Friday, July 31, 2026

Mallikarjun Kharge

ಸಿಎಂ ಸಿದ್ದರಾಮಯ್ಯ ಜಾತಿ ವಿಷಬೀಜ ಬಿತ್ತುವಂತ ಕೆಲಸ ಮಾಡ್ತಿದ್ದಾರೆ-ಶಾಸಕ ಮಹೇಶ್ ಟೆಂಗಿನಕಾಯಿ

Political News: ಹುಬ್ಬಳ್ಳಿ: ಶಾಲಾ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡಿರೋದು ತುಷ್ಟಿಕರಣದ ಪರಮಾವಧಿ. ಹಿಜಾಬ್ ನಿಷೇಧ ಪ್ರಕರಣ ನ್ಯಾಯಾಲಯದಲ್ಲಿದೆ. ಇಂತಹ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಹಿಜಾಬ್ ಬಗ್ಗೆ ಹೇಳಿಕೆ ನೀಡೋ ಅವಶ್ಯಕತೆ ಇರಲಿಲ್ಲ. ವಿದ್ಯಾರ್ಥಿಗಳಿಗೆ ಯಾವುದೇ ಜಾತಿ ಮತ ಪಂಥಗಳಿರಲ್ಲ. ಆದರೆ ಕಾಂಗ್ರೆಸ್ ಪಕ್ಷ ವಿದ್ಯಾರ್ಥಿಗಳಲ್ಲಿಯೂ ರಾಜಕಾರಣ ಮಾಡುತ್ತಿದೆಂದು ಬಿಜೆಪಿ ಶಾಸಕ ಮಹೇಶ್...

ಬಿಗ್‌ಬಾಸ್‌ಗೆ ಈ ವಾರ ಕಿಚ್ಚ ಬರೋದು ಡೌಟ್..

Big boss News: ಕನ್ನಡ ಬಿಗ್‌ಬಾಸ್ ಸೀಸನ್ 10ಕ್ಕೆ ಉತ್ತಮ ರೆಸ್ಪಾನ್ಸ್ ಸಿಗುತ್ತಿದ್ದು, ಪ್ರೇಕ್ಷಕರ ಸಂಖ್ಯೆಯೂ ಹೆಚ್ಚಾಗಿದೆ. ಪ್ರೇಕ್ಷಕರು ಪ್ರತಿದಿನದ ಎಪಿಸೋಡ್ ಮಿಸ್ ಮಾಡಿದ್ರೂ, ವಾರದ ಕೊನೆಯಲ್ಲಿ ಬರುವ ಕಿಚ್ಚನ ಪಂಚಾಯ್ತಿಯನ್ನ ಮಾತ್ರ ಮಿಸ್ ಮಾಡಿಕೊಳ್ಳಲು ಇಷ್ಟಪಡೋದಿಲ್ಲ. ಏಕೆಂದರೆ, ವಾರಪೂರ್ತಿಯ ತೀರ್ಪು ಈ ದಿನ ಸಿಗುತ್ತದೆ. ಆದರೆ ಈ ವಾರದ ಪಂಚಾಯ್ತಿ ನಡೆಸಿಕೊಡಲು, ಕಿಚ್ಚ...

‘ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ ಬಂದಿರುವ ಹಿಂದೆ ಮುಖ್ಯಮಂತ್ರಿಯವರ ದೊಡ್ಡ ಕುತಂತ್ರ ಅಡಗಿದೆ’

Political News: ನಿನ್ನೆ ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಹಿಜಬ್ ನಿಷೇಧ ವಾಪಸ್‌ ಪಡೆದಿದ್ದೇನೆ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಟ್ವೀಟ್ ಮಾಡಿ ಆಕ್ರೋಶ ಹೊರಹಾಕಿದ್ದಾರೆ. ಹಿಜಾಬ್ ವಿಷಯ ಹಠಾತ್ ಆಗಿ ಮುನ್ನೆಲೆಗೆ...

‘ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ ಸಿದ್ದರಾಮಯ್ಯರ ಗ್ಯಾರಂಟಿ’

Political News: ನಿನ್ನೆ ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಹಿಜಬ್ ನಿಷೇಧ ವಾಪಸ್‌ ಪಡೆದಿದ್ದೇನೆ ಎಂದು ಘೋಷಣೆ ಮಾಡಿದ್ದರು. ಈ ಬಗ್ಗೆ ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ,  ಸರ್ವ ಜನಾಂಗದ ಶಾಂತಿಯ ತೋಟದಲ್ಲಿ ಧರ್ಮದ ವಿಷ ಬೀಜ ಬಿತ್ತುವುದೇ ಮಜವಾದಿ...

ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ಕೊಟ್ಟರಾ ಕೇಂದ್ರ ಸಚಿವ ನಾರಾಯಣಸ್ವಾಮಿ..?

Political News: ಚಿತ್ರದುರ್ಗ: ಕೇಂದ್ರ ಸಚಿವ ನಾರಾಯಣಸ್ವಾಮಿ ರಾಜಕೀಯ ನಿವೃತ್ತಿ ಬಗ್ಗೆ ಸುಳಿವು ಕೊಟ್ಟಿದ್ದು, ರಾಜಕೀಯದಿಂದ ದೂರ ಉಳಿಯುವ ಮಾತನ್ನಾಡಿದ್ದಾರೆ. ಚಿತ್ರದುರ್ಗದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಕೇಂದ್ರ ಸಚಿವರು, ಇಂಥ ಕಲುಷಿತ ರಾಜಕೀಯದಲ್ಲಿ ನನ್ನಂಥವರು ಇರಬಾರದು ಎಂದು ತೀರ್ಮಾನಿಸಿದ್ದೇನೆ. ನನ್ನ 25 ವರ್ಷದ ರಾಜಕೀಯ ಪಯಣದಲ್ಲಿ ಬೇಕಾದಷ್ಟು ಭ್ರಷ್ಟಾಚಾರವನ್ನು ಕಂಡಿದ್ದೇನೆ. ಇಂಥ ರಾಜಕೀಯ ಭ್ರಷ್ಟ ವ್ಯವಸ್ಥೆ...

ರಾಜ್ಯದಲ್ಲಿ ಹಿಜಬ್ ನಿಷೇಧ ವಾಪಸ್: ಸಿಎಂ ಸಿದ್ದರಾಮಯ್ಯ ಘೋಷಣೆ

Political News: ಉಡುಪು ಅವರವರ ಇಷ್ಟ, ರಾಜ್ಯದಲ್ಲಿ ಹಿಜಬ್ ನಿಷೇಧ ಮಾಡಿರುವುದನ್ನು ನಾವು ವಾಪಸ್ ಪಡೆಯುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇಂದು ಮೈಸೂರಿನ ನಂಜನಗೂಡು ಕ್ಷೇತ್ರದಲ್ಲಿ ನೂತನವಾಗಿ ನಿರ್ಮಿಸಿರುವ ಕವಲಂದೆ, ಅಂತರಸಂತೆ, ಜಯಪುರ ಪೊಲೀಸ್ ಠಾಣೆಗಳನ್ನು ಉದ್ಘಾಟಿಸಿ, ಭಾಷಣ ಮಾಡುತ್ತಿದ್ದ ವೇಳೆ ಸಿಎಂ ಈ ವಿಷಯದ ಬಗ್ಗೆ ಘೋಷಣೆ ಮಾಡಿದ್ದಾರೆ. ಬಟ್ಟೆ ಹಾಕೋದು, ಊಟ...

ಸಚಿವರ ಪ್ರೈವೇಟ್ ಜೆಟ್‌ನಲ್ಲಿ ಸಿಎಂ ಪ್ರಯಾಣಿಸಿದ್ದಕ್ಕೆ ಬಿಜೆಪಿ ಅಸಮಾಧಾನ: ಸಿದ್ದು ತಿರುಗೇಟು

Political News: ಸಚಿವ ಜಮೀರರ್ ಅಹಮದ್ ಅವರ ಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಪ್ರಯಾಣಿಸಿದ್ದರ ಬಗ್ಗೆ, ಬಿಜೆಪಿಗರು ಆಕ್ರೋಶ ಹೊರಹಾಕಿದ್ದಾರೆ. ರಾಜ್ಯದ ರೈತರು ಬರಗಾಲದಿಂದ ತತ್ತರಿಸಿ ಹೋಗಿರುವಾಗ, ಸಿಎಂ ಸಚಿವರ ಪ್ರೈವೇಟ್ ಜೆಟ್‌ನಲ್ಲಿ ಆರಾಮವಾಗಿ ಓಡಾಡಿಕೊಂಡಿದ್ದಾರೆ ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದಕ್ಕೆ ಟ್ವೀಟ್ ಮೂಲಕ ಉತ್ತರಿಸಿರುವ ಸಿಎಂ ಸಿದ್ದರಾಮಯ್ಯ ಪ್ರಧಾನಿಗಳು ಪ್ರಯಾಣಿಸುವ ಜೆಟ್ ಯಾವುದು..? ಆಪರೇಷನ್...

“ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ..”

Political News: ಸಚಿವ ಜಮೀರ್ ಅಹಮದ್ ತಮ್ಮ ಪ್ರೈವೇಟ್ ಜೆಟ್‌ನಲ್ಲಿ ಸಂಚರಿಸುತ್ತಿರುವ ವೀಡಿಯೋವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದು, ಈ ಬಗ್ಗೆ ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. "ಯಾರದ್ದೋ ದುಡ್ಡು ಎಲ್ಲಮ್ಮನ ಜಾತ್ರೆ ಜನರ ದುಡ್ಡು ಆಕಾಶದಲ್ಲಿ ಜಾತ್ರೆ". ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯ ಬರಗಾಲದಿಂದ ಬೇಯುತ್ತಿದೆ, ರೈತರು ಆತ್ಮ ಹತ್ಯೆಗೆ ಶರಣಾಗುತ್ತಿದ್ದಾರೆ, ಸಾಮಾನ್ಯರ ಬದುಕು...

ಬಿಗ್‌ಬಾಸ್ ಮನೆಯಲ್ಲೇ ಪತಿ-ಪತ್ನಿ ಮಧ್ಯೆ ಡಿವೋರ್ಸ್ ಮಾತುಕತೆ..

Bollywood News: ಹಿಂದಿ ಬಿಗ್‌ಬಾಸ್‌ನಲ್ಲಿ ಪತಿ-ಪತ್ನಿ ಡಿವೋರ್ಸ್ ಬಗ್ಗೆ ಮಾತನಾಡಿಕೊಂಡು, ತಮ್ಮ ಅಭಿಮಾನಿಗಳಿಗೆ ಶಾಕ್ ಕೊಟ್ಟಿದ್ದಾರೆ. ಕಿರುತೆರೆ ತಾರಾ ದಂಪತಿಯಾಗಿರುವ ವಿಕಿ ಜೈನ್ ಮತ್ತು ಅಂಕಿತಾ ಲೋಖಂಡೆ, ಈ ಬಾರಿ ಹಿಂದಿ ಬಿಗ್‌ಬಾಸ್‌ಗೆ ಸ್ಪರ್ಧಿಗಳಾಗಿ ಬಂದಿದ್ದಾರೆ. ಆದರೆ ಇವರಿಬ್ಬರು ಇರುವ ರೀತಿ ನೋಡಿದರೆ, ಇವರು ಯಾವ ಆ್ಯಂಗಲ್‌ನಿಂದಾನೂ ಗಂಡ ಹೆಂಡತಿ ಅಂತಾ ಅನ್ನಿಸೋದೇ ಇಲ್ಲ. ಯಾಕಂದ್ರೆ...

ಖರ್ಗೆ ಹೆಸರು ಪ್ರಧಾನಮಂತ್ರಿ ಅಭ್ಯರ್ಥಿಯಾಗಿ ಪ್ರಸ್ತಾಪವಾದ ಬಗ್ಗೆ ಸಿಎಂ ಹೇಳಿದ್ದೇನು..?

Political News: ಮೈಸೂರು: ಮೈಸೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಸಿಎಂ ಸಿದ್ದರಾಮಯ್ಯ, ಪ್ರಜಾಪ್ರಭುತ್ವದಲ್ಲಿ ವಿರೋಧ ಪಕ್ಷದವರ ವಾದವನ್ನು ಕೇಳಬೇಕು. ಜನರ ತೀರ್ಪಿನಂತೆ ಸಂಸದರು ಲೋಕಸಭೆ ಅಥವಾ ವಿಧಾನಸಭೆಗೆ ಬಂದಿರುತ್ತಾರೆ. ಅವರ ಹಕ್ಕುಗಳನ್ನು ಕಸಿದುಕೊಳ್ಳಲು ಸಭಾಧ್ಯಕ್ಷರು ಸೇರಿದಂತೆ ಯಾರಿಗೂ ಸಾಧ್ಯವಿಲ್ಲ ಎಂದಿದ್ದಾರೆ. ಲೋಕಸಭೆಯ ಇತಿಹಾಸದಲ್ಲಿ ಇಷ್ಟು ದೊಡ್ಡ ಪ್ರಮಾಣದಲ್ಲಿ ಸಂಸದರನ್ನು ಅಮಾನತ್ತು ಮಾಡಿರಲಿಲ್ಲ. ಇದು ಪ್ರಜಾಪ್ರಭುತ್ವದ ಕಗ್ಗೊಲೆ. ಕೇಂದ್ರ ಸರ್ಕಾರದವರು...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img