Friday, July 31, 2026

Mallikarjun Kharge

‘ಹುಬ್ಬಳ್ಳಿಯ ರಾಮ ಜನ್ಮಭೂಮಿ ಹೋರಾಟ ಬಂಧನ ಮತ್ತು ಅಯೋಧ್ಯೆಗೂ ಯಾವುದೇ ಸಂಬಂಧವಿಲ್ಲ’

Hubballi News: ಹುಬ್ಬಳ್ಳಿ: 31ವರ್ಷಗಳ ಹಿಂದೆ ನಡೆದ ರಾಮಜನ್ಮಭೂಮಿ ಹೋರಾಟದ ಗಲಭೆಗೆ ಸಂಬಂಧಿಸಿದಂತೆ ಮತ್ತೇ ಮರು ಜೀವ ಬಂದಿದ್ದು ಓರ್ವ ಕರಸೇವಕನನ್ನು ಹುಬ್ಬಳ್ಳಿ ಶಹರ ಠಾಣೆಯ ಪೊಲೀಸರು ಬಂಧನ ಮಾಡಿದ್ದಾರೆ. ಅಂದು ಗಲಭೆಯ ಸಂದರ್ಭದಲ್ಲಿ 13 ಜನ ಕರಸೇವಕರನ್ನು ಬಂಧನ ಮಾಡಲಾಗಿತ್ತು, ಈ ಪೈಕಿ 8 ಕರಸೇವಕರಾದ ರಾಜು ಧರ್ಮದಾಸ್, ಶ್ರೀಕಾಂತ ಪೂಜಾರಿ, ಅಶೋಕ ಕಲಬುರ್ಗಿ,...

ಹುಬ್ಬಳ್ಳಿ “1992 ಗಲಭೆ” ಆರೋಪಿಗಳ ಹುಡುಕಾಟ.. ಮರುಜೀವ ಪಡೆದ ‘ಬೆಂಕಿಯಿಟ್ಟ’ ಕೇಸ್..

Hubballi News: ಹುಬ್ಬಳ್ಳಿ: 31 ವರ್ಷದ ಬಳಿಕ ರಾಮಜನ್ಮಭೂಮಿ‌ ಹೋರಾಟದ ಪ್ರಕರಣಕ್ಕೆ‌ ಮರುಜೀವ ಬಂದಿದ್ದು, ಹುಬ್ಬಳ್ಳಿಯಲ್ಲಿನ ಹೋರಾಟಗಾರರಿಗೆ ಬಂಧನದ ಭೀತಿ ಆರಂಭವಾಗಿದೆ. ಮೂರು ದಶಕಗಳ ಹಿಂದೆ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಹಿಂದೂ ಕಾರ್ಯಕರ್ತರು. 31 ವರ್ಷಗಳ ಬಳಿಕ ಹುಬ್ಬಳ್ಳಿ ಪೊಲೀಸರಿಂದ ಅಂದಿನ ಆರೋಪಿಗಳ ಏಕಾಏಕಿ ಹುಡುಕಾಟ ಆರಂಭವಾಗಿದೆ. ರಾಮಮಂದಿರ ಹೋರಾಟದ ಸಂದರ್ಭದಲ್ಲಿ ಸಂಭವಿಸಿದ್ದ ಗಲಭೆಯಲ್ಲಿ ದೂರು ದಾಖಲಾಗಿತ್ತು....

‘ನನ್ನನ್ನೂ ಬಂಧಿಸುತ್ತೀರಾ..? ಧೈರ್ಯಾ ಇದೆಯಾ ಈ ಸರ್ಕಾರಕ್ಕೆ..?’

Political News: ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್,ಅಶೋಕ್, ಕಾಂಗ್ರೆಸ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಕಾಂಗ್ರೆಸ್ ಸರ್ಕಾರ ದ್ವೇಷದ ರಾಜಕಾರಣವನ್ನು ಮತ್ತೆ ಶುರು ಮಾಡಿದೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದಾಗ, ಹಿಂದೂ ಕಾರ್ಯಕರ್ತರ ಕಗ್ಗೊಲೆಯಾಗಿಿತ್ತು. ಈ ಅಯೋಧ್ಯೆಯಲ್ಲಿ ರಾಮಮಂದಿರದಲ್ಲಿ, ರಾಮನ ಪ್ರತಿಷ್ಠಾಪನೆಯಾಗುತ್ತಿದೆ. ಇಡೀ ಪ್ರಪಂಚದ ಜನ ಕಾತುರದಿಂದ...

‘ಹೊಸ ವರ್ಷದಲ್ಲಿ ಪ್ರಕೃತಿ ನಮಗೆಲ್ಲ ಒಲಿದು ಬರಲಿ. ಸಕಲ ಜೀವಾತ್ಮಗಳಿಗೆ, ಲೇಸನ್ನು ಉಂಟು ಮಾಡಲಿ’

Political News: ಇಂದು ಹೊಸ ವರ್ಷವಾಗಿದ್ದು, ನಾವೆಲ್ಲರೂ 2023ರ ವರ್ಷವನ್ನು ಮುಗಿಸಿ, 2024ನೇ ವರ್ಷಕ್ಕೆ ಕಾಲಿಡುತ್ತಿದ್ದೇವೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ವೀಡಿಯೋ ಮೂಲಕ, ನಾಡಿನ ಜನತೆಗೆ ಶುಬಾಶಯ ಕೋರಿದ್ದಾರೆ. ಬದಲಾವಣೆಯ ವರ್ಷದಿಂದ, ಭರವಸೆಯ ವರ್ಷಕ್ಕೆ ಕಾಲಿಡುತ್ತಿರುವ, ನನ್ನ ಪ್ರೀತಿಯ ನಾಡಬಾಂಧವರಿಗೆ, ಹೊಸ ವರ್ಷದ ಹಾರ್ದಿಕ ಶುಭಾಶಯಗಳು. ಹಳೆಯ ವರ್ಷದಲ್ಲಿ ಮುನಿಸಿಕೊಂಡಿದ್ದ ಪ್ರಕೃತಿ, ಹೊಸ ವರ್ಷದಲ್ಲಿ ನಮಗೆಲ್ಲ...

ಅಯೋಧ್ಯಾ ರಾಮಲಲ್ಲಾ ಶಿಲ್ಪಿ ಅರುಣ್ ಯೋಗಿರಾಜ್‌ಗೆ ಅಭಿನಂದನೆಗಳ ಮಹಾಪೂರ..

Bengaluru News: ಅಯೋಧ್ಯೆಯಲ್ಲಿ ನಡೆಯುವ ರಾಮಲಲ್ಲಾ ಪ್ರಾಣಪ್ರತಿಷ್ಠಾಪನೆಗೆ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿದ ರಾಮಲಲ್ಲಾನ ಮೂರ್ತಿಯೇ ಫೈನಲ್ ಆಗಿದೆ. ಹಾಗಾಗಿ ರಾಜಕೀಯ ಗಣ್ಯರು, ಟ್ವೀಟ್ ಮಾಡುವ ಮೂಲಕ, ಅರುಣ್‌ಗೆ ಅಭಿನಂದನೆ ತಿಳಿಸಿದ್ದಾರೆ. ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ.ವೈ ವಿಜಯೇಂದ್ರ, ಬಿ.ವೈ.ರಾಾಘವೇಂದ್ರ, ಆರ್.ಅಶೋಕ್ ಈ ಬಗ್ಗೆ ಟ್ವೀಟ್ ಮಾಡಿದ್ದಾರೆ. ರಾಮಾಯಣದಲ್ಲಿ ನಮ್ಮ ಕಿಷ್ಕಿಂಧೆಯ ಆಂಜನೇಯ ಅಯೋಧ್ಯೆಯಲ್ಲಿ ಶ್ರೀ...

‘ಸ್ವತಃ ಸಿದ್ದರಾಮಯ್ಯನೇ ರಾಮ, ಅವರು ಆ ರಾಮನಿಗೆ ಹೋಗಿ ಯಾಕೆ ಪೂಜೆ ಮಾಡಬೇಕು..?’

Political News: ಸಿಎಂ ಸಿದ್ದರಾಮಯ್ಯನವರಿಗೆ ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಆಹ್ವಾನ ನೀಡದ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕ ಹೆಚ್.ಆಂಜನೇಯ, ಸ್ವತಃ ಸಿದ್ದರಾಮಯ್ಯನವರೇ ರಾಮ. ಅವರೇಕೆ ಆ ರಾಮನಿಗೆ ಪೂಜೆ ಮಾಡಬೇಕು ಎಂದು ಪ್ರಶ್ನಿಸಿದ್ದಾರೆ. ಚಿತ್ರದುರ್ಗದಲ್ಲಿ ಮಾತನಾಡಿ ಮಾಜಿ ಸಚಿವರು, ನಮ್ಮ ಸಿದ್ದರಾಮಯ್ಯನವರೇ ರಾಮ. ಅವರೇಕೆ ರಾಮನಿಗೆ ಪೂಜೆ ಮಾಡಬೇಕು. ಸಿದ್ದರಾಮಯ್ಯವರನ್ನು, ಅಯೋಧ್ಯಾ ರಾಮ ಮಂದಿರ ಉದ್ಘಾಟನೆಗೆ...

ಅತ್ಯಾಚಾರಿ ಆರೋಪಿ ಮೌಲ್ವಿ ಭಾರತದವನೇ ಅಲ್ಲ.. ಗುಲಾಮ್ ಜಿಲಾನಿಯ ಸ್ಪೋಟಕ ರಹಸ್ಯ ಬಯಲು

Hubballi News: ಮದರಸಾ ಶಿಕ್ಷಕಿಯ ಮೇಲಿನ ನಿರಂತರ ಅತ್ಯಾಚಾರ ಆರೋಪದಡಿ ಹುಬ್ಬಳ್ಳಿ ಪೊಲೀಸರಿಂದ ಬಂಧಿತನಾಗಿದ್ದ ಮೌಲ್ವಿ, ಗುಲಾಮ್ ಜಿಲಾನಿಯ ಸ್ಪೋಟಕ ರಹಸ್ಯ ಬಯಲಾಗಿದೆ. ಈತ ಭಾರತದವನೇ ಅಲ್ಲವೆಂದು ತಿಳಿದು ಬಂದಿದೆ. ಮಧ್ಯಪ್ರದೇಶದಲ್ಲಿ ಬಂಧಿತನಾಗಿದ್ದ ಗುಲಾಮ್,ನಕಲಿ ದಾಖಲೆ ಸೃಷ್ಟಿಸಿ, ಭಾರತಕ್ಕೆ ಬಂದಿದ್ದಾನೆ. ಈತ ನೇಪಾಳದವನಾಗಿದ್ದು, ಮಧ್ಯಪ್ರದೇಶದ ಖಂಡವಾ ಎಂಬಲ್ಲಿಗೆ, 6 ವರ್ಷದ ಹಿಂದೆ ಬಂದು ನೆಲೆಸಿದ್ದ. ಅಲ್ಲದೇ,...

ಮುದ್ದಾದ ಫೋಟೋ ಶೇರ್ ಮಾಡಿ ಹೊಸ ವರ್ಷಕ್ಕೆ ವಿಶ್ ಮಾಡಿದ ಯಶ್

Movie News: ರಾಕಿಂಗ್ ಸ್ಟಾರ್ ಯಶ್, ತಮ್ಮ ಇನ್‌ಸ್ಟಾಗ್ರಾಮ್ ಖಾತೆಯಲ್ಲಿ ತಮ್ಮ ಕುಟುಂಬದ ಮುದ್ದಾದ ಫೋಟೋ ಹಾಕುವ ಮೂಲಕ, ಅಭಿಮಾನಿಗಳಿಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ. ಪರೀಧಿಯೇ ಇಲ್ಲದ ಪ್ರೀತಿ, ನಿಷ್ಕಲ್ಮಶ ನಗು, ಕನಸುಗಳನ್ನು ಸಾಕಾರಗೊಳಿಸಬಲ್ಲದು. ನಮ್ಮ ಕುಟುಂಬದಿಂದ ನಿಮ್ಮೆಲ್ಲರಿಗೂ ಹೊಸ ವರ್ಷದ ಶುಭಾಶಯಗಳು ಎಂದು ಬರೆದಿರುವ ಯಶ್, ನ್ಯೂ ಇಯರ್‌ಗೆ ವಿಶ್...

ಅಮ್ಮನೊಟ್ಟಿಗೆ ಸೇರಿ ಹಣ್ಣಿನ ಜಾಮ್ ತಯಾರಿಸಿದ ರಾಹುಲ್ ಗಾಂಧಿ.. ವೀಡಿಯೋ ವೈರಲ್

National Political News: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅಮ್ಮ ಸೋನಿಯಾ ಗಾಂಧಿಯೊಟ್ಟಿಗೆ ಸೇರಿ, ತಮ್ಮ ತೋಟಕ್ಕೆ ಹೋಗಿ, ಹಣ್ಣುಗಳನ್ನು ಹೆಕ್ಕಿತಂದು, ಜಾಮ್ ತಯಾರಿಸಿದ್ದಾರೆ. ಈ ವೀಡಿಯೋವನ್ನು ಕಾಂಗ್ರೆಸ್ ತನ್ನ ಟ್ವಿಟರ್‌ನಲ್ಲಿ ಹಂಚಿಕೊಂಡಿದೆ. ಇಯರ್ ಎಂಡ್ ವಿಶೇಷವಾಗಿ ರಾಹುಲ್ ಗಾಂಧಿ ಜಾಮ್ ತಯಾರಿಸಿದ್ದಾರೆ. ತಮ್ಮ ಗಾರ್ಡನ್‌ನಲ್ಲಿ ಬೆಳೆದ ಕಿತ್ತಳೆ ಹಣ್ಣುಗಳನ್ನು ಆರಿಸಿ ತಂದ ಅಮ್ಮ- ಮಗ,...

‘ಹೊಸ ವರ್ಷಕ್ಕೆ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ನಟಿ ಅದಿತಿ ಪ್ರಭುದೇವ’

Movie News: ಸ್ಯಾಂಡಲ್‌ವುಡ್‌ನ ಕ್ಯೂಟ್ ನಟಿ ಅದಿತಿ ಪ್ರಭುದೇವ, ತಾಯಿಯಾಗುತ್ತಿದ್ದು, ಹೊಸ ವರ್ಷಕ್ಕೆ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸಂಬಂಧಗಳಲ್ಲಿ ಶ್ರೇಷ್ಠವಾದದ್ದು, ಹುಟ್ಟಿದಾಗಿನಿಂದ ಸಾಯುವವರೆಗೂ ಪ್ರತಿಯೊಂದು ನೋವು, ನಲಿವಿನಲ್ಲೂ ನಮ್ಮ ಬಾಯಿಯಿಂದ ಬರುವ ಏಕೈಕ ಪದ ಅಮ್ಮಾ. ಜೀವನದಲ್ಲಿ ಪ್ರತಿಯೊಬ್ಬರು ಪ್ರೀತಿಯಂದ, ಗೌರವದಿಂದ ಕಾಣುವ ಸಂಬಂಧ ಅಮ್ಮ. ಪ್ರತೀ ಕ್ಷಣ ನಮಗಾಗಿ ಮಿಡಿಯುವ ಜೀವ...
- Advertisement -spot_img

Latest News

ಆಗಸ್ಟ್ 1ರಿಂದ ಹೊಸ ನಿಯಮಗಳ ಸುರಿಮಳೆ – ನಿಮ್ಮ ಜೇಬಿನ ಮೇಲೆ ನೇರ ಪರಿಣಾಮ!

ನಾಳೆಯಿಂದ ಅಂದರೆ ಆಗಸ್ಟ್ 1ರಿಂದ ದೇಶದಲ್ಲಿ ಹಲವು ಪ್ರಮುಖ ಹಣಕಾಸು, ಬ್ಯಾಂಕಿಂಗ್ ಮತ್ತು ಆಡಳಿತಾತ್ಮಕ ನಿಯಮಗಳು ಅಧಿಕೃತವಾಗಿ ಜಾರಿಗೆ ಬರಲಿವೆ. ಬ್ಯಾಂಕಿಂಗ್ ವಲಯ, ರೈಲ್ವೆ ಟಿಕೆಟ್...
- Advertisement -spot_img