Friday, July 31, 2026

Mallikarjun Kharge

ರಾಜ್ಯ ಸರ್ಕಾರದ 5ನೇ ಗ್ಯಾರಂಟಿ ಯುವನಿಧಿ ಯೋಜನೆ ನೋಂದಣಿ ಪ್ರಕ್ರಿಯೆಗೆ ಚಾಲನೆ..

Political News: ಸಿಎಂ ಸಿದ್ದರಾಮಯ್ಯನವರು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಕೆಲವೇ ತಿಂಗಳಲ್ಲಿ 5 ಗ್ಯಾರಂಟಿಗಳನ್ನು ಈಡೇರಿಸುತ್ತೇವೆ ಎಂದಿದ್ದರು. ಅದರಂತೆ ಇಂದು 5ನೇನ ಗ್ಯಾರಂಟಿಯಾದ ಯುವನಿಧಿ ನೋಂದಣಿ ಪ್ರಕ್ರಿಯೆಗೆ ಚಾಲನೆ ನೀಡಿದರು. ವಿಧಾನಸೌಧದ ಬ್ಲ್ಯಾಂಕೇಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ, ಸಿಎಂ ಸಿದ್ದರಾಮಯ್ಯನವರು, ಈ ಯೋಜನೆಗೆ ಚಾಲನೆ ನೀಡಿದ್ದು, ಡಿಸಿಎಂ ಡಿ.ಕೆ.ಶಿವಕುಮಾರ್ ಸೇರಿ, ಹಲವು ಕಾಂಗ್ರೆಸ್ ನಾಯಕರು...

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ 100 ಹೊಸ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳಿಗೆ ಚಾಲನೆ

Political News: ಇಂದು ಕಾಂಗ್ರೆಸ್ ಸರ್ಕಾರ, ವಿಧಾನಸೌಧದಲ್ಲಿ 100 ಹೊಸ ಬಿಎಂಟಿಸಿ ಎಲೆಕ್ಟ್ರಿಕ್ ಬಸ್‌ಗಳಿಗೆ ಚಾಲನೆ ನೀಡಿದೆ. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಮುಂದಿನ ವರ್ಷ ಏಪ್ರಿಲ್ ವೇಳೆಗೆ, ಬಿಎಂಟಿಸಿಗೆ 1400 ಎಲೆಕ್ಟ್ರಿಕ್ ಬಸ್‌ಗಳನ್ನು ಬಿಡುಗಡೆ ಮಾಡಲಾಗುತ್ತದೆ ಎಂದಿದ್ದಾರೆ. ಇಲ್ಲಿಯವರೆಗೂ ರಾಜ್ಯ ಸಾರಿಗೆ ಬಸ್‌ಗಳಲ್ಲಿ 120 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ್ದಾರೆ. ಪ್ರತಿದಿನ ಬಿಎಂಟಿಸಿಯಲ್ಲಿ...

ದೇವಾಲಯದ ಎತ್ತರ ಮೀರಿ ಯಾವುದೇ ಕಟ್ಟಡ ಕಟ್ಟುವಂತಿಲ್ಲ: ಯೋಗಿ ಆದಿತ್ಯನಾಥ್ ಆದೇಶ

National Political News: ಉತ್ತರಪ್ರದೇಶದ ಪ್ರಸಿದ್ಧ ದೇವಸ್ಥಾನಗಳ ಬಳಿ, ದೇವಸ್ಥಾನದ ಎತ್ತರ ಮೀರಿ, ಯಾವುದೇ ಬಹುಮಹಡಿ ಕಟ್ಟಡ ಕಟ್ಟುವಂತಿಲ್ಲವೆಂದು, ಉತ್ತರಪ್ರೇದಶ ಸಿಎಂ ಯೋಗಿ ಆದಿತ್ಯನಾಥ್ ಆದೇಶ ಹೊರಡಿಸಿದ್ದಾರೆ. ಮಥುರಾ, ವಾರಣಾಸಿ-ವೃಂದಾವನ, ಗೋರಖಪುರದಲ್ಲಿರುವ ದೇವಸ್ಥಾನಗಳ ಇತಿಹಾಸ, ಸಾರವನ್ನು ಕಾಪಾಡಲು, ಸಿಎಂ ಯೋಗಿ ಆದಿತ್ಯನಾಥ್ ಈ ನಿರ್ಧಾರ ಕೈಗೊಂಡಿದ್ದಾರೆಂದು ಹೇಳಿದ್ದಾರೆ. ಹಾಗಾಗಿ ಇಂಥ ಪ್ರಸಿದ್ಧ ದೇವಾಲಯಗಳ ಎತ್ತರವನ್ನೂ ಮೀರಿ,...

ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ಸಂಭ್ರಮ: ಮಾಲಾಧಾರಿಗಳಿಂದ ದತ್ತಪಾದುಕೆ ದರ್ಶನ

Chikkamagaluru News: ಇಂದು ದತ್ತಜಯಂತಿ ಇರುವ ಕಾರಣಕ್ಕೆ, ಚಿಕ್ಕಮಗಳೂರಿನಲ್ಲಿ ದತ್ತಮಾಲಾಧಾರಿಗಳು, ಮೆರವಣಿಗೆ ನಡೆಸಿದರು. ದತ್ತ ಬಾಬಾ ಬುಡ್ನ್‌ಗಿರಿಯಲ್ಲಿರುವ ದತ್ತಪಾದುಕೆ ದರ್ಶನಕ್ಕಾಗಿ, ಸಾವಿರಾರು ಸಂಖ್ಯೆಯಲ್ಲಿ ರಾಜ್ಯದ ಹಲವು ಭಾಗಗಳಿಂದ ಬಂದ ಮಾಲಾಧಾರಿಗಳು, ದತ್ತಪಾದುಕೆ ದರ್ಶನ ಮಾಡಿದರು. ಮಾಜಿ ಸಚಿವರಾದ ಸಿ.ಟಿ.ರವಿ ಕೂಡ ದತ್ತಪಾದುಕೆ ದರ್ಶನ ಮಾಡಿದರು. ದತ್ತಪೀಠದಲ್ಲಿ, ದತ್ತ ಗುಹೆ ಮುಂಭಾಗದ ತುಳಸಿ ಕಟ್ಟೆಯ ಬಳಿ, ಹೋಮ...

ಹಿಜಬ್ ನಿಷೇಧ ವಾಪಸ್ ಪಡಿಯೋಕ್ಕೆ ಕೇವಲ 30 ನಿಮಿಷ ಸಾಕು: ಸಿದ್ದು ವಿರುದ್ಧ ಓವೈಸಿ ವಾಗ್ದಾಳಿ

National Political News: ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ, ಸಿಎಂ ಸಿದ್ದರಾಮಯ್ಯನವರು ಹಿಜಬ್ ಧರಿಸಬಹುದು. ಹಿಜಬ್ ನಿಷೇಧ ಆದೇಶವನ್ನು ಹಿಂಪಡೆಯುತ್ತೇನೆ ಎಂದು ಹೇಳಿದ್ದರು. ಕರ್ನಾಟಕದ ಬಿಜೆಪಿ ನಾಯಕರು ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ್ದರು. ಬಳಿಕ ಸಿಎಂ ಸೇರಿ ಕಾಂಗ್ರೆಸ್‌ನ ಹಲವು ನಾಯಕರು, ಅದನ್ನು ಮಾತಿನಲ್ಲಿ ಹೇಳಿದ್ದರಷ್ಟೇ, ಹಿಜಬ್ ನಿಷೇಧ ವಾಪಸ್‌ ಪಡಿಯೋ ಬಗ್ಗೆ ಚರ್ಚೆಯಾಗಿಲ್ಲ. ಆ...

‘ಕನ್ನಡ ಚಿತ್ರರಂಗವು ಕೆಸಿಸಿ ಪಂದ್ಯಾವಳಿ ಮೂಲಕ ಇಡೀ ದೇಶಕ್ಕೆ ಮಾದರಿಯಾಗಿದೆ’

Bengaluru News: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸೋಮವಾರ ರಾಾತ್ರಿ ನಡೆದ ಕೆಸಿಸಿ ಫೈನಲ್ ಪಂದ್ಯವನ್ನು ಡಿ.ಕೆ.ಶಿವಕುಮಾರ್, ಸಚಿವ ಚೆಲುವರಾಯಸ್ವಾಮಿ, ಸೇರಿ ಹಲವರು ವೀಕ್ಷಿಸಿದರು. ಈ ವೇಳೆ ಉಪಮುಖ್ಯಮಂತ್ರಿಗಳು ಮಾತನಾಡಿದ್ದು, ನಮ್ಮ ಸ್ಯಾಂಡಲ್ವುಡ್ ನಟರು, ಪತ್ರಕರ್ತರು, ಕ್ರಿಕೇಟ್ ಆಟಗಾರರು ಸೇರಿ, ಒಟ್ಟಿಗೆ ಕ್ರಿಕೇಟ್ ಆಡುವ ಮೂಲಕ, ದೇಶದಲ್ಲಿ ಹೊಸ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದರು. ಈ ಬಗ್ಗೆ...

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ

Bengaluru News: ಬೆಂಗಳೂರಿನ ಎಂ.ಜಿ.ರೋಡ್‌ನಲ್ಲಿ ಪ್ರತೀ ವರ್ಷ ಹೊಸ ವರ್ಷವನ್ನು ಸೆಲೆಬ್ರೇಟ್ ಮಾಡಲಾಗುತ್ತದೆ.  ಹಾಗಾಗಿ ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಇನ್ನೊಂದು ವಾರದಲ್ಲಿ ಹೊಸ ವರ್ಷಾಚರಣೆ ನಡೆಯಲಿದ್ದು, ಈ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ನಡೆದಿರಲೆಂದು, ಬಿಬಿಎಂಪಿ ಮಾರ್ಗಸೂಚಿ ಹೊರಡಿಸಿದೆ. ಈ ಬಗ್ಗೆ ಗೃಹ ಸಚಿವರಾದ ಜಿ.ಪರಮೇಶ್ವರ್ ನೇತೃತ್ವದಲ್ಲಿ ಸಭೆ ನಡೆದಿದ್ದು, ಈ...

ಡಿ.30ಕ್ಕೆ ಹುಬ್ಬಳ್ಳಿ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಸಮಾವೇಶ

Hubballi News: ಹುಬ್ಬಳ್ಳಿ: ಒಳಮೀಸಲಾತಿ ಸೇರಿದಂತೆ ಸಮಾಜದ ಇನ್ನಿತರ ಬೇಡಿಕೆಗಳನ್ನು ಸರ್ಕಾರ ತೆಗೆದುಕೊಂಡಿರುವ ದಿಟ್ಟ ನಿರ್ಧಾರವನ್ನು ಸಮೂದಾಯದ ಜನರಲ್ಲಿ ಜಾಗೃತಿ ಮತ್ತು ಒಗ್ಗಟ್ಟು ಮೂಡಿಸುವ ಉದ್ದೇಶದಿಂದ ಡಿ.30 ರಂದು ಬೆಳಿಗ್ಗೆ 11 ಕ್ಕೆ ಇಲ್ಲಿನ ಸವಾಯಿ ಗಂಧರ್ವ ಕಲಾಮಂದಿರದಲ್ಲಿ ಸಮಾವೇಶ ಆಯೋಜಿಸಲಾಗಿದೆ ಎಂದು ಮಾದಿಗ ದಂಡೋರ ಉತ್ತರ ಕರ್ನಾಟಕ ವಿಭಾಗದ ಅಧ್ಯಕ್ಷ ಮಂಜುನಾಥ ಕೊಂಡಪಲ್ಲಿ...

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕುಟುಂಬಕ್ಕೆ, ರಾಮಮಂದಿರ ಉದ್ಘಾಟನಾ ಸಮಾರಂಭಕ್ಕೆ ಆಹ್ವಾನ

Political News: ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ರಾಮಮಂದಿರ ಉದ್ಘಾಟನಾ ಸಮಾರಂಭ, ಮುಂದಿನ ವರ್ಷ ಜನವರಿ 22ರಂದು ನಡೆಯಲಿದೆ. ಇದಕ್ಕೆ ಸೆಲೆಬ್ರಿಟಿಗಳು, ಹಲವು ಗಣ್ಯರು ಸೇರಿ, ರಾಜಕೀಯ ವ್ಯಕ್ತಿಗಳಿಗೆ ಆಮಂತ್ರಿಸಲಾಗುತ್ತಿದೆ. ಮಾಜಿ ಸಿಎಂ ಕುಮಾರಸ್ವಾಮಿಯವರಿಗೂ ಕೂಡ ರಾಮಮಂದಿರ ಉದ್ಘಾಟನೆಯ ಆಮಂತ್ರಣ ಪತ್ರ ಸಿಕ್ಕಿದ್ದು. ಈ ಬಗ್ಗೆ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಯೋಧ್ಯೆಯಲ್ಲಿ ನಿರ್ಮಾಣವಾಗಿರುವ ಶ್ರೀರಾಮ ಮಂದಿರದಲ್ಲಿ...

ರಾಮ ಮಂದಿರ ಉದ್ಘಾಟನಾ ಕಾರ್ಯಕ್ರಮಕ್ಕೆ ಈ ಸೆಲೆಬ್ರಿಟಿಗಳಿಗೆ ಸಿಕ್ಕಿದೆ ಆಹ್ವಾನ..

National News: ಅಯೋಧ್ಯೆಯ ರಾಮಮಂದಿರ ಉದ್ಘಾಟನಾ ಸಮಾರಂಭ ನಡೆದಿದ್ದು, ರಾಜಕೀಯ ಗಣರು ಮಾತ್ರವಲ್ಲದೇ, ಸಿನಿಮಾ ಸೆಲೆಬ್ರಿಟಿಗಳನ್ನು ಸಹ ಆಹ್ವಾನಿಸಲಾಗಿದೆ. ಜನವರಿ 22, 2024ರಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನಾ ಸಮಾರಂಭ ಪ್ರತೀ ಭಾರತೀಯನಿಗೂ ಹೆಮ್ಮೆಯ ವಿಷಯ. ಇನ್ನು ಇಂಥ ಕಾರ್ಯಕ್ರಮಕ್ಕೆ ಹೋಗಲು, ಅದೆಷ್ಟೋ ಜನ ತುದಿಗಾಲಲ್ಲಿ ನಿಂತಿರುತ್ತಾರೆ. ಆದರೆ ಎಲ್ಲರಿಗೂ ಇಂಥ ಸಮಾರಂಭಕ್ಕೆ ಹೋಗುವ ಯೋಗ ಬರುವುದಿಲ್ಲ....
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img