Friday, July 31, 2026

Mallikarjun Kharge

ಮಟನ್ ಸಾಂಬಾರಿನಲ್ಲಿ ಮೂಳೆ ಸಿಗಲಿಲ್ಲವೆಂದು ಮದುವೆ ಕ್ಯಾನ್ಸಲ್ ಮಾಡಿದ ಭೂಪ

Telangana News: ಊಟದಲ್ಲಿ ಮಟನ್ ಸಾಂಬಾರ್‌ನಲ್ಲಿ ಮೂಳೆ ಸಿಗಲಿಲ್ಲವೆಂಬ ಕಾರಣಕ್ಕೆ ಮಧುಮಗ ವಿವಾಹವನ್ನೇ ಕ್ಯಾನ್ಸಲ್ ಮಾಡಿದ ಘಟನೆ, ತೆಲಂಗಾಣದಲ್ಲಿ ನಡೆದಿದೆ. ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು, ವಧು ವರರ ಒಪ್ಪಿಗೆ ಮೇರೆಗೆ ನಿಶ್ಚಿತಾರ್ಥ ನಡೆದಿತ್ತು. ಈ ಸಂಭ್ರಮಕ್ಕಾಗಿ ಹೆಣ್ಣಿನ ಮನೆಯವರು ಔತಣ ಕೂಟವನ್ನು ಏರ್ಪಡಿಸಿದ್ದರು. ಈ ವೇಳೆ ಮಟನ್ ಸಾಂಬಾರ್ ಮಾಡಿಸಲಾಗಿತ್ತು. ಆದರೆ...

2023ರಲ್ಲಿ ಇಡೀ ಪ್ರಪಂಚವನ್ನೇ ತಲ್ಲಣಗಳೊಸಿದ ಯುದ್ಧವಿದು..

2023 Special story: 2023ರಲ್ಲಿ ಪ್ರಪಂಚದಲ್ಲಿ ಅತ್ಯುತ್ತಮ ಘಟನೆಗಳು ನಡೆದಿದೆ. ಈ ವರ್ಷ ಭಾರತದ ಪಾಲಿಗೆ ಅತ್ಯದ್ಭುತ ವರ್ಷ. ಆದರೆ ಇಸ್ರೇಲ್ ಮತ್ತು ಪ್ಯಾಲೆಸ್ತಿನ್ ಪಾಲಿಗೆ ಮಾತ್ರ, ಈ ವರ್ಷ ಕರಾಳ ವರ್ಷ . ಅದರಲ್ಲೂ ಹಮಾಸ್- ಇಸ್ರೇಲ್ ಮಧ್ಯೆ ನಡೆದ ಯುದ್ಧದಲ್ಲಿ ಪ್ಯಾಲೇಸ್ತಿನ್ ನಾಗರಿಕರು ಬಲಿಪಶುಗಳಾದರು ಅಂದರೂ ತಪ್ಪಾಗಲಿಕ್ಕಿಲ್ಲ. 2023ರಲ್ಲಿ ಇಡೀ ಪ್ರಪಂಚವನ್ನೇ...

‘ಬಿಜೆಪಿಗರು ಅಪಪ್ರಚಾರ ಮಾಡುತ್ತಿರುವುದು ಅವರ ಹತಾಶ ಮನಸ್ಥಿತಿಗೆ ಹಿಡಿದ ಕನ್ನಡಿ ಅಷ್ಟೇ’

Political News: ರೈತರು ಬರ ಬರಲು ಕಾಯುತ್ತಿರುತ್ತಾರೆ. ಇದರಿಂದ ಅವರ ಸಾಲಮನ್ನಾ ಆಗುತ್ತದೆ ಎನ್ನುವ ರೀತಿ ಕಾಂಗ್ರೆಸ್ ಸಚಿವ ಶಿವಾನಂದ್ ಪಾಟೀಲ್ ಹೇಳಿಕೆ ಕೊಟ್ಟಿದ್ದು. ಈ ಬಗ್ಗೆ ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಶಿವಾನಂದ್ ಪಾಟೀಲ್ ಕ್ಷಮೆಯಾಚನೆ ಮಾಡಲೇಬೇಕು ಎಂದು ಆಗ್ರಹಿಸಿದ್ದರು. ಆದರೆ ತಾನು ರೈತರ ಬಗ್ಗೆ ತಪ್ಪಾಗಿ ಮಾತನಾಡಿಲ್ಲ. ಹೇಳಿಕೆಯನ್ನ ತಿರುಚಿ...

‘ಅಶೋಕ್ ಅವರೇ, ಯಾಕೆ ನಮ್ಮ ಕೈಗೆ ಬಡಿಗೆ ಕೊಟ್ಟು ಬಡಿಸಿಕೊಳ್ತೀರಿ?’

Political News: ನಮ್ಮ ಸರ್ಕಾರ ಕನ್ನಡಿಗರ ತಲೆ ಮೇಲೆ ಕಲ್ಲು ಹಾಕುತ್ತಿದೆ ಎಂದು ವಿರೋಧಪಕ್ಷದ ನಾಯಕರಾದ ಆರ್.ಅಶೋಕ್ ಆರೋಪಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ, ಸಾಲು ಸಾಲು ಪ್ರಶ್ನೆ ಕೇಳುವ ಮೂಲಕ ತಿರುಗೇಟು ಕೊಟ್ಟಿರುವ ಸಿಎಂ ಸಿದ್ದರಾಮಯ್ಯ, ಅಶೋಕ್ ಅವರೇ, ಯಾಕೆ ನಮ್ಮ ಕೈಗೆ ಬಡಿಗೆ ಕೊಟ್ಟು ಬಡಿಸಿಕೊಳ್ತೀರಿ? ಎಂದು ಪ್ರಶ್ನಿಸಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರ...

ಇಸ್ರೇಲ್ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರ ದುರ್ಮರಣ

International News: ಹಲವು ದಿನಗಳಿಂದ ನಡೆಯುತ್ತಿರುವ ಇಸ್ರೇಲ್- ಹಮಾಸ್ ಯುದ್ಧ, ಮುಗಿಯುವ ಸೂಚನೆಯೇ ಸಿಗುತ್ತಿಲ್ಲ. ಇಂದು ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 78 ಮಂದಿ ಪ್ಯಾಲೇಸ್ತಿನ್ ನಾಗರಿಕರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ ಐವರು ಇಸ್ರೇಲ್ ಒತ್ತೆಯಾಳುಗಳ ಶವ ಸಿಕ್ಕಿದೆ. ಗಾಜಾದ ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ ನಡೆಸಿದ್ದು, 78 ಮಂದಿ ಪ್ಯಾಲೆಸ್ತಿನ್ ನಿರಾಶ್ರಿತರು ಸಾವನ್ನಪ್ಪಿದ್ದಾರೆ. ಇನ್ನೊಂದೆಡೆ...

ಶಿವಾನಂದ್ ಪಾಟೀಲ್ ಕ್ಷಮೆಯಾಚಿಸಲಿ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

Political News: ಹುಬ್ಬಳ್ಳಿ: ರೈತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಸಚಿವ ಶಿವಾನಂದ ಪಾಟೀಲ್ ತಮ್ಮ ಹೇಳಿಕೆ ವಾಪಸ್ ಪಡೆದು ಕ್ಷಮೆ ಕೇಳಬೇಕು ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಆಗ್ರಹಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಿವಾನಂದ ಪಾಟೀಲ್ ಅತ್ಯಂತ ಬೇಜವಾಬ್ದಾರಿ ಹೇಳಿಕೆ ನೀಡಿದ್ದು, ದೊಡ್ಡ ಸ್ಥಾನದಲ್ಲಿದ್ದವರು ಹೀಗೆ ಮಾತನಾಡಬಾರದು ಎಂದರು. ರೈತರಿಗೆ ಮಳೆ ಬರಬೇಕು. ಬೆಳೆ...

‘ಮಿಮಿಕ್ರಿ ಅನ್ನೋದು ಒಂದು ಕಲೆ, ಅದನ್ನು ಸಾವಿರ ಬಾರಿ ಮಾಡುತ್ತೇನೆ’

National Political News: ಸಂಸತ್‌ನಿಂದ ಅಮಾನತಾದ ವಿಪಕ್ಷ ಸಂಸದರ ಎದುರಿಗೆ, ಟಿಎಂಸಿ ಸಂಸದ ಕಲ್ಯಾಣ ಬ್ಯಾನರ್ಜಿ, ಉಪರಾಷ್ಟ್ರಪತಿಗಳಾದ ಜಗದೀಪ್ ಧನಕರ್ ಬಗ್ಗೆ ಮಿಮಿಕ್ರಿ ಮಾಡಿದ್ದರು. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನಗುತ್ತ ಇದನ್ನು ವೀಡಿಯೋ ಕೂಡ ಮಾಡಿದ್ದರು.  ಹೀಗೆ ಮಾಡಿದ್ದು ತಪ್ಪು ಎಂದು ಬಿಜೆಪಿ ನಾಯಕರು ಸೇರಿ ಹಲವರು ಕಿಡಿಕಾರಿದ್ದರು. ಆದರೆ ಇಂದು ಮತ್ತೊಮ್ಮೆ...

ಹಿಜಬ್ ವಿಚಾರದ ಬಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದೇನು..?

Political News: ಹಿಜಬ್ ವಿಚಾರದ ಬಗ್ಗೆ ಕೊನೆಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಮೌನ ಮುರಿದಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಜಬ್ ನಿಷೇಧ ಆದೇಶವನ್ನು ಇದುವರೆಗೂ ಸಿಎಂ ವಾಪಸ್ ಪಡೆದಿಲ್ಲ. ಆ ಬಗ್ಗೆ ಚರ್ಚೆಯೇ ನಡೆದಿಲ್ಲ. ನೀವೇ ಅದನ್ನು ದೊಡ್ಡದು ಮಾಡುತ್ತಿದ್ದೀರಿ. ಅವರು ಆ ಬಗ್ಗೆ ಮಾತನಾಡಿದ್ದಾರೆ ಅಷ್ಟೇ. ಆ ವಿಷಯದ ಬಗ್ಗೆ ಚರ್ಚೆಯೇ ನಡೆದಿಲ್ಲವೆಂದು...

ಗ್ರಾಮಕ್ಕೆ ಸಪ್ಲೈ ಆಗುತ್ತಿದ್ದ ಸಾರಾಯಿಯನ್ನು ರೆಡ್ ಹ್ಯಾಂಡಾಗಿ ಹಿಡಿದ ಮಹಿಳಾಮಣಿಗಳು

Dharwad News: ಗ್ರಾಮದಲ್ಲಿನ ಅಕ್ರಮ ಸರಾಯಿ ಮಾರಾಟದಿಂದ ರೋಸಿ ಹೊಗಿದ್ದ ಮಹಿಳಾ‌ ಮಣಿಗಳು ಸ್ವತಃ ತಾವೇ ಫೀಲ್ಡಗೆ ಇಳಿದು, ಇಂದು ಗ್ರಾಮಕ್ಕೆ ಸಪ್ಲೈ ಆಗುತ್ತಿದ್ದ ಸರಾಯಿಯನ್ನು ರೆಡ್ ಹ್ಯಾಂಡಾಗಿ ಹಿಡಿದಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಹನಸಿ ಗ್ರಾಮದಲ್ಲಿ ನಡೆದಿದೆ. ಇತ್ತೀಚಿನ ದಿನಗಳಲ್ಲಿ ಹನಸಿ ಗ್ರಾಮದಲ್ಲಿ ಅಕ್ರಮ ಸರಾಯಿ ಮಾರಾಟ ಬಲು ಜೋರಾಗಿ ಸಾಗಿದ್ದು,...

ಕೇವಲ 30 ಸಾವಿರಕ್ಕಾಗಿ ರಾತ್ರೋರಾತ್ರಿ ಬಿತ್ತು ಹೆಣ

Dharwad News: ಧಾರವಾಡ: ಕೇವಲ 30 ಸಾವಿರ ರೂಪಾಯಿಗಾಗಿ ರಾತ್ರೋರಾತ್ರಿ ವ್ಯಕ್ತಿಯೊಬ್ಬನನ್ನು ಹೊಡೆದು ಕೊಲೆ ಮಾಡಿರುವ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಹಾಗೂ ಹಾರೋಬೆಳವಡಿ ರಸ್ತೆಯಲ್ಲಿ ನಿನ್ನೆ ತಡರಾತ್ರಿ ಸಂಭವಿಸಿದೆ. ಧಾರವಾಡ ತಾಲೂಕಿನ ತಡಕೋಡ ಗ್ರಾಮದ ಸುರೇಶ ದೇವರಹೊರು (42) ಎಂಬ ವ್ಯಕ್ತಿಯೇ ಹತ್ಯೆಗೀಡಾದವನು. ಶಿವಪ್ಪ ಬಡಿಗೇರ ಎಂಬಾತನೇ ಹತ್ಯೆ ಮಾಡಿದ ಆರೋಪಿಯಾಗಿದ್ದು, ಆರೋಪಿಯ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img