Friday, July 31, 2026

Mallikarjun Kharge

Hit and run case: ಬೈಕ್ ಅಪಘಾತ ಮಾಡಿ ಎಸ್ಕೇಪ್ ಆದ ಯುವಕ

Dharwad News: ಧಾರವಾಡ: ಯುವಕನೋರ್ವ ಬೈಕ್ ಅಪಘಾತ ಮಾಡಿ ಪರಾರಿಯಾದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಟೋಲ್ ನಾಕಾದ ಬಳಿ ಈ ಘಟನೆ ನಡೆದಿದ್ದು, ಈ ದೃಶ್ಯವನ್ನು ಓರ್ವ ವ್ಯಕ್ತಿ ರೆಕಾರ್ಡ್ ಕೂಡ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಈ ವೀಡಿಯೋ ವೈರಲ್ ಆಗುತ್ತಿದ್ದು, ನೆಟ್ಟಿಗರು ಆಕ್ರೋಶ ಹೊರಹಾಕಿದ್ದಾರೆ. ಬೈಕ್‌ಗೆ ಗುದ್ದಿ ಪರಾರಿಯಾದ ಯುವಕ, ಕೆಳಗೆ ಬಿದ್ದಿರುವ...

ಧಾರವಾಡದಲ್ಲಿ ಆ್ಯಕ್ಟಿವ್ ಆಗಿದೆ ಕೇಬಲ್ ಕತ್ತರಿಸುವ ವಿಚಿತ್ರ ಗ್ಯಾಂಗ್..

Dharwad News: ಧಾರವಾಡ: ಧಾರವಾಡದಲ್ಲಿ ಕೇಬಲ್ ಕಟ್ ಮಾಡುವ ವಿಕೃತ ಗ್ಯಾಂಗ್‌ ಆ್ಯಕ್ಟಿವ್ ಆಗಿದ್ದು, ಈ ವಿಚಿತ್ರ ಗ್ಯಾಂಗ್ ರಾತ್ರೋರಾತ್ರಿ ಕೇಬಲ್ ಕಟ್ ಮಾಡಿ, ಪರಾರಿಯಾಗುತ್ತದೆ. ಇವರ ಉದ್ದೇಶವೇನು ಎಂಬುದನ್ನ ಆ ದೇವರೇ ಬಲ್ಲ. ಆದರೆ ಈ ಗ್ಯಾಂಗ್‌ನ ಇಬ್ಬರು ಸದಸ್ಯರು ಮಾತ್ರ, ಪ್ರತೀ ರಾತ್ರಿ ಬಂದು, ಟಿವಿ, ಇಂಟರ್‌ನೆಟ್ ಫೈಬರ್ ಕೇಬಲ್ ಕಟ್ ಮಾಡುತ್ತಾರೆ....

ಕಬ್ಬು ತುಂಬಿದ ಲಾರಿ ಪಲ್ಟಿ, ಚಾಲಕನಿಗೆ ಗಂಭೀರ ಗಾಯ

Dharwad News: ಧಾರವಾಡ: ಕಬ್ಬು ತುಂಬಿದ್ದ ಲಾರಿ ಪಲ್ಟಿಯಾಗಿ, ಚಾಲಕನಿಗೆ ಗಂಭೀರ ಗಾಯವಾದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ದಡ್ಡಿಕಮಲಾಪುರ ಬಳಿ ಈ ಘಟನೆ ನಡೆದಿದ್ದು, ಡೋರಾದಿಂದ ಧಾರವಾಡಕ್ಕೆ ಲಾರಿಯಲ್ಲಿ ಕಬ್ಬಿನ ಲೋಡ್ ತೆಗೆದುಕೊಂಡು ಹೋಗಲಾಗುತ್ತಿತ್ತು. ಚಾಲಕ ನಿದ್ದೆ ಮಂಪರಿನಲ್ಲಿದ್ದ ಕಾರಣ, ನಿಯಂತ್ರಣ ಕಳೆದುಕೊಂಡು ಈ ಅಪಘಾತ ಸಂಭವಿಸಿದೆ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದ್ದು, ಧಾರವಾಡ...

ನೆಟ್ಟಿಗರಿಂದ ಕ್ಲೀನಿಂಗ್ ಪಾಠ ಕಲಿತ ನಟಿ Anupama Parameshwaran

Movie News: ಸೌತ್ ಸಿನಿಮಾ ರಂಗದಲ್ಲಿ ಹೆಸರು ಮಾಡಿರುವ ನಟಿ ಅನಪಮಾ ಪರಮೇಶ್ವರನ್ ಫೋಟೋ ಒಂದನ್ನ ಶೇರ್ ಮಾಡಿದ್ದು, ನೆಟ್ಟಗರು ಆಕೆಗೆ ಕ್ಲೀನಿಂಗ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಮಲಯಾಳಂನ ಪ್ರೇಮಂ ಸಿನಿಮಾ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟಿದ್ದ ಅನುಪಮಾ, ಕನ್ನಡದಲ್ಲಿ ಪುನೀತ್ ರಾಜ್‌ಕುಮಾರ್ ಜೊತೆ, ನಟ ಸಾರ್ವಭೌಮ ಸಿನಿಮಾದಲ್ಲಿ ಸ್ಕ್ರೀನ್ ಶೇರ್ ಮಾಡಿದ್ದರು.  ಇದೀಗ ಅನುಪಮಾ ಬಾತ್‌ರೂಮ್ ಸೆಲ್ಫಿ...

ಅಯೋಧ್ಯೆ ರೈಲು ನಿಲ್ಧಾಣಕ್ಕೆ ‘ಅಯೋಧ್ಯಾ ಧಾಮ್’ ಎಂದು ಮರುನಾಮಕರಣ

National News: ಮುಂದಿನ ವರ್ಷ ಜನವರಿ 22ಕ್ಕೆ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ. ಈಗಿಂದಲೇ, ಹಲವು ಗಣ್ಯರಿಗೆ ಆಮಂತ್ರಣ ಪತ್ರಿಕೆ ಕೂಡ ಕಳಿಸಲಾಗಿದೆ. ಇದೀಗ ಹೊಸ ವಿಷಯ ಏನಂದ್ರೆ, ಅಯೋಧ್ಯೆಯ ರೈಲು ನಿಲ್ದಾಣಕ್ಕೆ ಅಯೋಧ್ಯಾ ಧಾಮ್ ಎಂದು ನಾಮಕರಣ ಮಾಡಲಾಗಿದೆ. ಈ ರೈಲು ನಿಲ್ದಾಣವನ್ನು ಪ್ರಧಾನಿ ಮೋದಿ ಬಂದು ಉದ್ಘಾಟನೆ ಮಾಡಲಿದ್ದಾರೆ. ಡಿಸೆಂಬರ್ 30ರಂದು ಅಯೋಧ್ಯಾ...

‘ನಿಮಗಾಗಿ ಕೋಲಾರ ಬಳಿ ಹೈವೇಯನ್ನೇ ಅರ್ಧ ಗಂಟೆಯಿಂದ ಬಂದ್ ಮಾಡಿದ್ದೀರಲ್ಲ ಸಾರ್!’

Political News: ನಿನ್ನೆ ಸಿಎಂ ಸಿದ್ದರಾಮಯ್ಯನವರು ಕೋಲಾರಕ್ಕೆ ಭೇಟಿ ನೀಡಿ, ಅಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದರು. ಮರಳಿ ಬರುವಾಗ, ಟ್ರಾಫಿಕ್ ಜಾಮ್ ಆಗಿದ್ದು, ಹಲವು ವಾಹನ ಸವಾರರು ಪರದಾಡುವಂತಾಗಿತ್ತು. ಈ ಬಗ್ಗೆ ಟ್ವೀಟ್ ಮಾಡಿರುವ ಸಂಸದ ಪ್ರತಾಪ್ ಸಿಂಹ, ಮುಖ್ಯಮಂತ್ರಿಗಳೇ,ಜೀರೋ ಟ್ರಾಫಿಕ್ ಬೇಡ ಅಂದಿದ್ದಾರಲ್ಲಾ, ನಿಮಗಾಗಿ ಕೋಲಾರ ಬಳಿ ಹೈವೇಯನ್ನೇ ಅರ್ಧ ಗಂಟೆಯಿಂದ ಬಂದ್ ಮಾಡಿದ್ದೀರಲ್ಲ...

ಬಿಗ್‌ಬಾಸ್ ಮನೆಯಲ್ಲಿ ಬ್ಲ್ಯಾಂಕೇಟ್ ಮುಚ್ಚಿಕೊಂಡು ಸ್ಪರ್ಧಿಗಳ ಸರಸ..

Bollywood News: ಮೊನ್ನೆಯಷ್ಟೇ ಬಿಗ್‌ಬಾಸ್ ಮನೆಯಲ್ಲಿ ಡಿವೋರ್ಸ್ ವಿಷಯ ಮಾತಾಡಿ ಸುದ್ದಿಯಾಗಿದ್ದ ನಟಿ ಅಂಕಿತಾ ಲೋಖಂಡೆ ಮತ್ತು ಆಕೆಯ ಪತಿ ವಿಕಿ ಜೈನ್, ಈಗ ಇನ್ನೊಂದು ಕೆಲಸ ಮಾಡಿ ಸುದ್ದಿಯಾಗಿದ್ದಾರೆ. ಇವರಿಬ್ಬರು ಬಿಗ್‌ಬಾಸ್ ಮನೆಯಲ್ಲಿ ಬ್ಲ್ಯಾಂಕೇಟ್ ಮುಚ್ಚಿಕೊಂಡು ರೋಮ್ಯಾನ್ಸ್ ಮಾಡಿದ್ದು, ನೆಟ್ಟಿಗರ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ವಿಕಿ ಮತ್ತು ಅಂಕಿತಾ ಪದೇ ಪದೇ ಸುದ್ದಿಯಾಗುತ್ತಲೇ ಇದ್ದಾರೆ. ಬಿಗ್‌ಬಾಸ್‌ನಂಥ...

ಉಡುಪಿ ಜಿಲ್ಲೆಗೆ ಬಂತು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು

Political News: ಈಗ ಉಡುಪಿ ಜಿಲ್ಲೆಗೂ ವಂದೇ ಭಾರತ್ ರೈಲು ಬರಲು ಸಜ್ಜಾಗಿದೆ. ಇನ್ನು ನೀವು ಉಡುಪಿಯಿಂದ ಬೆಂಗಳೂರಿಗೆ ಆರಾಮವಾಗಿ ವಂದೇ ಭಾರತ್ ರೈಲಿನಲ್ಲಿ ಸಂಚರಿಸಬಹುದು. ಈ ಬಗ್ಗೆ ಬಿಜೆಪಿ ನಾಯಕ ಸುನಿಲ್ ಕುಮಾರ್ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ. ಕರಾವಳಿ ಜನರ ಬೇಡಿಕೆಯಾದ ವಂದೇ ಭಾರತ್ ರೈಲನ್ನು ಮಂಜೂರು ಮಾಡಿದ ಪ್ರಧಾನಿ...

ನಾರಾಯಣಗೌಡ ಸೇರಿ 29 ಜನ ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನ

Bengaluru News: ಬೆಂಗಳೂರಿನಲ್ಲಿರುವ ಕೆಲವು ಅಂಗಡಿ ಮುಂಗಟ್ಟು, ಮಾಲ್‌ಗಳ ನಾಮಫಲಕಗಳು ಕನ್ನಡದಲ್ಲಿ ಇರದ ಕಾರಣ, ಹೋರಾಟ ನಡೆಸಿ, ಅಂಗಡಿ ನಾಮಫಲಕವನ್ನು ತೆರವುಗೊಳಿಸಿದ್ದ, ಕನ್ನಡಪರ ಹೋರಾಟಗಾರರನ್ನು ಬಂಧಿಸಿ, ನ್ಯಾಯಾಂಗ ಬಂಧನದಲ್ಲಿರಿಸಲಾಗಿದೆ. ಕರವೇ ನಾರಾಯಣಗೌಡ ಸೇರಿ 29 ಜನ ಕರವೇ ಕಾರ್ಯಕರ್ತರಿಗೆ 13 ದಿನ ನ್ಯಾಯಾಂಗ ಬಂಧನದಲ್ಲಿರಿಸಲು ಆದೇಶಿಲಾಗಿದೆ. ಇವರನ್ನೆಲ್ಲ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಲಾಗುತ್ತಿದ್ದು, ಜನವರಿ...

ಮನೆ ಮುಂದೆ ನಿಲ್ಲಿಸಿದ ಆಟೋಗೆ ಬೆಂಕಿ ಹಚ್ಚಿದ ದುಷ್ಕರ್ಮಿಗಳು

Hubballi News: ಹುಬ್ಬಳ್ಳಿ: ಮನೆ ಮುಂದೆ ನಿಲ್ಲಿಸಿದ್ದ ಆಟೋಗೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ನೇಕಾರ ನಗರದ ಮಹಾಲಕ್ಷ್ಮೀ ಕಾಲೋನಿಯಲ್ಲಿ ಈ ಘಟನೆ ನಡೆದಿದೆ. ವೀರಣಗೌಡ ಪಾಟೀಲ್ ಎಂಬುವವರಿಗೆ ಸೇರಿದ ಆಟೋ ಇದಾಗಿದ್ದು, ನಿನ್ನೆ ರಾತ್ರಿ ಆಟೋವನ್ನು ಮನೆ ಮುಂದೆ ನಿಲ್ಲಿಸಲಾಗಿತ್ತು. ಮಧ್ಯರಾತ್ರಿ ಬಂದ ದುಷ್ಕರ್ಮಿಗಳು , ಆಟೋಗೆ ಬೆಂಕಿ ಹಚ್ಚಿ,...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img