ್ರಮುಖ ಪೊಲೀಸ್ ಠಾಣೆಯಲ್ಲಿ ಒಂದಾಗಿರುವ ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಯ ವತಿಯಿಂದ ಮಾದಕ ವಸ್ತುಗಳ...

ಹುಬ್ಬಳ್ಳಿಯಲ್ಲಿ ಕೋಟ್ಯಾಧೀಶನಿಗೆ ಸ್ಲೋ ಪಾಯಿಸನ್ ಕೊಟ್ಟು ಕೊಲೆ.. ಮೇರಿ ಮೇಲೆ ಆರೋಪ..!

Hubballi Crime News: ಹುಬ್ಬಳ್ಳಿ: ಬೆಚ್ಚನೆಯ ಮನೆ ಇರಲು ವೆಚ್ಚಕ್ಕೆ ಹೊನ್ನಿರಲು ಇಚ್ಛೆಯನ್ನಿರುವ ಸತಿ ಇರಲು ಸ್ವರ್ಗಕ್ಕೆ ಕಿಚ್ಚು ಹಚ್ಚೆಂದು ಎಂಬ ಸರ್ವಜ್ಞನ ಮಾತನ್ನು ನಾವೆಲ್ಲ ಕೇಳಿಯೇ ಇದ್ದೇವೆ. ಹಾಗೆಯೇ ಇಲ್ಲೊಂದು ಕುಟುಂಬ ಕೂಡಾ ಸರ್ವಜ್ಞನ ಮಾತಿನಂತೆಯೇ ಇಲ್ಲೊಬ್ಬ ಕೋಟ್ಯಾಧೀಶ ತನ್ನ ಹೆಂಡತಿ ಹಾಗೂ ಮಕ್ಕಳ ಜೊತೆ ಖುಷಿಯಾಗಿ ಇದ್ದ. ಆದ್ರೆ ಅದ್ಯಾವ ಶನಿಯ...

ಲೋಕಸಭಾ ಟಿಕೆಟ್‌ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳಕ‌ರ್ ಅಚ್ಚರಿ ಹೇಳಿಕೆ..!

Hubballi Political News: ಹುಬ್ಬಳ್ಳಿ : ರಾಜ್ಯದಲ್ಲಿ ಪದೇ ಪದೇ ನೈತಿಕ ಪೊಲೀಸ್‌ ಗಿರಿ ನಡೆಯುತ್ತಿರುವುದು ಖೇಧಕರ ಸಂಗತಿಯಾಗಿದೆ. ಹಾನಗಲ್'ನಲ್ಲಿ ನಡೆದ ಘಟನೆಗೆ ಸಂಬಂಧಿಸಿದಂತೆ ಈಗಾಗಲೇ ಪೊಲೀಸ್‌ ಇಲಾಖೆ ಕ್ರಮ ಕೈಗೊಂಡಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಳ‌ರ್ ಹೇಳಿದ್ದಾರೆ. ನಗರದ ವಿಮಾನ ನಿಲ್ದಾಣದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾರು ಕೂಡಾ ನೈತಿಕ ಪೊಲೀಸ್ ಗಿರಿ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img