Friday, July 31, 2026

Mallikarjun Kharge

ಜನವರಿ 6 ಮತ್ತು 7ಕ್ಕೆ ದಾವಣಗೆರೆಯಲ್ಲಿ 7ನೇ ರಾಜ್ಯಮಟ್ಟದ ಮಹಿಳಾ ಸಮ್ಮೇಳನ

Hubballi News: ಹುಬ್ಬಳ್ಳಿ: ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆ ವತಿಯಿಂದ ೭ನೇ ರಾಜ್ಯ ಮಟ್ಟದ ಮಹಿಳಾ ಸಮ್ಮೇಳನವನ್ನು ಜನವರಿ ೬-೭ ರಂದು ದಾವಣಗೆರೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಜ್ಯ ಉಪಾಧ್ಯಕ್ಷರಾದ ಎಂ.ಎನ್.ಮಂಜುಳಾ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,ಜನವರಿ ೬ ರಂದು ಬೆ.೧೧ ಗಂಟೆಗೆ ಬಹಿರಂಗ ಸಭೆಯನ್ನು ಇಲ್ಲಿನ ಪಿಬಿ ರಸ್ತೆಯಲ್ಲಿರುವ ಶ್ರೀ ಬೀರಲಿಂಗೇಶ್ವರ...

ಕೊಪ್ಪಳ ಜಿಲ್ಲೆಯಲ್ಲಿ 5 ವರ್ಷದಲ್ಲಿ 219 ಬಾಲ ಗರ್ಭಿಣಿಯರು..!

Koppala News: ಕೊಪ್ಪಳ: ಬಾಲ್ಯ ವಿವಾಹ ನಿಷೇಧ, ಪೋಕ್ಸೋ ಕಾಯ್ದೆಯ ಕಟ್ಟುನಿಟ್ಟಿನ ಜಾರಿಯ ಹೊರತಾಗಿಯೂ ಕೊಪ್ಪಳ ಜಿಲ್ಲೆಯಲ್ಲಿ ಬಾಲ ಗರ್ಭಿಣಿಯರ ಸಂಖ್ಯೆ ಕಡಿಮೆಯಾಗಿಲ್ಲ. ಐದು ವರ್ಷದಲ್ಲಿ ಬರೊಬ್ಬರಿ 219 ಬಾಲಕಿಯರು ಹೆರಿಗೆ ಮಾಡಿಸಿಕೊಂಡ ಅಘಾತಕಾರಿ ಅಂಶ ಇದೀಗ ಬೆಳಕಿಗೆ ಬಂದಿದೆ. ನಮ್ಮ ದೇಶದಲ್ಲಿ ಕಾನೂನು ಪ್ರಕಾರ ವಿವಾಹಕ್ಕೆ ಮಹಿಳೆಯರಿಗೆ 18 ವರ್ಷ ತುಂಬಿರಬೇಕು. ಈ ಮಧ್ಯೆ,...

“ಅಧ್ಯಕ್ಷ ಧಾಬಾ” ಮೇಲೆ ದಾಳಿ: ಅಕ್ರಮ “ದಾರೂ” ಪತ್ತೆ…!

Hubballi News: ಹುಬ್ಬಳ್ಳಿ: ಗ್ರಾಹಕರಿಗೆ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಖಚಿತ ಮಾಹಿತಿಯ ಮೇರೆಗೆ ಪೊಲೀಸರು ದಾಳಿ ಮಾಡಿದ ಘಟನೆ ಹುಬ್ಬಳ್ಳಿ ತಾಲೂಕಿನ ಹೆಬಸೂರ ಬಳಿಯ ಅಧ್ಯಕ್ಷ ಧಾಬಾದಲ್ಲಿ ನಡೆದಿದೆ. ಅಧ್ಯಕ್ಷ ಧಾಬಾದಲ್ಲಿ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ವಿವಿಧ ಕಂಪನಿಯ ಮದ್ಯವನ್ನ ಮಾರಾಟ ಮಾಡಲಾಗುತ್ತಿತ್ತು. ಈ ಬಗ್ಗೆ ಮಾಹಿತಿ ಪಡೆದ ಇನ್ಸಪೆಕ್ಟರ್ ಮುರುಗೇಶ ಚೆನ್ನಣ್ಣನವರ...

‘ಕನ್ನಡ ನಾಮಫಲಕ ಹಾಕುವ ಬಗ್ಗೆ ಕಾಯ್ದೆ ಜಾರಿ ಮಾಡುತ್ತೇವೆ. ಅಲ್ಲಿಯವರೆಗೂ ಶಾಂತಿಯುತವಾಗಿರಿ’

Political News: ನಿನ್ನೆ ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳನ್ನು ಹಾಕಿಲ್ಲವೆಂದು ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದು, ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಸುಗ್ರೀವಾಜ್ಞೆ ಹೊರಡಿಸಿ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರ ಸೆಕ್ಷನ್‌ 17 (6)ಕ್ಕೆ ತಿದ್ದುಪಡಿ ತಂದು 2024ರ ಫೆಬ್ರವರಿ 28ರೊಳಗೆ ವಾಣಿಜ್ಯ ಮಳಿಗೆಗಳು ಅನುಷ್ಠಾನಗೊಳಿಸಲು ಗಡುವು ನೀಡಲಾಗುವುದು. ಕಾಯ್ದೆ ಜಾರಿ...

ನಟ ವಿಜಯಕಾಂತ್ ನಿಧನಕ್ಕೆ ಸಂತಾಪ ಸೂಚಿಸಿದ ಲಹರಿ ವೇಲು

Movie News: ತಮಿಳು ನಟ, ರಾಜಕಾರಣಿ ವಿಜಯಕಾಂತ್ ನಿಧನರಾಗಿದ್ದು, ಈ ಬಗ್ಗೆ ಲಹರಿ ಮ್ಯೂಸಿಕ್ ಮಾಲೀಕರಾದ ಲಹರಿ ವೇಲು ಸಂತಾಪ ವ್ಯಕ್ತಪಡಿಸಿದ್ದಾರೆ. ದಕ್ಷಿಣ ಭಾರತದ ಮೇರುನಟ ವಿಜಯ್ಕಾಂತ್‌ ಅವರು ಇಂದು ದಿವಂಗತರಾಗಿದ್ದಾರೆ. ಇಂದು ತುಂಬಾ ನೋವಿನ ಸಂಗತಿ. ಇವರ ಅಗಲಿಕೆ ಇಡೀ ಚಲನಚಿತ್ರ ರಂಗಕ್ಕೆ ನಷ್ಟ ಎನ್ನಬಹುದು. ಅವರ ಬಗ್ಗೆ ಹೇಳಬೇಕು ಅಂದ್ರೆ, ಅವರು ನನಗೆ...

‘ಬಿಜೆಪಿಗರು ಬುರುಡೆ ಬಿಡುವುದನ್ನು ಬಿಟ್ಟು ಬೇರೇನು ಮಾಡಿದ್ದಾರೆ..?’

Political News: ಇಂದು 139ನೇ ಕಾಂಗ್ರೆಸ್ ಸಂಸ್ಥಾಪನಾ ದಿನವಾಗಿದ್ದು, ಬೆಂಗಳೂರಿನಲ್ಲಿ ಈ ಕಾರ್ಯಕ್ರಮ ಮಾಡಲಾಗಿತ್ತು. ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ ಕಾಂಗ್ರೆಸ್ ಪರ ಬ್ಯಾಟಿಂಗ್ ಮಾಡಿ, ಬಿಜೆಪಿ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಈ ಬಗ್ಗೆ ಅವರು ಟ್ವೀಟ್ ಮಾಡಿದ್ದು, ಕಾರ್ಯಕ್ರಮದಲ್ಲಿ ತಾವು ಯಾವ ವಿಷಯದ ಬಗ್ಗೆ ಮಾತನಾಡಿದ್ದಾರೆಂದು ವಿವರಿಸಿದ್ದಾರೆ. ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಡೈರೆಕ್ಟರ್ ವರ್ಮಾ ತಲೆ ತಂದವರಿಗೆ 1 ಕೋಟಿ ರೂ. ಬಹುಮಾನ ಘೋಷಣೆ: ಎಫ್‌ಐಆರ್ ದಾಖಲು

Movie News: ಸದಾ ಒಂದಲ್ಲ ಒಂದು ವಿವಾದಾತ್ಮಕ ಹೇಳಿಕೆ ಕೊಡುವ ಮೂಲಕ ಸುದ್ದಿಯಾಗುವವರು ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ. ಆದರೆ ಈ ಬಾರಿ ರಾಜಕೀಯ ವ್ಯಕ್ತಿಯೊಬ್ಬರು ವರ್ಮಾ ಬಗ್ಗೆ ಹೇಳಿಕೆ ಕೊಟ್ಟು ಎಡವಟ್ಟು ಮಾಡಿಕೊಂಡಿದ್ದಾರೆ. ವರ್ಮಾ ನಿರ್ದೇಶನದಲ್ಲಿ ವ್ಯೂಹಂ ಸಿನಿಮಾ ಮೂಡಿಬಂದಿದ್ದು, ಮುಂದಿನ ಎಲೆಕ್ಷನ್‌ಗೂ ಮುನ್ನ ಸಿನಿಮಾ ರಿಲೀಸ್ ಆಗಲಿದೆ. ಆದರೆ ಈ ಸಿನಿಮಾ ರಿಲೀಸ್...

ಕೇಕ್ ಕತ್ತರಿಸುವಾಗ ಹಿಂದೂ ದೇವರಿಗೆ ಜೈ ಎಂದ ರಣ್ಬೀರ್: ದಾಖಲಾಯ್ತು ಎಫ್‌ಐಆರ್

Bollywood News: ಬಾಲಿವುಡ್ ನಟ ರಣ್ಬೀರ್‌ ಕಪೂರ್ ಮೊನ್ನೆ ಕ್ರಿಸ್‌ಮಸ್ ದಿನ ತಮ್ಮ ಮಗಳ ಮುಖವನ್ನು ಮೊದಲ ಬಾರಿ ರಿವೀಲ್ ಮಾಡಿ, ಮಕ್ಕಳ ಕಲ್ಯಾಣಕ್ಕಾಗಿ ಒಂದು ಲಕ್ಷ ರೂಪಾಯಿ ದೇಣಿಗೆ ನೀಡಿದ್ದರು. ಆದರೆ ಇದೀಗ, ಅದೇ ಕ್ರಿಸ್‌ಮಸ್ ಹಬ್ಬದ ಸೆಲೆಬ್ರೇಶನ್‌ನಲ್ಲಿ ರಣ್ಬೀರ್ ಎಡವಟ್ಟು ಮಾಡಿಕೊಂಡಿದ್ದು, ಅವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಕ್ರಿಸ್‌ಮಸ್ ಪಾರ್ಟಿಯಂದು ರಣ್ಬೀರ್ ಫ್ಯಾಮಿಲಿ...

‘ಇಂಗ್ಲೀಷ್ ಜೊತೆಗೆ ಕನ್ನಡದಲ್ಲಿ ನಾಮಫಲಕ ಹಾಕಿದರೆ ಏನು ತೊಂದರೆ? ಇದು ಬ್ರಿಟನ್ ಅಥವಾ ಇಂಗ್ಲೆಂಡ್ ಅಲ್ಲ’

Political News: ಬೆಂಗಳೂರಿನಲ್ಲಿ ಕನ್ನಡ ನಾಮಫಲಕಗಳನ್ನು ಹಾಕದೇ, ಬರೀ ಇಂಗ್ಲೀಷಿನಲ್ಲಿ ಬೋರ್ಡ್ ಹಾಕಿದವರ ವಿರುದ್ಧ ನಿನ್ನೆ ಕರವೇ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದರ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕೂಡ ಹೇಳಿಕೆ ಕೊಟ್ಟಿದ್ದು, ಕರ್ನಾಟಕದಲ್ಲಿರುವ ಪ್ರತಿಯೊಬ್ಬರು ತಮ್ಮ ಅಂಗಡಿಗೆ ಇಂಗ್ಲೀಷ್ ಜೊತೆಗೆ ಕನ್ನಡದ ನಾಮಫಲಕಗಳನ್ನು ಅಳವಡಿಸಬೇಕು. ಏಕೆಂದರೆ ಎಲ್ಲರಿಗೂ ಇಂಗ್ಲೀಷ್ ಬರುವುದಿಲ್ಲ. ಹಾಗಾಗಿ...

ಕೊರೊನಾ ಭೀತಿ – ಸಿದ್ದಾರೂಢರ ದರ್ಶನಕ್ಕೆ ಮಾಸ್ಕ್ ಕಡ್ಡಾಯ

Hubballi News: ಹುಬ್ಬಳ್ಳಿ: ಕೊರೊನಾ ಭೀತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ ಶ್ರೀ ಸಿದ್ಧಾರೂಢರ ಮಠಕ್ಕೆ ಬರುವ ಭಕ್ತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆಡಳಿತ ಮಂಡಳಿ ತಿಳಿಸಿದೆ. ಹುಬ್ಬಳ್ಳಿಯ ಶ್ರೀ ಸಿದ್ದಾರೂಢರ ದರ್ಶನಕ್ಕೆ ದಿನಂಪ್ರತಿ ಸಾವಿರಾರು ಭಕ್ತರು ಆಗಮಿಸುತ್ತಾರೆ. ಕೊರೊನಾ ಸಾಂಕ್ರಾಮಿಕ ರೋಗವಾಗಿದ್ದರಿಂದ ಯಾರಿಂದಲೂ ಹರಡಬಾರದು ಎಂದು ಮುಂಜಾಗ್ರತವಾಗಿ ಆಡಳಿತ ಮಂಡಳಿ ಬರುವಂತಹ ಭಕ್ತರು ಕಡ್ಡಾಯವಾಗಿ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img