Saturday, August 1, 2026

Mallikarjun Kharge

ಈ ಶಾಲೆಯಲ್ಲಿ ಹಾಜರಿ ಹಾಕುವಾಗ ಎಸ್‌ ಮಿಸ್ ಅಲ್ಲಾ, ಜೈಶ್ರೀರಾಮ್ ಹೇಳಬೇಕು..

National news: ಮೊದಲಿನ ಕಾಲದಿಂದಲೂ ಶಾಲೆಯಲ್ಲಿ ಶಿಕ್ಷಕರು ಹಾಜರಿ ಹಾಕುವಾಗ, ಮಕ್ಕಳು, ಎಸ್ ಸರ್, ಪ್ರೆಸೆಂಟ್ ಸರ್, ಅಥವಾ ಬಂದಿದ್ದೇನೆ ಸರ್ ಅಂತಾ ಪ್ರತಿಕ್ರಿಯಿಸುತ್ತಿದ್ದರು. ಆದರೆ ಇಲ್ಲೊಂದು ಶಾಲೆಯಲ್ಲಿ ಹಾಜರಿ ಕರೆದಾಗ, ಇದೆಲ್ಲ ಹೇಳುವ ಹಾಗಿಲ್ಲ. ಬದಲಾಗಿ, ಜೈ ಶ್ರೀರಾಮ್ ಎಂದು ಹೇಳಬೇಕು. ಇನ್ನು ಈ ರೂಲ್ಸ್ ಇರುವುದಕ್ಕೆ, ಇಲ್ಲಿನ ಮಕ್ಕಳಿಗೇನನು ಬೇಸರವಿಲ್ಲ. ಅವರು...

ಧಾರವಾಡ ಡಿಆರ್‌ಎಫ್‌ಓ ಮೇಲೆ ಅಟ್ರಾಸಿಟಿ ಕೇಸ್ ದಾಖಲು

Dharwad News: ಧಾರವಾಡ: ತಮ್ಮದೇ ಇಲಾಖೆಯ ದಲಿತ ಸಿಬ್ಬಂದಿ ಮೇಲೆ ದೌರ್ಜನ್ಯ ಎಸಗಿದ ವಿಷಯಕ್ಕೆ ಸಂಬಂಧಿಸಿದಂತೆ ಧಾರವಾಡ ಕಲಕೇರಿ ಅರಣ್ಯ ವೃತ್ತದ ಡಿಆರ್‌ಎಫ್‌ಓ ಪರಶುರಾಮ ಮಣಕೂರ ಮೇಲೆ ಅಟ್ರಾಸಿಟಿ, ಪ್ರಕರಣ ದಾಖಲಾಗಿದೆ. ಧಾರವಾಡ ಕಲಕೇರಿ ಅರಣ್ಯ ವಲಯದ ಉಪ ವಲಯ ಅರಣ್ಯ ಅಧಿಕಾರಿ ಪರಶುರಾಮ ಮಣಕೂರ ಎಂಬುವರು ತಮ್ಮದೇ ಇಲಾಖೆ ಸಹ ಸಿಬ್ಬಂದಿ (ಉಪ ವಲಯ ಅರಣ್ಯ...

ವೈದ್ಯೆಗೆ ಹೆಚ್ಚು ಹಣ ಮಾಡುವ ಆಸೆ ತೋರಿಸಿ ವಂಚನೆ – ಸೈಬರ್ ಠಾಣೆಯಲ್ಲಿಪ್ರಕರಣ ದಾಖಲು

Hubballi News: ಹುಬ್ಬಳ್ಳಿ : ವೈದ್ಯೆಗೆ ಕರೆ ಮಾಡಿದ ಸೈಬರ್ ವಂಚಕನೊಬ್ಬ 5 ಲಕ್ಷ ರೂಪಾಯಿ ವಂಚನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ರೆಸ್ಟೋರೆಂಟ್ ರಿವೀವ್ ಮಾಡಿದರೆ ಹೆಚ್ಚು ಹಣ ಗಳಿಸಬಹುದೆಂದು ನಂಬಿಸಿ ವಂಚನೆ ಮಾಡಿದ್ದು, ಸತ್ತೂರಿನ ವೈದ್ಯೆಯೊಬ್ಬರಿಂದ 5.91 ಲಕ್ಷ ರೂಪಾಯಿ ವರ್ಗಾಯಿಸಿಕೊಂಡು ವಂಚನೆ ಮಾಡಲಾಗಿದೆ. ವೈದ್ಯೆಯ ವಾಟ್ಸ್ ಆ್ಯಪ್ ನಂಬರ್‌ಗೆ ಸಂಪರ್ಕಿಸಿದ್ದ ವಂಚಕರು,...

ಗಾಂಧಿ ಗ್ರಾಮ ಪುರಸ್ಕಾರದ ಪಂಚಾಯಿತಿ ಹಳ್ಳಿಯಲ್ಲೇ ಸತ್ಯಾಗ್ರಹ

Kundagola News: ಕುಂದಗೋಳ: ಗಾಂಧಿ ಗ್ರಾಮ ಪುರಸ್ಕಾರಕ್ಕೆ ಭಾಜನವಾದ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಚಿನಾಳದ ದಲಿತರ ಓಣಿಗೆ ಮೂಲ ಸೌಕರ್ಯ, ಸ್ವಚ್ಛತೆ, ಸೌಲಭ್ಯಗಳು ವಂಚಿತವಾಗಿವೆ ಎಂದು ಆರೋಪಿಸಿ ದಲಿತ ವಿಮೋತನಾ ಸಮಿತಿ ಸತ್ಯಾಗ್ರಹ ನಡೆಸಿ ಸೌಕರ್ಯ ಕೇಳಿದ್ದಾರೆ. ದಲಿತರ ಕೇರಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಇದ್ದರೂ ನೀರಿಲ್ಲಾ, ರಸ್ತೆ, ಚರಂಡಿ ಸಮಸ್ಯೆ, ಅನೈರ್ಮಲ್ಯ ಜನರಿಗೆ...

‘ದೇಶದ ಜನತೆ ಈ ಬಾರಿ ಇಂಥ ಡೋಂಗಿ ಹಿಂದುತ್ವದ ಜಾಲಕ್ಕೆ ಬಲಿಯಾಗುವುದಿಲ್ಲ ಎಂಬ ವಿಶ್ವಾಸ ನನಗಿದೆ.’

Political News: ಅಯೋಧ್ಯೆಯಲ್ಲಿ ನಡೆಯುವ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಬಾರದಿರಲು ನಿರ್ಧರಿಸಿದ್ದು, ಈ ಬಗ್ಗೆ ಬಿಜೆಪಿಗರು ವ್ಯಂಗ್ಯವಾಡುತ್ತಿದ್ದಾರೆ. ಅಲ್ಲದೇ, ವಾಗ್ದಾಳಿ ಕೂಡ ನಡೆಸಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ. ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರತಿಷ್ಠಾಪನಾ ಕಾರ್ಯಕ್ರಮದಲ್ಲಿ ಭಾಗವಹಿಸದೆ ಇರುವ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಮ್ಮ ಪಕ್ಷದ...

28 ಲಕ್ಷ ಹಣ ಪಡೆದು ಎಂಜಿನಿಯರ್ ಅಲ್ಲದವನಿಗೆ ಕೆಲಸ ಕೊಟ್ಟಿದ್ದ ಅಧಿಕಾರಿ ವಿರುದ್ಧ ಪ್ರೊಟೆಸ್ಟ್

Dharwad News: ಧಾರವಾಡ: ಕೊಳಚೆ ಅಭಿವೃದ್ದಿ ನಿಗಮದ ಎದುರು ಅಧಿಕಾರಿ ವಿರುದ್ಧ, ಮಾನವ ಹಕ್ಕುಗಳ ಸಂರಕ್ಷಣೆ ಹಾಗೂ ಭ್ರಷ್ಟಾಚಾರ ನಿರ್ಮೂಲನೆ ಸಂಸ್ಥೆ ಪ್ರತಿಭಟನೆ ನಡೆಸುತ್ತಿದೆ. ಎಂಜಿನಿಯರ್ ವ್ಯಾಸಂಗ ಮಾಡದ ಫಣಿರಾಜ್ ಎಂಬ ವ್ಯಕ್ತಿಯನ್ನ ಕೆಲಸಕ್ಕೆ ಪಡೆದು, ಆತನಿಂದ 28 ಲಕ್ಷ ಹಣ ಪಡೆದಿದ್ದಾರೆ ಎಂದು, ನಿಗಮದ ನಿರ್ದೇಶಕ ಮಾರುತಿ ಲಂಬಾಣಿ ವಿರುದ್ಧ ಪ್ರತಿಭಟನಾಕಾರರು ಆರೋಪಿಸುತ್ತಿದ್ದಾರೆ. ಅಲ್ಲದೇ, ಈ ಭ್ರಷ್ಟಾಚಾರಿ...

ಏಕಾಏಕಿ ನ್ಯೂಸ್ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳಿಂದ ದಾಳಿ..

International News: ಲೈವ್ ನ್ಯೂಸ್ ಮಾಡುತ್ತಿದ್ದ ವೇಳೆ ಏಕಾಏಕಿ ಸ್ಟುಡಿಯೋಗೆ ನುಗ್ಗಿದ ದುಷ್ಕರ್ಮಿಗಳು, ಸಿಬ್ಬಂದಿಗಳಿಗೆ ಬಂದೂಕು ತೋರಿಸಿ, ಬೆದರಿಸಿದ ಘಟನೆ ಈಕ್ವೇಡರ್‌ನಲ್ಲಿ ನಡೆದಿದೆ. ಈ ದುಷ್ಕರ್ಮಿಗಳು ಬಂದೂಕುಧಾರಿಗಳಾಗಿದ್ದು, ಆ್ಯಂಕರ್‌ನನ್ನು ಗುಂಡಿಕ್ಕುವುದಾಗಿ ಬೆದರಿಸಿದೆ. ಆತ ಬೇಡಾ ನನ್ನನ್ನು ಕೊಲ್ಲಬೇಡಿ ಎಂದು ಗೋಗರೆದಿದ್ದು ಕೂಡ, ಲೈವ್‌ನಲ್ಲಿ ಹೋಗಿದೆ. ಅಟ್ಯಾಕ್ ಆಗಿ 15 ನಿಮಿಷ ನ್ಯೂಸ್ ಲೈವ್ ಹೋಗಿದ್ದು, ದುಷ್ಕರ್ಮಿಗಳು...

ಸುಳ್ಳು ಮಾಹಿತಿ ನೀಡಿ ಅಪಪ್ರಚಾರ ಮಾಡಿ ಮತ್ತದೇ ಚಾಳಿ ಹಿಡಿದಿದ್ದೀರಿ: ಸಿಎಂ ವಿರುದ್ಧ ಜೋಶಿ ಕಿಡಿ

Political News: ಸಿಎಂ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರ ಈ ಬಾರಿ ಗಣರಾಜ್ಯೋತ್ಸವದ ಪರೇಡ್‌ಗೆ ಅವಕಾಶ ಕೊಡಲಿಲ್ಲವೆಂಬ ಕಾರಣಕ್ಕೆ, ಆಕ್ರೋಶ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದರು. ಇದೀಗ ಸಿಎಂ ಟ್ವೀಟ್‌ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಟ್ವೀಟ್ ಮಾಡಿದ್ದು, ವಾಗ್ದಾಳಿ ನಡೆಸಿದ್ದಾರೆ.. ಅವರ ಟ್ವೀಟ್ ಹೀಗಿದೆ.. ಮಾನ್ಯ ಸಿದ್ದರಾಮಯ್ಯನವರೇ, ರಾಜಕೀಯ ಮಾಡಬೇಕು ನಿಜ, ಆದರೆ ಎಲ್ಲದರಲ್ಲೂ...

‘ನಮ್ಮ ಗ್ಯಾರಂಟಿ ಕಾಪಿ ಮಾಡಿ, ಮೋದಿ ಗ್ಯಾರಂಟಿ ಎನ್ನುತ್ತಿದ್ದಾರೆ. ಬಿಜೆಪಿಯವರು ಅಷ್ಟು ನಿರ್ಲಜ್ಜರಾಗಿದ್ದಾರೆ’

Political News: ಇಂದು ಸಿಎಂ ಸಿದ್ದರಾಮಯ್ಯ, KPCC ವತಿಯಿಂದ ಇಂದಿರಾಗಾಂಧಿ ಭವನದ ಭಾರತ್ ಜೋಡೋ ಸಭಾಂಗಣದಲ್ಲಿ ನಡೆದ ಪಕ್ಷದ ಮುಖಂಡರ ಸಭೆಯಲ್ಲಿ ಭಾಗವಹಿಸಿ, ಮಾತನಾಡಿದರು. 4 ಕೋಟಿ 30 ಲಕ್ಷ ಕನ್ನಡಿಗರಿಗೆ ಸರ್ಕಾರದ ಗ್ಯಾರಂಟಿಯ ಫಲ ಪ್ರತೀ ದಿನ-ಪ್ರತೀ ತಿಂಗಳು ತಲುಪುತ್ತಿದೆ. ಈ ಫಲಾನುಭವಿಗಳಲ್ಲಿ BJPಯವರೇ ಹೆಚ್ಚಿದ್ದಾರೆ. ನಾವು 59 ಸಾವಿರ ಕೋಟಿ ವಾರ್ಷಿಕ ವೆಚ್ಚ...

‘ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ’

Political News: ಅಯೋಧ್ಯೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಬರಲು ಕಾಂಗ್ರೆಸ್ ಸರ್ಕಾರ ನಿರಾಕರಿಸಿದ್ದು, ಗೌರವಯುತವಾಗಿ ಕಾರ್ಯಕ್ರಮದಿಂದ ದೂರ ಉಳಿಯುತ್ತೇವೆ ಎಂದು ಅಧಿಕೃತವಾಗಿ ಪ್ರಕಟಣೆ ಹೊರಡಿಸಿದೆ. ಈ ಬಗ್ಗೆ ಬಿಜೆಪಿ ನಾಯಕ ಸುನೀಲ್ ಕುಮಾರ್ ಟ್ವೀಟ್ ಮಾಡಿ, ಕಿಡಿ ಕಾರಿದ್ದಾರೆ. ಅಯೋಧ್ಯೆ ಕಾರ್ಯಕ್ರಮದ ಆಹ್ವಾನ ತಿರಸ್ಕರಿಸುವುದಕ್ಕೆ ಕಾಂಗ್ರೆಸ್ ನೀಡಿರುವ ಕಾರಣವೇ ಹಾಸ್ಯಾಸ್ಪದ. ಅಪೂರ್ಣ ಕಟ್ಟಡದ ಉದ್ಘಾಟನೆಗೆ ಬರುವುದಿಲ್ಲ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img