Friday, July 31, 2026

Mallikarjun Kharge

ಬಕೆಟ್ ಹಿಡಿಯುವವರಿಗೆ ಸ್ಥಾನ; ಪದಾಧಿಕಾರಿಗಳ ಆಯ್ಕೆಗೆ ಯತ್ನಾಳ್ ಅಸಮಾಧಾನ

Political News: ವಿಜಯಪುರ: ರಾಜ್ಯ ಬಿಜೆಪಿಗೆ ಮೇಜರ್ ಸರ್ಜರಿ ಮಾಡಿದೆ. ಬಿಜೆಪಿ ಹೈಕಮಾಂಡ್ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ , ಬಿವೈ ವಿಜಯೇಂದ್ರಗೆ ಮನ್ನಣೆ ಹಾಕಿದ್ದು, ನೂತನ ಪದಾಧಿಕಾರಿಗಳಿಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ಕೊಟ್ಟಿದೆ.. ಈ ಮೂಲಕ ರೆಬೆಲ್ಸ್ಗಳಿಗೆ ಬಿಜೆಪಿ ವರಿಷ್ಠರು ಎಚ್ಚರಿಕೆ ಕೊಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಹೊಸ ಪದಾಧಿಕಾರಗಳ ಆಯ್ಕೆ ಮತ್ತು...

ಬ್ರಿಟಿಷರ ಬೂಟು ನೆಕ್ಕುವವರಿಂದ ನಾವು ಕಲಿಯಬೇಕಿಲ್ಲ: ಬಿಜೆಪಿ ವಿರುದ್ಧ ಹರಿಪ್ರಸಾದ್ ವ್ಯಂಗ್ಯ..!

Political News: ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಅವರಿಂದ ಏನೂ ನೀರಿಕ್ಷೆ ಮಾಡಲು ಸಾಧ್ಯ ಇಲ್ಲ. ಹಿಜಾಬ್ ಮತ್ತು ಬುರ್ಖಾ ನಡುವೆ ಸಾಕಷ್ಟು ವ್ಯತ್ಯಾಸ ಇದೆ. ಹಿಜಾಬ್ ಅನ್ನೋದು ತಲೆ ಮತ್ತೆ ಎದೆ ಮುಚ್ಚಿಕೊಳ್ಳೋಕೆ ಇರೋದು. ಈಗಾಗಲೇ ಕೆಲವು ಶಾಲಾ ಕಾಲೇಜುಗಳಲ್ಲಿ ಇದೆ. ಬುರ್ಖಾ ಅನ್ನೋದು ಸಂಪೂರ್ಣ ದೇಹ ಮುಚ್ಚಿಕೊಳ್ಳೋದು. ಶಾಲಾ ಕಂಪೌಂಡ್‌ವರೆಗೂ ಬುರ್ಖಾ...

ಲೋಕಸಭೆಗೆ ಸ್ಪರ್ಧಿಸಲು ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ – ಸಚಿವ ಸಂತೋಷ್ ಲಾಡ್

Political News: ಧಾರವಾಡ: ಲೋಕಸಭೆ ಚುನಾವಣೆಗೆ ಧಾರವಾಡದಿಂದ ಸ್ಪರ್ಧೆ ಮಾಡಲು ನನಗೆ ವೈಯಕ್ತಿಕವಾಗಿ ಆಸಕ್ತಿ ಇಲ್ಲ ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಧಾರವಾಡದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕಸಭೆಗೆ ಅಭ್ಯರ್ಥಿ ಯಾರೇ ಆದರೂ ಆ ಚುನಾವಣೆಗೆ ಸ್ಪರ್ಧಿಸಲು ಅವರಿಗೆ ವೈಯಕ್ತಿಕ ಹಿತಾಸಕ್ತಿ ಇರಬೇಕು. ಶಾಸಕರಿರಲಿ, ಮಾಜಿ ಶಾಸಕರಿರಲಿ,...

ಧಾರವಾಡ: ಸಚಿವರ ಜನತಾ ದರ್ಶನದಲ್ಲಿ 177 ಅಹವಾಲು ಸ್ವೀಕಾರ

Political News: ಧಾರವಾಡ: ಧಾರವಾಡ ಜಿಲ್ಲಾಡಳಿತದಿಂದ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರ ಅಧ್ಯಕ್ಷತೆಯಲ್ಲಿ ಜನತಾ ದರ್ಶನ ಕಾರ್ಯಕ್ರಮ ಆಯೋಜಿಸಲಾಗಿತ್ತು. ಜಿಲ್ಲೆಯ ವಿವಿಧ ಸ್ಥಳಗಳಿಂದ ಆಗಮಿಸಿದ್ದ ಸಾರ್ವಜನಿಕರು ಸಚಿವರಿಗೆ ಸುಮಾರು 177 ಅಹವಾಲುಗಳನ್ನು ಸಲ್ಲಿಸಿದರು. ಹೆಸ್ಕಾಂ 07, ಉದ್ಯೋಗ ಇಲಾಖೆ 03, ಸಹಕಾರಿ ಇಲಾಖೆ 03, ಸಾರಿಗೆ ಇಲಾಖೆ 03, ವಸತಿ...

ಕಿವಿಗೆ ಪೆಟ್ಟು ಬೀಳುವಷ್ಟು ಕೆಟ್ಟದಾಗಿ ಪತ್ನಿಗೆ ಹೊಡೆದ್ರಾ ವಿವೇಕ್ ಬಿಂದ್ರಾ..?

National News: ವಿವೇಕ್ ಬಿಂದ್ರಾ ಅಂದ್ರೆ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..? ಇವರು ಪ್ರಸಿದ್ಧ ಯೂಟ್ಯೂಬರ್. ಜೊತೆಗೆ ಉದ್ಯಮದ ಬಗ್ಗೆ ಅತ್ಯುತ್ತಮವಾಗಿ ಟಿಪ್ಸ್ ಕೊಡುತ್ತಾರೆ. ಮೋಟಿವೇಶನಲ್ ಸ್ಪೀಕರ್‌. ಆದರೆ ಇವರ ಮೇಲೆ ದೈಹಿಕ ಹಿಂಸೆಯ ಆರೋಪ ಕೇಳಿಬಂದಿದ್ದು, ಮದುವೆಯಾದ ಕೆಲ ಗಂಟೆಯಲ್ಲೇ, ವಿವೇಕ್ ತಮ್ಮ ಪತ್ನಿ ಮೇಲೆ ಹಲ್ಲೆ ಮಾಡಿದ್ದಾರಂತೆ. ಅಲ್ಲದೇ, ಆ ಹಲ್ಲೆಯಿಂದ...

ಲೋಕಸಭಾ ಚುನಾವಣೆಯ ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿಯಲ್ಲಿ ಸಿಎಂಗೆ ಸದಸ್ಯ ಸ್ಥಾನ

Political News: ಮುಂಬರುವ ಲೋಕಸಭಾ ಚುನಾವಣೆಯ 'ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ'ಯಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು, ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಖರ್ಗೆ ಮತ್ತು ರಾಹುಲ್ ಗಾಂಧಿಗೆ ಧನ್ಯವಾದ ತಿಳಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯ 'ಕಾಂಗ್ರೆಸ್ ಪಕ್ಷದ ಪ್ರಣಾಳಿಕೆ ರಚನಾ ಸಮಿತಿ'ಯಲ್ಲಿ ನನ್ನನ್ನು ಸದಸ್ಯರನ್ನಾಗಿ ನೇಮಕ ಮಾಡಿರುವುದಕ್ಕಾಗಿ ಎಐಸಿಸಿ...

ಜಗದೀಶ್ ಶೆಟ್ಟರ್ ರೆಡಿ ಆಗೋಕೆ ನಮ್ಮಂತ ಎಷ್ಟೋ ಕಾರ್ಯಕರ್ತರು ಬಲಿ ಆಗಿದ್ದಾರೆ – ಶಾಸಕ ಟೆಂಗಿನಕಾಯಿ ವಾಗ್ದಾಳಿ

Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಯಾವಾಗ ವಾಪಸ್ ಬರ್ತಾರೋ ಗೊತ್ತಿಲ್ಲ.ರಾಜಕಾರಣ ನಿಂತನೀರಲ್ಲ. ಎಷ್ಟು ದಿನ ಅಲ್ಲಿ ಇರ್ತಾರೋ. ಯಾವಾಗ ವಾಪಸ್ ಬರ್ತಾರೋ ಅದನ್ನ ಅಚ್ಚರಿ ಪಡಬೇಕಾಗಿಲ್ಲ ಎಂದು ಹುಬ್ಬಳ್ಳಿಯಲ್ಲಿ ಬಿಜೆಪಿ ಶಾಸಕ ಮಹೇಶ್ ಟೆಂಗಿನಕಾಯಿ ಅಚ್ಚರಿ ಹೇಳಿಕೆ ನೀಡಿದ್ದಾರೆ. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು, ನಾನು ರೆಡಿಮೇಡ್ ಕ್ಷೇತ್ರ ಆಯ್ಕೆ...

‘ಹಿಂದೂ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಿ ತರಗತಿಗಳಲ್ಲಿ ಭಾಗವಹಿಸಲು ನಾನು ಕರೆ ಕೊಡುತ್ತಿದ್ದೇನೆ’

Political News: ಸಿಎಂ ಸಿದ್ದರಾಮಯ್ಯನವರು, ಮೈಸೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ, ಉಡುಪು ಅವರವರ ಇಷ್ಟ. ನಾನು ಅದಕ್ಕೆ ಅಡ್ಡಿಯಾಗುವುದಿಲ್ಲ. ಹಿಜಬ್ ನಿಷೇಧವನ್ನನು ನಾವು ವಾಪಸ್ ತೆಗೆದುಕೊಳ್ಳುತ್ತಿದ್ದೇವೆ ಎಂದು ಹೇಳಿದ್ದರು. ಈ ಹೇಳಿಕೆಗೆ, ಬಿಜೆಪಿ ನಾಯಕರು ಆಕ್ರೋಶ ಹೊರಹಾಕಿದ್ದು, ಬಿಜೆಪಿ ಹಿರಿಯ ನಾಯಕ ಯತ್ನಾಳ್, ಸಿದ್ದರಾಮಯ್ಯನವರು ಹಿಜಾಬ್ ಧರಿಸಬಹುದು ಎಂದು ಹೇಳುತ್ತಾ ಯಾರು ಯಾವ ಬಟ್ಟೆಯಾದರೂ ಧರಿಸಲು ಅವಕಾಶವಿದೆ...

‘ಅಪರಾಧಿ ಸ್ಥಾನದಲ್ಲಿ ನಿಲ್ಲಬೇಕಾದವರು ಈ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಶಿಕ್ಷಣ ಸಚಿವರು’

Political News: ಅಂದ್ರಹಳ್ಳಿ ಸರಕಾರಿ ಶಾಲೆ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿದ್ದರ ಬಗ್ಗೆ, ಮಾಲೂರಿನ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ್ದರ ಬಗ್ಗೆ, ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ಹೊರಹಾಕಿದ್ದಾರೆ. ಅಂದ್ರಹಳ್ಳಿ ಸರಕಾರಿ ಶಾಲೆ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ್ದು, ಮಾಲೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ ಘಟನೆಗಳು...

‘ಧರ್ಮ ದಂಗಲ್ ಎಂದರೆ ಏನು? ಅದರಲ್ಲಿ ಧರ್ಮ ದಂಗಲ್ ಏನಾಗಿದೆ ಹೇಳಿ?’

Political News: ಧಾರವಾಡ: ಹಿಜಬ್ ನಿಷೇಧ ಆದೇಶ ವಾಪಸ್ ಬಗ್ಗೆ ಸಿಎಂ ಹೇಳಿಕೆ ವಿಚಾರವಾಗಿ, ಧಾರವಾಡದಲ್ಲಿ ಮಾತನಾಡಿದ ಸಚಿವ ಸಂತೋಷ್ ಲಾಡ್, ಅದು ದಂಗಲ್ ಹೇಗೆ ಆಗುತ್ತದೆ ಎಂದು ಮಾಧ್ಯಮದವರ ಮೇಲೆ ಗರಂ ಆಗಿದ್ದಾರೆ. ಮಾಧ್ಯಮದವರು ಹಿಜಬ್ ನಿಷೇಧ ವಾಪಸ್ ತೆಗೆದುಕೊಂಡಿದ್ದು, ಧರ್ಮ ದಂಗಲ್‌ಗೆ ಕಾರಣವಾಗಬಹುದಾ ಎಂಬ ರೀತಿ ಪ್ರಶ್ನೆ ಕೇಳಿದ್ದು, ಇದಕ್ಕೆ ಲಾಡ್ ಗರಂ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img