Friday, July 31, 2026

Mallikarjun Kharge

ಕರಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ ಅಧಿಕಾರಿ ಯಾರು? ಇಲ್ಲಿದೆ ಮಾಹಿತಿ

Hubballi News: ಹುಬ್ಬಳ್ಳಿ: ಕರ ಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ ಅಧಿಕಾರಿಯ ಅಮಾನತ್ತಿಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ ಮಾಡುತ್ತಿದೆ. ಶಹರ ಠಾಣೆಯ ಇನ್ಸ್ಪೆಕ್ಟರ್ ಎಂ.ಎಂ ತಹಶೀಲ್ದಾರ್ ಅವರೇ ಕರ ಸೇವಕ ಶ್ರೀಕಾಂತ್ ಪೂಜಾರಿಯನ್ನು ಬಂಧಿಸಿದ ಅಧಿಕಾರಿ. ಸರ್ವಧರ್ಮ ಸಮನ್ವಯತೆ ಮೈಗೂಡಿಸಿಕೊಂಡಿರುವ ಮಹಮ್ಮದ್ ರಫೀಕ್ ತಹಶೀಲ್ದಾರರ ಜೀವನ ಶೈಲಿ ಸಂಪೂರ್ಣ ಹಿಂದೂಮಯವಾಗಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ...

ಜೋಶಿ ಬದಲು ಶ್ರೀಕಾಂತ್ ಗೆ ಟಿಕೆಟ್ ಕೊಡಿ ಅಭಿಯಾನ ಆರಂಭಿಸಿದ ಕಾಂಗ್ರೆಸ್..!

Hubballi News: ಹುಬ್ಬಳ್ಳಿ: ರಾಮಜನ್ಮಭೂಮಿ ಹೋರಾಟಗಾರ ಶ್ರೀಕಾಂತ್ ಪೂಜಾರಿ ಬಂಧನ ಪ್ರಕರಣವನ್ನ ಮುಂದಿಟ್ಟುಕೊಂಡು ಕಾಂಗ್ರೆಸ್ ಈಗ ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ಆರಂಭಿಸಿದೆ. ಹೊಸ ಅಭಿಯಾನ ಶುರು ಮಾಡಿದ ಕಾಂಗ್ರೆಸ್, ಪ್ರಹ್ಲಾದ್ ಜೋಶಿ ಬದಲಿಗೆ ಶ್ರೀಕಾಂತ್ ಪೂಜಾರಿಗೆ, ಧಾರವಾಡ ಲೋಕಸಭಾ ಟಿಕೆಟ್ ಕೊಡಿ ಎಂದು ಅಭಿಯಾನ ಆರಂಭಿಸಿದೆ. ಕಳ್ಳಬಟ್ಟಿ,ಮಟ್ಕಾ ದಂಧೆಕೋರ 16 ಪ್ರಕರಣಗಳಲ್ಲಿ ಭಾಗಿಯಾಗೋ ಮೂಲಕ ಬಿಜೆಪಿ ಅಭ್ಯರ್ಥಿ...

ಹುಬ್ಬಳ್ಳಿ: ಇನ್ಸ್‌ಪೆಕ್ಟರ್ ಅಮಾನತಿಗೆ ಬಿಜೆಪಿ ಒತ್ತಾಯ – ಕಡ್ಡಾಯ ರಜೆ ಕೊಟ್ಟ ಕಮಿಷನರ್

Hubballi News: ಹುಬ್ಬಳ್ಳಿ: ಕರಸೇವಕ ಶ್ರೀಕಾಂತ ಪೂಜಾರ ಬಂಧನ ಹಿನ್ನೆಲೆಯಲ್ಲಿ, ಹುಬ್ಬಳ್ಳಿಯಲ್ಲಿ ಬಿಜೆಪಿ ಹಿಂದೂ ಕಾರ್ಯಕರ್ತರು, ಟೌನ್ ಪೊಲೀಸ್ ಠಾಣೆ ಎದುರಿಗೆ ವಿಪಕ್ಷ ನಾಯಕ ಆ‌ರ್. ಅಶೋಕ ಅವರ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದು, ಅರೆಸ್ಟ್ ಮಾಡಿದ ಟೌನ್‌ ಇನ್ಸ್‌ಪೆಕ್ಟ‌ರ್ ಮಹಮ್ಮದ್ ರಫೀಕ್ ತಹಶೀಲ್ದಾರ್ ಅಮಾನತು ಮಾಡಲು ಒತ್ತಾಯಿಸಿದ ಹಿನ್ನೆಲೆಯಲ್ಲಿ, ಪೊಲೀಸ್‌ ಕಮಿಷನರ್ ರೇಣುಕಾ...

ಗೋಧ್ರಾ ವಿವಾದಾತ್ಮಕ ಹೇಳಿಕೆ: ಹರಿಪ್ರಸಾದರನ್ನು ಬಂಧಿಸಿ ಎಂದ ಪ್ರಮೋದ್ ಮುತಾಲಿಕ್

Gadag News: ಗದಗ: ಗೋದ್ರಾ ಮಾದರಿಯಲ್ಲಿ ಘಟನೆಯಾಗುತ್ತದೆ ಎನ್ನುವುದರ ಬಗ್ಗೆ ಬಿ.ಕೆ. ಹರಿಪ್ರಸಾದ ಅವರಿಗೆ ಮಾಹಿತಿ ಇದೆ. ಎಲ್ಲೊ ಇವರಿಗೆ ಮಾಹಿತಿ ಸಿಕ್ಕಿದೆ. ತಕ್ಷಣ ಅವರನ್ನು ಬಂಧಿಸಿ ವಿಚಾರಣೆ ನಡೆಸಬೇಕು ಎಂದು ಶ್ರೀರಾಮ ಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಮುಖಂಡ ಬಿ.ಕೆ. ಹರಿಪ್ರಸಾದ ಹೇಳಿಕೆ ಖಂಡನೀಯ. ಗಂಡಾಂತರ...

ಬಿಗ್‌ಬಾಸ್ ಮನೆಯಿಂದ ಆಸ್ಪತ್ರೆಗೆ ದಾಖಲಾದ ಡ್ರೋಣ್ ಪ್ರತಾಪ್..

Big Boss News: ಬಿಗ್‌ಬಾಸ್ ಸ್ಪರ್ಧಿ ಡ್ರೋಣ್‌ ಪ್ರತಾಪ್ ಎರಡನೇಯ ಬಾರಿ ಆಸ್ಪತ್ರೆ ದಾಖಲಾಗಿದ್ದಾರೆ. ಈ ಮೊದಲು ಕಣ್ಣಿಗೆ ಸೋಪ್ ನೀರು ತಾಕಿ, ಪ್ರತಾಪ್ ಆಸ್ಪತ್ರೆ ದಾಖಲಾಗಿದ್ದರು. ಇದೀಗ, ಫುಡ್ ಪಾಯ್ಸನ್ ಆಗಿ ಪ್ರತಾಪ್ ಆಸ್ಪತ್ರೆಗೆ ದಾಖಲಾಗಿದ್ದಾರೆಂದು ಹೇಳಲಾಗಿದೆ. ಊಟದಲ್ಲಿ ಸ್ವಲ್ಪ ವ್ಯತ್ಯಾಸವಾಗಿ ಆರೋಗ್ಯ ಹಾಳಾಗಿದ್ದು, ಚಿಕಿತ್ಸೆ ಪಡೆದು ಬೇಗ ಬಿಗ್‌ಬಾಸ್‌ಗೆ ಹೋಗುತ್ತಾರೆಂದು, ಪ್ರತಾಪ್ ಇನ್‌ಸ್ಟಾಗ್ರಾಮ್‌...

ಕುಂದಗೋಳ ಮತಕ್ಷೇತ್ರದಲ್ಲಿ ಸಂಘಟನೆ ಸಭೆ :ರಜತ ಉಳ್ಳಾಗಡ್ಡಿಮಠ

Political News: ಸಂಶಿ ಗ್ರಾಮದಲ್ಲಿ ಮುಂಬರುವ 2024ರ ಲೋಕಸಭಾ ಚುನಾವಣೆ ನಿಮಿತ್ತ, ಗ್ರಾಮದ ಮಾಜಿ ಶಾಸಕರೂ ದಿ.ಬಸಪ್ಪ ಉಪ್ಪಿನ ಇವರ ನಿವಾಸದ ಸಭಾಂಗಣದಲ್ಲಿ, ರಜತ ಉಳ್ಳಾಗಡ್ಡಿಮಠ ಅವರು ಕಾರ್ಯಕರ್ತರನ್ನು ಸಂಘಟನೆಗೆ ಬಲ ಪಡಿಸುವ ನಿಟ್ಟಿನಲ್ಲಿ ಸಭೆ ನಡೆಸಿದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಬಡಜನರಿಗೆ ಹತ್ತು ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದು ಬಡವರ...

ಮಹಿಳೆಗೆ ನೆರವು: ಕೊಟ್ಟ ಮಾತಿನಂತೆ ಭರವಸೆ ಈಡೇರಿಸಿದ ಸಚಿವ ಸಂತೋಷ್‌ ಲಾಡ್‌

Political News: ಧಾರವಾಡ, ಜನವರಿ ೩: ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು ತಾವು ನೀಡಿದ ಭರವಸೆಯಂತೆ ಮಹಿಳೆಯೊಬ್ಬರಿಗೆ ನೆರವು ನೀಡಿ ಮಾನವೀಯತೆ ಮೆರೆದಿದ್ದಾರೆ. ಧಾರವಾಡದಲ್ಲಿ ನಡೆದಿದ್ದ ಜನತಾದರ್ಶನದಲ್ಲಿ ಮಹಿಳೆಗೆ ಸಹಾಯ ಮಾಡುವುದಾಗಿ ಹೇಳಿದ್ದರು. ಈಗ ಅದರಂತೆ ಧನ ಸಹಾಯ ಮಾಡಿದ್ದು, ಮಹಿಳೆ ಸಚಿವರಿಗೆ ಕೃತಜ್ಞತೆ ಸಲ್ಲಿಸಿದ್ದಾರೆ. ಧಾರವಾಡದ ಕುಂಬಾರ ಓಣಿಯಲ್ಲಿ...

‘ಇಂಥವರನ್ನು ಬಂಧಿಸದೇ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ’

Political News: ಇಂದು ಬಿಜೆಪಿಗರು ಹುಬ್ಬಳ್ಳಿಯಲ್ಲಿ ನಡೆಸಿದ ಪ್ರತಿಭಟನೆ ಕುರಿತು ಸಿಎಂ ಸಿದ್ದರಾಮಯ್ಯ ಮತ್ತೆ ಟ್ವೀಟ್ ಮಾಡಿದ್ದಾರೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಬಾರದು ಎಂದು ಬಿಜೆಪಿ ಪ್ರತಿಭಟನೆ ನಡೆಸುತ್ತಿದೆಯೇ? ಇನ್ಮುಂದೆ ತಪ್ಪಿತಸ್ಥರಿಗೆ ಶಿಕ್ಷೆ ಕೊಡಬಾರದ? ಕಾನೂನು ಏನು ಹೇಳುತ್ತದೆ ಅದರಂತೆ ಕೆಲಸ ಮಾಡುತ್ತೇವೆ ಎಂದು ಹೇಳಿದ್ದಾರೆ. ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು...

‘ಇವರು ರಾಮನ ಬರ್ತ್ ಸರ್ಟಿಫಿಕೇಟ್ ಕೇಳಿದ್ದರು. ನಾವು ಅಲ್ಲಾ, ಯೇಸುವಿನ ಬರ್ತ್ ಸರ್ಟಿಫಿಕೇಟ್ ಕೇಳಿದ್ವಾ?’

Political News: ಸಿಎಂ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಬಿಜೆಪಿಗರು ಪ್ರತಿಭಟನೆ ನಡೆಸುವ ವಿರುದ್ಧ ಟ್ವೀೀಟ್ ಮಾಡಿದ್ದು, ಈ ಬಗ್ಗೆ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಸಿದ್ದರಾಮಯ್ಯರಿಂದ ನಾವು ಪಾಠ ಕಲಿಯಬೇಕಾಗಿಲ್ಲ. ನಿಮ್ಮ ಎಂಎಲ್‌ಎ ಶ್ರೀನಿವಾಸ ಮನೆ ಮೇಲೆ ಬೆಂಕಿ ಬಿದ್ದಿತ್ತು. ಅವರನ್ನು ಮಾತನಾಡಿಸುವ ಸೌಜನ್ಯ ತೋರಿಸಿಲ್ಲ. ದಾಳಿ ಮಾಡಿದವರ ಪರ ನಿಂತಿದ್ದೀರಿ. ನಮ್ಮ ಪ್ರತಿಭಟನೆ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ...

‘ಜ.‌ 9ರೊಳಗೆ ಶಹರ ಠಾಣೆ ಇನ್ಸಪೆಕ್ಟರ್ ಅಮಾನತು ಆಗಬೇಕು, ಇಲ್ಲದಿದ್ದಲ್ಲಿ ಮತ್ತೆ ಹೋರಾಟ’

Hubballi News:: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪ್ರತಿಭಟನೆಯಲ್ಲಿ ಭಾಗವಹಿಸಿದ ಬಳಿಕ ವಿಪಕ್ಷ ನಾಯಕ ಆರ್.ಅಶೋಕ್, ಶ್ರೀಕಾಂತ್ ಪೂರಾಜಿ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಮಾತನಾಡಿದ ಆರ್.ಅಶೋಕ್, ಹುಬ್ಬಳ್ಳಿಯಲ್ಲಿ 1992ರಲ್ಲಿ ಕರಸೇವೆಯಲ್ಲಿ ಪಾಲ್ಗೊಂಡ ಸಂದರ್ಭ. ಗಲಾಟೆಯಲ್ಲಿ ಭಾಗಿ ಅಂತಾ 30 ವರ್ಷದ ಬಳಿಕ ಬಂಧಿಸಿದ್ದಾರೆ. ಅವರಿಗೆ ಓಡಾಡಲು ಕಷ್ಟ ಇದೆ. ಆದರೂ ದೌರ್ಜನ್ಯ ಮಾಡಿ ತಳ್ಳಾಟ ಮಾಡಿ...
- Advertisement -spot_img

Latest News

PM-KISAN ಯೋಜನೆ – ರೈತರಿಗೆ ಕೇಂದ್ರ ಸರ್ಕಾರದ ಭರ್ಜರಿ ಗಿಫ್ಟ್!

ದೇಶದ ಕೋಟ್ಯಂತರ ರೈತಬಂಧುಗಳಿಗೆ ಕೇಂದ್ರ ಸರ್ಕಾರವು ಅತ್ಯಂತ ಮಹತ್ವದ ಹಾಗೂ ಸಂತಸದ ಸುದ್ದಿಯೊಂದನ್ನು ನೀಡಿದೆ. ಅನ್ನದಾತರ ಆರ್ಥಿಕ ಬೆನ್ನೆಲುಬಾಗಿರುವ ಜನಪ್ರಿಯ 'ಪ್ರಧಾನ್ ಮಂತ್ರಿ ಕಿಸಾನ್ ಸಮ್ಮಾನ್...
- Advertisement -spot_img