Friday, July 31, 2026

Mallikarjun Kharge

ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆ

National News: ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಗಾಗಿ, ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಕೆತ್ತಿರುವ ರಾಮಲಲ್ಲಾ ವಿಗ್ರಹ ಆಯ್ಕೆಯಾಗಿದೆ. ಇದೇ ತಿಂಗಳ 22ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನೆಯಾಗಲಿದ್ದು, ಶ್ರೀರಾಮನ ಮೂರ್ತಿಯ ಪ್ರಾಣಪ್ರತಿಷ್ಠೆಯಾಗಲಿದೆ. ಇದಕ್ಕಾಗಿ ಮೂರು ಮೂರ್ತಿಗಳು ರೆಡಿಯಾಗಿದ್ದು, ಇದರಲ್ಲಿ ಮೈಸೂರಿನ ಶಿಲ್ಪಿ ಅರುಣ್ ಯೋಗಿರಾಜ್ ಎಂಬುವವರು ಕೆತ್ತಿದ, ರಾಮಲಲ್ಲಾ ವಿಗ್ರಹ ಆಯ್ಕೆಯಾಗಿದೆ. ಬೆಂಗಳೂರಿನ ಜಿ.ಎಲ್.ಭಟ್,...

ಕೇವಲ 15 ಗಂಟೆಯಲ್ಲಿ 120 km ಒಂಟಿ ಎತ್ತಿನ ಚಕ್ಕಡಿ ಮೂಲಕ ಯಲ್ಲಮ್ಮನ ಹರಕೆ ತೀರಿಸಿದ ಯುವಕರು

Hubballi News: ಹುಬ್ಬಳ್ಳಿ: ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನ ಸುಳ್ಳ ಗ್ರಾಮದ ನಿಂಗಪ್ಪ ಶಿವಪ್ಪ ತಟ್ಟಿಮನಿ ಅವರ ಗೆಳೆಯರ ಬಳಗದ ಮುತ್ತು ಶಿವಕಲ್ಲಪ್ಪ ಗೌರಿ, ಗಂಗಾಧರ ತಟ್ಟಿಮನಿ ಗೆಳಯರು ಸೇರಿ ಸುಕ್ಷೇತ್ರ ಸವದತ್ತಿ ಯಲ್ಲಮ್ಮನ ಗುಡ್ಡಕ್ಕೆ ಕೇವಲ 12 ಗಂಟೆಗಳಲ್ಲಿ ಒಂಟಿ ಎತ್ತಿನ ಚಕ್ಕಡಿ ಮೂಲಕ ತೆರಳಿ ದರ್ಶನ ಪಡೆದು ವಿಶೇಷ ಸಾಧನೆ ಮೆರೆದಿದ್ದಾರೆ.ಹುಬ್ಬಳ್ಳಿ...

ಫೋಟೋಶೂಟ್ ಮಾಡಿಸಬೇಡ ಎಂದಿದ್ದಕ್ಕೆ, ಯುವತಿ ಆತ್ಮಹತ್ಯೆ..

Bengaluru crime news: ಮನೆಯಲ್ಲಿ ಫೋಟೋಶೂಟ್ ಮಾಡಿಸಲು ಹೋಗಬೇಡವೆಂದು, ಪೋಷಕರು ಬುದ್ಧಿ ಮಾತು ಹೇಳಿದ್ದಕ್ಕೆ, ಯುವತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಸುಧಾಮನಗರದಲ್ಲಿ ವರ್ಷಿಣಿ(21) ಎಂಬ ಯುವತಿ ಆತ್ಮಹತ್ಯೆಗೆ ಈಡಾಗಿದ್ದು, ಈಕೆ ಇಲ್ಲೇ ವಾಸವಾಗಿದ್ದಳು. ಜಯನಗರದ ಕಾಲೇಜಿನಲ್ಲಿ ಬಿಬಿಎಂ ವ್ಯಾಸಂಗ ಮಾಡುತ್ತಿದ್ದ ವರ್ಷಿಣಿ, ಫೋಟೋಗ್ರಫಿಯೂ ಕಲಿಯುತ್ತಿದ್ದಳು. ಈ ಯುವತಿ ತಾನು ಮಾಲ್‌ಗೆ ಹೋಗಿ...

ಸೂಸೈಡ್ ನೋಟ್ ಬರೆದಿಟ್ಟು ತನ್ನ ಕಚೇರಿಯಲ್ಲೇ ಆತ್ಮಹತ್ಯೆಗೆ ಯತ್ನಿಸಿದ ಹೆಸ್ಕಾಂ ಸಿಬ್ಬಂದಿ..!

Hubballi News: ಹುಬ್ಬಳ್ಳಿ: ಹೆಸ್ಕಾಂ ಸಿಬ್ಬಂದಿಯೋರ್ವ ಆತ್ಮಹತ್ಯೆಗೆ ಯತ್ನಿಸಿ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಹುಬ್ಬಳ್ಳಿಯ ನವನಗರದ ಹೆಸ್ಕಾಂ ಕಚೇರಿಯಲ್ಲಿ ಇಂದು ನಡೆದಿದೆ. ಮುನೀರ್ ಮುಲ್ಲಾ ಅನ್ನೋರೆ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ. ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಪತ್ರದಲ್ಲಿ ಬರೆದಿಟ್ಟು ತಮ್ಮ ಕಛೇರಿಯಲ್ಲಿ ನೇಣಿಗೆ ಶರಣಾಗಲು ಮುಂದಾಗಿದ್ದಾರೆ, ಅದೃಷ್ಟವಶಾತ್ ತಾನು ಹಾಕಿಕೊಂಡ ನೇಣು ಬಿಚ್ಚಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೆಸ್ಕಾಂ ಎಂ...

ಚುನಾವಣಾ ರಾಜಕಾರಣ ಬದಿಗಿಟ್ಟು ಮುಗ್ಧ ರೈತರ ನೆರವಿಗೆ ಧಾವಿಸಿ: ಬಿ.ವೈ.ವಿಜಯೇಂದ್ರ ಆಗ್ರಹ

Bengaluru News: ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಚುನಾವಣಾ ರಾಜಕಾರಣವನ್ನು ಬದಿಗಿಟ್ಟು ಮುಗ್ಧ ರೈತರ ನೆರವಿಗೆ ಧಾವಿಸಬೇಕು. ತಕ್ಷಣ ಪರಿಹಾರ ಘೋಷಿಸಿ, ರೈತರಿಗೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು. ಇಂದು ದಾವಣಗೆರೆ ತಾಲ್ಲೂಕಿನ ಆನಗೋಡು ಮತ್ತು ಅಣಜಿ ಮಧ್ಯದಲ್ಲಿರುವ ಜಮಾಪುರ ಗ್ರಾಮದಲ್ಲ್ಲಿ ಬರಗಾಲ ಪರಿಸ್ಥಿತಿಯನ್ನು ವೀಕ್ಷಿಸಿದರು....

ಹೊಸ ವರ್ಷದ ದಿನವೇ ಭೀಕರ ಅಪಘಾತ: ಬ್ರೇಕ್ ಬಿಟ್ಟು ಎಕ್ಸಿಲೇಟರ್ ಒತ್ತಿ ಎಡವಟ್ಟು

Hubballi News: ಹುಬ್ಬಳ್ಳಿ: ಹೊಸ ವರ್ಷದ ದಿನವೇ ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ ಪರಿಣಾಮ ಸಂಭವಿಸಿದ ಪರಿಣಾಮ ಮೂರು ಬೈಕ್ ಗಳು ನುಜ್ಜುಗುಜ್ಜಾಗಿ ಓರ್ವ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಹುಬ್ಬಳ್ಳಿಯ ಬಂಕಾಪುರ ಚೌಕ ಬಳಿಯಲ್ಲಿ ಬೆಳ್ಳಂಬೆಳಗ್ಗೆ ನಡೆದಿದೆ. ಗಬ್ಬುರು ಕಡೆಯಿಂದ ಹುಬ್ಬಳ್ಳಿಯತ್ತ ಅತಿಜೋರಾಗಿ ಬರುತ್ತಿದ್ದ ಕಾರೊಂದು ಬಂಕಾಪುರ ಚೌಕ ಬಳಿಯಲ್ಲಿ ಏಕಾಏಕಿ...

ಹೊಸ ವರ್ಷದ ಮೊದಲ ಮಿಷನ್ ಸಕ್ಸಸ್: ಇಸ್ರೋ ಎಕ್ಸ್‌ರೇ ಪೋಲಾರಿಮೀಟರ್ ಉಪಗ್ರಹ ಉಡಾವಣೆ ಯಶಸ್ವಿ

National News: 2024ರ ಮೊದಲ ದಿನದಂದು ಇಸ್ರೋ ಎಕ್ಸ್‌ರೇ ಪೋಲಾರಿಮೀಟರ್ ಉಪಗ್ರಹ ಯಶಸ್ವಿಯಾಗಿ ಉಡಾವಣೆಯಾಗಿದೆ. ಈ ಮೂಲಕ ಹೊಸ ವರ್ಷದ ಮೊದಲ ಮಿಷನ್ ಸಕ್ಸಸ್ ಆಗಿದೆ. ಈ ಉಜಾವಣೆ ಯಶಸ್ವಿಯಾಗಲಿ ಎಂದು ಇಸ್ರೋದವರು ತಿರುಪತಿಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿದರು. ಈ ಮೊದಲು ಚಂದ್ರಯಾನ, ಸೂರ್ಯಯಾನಕ್ಕೂ ಮುನ್ನ ಕೂಡ, ತಿರುಪತಿಗೆ ಭೇಟಿ ನೀಡಿ, ವಿಶೇಷ...

ಅಯೋಧ್ಯಾ ರಾಮ ಮಂದಿರದ ಮೇಲೆ ಬಾಂಬ್ ದಾಳಿ ಬೆದರಿಕೆ, ಯೋಗಿ ಆದಿತ್ಯನಾಥ್ ಹತ್ಯೆಗೂ ಸಂಚು..!

National News: ಪುರಾತನ ಕಾಲದಿಂದಲೂ, ಉತ್ತಮ ಕಾರ್ಯಗಳಿಗೆ ವಿಘ್ನ ತರಲು ರಕ್ಕಸರು ಕಾದು ಕುಳಿತಂತೆ, ರಾಮಮಂದಿರದ ಮೇಲೂ ದುಷ್ಟರ ಕಣ್ಣು ಬಿದ್ದಿದೆ. ಎಲ್ಲ ಭಾರತೀಯರು, ತಮ್ಮ ಬಹುವರ್ಷಗಳ ಕನಸಾದ ರಾಮ ಮಂದಿರ ಉದ್ಘಾಟನೆಯ ಕ್ಷಣಕ್ಕಾಗಿ ಕಾತುರದಿಂದ ಕಾದು ಕುಳಿತಿದ್ದಾರೆ. ಅಲ್ಲದೇ ಅಯೋಧ್ಯೆಯಲ್ಲಿಯೂ ರಾಮ ಮಂದಿರ ಉದ್ಘಾಟನೆಗಾಗಿ ಭರ್ಜರಿ ತಯಾರಿ ನಡೆಯುತ್ತಿದೆ. ಆದರೆ ರಾಮಮಂದಿರದ ಮೇಲೆ...

‘ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ, ನ್ಯಾಯಾಧೀಶರಿಗೆ ಧನ್ಯವಾದಗಳು’

Political News: ಸಂಸದ ಪ್ರತಾಪ್ ಸಿಂಹ ಅವರ ಸೋಹದರ ವಿಕ್ರಮ್ ಸಿಂಹ ಅವರನ್ನು ಪೊಲೀಸರು ಅರೆಸ್ಟ್ ಮಾಡಿದ ಕೇಸ್‌ಗೆ ಸಂಬಂಧಿಸಿದಂತೆ, ವಿಕ್ರಂ ಸಿಂಹಗೆ ಜಾಮೀನು ಸಿಕ್ಕಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ, ಸಂಸದ ಪ್ರತಾಪ್ ಸಿಂಹ ಟ್ವೀಟ್ ಮಾಡಿದ್ದು, ನ್ಯಾಯಾಧೀಶರಿಗೆ ಧನ್ಯವಾದ ತಿಳಿಸಿದ್ದಾರೆ. ತಲೆಮರೆಸಿಕೊಳ್ಳುವ ಯಾವ ಕೆಲಸವನ್ನೂ ನನ್ನ ತಮ್ಮ ಮಾಡಿಲ್ಲ ಹಾಗು ತಲೆಮರೆಸಿಕೊಳ್ಳುವವರು ತಮ್ಮದೇ ಕಾರಿನಲ್ಲಿ ಫೋನ್...

ಊಟದ ವಿಚಾರ ತಡರಾತ್ರಿ ಎರಡು ಗುಂಪುಗಳ ನಡುವೆ ಮಾರಾಮಾರಿ: ಪೊಲೀಸರಿಗೂ ಡೋಂಟ್ ಕೇರ್

Hubballi News: ಹುಬ್ಬಳ್ಳಿ: ನಗರದಲ್ಲಿನ ಹೋಟೆಲ್ ಒಂದರಲ್ಲಿ ತಡರಾತ್ರಿ ಊಟದ ವಿಚಾರಕ್ಕೇ ಕುಡಿದ ಮತ್ತಿನಲ್ಲಿದ್ದ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಶನಿವಾರ ತಡರಾತ್ರಿ ಹಳೆ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾರವಾರ ರಸ್ತೆಯಲ್ಲಿ ನಡೆದಿದೆ. ಕಾರವಾರ ರಸ್ತೆಯಲ್ಲಿರುವ ಪರಜಾನ ಹೋಟೆಲ್ ನಲ್ಲಿ ಶನಿವಾರ ರಾತ್ರಿ 12.30 ರ ಸುಮಾರಿಗೆ ಊಟವನ್ನು ಮಾಡಲು ಬಂದಿದ್ದ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img