Friday, July 31, 2026

Mallikarjun Kharge

ಅಮೆರಿಕಾದಲ್ಲಿ ಅಪಘಾತ: ಆಂಧ್ರಪ್ರದೇಶ ಮೂಲದ 6 ಮಂದಿ ಸಾವು

International News: ಅಮೆರಿಕದಲ್ಲಿ ನಡೆದ ರಸ್ತೆ ಅಪಘಾತದಲ್ಲಿ, ಆಂಧ್ರಪ್ರದೇಶ ಮೂಲದ 6 ಮಂದಿ ಸಾವನ್ನಪ್ಪಿದ್ದಾರೆ. ಆಂಧ್ರದ ಅಮಲಾಪುರಂನ 6 ಜನರು ಸಾವನ್ನಪ್ಪಿದ್ದು, ಇವರು ಸ್ಥಳೀಯ ಕಾಂಗ್ರೆಸ್ ಪಕ್ಷದ ಶಾಸಕರ ಸಂಬಂಧಿಗಳು ಎಂದು ತಿಳಿದುಬಂದಿದೆ. ಅಮೆರಿಕದ ಜಾನ್ಸನ್ ಕೌಂಟಿಯಲ್ಲಿ ಡಿಸೆಂಬರ್ 26ರಂದು ಈ ಘಟನೆ ಸಂಬಂಧಿಸಿದ್ದು, ಮಿನಿವ್ಯಾನ್ ಮತ್ತು ಪಿಕಪ್ ಟ್ರಕ್ ನಡುವೆ ಅಪಘಾತ ಸಂಭವಿಸಿದೆ. ಈ...

ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತ

Political News: ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರಯಾಣಿಸುತ್ತಿದ್ದ ಕಾರು ಅಪಘಾತವಾದ ಘಟನೆ ತುಮಕೂರಿನಲ್ಲಿ ನಡೆದಿದೆ. ತುಮಕೂರಿನ ನಂದಿಹಳ್ಳಿ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಚಲಿಸುತ್ತಿದ್ದ ಲಾರಿಗೆ ಹಿಂದಿನಿಂದ ಬಂದ ಸಚಿವರ ಕಾರು ಗುದ್ದಿದ್ದು, ಕಾರ್ ಮುಂಭಾಗ ಸಂಪೂರ್ಣ ಜಖಂ ಆಗಿದೆ. ಅದೃಷ್ಟವಶಾತ್ ಸಚಿವರು ಸೇರಿ, ಕಾರ್‌ನಲ್ಲಿದ್ದ ಮೂವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗಕ್ಕೆ ಭೇಟಿ ಕೊಟ್ಟು,...

ಕೊರೋನಾದಿಂದ ನಟ ವಿಜಯ್‌ಕಾಂತ್ ನಿಧನ

Movie News: ಕೋರೋನಾ ತಗುಲಿ ನಟ ಮತ್ತು ರಾಜಕಾರಣಿ ವಿಜಯ್ ಕಾಂತ್(71) ನಿಧನರಾಗಿದ್ದಾರೆ. ಕ್ಯಾಪ್ಟನ್ ವಿಜಯ್‌ಕಾಂತ್ ಎಂದೇ ಖ್ಯಾತವಾಗಿದ್ದ ಇವರು, ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯುತ್ತಿದ್ದರು. ಕೆಲ ದಿನಗಳ ಹಿಂದೆ ಅವರಿಗೆ ಕೊರೋನಾ ತಗುಲಿತ್ತು. ಹೀಗಾಗಿ ಐಸಿಯುನಲ್ಲಿ ಟ್ರೀಟ್‌ಮೆಂಟ್ ನಡೆಯುತ್ತಿತ್ತು. ಆದರೆ ಚಿಕಿತ್ಸೆ ಫಲಿಸದೇ, ವಿಜಯಕಾಂತ್ ಸಾವನ್ನಪ್ಪಿದ್ದಾರೆ. ವಿಜಯಕಾಂತ್ ಆರೋಗ್ಯ ಸ್ಥಿತಿಗೆ ಸಂಬಂಧಿಸಿದಂತೆ,...

ಆಸ್ಕರ್ ಪ್ರಶಸ್ತಿ ವಿಜೇತ ನಟ ಲೀ ಸನ್ ಕಾರಿನಲ್ಲಿ ಶವವಾಗಿ ಪತ್ತೆ

International News: ಆಸ್ಕರ್ ಪ್ರಶಸ್ತಿ ವಿಜೇತ ನಟ, ಲೀ ಸನ್(48) ಕಾರಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ದಕ್ಷಿಣ ಕೋರಿಯಾದ ಸೆಂಟ್ರಿಲ್ ಸಿಯೋಲ್‌ನ ಕಾರ್ ಪಾರ್ಕಿಂಗ್ ಸ್ಥಳದಲ್ಲಿ ಇವರ ಕಾರ್ ಪಾರ್ಕ್ ಆಗಿತ್ತು. ಇದರಲ್ಲಿ ಇವರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದರು. ಈ ವೇಳೆ ಓರ್ವ ವ್ಯಕ್ತಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದಾನೆ ಎಂದು ಹೇಳಿದ್ದು, ಹೋಗಿ ನೋಡಿದಾಗ, ಅವರು ನಟ ಲೀ...

ಈ ಬಾರಿ ನ್ಯೂ ಇಯರ್‌ ಸೆಲೆಬ್ರೇಷನ್‌ಗೆ ನಂದಿ ಬೆಟ್ಟಕ್ಕಿಲ್ಲ ಪ್ರವೇಶ

Bengaluru News: ಪ್ರತೀ ವರ್ಷ ನಂದಿ ಬೆಟ್ಟಕ್ಕೆ ಹೋಗಿ, ನ್ಯೂ ಇಯರ್ ಸೆಲೆಬ್ರೇಷನ್ ಮಾಡುವವರಿಗೆ ಈ ವರ್ಷ ನಿರಾಸೆಯುಂಟಾಗಲಿದೆ. ಏಕೆಂದರೆ ಈ ಬಾರಿ ಹೊಸ ವರ್ಷಾಚರಣೆಗೆ ನಂದಿ ಬೆಟ್ಟಕ್ಕೆ ಪ್ರವೇಶ ನೀಡಲಾಗುತ್ತಿಲ್ಲ. ಹಾಗಾಗಿ ಈ ಬಾರಿ ಹೊಸ ವರ್ಷಾಚರಣೆಗೆ ನಂದಿಹಿಲ್ಸ್‌ಗೆ ಹೋಗಬೇಕು ಅಂದ್ರೆ, ಅದು ಅಸಾಧ್ಯ. ಡಿಸೆಂಬರ್ 31 ಸಂಜೆಯಿಂದ ಜನವರಿ 1 ಸಂಜೆ 6...

ಕುಸ್ತಿಪಟುಗಳೊಂದಿಗೆ ಸಮಯ ಕಳೆದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ

Political News:ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಪ್ರೈಸ್ ಗಿ ಕುಸ್ತಿಪಟುಗಳನ್ನು ಭೇಟಿಯಾಗಿದ್ದು, ಅವರೊಂದಿಗೆ ಸಮಯ ಕಳೆದಿದ್ದಾರೆ. ಹರಿಯಾಣಾದ ಜಜ್ಜರ್ ಜಿಲ್ಲೆಯ ಛಾರಾ ಗ್ರಾಮಕ್ಕೆ ರಾಹುಲ್ ಸಡನ್ ಆಗಿ ಭೇಟಿ ನೀಡಿ, ಕುಸ್ತಿಪಟುಗಳಿಗೆ ಸರ್ಪ್ರೈಸ್ ಕೊಟ್ಟಿದ್ದಾರೆ. ಈ ಗ್ರಾಮ ಕುಸ್ತಿಪಟು ದೀಪಕ್ ಪುನಿಯಾ ಅವರ ಗ್ರಾಮವಾಗಿದ್ದು, ರಾಹುಲ್‌ಗೆ ಭಜರಂಗ ಪುನಿಯಾ ಭೇಟಿಯಾಗಿದ್ದಾರೆ. ಅಲ್ಲದೇ, ಸಾಕಷ್ಟು ಕುಸ್ತಿಪಟುಗಳಿದ್ದು, ರಾಹುಲ್...

ಜ.14ರಿಂದ ಭಾರತ್ ನ್ಯಾಯ ಯಾತ್ರೆ ಆರಂಭಿಸಲಿದ್ದಾರೆ ರಾಹುಲ್ ಗಾಂಧಿ

National Political News: ಕಳೆದ ಚುನಾವಣೆಯಲ್ಲಿ ಭಾರತ್ ಜೋಡೋ ಯಾತ್ರೆ ಮಾಡಿ ಗಮನ ಸೆಳೆದಿದ್ದ ರಾಹುಲ್ ಗಾಂಧಿ, ಕರ್ನಾಟಕ ಮತ್ತು ತೆಲಂಗಾಣದಲ್ಲಿ ಗೆಲುವು ಸಾಧಿಸಿದ್ದರು. ಇದೀಗ ಲೋಕ ಸಭಾ ಚುನಾವಣೆ ಮುಂದಿದ್ದು, ಈ ಬಾರಿ ಊಾರತ್ ನ್ಯಾಯ ಯಾತ್ರೆ ಆಂರಭಿಸಲು ನಿರ್ಧರಿಸಿದ್ದಾರೆ. ಜನವರಿ 14ಕ್ಕೆ ಆ ಯಾತ್ರೆ ಶುರುವಾಗಲಿದ್ದು, ಮಾರ್ಚ್ 20ರಂದು ಮುಕ್ತಾಯಗೊಳ್ಳಲಿದೆ. ಈ ಯಾತ್ರೆಯಲ್ಲಿ...

ಕಾಂಗೋದಲ್ಲಿ ಧಾರಾಕಾರ ಮಳೆಗೆ 22 ಮಂದಿ ಸಾವು

International News: ಕಾಂಗೋದ ಕಸಾಯಿ ಪ್ರದೇಶದಲ್ಲಿ ಧಾರಾಕಾರ ಮಳೆ ಸುರಿದಿದ್ದು, 22 ಮಂದಿ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ಪ್ರವಾಹ ಉಂಟಾಗಿದ್ದು, ಸ್ಥಳೀಯರ ಪರಿಸ್ಥಿತಿ ಚಿಂತಾಜನಕವಾಗಿದೆ. ಕಸಾಯಿ ಪ್ರದೇಶದಲ್ಲಿ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಉಂಟಾಗಿದ್ದು, ಮನೆ, ಶಾಲೆ, ಅಂಗಡಿ ಸೇರಿ, ಹಲವು ಕಟ್ಟಡಗಳು ಧರೆಗುರುಳಿದೆ. ಮನೆ ಕಟ್ಟಲು ಯೋಗ್ಯವಲ್ಲದ ಪ್ರದೇಶದಲ್ಲಿ, ಈ ಕಟ್ಟಡಗಳನ್ನು ಕಟ್ಟಿರುವುದೇ ಈ ಪ್ರಮಾದಕ್ಕೆ ಕಾರಣವೆನ್ನಲಾಗಿದೆ. ಇನ್ನು...

ನಾನು ಸೋಮಾರಿ ಸಿದ್ದ ಅಂದಿದ್ದು ಸಿದ್ದರಾಮಯ್ಯನವರಿಗಲ್ಲ: ಪ್ರತಾಪ್ ಸಿಂಹ ಸ್ಪಷ್ಟನೆ

Political News: ತಾನು ಸೋಮಾರಿ ಸಿದ್ದ ಅಂದಿದ್ದು ಸಿಎಂ ಸಿದ್ದರಾಮಯ್ಯನವರಿಗಲ್ಲ. ಅದೊಂದು ಆಡು ಭಾಷೆ ಎಂದು ಪ್ರತಾಪ್ ಸಿಂಹ ಸ್ಪಷ್ಟನೆ ನೀಡಿದ್ದಾರೆ. ಪ್ರತಾಪ್ ಸಿಎಂ ಮಾಧ್ಯಮದವರೊಂದಿಗೆ ಮಾತನಾಡುವಾಗ, ಸಿಎಂ ಸಿದ್ದರಾಮಯ್ಯರಿಗೆ ಧಮ್, ತಾಕತ್ ಇದ್ದರೆ, ಅಭಿವೃದ್ಧಿ ಇಟ್ಟುಕೊಂಡು ರಾಜಕಾರಣ ಮಾಡಿ. ಆದರೆ ಈ ರೀತಿಯಾಗಿ ದ್ವೇಷದ ರಾಜಕಾರಣ ಮಾಡಬೇಡಿ. ರಾಜ್ಯದಲ್ಲಿ 28 ಜನ ಸಂಸದರಿದ್ದಾರೆ. ಆದರೆ...

ಪ್ರತಿಷ್ಠಿತ ಹೋಟೆಲ್ನಲ್ಲಿ ಮಹಿಳೆಗೆ ಕಿರುಕುಳ, ಮೂವರ ವಿರುದ್ಧ ದೂರು ದಾಖಲು

Hubballi News: ಹುಬ್ಬಳ್ಳಿಯ ಪ್ರತಿಷ್ಠಿತ ರಾಯಲ್ ರಿಟ್ಜ್ ಹೋಟೆಲ್ನಲ್ಲಿ ಮೂವರು ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ್ದಾರೆ. ಮೂವರ ವಿರುದ್ದ ಹುಬ್ಬಳ್ಳಿಯ APMC ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳು ಕೈ ಸನ್ನೆ ಮಾಡಿ ಲೈಂಗಿಕವಾಗಿ ಕಿರುಕುಳ ನೀಡಿದ್ದರು. ಅಷ್ಟೇ ಅಲ್ಲದೆ ಇವೆಂಟ್ ಮಗಿದ ಮೇಲೆ ಕಾರ್ನಲ್ಲಿ ಮಹಿಳೆಯನ್ನು ಹಿಂಬಾಲಿಸಿದ್ದರು. ಹುಬ್ಬಳ್ಳಿಯ (Hubli) ಅಮರಗೋಳ ಬಳಿ ಇರುವ ಪ್ರತಿಷ್ಠಿತ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img