Friday, July 31, 2026

Mallikarjun Kharge

ರಾಮ ಮಂದಿರ ಮುಂದಿಟ್ಟು ಬಿಜೆಪಿ ರಾಜಕಾರಣ ಮಾಡ್ತಿದೆ: ಶಾಸಕ ಅಬ್ಬಯ್ಯ ಕಿಡಿ

Political News: ಹುಬ್ಬಳ್ಳಿ: ರಾಮ ಜನ್ಮಭೂಮಿ ಹೋರಾಟಗಾರ ಅರೆಸ್ಟ್ ವಿಚಾರ, ಪೋಲಿಸರು ತಮ್ಮ ರೋಟಿನ್ ವರ್ಕ್ ಮಾಡಿದ್ದಾರೆ. ಬಿಜೆಪಿಗೆ ಚುನಾವಣೆ ಸಮಯದಲ್ಲಿ ಯಾವುದಾದರೂ ಒಂದು ವಿಷಯ ಬೇಕು, ರೋಟಿನ್ ವರ್ಕ್ ಗೆ ಬಣ್ಣ ಹಚ್ಚಿ ಬೇರೆ ತರಹದ ಮೆಸೇಜ್ ಪಾಸ್ ಮಾಡಿ, ಜನರ ಕೋಮು ಸೌಹಾರ್ದತೆ ಹಾಳು ಮಾಡೋದು ಬಿಜೆಪಿ ಮೊದಲಿನಿಂದಲೂ ‌ಮಾಡುತ್ತಿದೆ ಎಂದು ರಾಮ...

ದಕ್ಷಿಣ ಕೋರಿಯಾದ ವಿರೋಧ ಪಕ್ಷದ ನಾಯಕನಿಗೆ ಚಾಕು ಇರಿತ..

International News: ದಕ್ಷಿಣ ಕೋರಿಯಾದ ವಿರೋಧ ಪಕ್ಷದ ನಾಯಕ ಲೀ ಜೇ ಮ್ಯುಂಗ್‌(59) ಅವರ ಕುತ್ತಿಗೆಗೆ ಚಾಕು ಇರಿದ ಘಟನೆ ನಡೆದಿದೆ. ಮಾಧ್ಯಮದವರೊಂದಿಗೆ ಮಾತನಾಡುವಾಗಲೇ, ಓರ್ವ ವ್ಯಕ್ತಿ ಸಡನ್ ಆಗಿ ಬಂದು, ಲೀ ಅವರ ಕುತ್ತಿಗೆಗೆ ಚಾಕು ಇರಿದಿದ್ದಾನೆ. ಹೊಸ ವಿಮಾನ ನಿಲ್ದಾಣದ ಬಗ್ಗೆ ಪತ್ರಕರ್‌ತರೊಂದಿಗೆ ಲೀ ಮಾತನಾಡುವಾಗಲೇ ಈ ಘಟನೆ ನಡೆದಿದೆ. ಘಟನೆ ಬಳಿಕ...

ಬಾಬ್ರಿ ಮಸೀದಿ ಕಳೆದುಕೊಂಡ ಬಗ್ಗೆ ನಿಮಗೆ ದುಃಖವಿಲ್ಲವೇ..?: ಮುಸ್ಲಿಮರಿಗೆ ಓವೈಸಿ ಪ್ರಶ್ನೆ..

Hyderabad News: ಹೈದರಾಬಾದ್‌ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿ ಮುಸ್ಲಿಂ ನಾಯಕ ಓವೈಸಿ, ರಾಮಮಂದಿರ ಉದ್ಘಾಟನೆ ಬಗ್ಗೆ ಕಿಡಿ ಕಾರಿದ್ದಾರೆ. ಬಾಬ್ರಿ ಮಸೀದಿ ಕಳೆದುಕೊಂಡ ಬಗ್ಗೆ ನಿಮಗೆ ಒಂಚೂರು ದುಃಖವಿಲ್ಲವೇ ಎಂದು ಮುಸ್ಲೀಮರಿಗೆ ಪ್ರಶ್ನಿಸಿದ್ದಾರೆ. ಕಳೆದ 500 ವರ್ಷಗಳಿಂದ ಕುರಾನ್ ಪಠಣ ಮಾಡಿದ ಸ್ಥಳ, ಈಗ ನಮ್ಮ ಬಳಿ ಇಲ್ಲ ಎನ್ನುವ ಮೂಲಕ, ಬಾಬ್ರಿ ಮಸೀದಿ ಕೆಡವಿದ್ದರ...

ನಗರದಲ್ಲಿ ಎರಡು ಹೆಚ್ಚುವರಿ ಪೊಲೀಸ್ ಠಾಣೆ ಆರಂಭ ಮಾಡಿ.. ಜಿಲ್ಲಾಧಿಕಾರಿಗೆ ಕರವೇ ಕಾರ್ಯಕರ್ತರ ಮನವಿ

Dharwad News: ಧಾರವಾಡ: ಧಾರವಾಡ ನಗರದಲ್ಲಿ ಎರಡು ಹೆಚ್ಚುವರಿ ಪೊಲೀಸ್ ಠಾಣೆಗಳನ್ನು ಆರಂಭ ಮಾಡುವಂತೆ ಒತ್ತಾಯಿಸಿ ಕರವೇ ಸಂಘಟನೆಯಿಂದ ಪ್ರತಿಭಟನೆಯನ್ನು ಮಾಡಲಾಯಿತು. ಹೌದು ದಿನದಿಂದ ದಿನಕ್ಕೆ ನಗರದಲ್ಲೂ ಕೂಡಾ ಜನಸಂಖ್ಯೆ ಹೆಚ್ಚಾಗುತ್ತಿದ್ದು ಹೀಗಾಗಿ ಹೆಚ್ಚುವರಿಯಾಗಿ ಎರಡು ಪೊಲೀಸ್ ಠಾಣೆಗಳನ್ನು ಆರಂಭ ಮಾಡುವಂತೆ ಒತ್ತಾಯವನ್ನು ಮಾಡಲಾಯಿತು. ನಗರದ ಜಿಲ್ಲಾಧಿಕಾರಿ ಕಚೇರಿ ಮುಂದೆ ಕರ್ನಾಟಕ ರಕ್ಷಣಾ ವೇದಿಕೆಯ...

‘ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ’

Political News: 31 ವರ್ಷ ಹಳೆಯ ಕೇಸ್ ರಿಓಪೆನ್ ಮಾಡಿದ್ದಕ್ಕಾಗಿ, ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಹೇಳಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ, ನಿರಪರಾಧಿಗಳನ್ನು ಬಂಧಿಸಿಲ್ಲ ಎಂದಿದ್ದಾರೆ. ಹುಬ್ಬಳ್ಳಿಯ ಕರಸೇವಕರ ಬಂಧನದಲ್ಲಿ ಸರ್ಕಾರ ದ್ವೇಷದ ರಾಜಕಾರಣ ಮಾಡಿಲ್ಲ, ನಿರಪರಾಧಿಗಳನ್ನು ಕೂಡಾ ಬಂಧಿಸಿಲ್ಲ. ಹಳೆಯ ಪ್ರಕರಣಗಳನ್ನು...

‘ಶ್ರೀರಾಮನೇ ಕಾಲ್ಪನಿಕ ಎಂದಿದ್ದ ಕಾಂಗ್ರೆಸ್, ಈಗ ಈ ರೀತಿ ಹೇಳಿಕೆ ಕೊಟ್ಟು ಹಿಂದೂ ಸಮಾಜವನ್ನು ಕೆಣಕುತ್ತಿದೆ’

Political News: ಸಿಎಂ ಸಿದ್ದರಾಮಯ್ಯರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೂ ಆಹ್ವಾನ ಬಂದಿಲ್ಲ ಎಂಬ ವಿಷಯದ ಬಗ್ಗೆ ಮಾತನಾಡುವಾಗ, ಮಾಜಿ ಸಚಿವರಾದ ಹೆಚ್.ಆಂಜನೇಯ, ಸಿದ್ದರಾಮಯ್ಯನವರೇ ರಾಮ, ಅವರೇಕೆ ಅಲ್ಲಿ ಹೋಗಬೇಕು ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ವಿರೋಧಿಸಿರುವ ಮಾಜಿ ಶಾಸಕ ಪ್ರೀತಂ ಗೌಡ, ಟ್ವೀಟ್ ಮಾಡಿ ಕಿಡಿಕಾರಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲಾ ಸನಾತನ ಹಿಂದೂ ಸಮಾಜವನ್ನು ವಿರೋಧಿಸಿಕೊಂಡೇ ಬಂದಿರುವ...

31 ವರ್ಷ ಹಳೆಯ ಕೇಸ್ ರಿಓಪನ್- ಬಿಜೆಪಿ ನಾಯಕರಿಂದ ಆಕ್ರೋಶ

Political News: ರಾಮಜನ್ಮಭೂಮಿ ಹೋರಾಟದ ಕೇಸನ್ನು ರಿಓಪನ್ ಮಾಡಿ, ಹುಬ್ಬಳ್ಳಿಯಲ್ಲಿ ಶ್ರೀಕಾಂತ್ ಪೂಜಾರಿಯನ್ನು ಅರೆಸ್ಟ್ ಮಾಡಿದ್ದಕ್ಕಾಗಿ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಕಾಂಗ್ರೆಸ್ ದ್ವೇಷ ರಾಜಕಾರಣ ಮಾಡುತ್ತಿದೆ ಎಂದು ಕಿಡಿಕಾರಿದ್ದಾರೆ. ನೂರಾರು ವರ್ಷಗಳ ತಪಸ್ಸು, ತ್ಯಾಗ, ಹೋರಾಟದ ಫಲವಾಗಿ ಇಂದು ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ನಿರ್ಮಾಣವಾಗುತ್ತಿದೆ. ಲೋಕಾರ್ಪಣೆಗಾಗಿ ಸಮಸ್ತ ಹಿಂದೂ ಸಮಾಜವೇ ಸಂಭ್ರಮಿಸುತ್ತಿದೆ. ಇಂತಹ ಸಮಯದಲ್ಲಿ...

ಕ್ರಷರ್ ಮಾಲೀಕರು ವಂತಿಕೆ ಕಟ್ತಾ ಇಲ್ಲ: ಕೆಎಂಶಿ-ಎ.ಮಂಜು ವಾಕ್ಸಮರ

Hassan News: ಹಾಸನ: ಜಿಲ್ಲಾ ಪಂಚಾಯಿತಿ ಹೊಯ್ಸಳ ಸಭಾಂಗಣದಲ್ಲಿ ನಡೆಯುತ್ತಿರುವ ಕೆಡಿಪಿ ಸಭೆ ಶಾಸಕರಾದ ಎ.ಮಂಜು ಮತ್ತು ಕೆ.ಎಂ.ಶಿವಲಿಂಗೇಗೌಡರ ನಡುವೆ ವಾಕ್ಸಮರಕ್ಕೆ ಕಾರಣವಾಯಿತು. ಆದಾಯ ತೆರಿಗೆ ಅಧಿಕಾರಿಗಳು ಕ್ರಷರ್ ಮಾಲೀಕರಿಂದ ವಂತಿಕೆ ಕಟ್ಟಿಸಿಕೊಳ್ಳುತ್ತಿಲ್ಲ. ಸರ್ಕಾರಕ್ಕೆ ಸಾವಿರಾರು ಕೋಟಿ ಲಾಸ್ ಆಗ್ತಿದೆ ಅಂತ ಎ.ಮಂಜು ಹೇಳುತ್ತಿದ್ದಂತೆ ಆಕ್ರೋಶಗೊಂಡ ಕೆಎಂಶಿ ಅವರು ಯಾರು ಯಾರು ಕಟ್ಟಿಲ್ಲ, ಯಾರ ಕಿವಿಮಾತು...

ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ಠಾಣೆ ಎದುರು ಪ್ರತಿಭಟನೆ: ನಿವಾಸಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಭೇಟಿ

Political News: ಹುಬ್ಬಳ್ಳಿ: ರಾಮ ಜನ್ಮಭೂಮಿ ವಿಚಾರವಾಗಿ ಹೋರಾಟದಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿಯ ಶ್ರೀಕಾಂತ್ ಪೂಜಾರಿ ಅವರನ್ನು ಶಹರ ಠಾಣಾ ಪೊಲೀಸರು 31 ವರ್ಷಗಳ ನಂತರ ಕೇಸ್ ವಾಪಸ್ ತೆರೆದು ಬಂಧಿಸಿದ್ದು ಹಿಂದೂ ಕಾರ್ಯಕರ್ತರ ಆಕ್ರೋಶಕ್ಕೆ ಕಾರಣವಾಗಿದೆ. ಅಲ್ಲದೆ, ಠಾಣೆ ಮುಂದೆ ಜಮಾಯಿಸಿ ಪ್ರತಿಭಟನೆ ನಡೆಸಿ ಆಕ್ರೋಶ ಹೊರಹಾಕುತ್ತಿದ್ದಾರೆ. ಇನ್ನೊಂದೆಡೆ, ಶಾಸಕ ಮಹೇಶ್ ಟೆಂಗಿನಕಾಯಿ ಅವರು...

ರಾಮಜನ್ಮಭೂಮಿ ಹೋರಾಟಗಾರರ ಮೇಲಿನ ಕೇಸ್ ರೀ ಓಪನ್: ಬಂಧನ ಖಂಡಿಸಿ ಠಾಣೆಗೆ ಮುತ್ತಿಗೆ, ಧರಣಿ

Hubballi News: ಹುಬ್ಬಳ್ಳಿ: ರಾಮ ಜನ್ಮಭೂಮಿಯ‌ ಹೋರಾಟಗಾರರ ಮೇಲಿನ ಕೇಸ್ ರೀ ಒಪನ್ ಹಿನ್ನೆಲೆ, ಹಿಂದೂ ಕಾರ್ಯಕರ್ತನ ಬಂಧನ ಖಂಡಿಸಿ ಪೊಲೀಸ್ ಠಾಣೆಗೆ, ಹಿಂದೂ ಪರ ಸಂಘಟನೆಗಳು ಮುತ್ತಿಗೆ ಹಾಕಿದೆ. ಹುಬ್ಬಳ್ಳಿಯಲ್ಲಿ ರಾಮ ಜನ್ಮಭೂಮಿ ಹೋರಾಟಗಾರರನ್ನು ಬಂಧಿಸಿದ್ದು, ಈ ಬಂಧನವನ್ನು ಖಂಡಿಸಿ, ಹಿಂದೂಪರ ಸಂಘಟನೆಯವರು, ಹುಬ್ಬಳ್ಳಿ ನಗರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಅಲ್ಲದೇ, ಪೊಲೀಸ್ ಠಾಣೆ...
- Advertisement -spot_img

Latest News

ಚಿನ್ನದ ಮಾರುಕಟ್ಟೆ ವರದಿ – ಇವತ್ತಿನ ಗೋಲ್ಡ್ ರೇಟ್ ಹೀಗಿದೆ!

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಿನ್ನ ಪ್ರಿಯರಿಗೆ ಇವತ್ತಿನ ಗೋಲ್ಡ್ ರೇಟ್ ಹೇಗಿದೆ ಗೊತ್ತಾ? ನೀವೂ ಕೂಡ ಬೆಂಗಳೂರಿನಲ್ಲಿ ಚಿನ್ನ ಖರೀದಿ ಮಾಡಬೇಕು ಅಂತ ಪ್ಲಾನ್ ಮಾಡ್ತಿದ್ರೆ,...
- Advertisement -spot_img