Friday, July 31, 2026

Mallikarjun Kharge

ಲಸಿಕೆ ಎಫೆಕ್ಟ್‌ನಿಂದ ಎರಡು ವರ್ಷದ ಮಗು ಸಾವು..

Hubballi News: ಹುಬ್ಬಳ್ಳಿ: ಲಸಿಕೆ ಎಫೆಕ್ಟ್‌ನಿಂದ ಎರಡು ವರ್ಷದ ಮಗು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿಯ ಉಣಕಲ್ ನಿವಾಸಿ, ಧೃವ(2) ಸಾವನ್ನಪ್ಪಿದ ಮಗುವಾಗಿದ್ದು, ಈ ಮಗು ತನ್ನ ಅಜ್ಜ ಅಜ್ಜಿಯ ಮನೆಯಲ್ಲಿ ವಾಸವಿತ್ತು. ಜಟ್ಟೆಪ್ಪ ಮತ್ತು ಮಲ್ಲಮ್ಮ ಎಂಬುವವರ ಮೊಮ್ಮಗ ಧೃವನಿಗೆ ನಿನ್ನೆ ಒಂದೇ ದಿನ 5 ಲಸಿಕೆ ಹಾಕಲಾಗಿದೆ. ಅಂಗನವಾಡಿ ಕೇಂದ್ರದ ಸಿಬ್ಬಂದಿಯ...

ಸವಿತಾ ಸಮಾಜದ ವತಿಯಿಂದ ಹುಬ್ಬಳ್ಳಿಯಲ್ಲಿ ವೈಕುಂಠ ಏಕಾದಶಿ ಕಾರ್ಯಕ್ರಮ

Hubballi News: ಹುಬ್ಬಳ್ಳಿ: ಇಲ್ಲಿನ ಅರವಿಂದ ನಗರದ ಹುಬ್ಬಳ್ಳಿ ಸವಿತಾ ಸಮಾಜ (ರಿ) ವತಿಯಿಂದ ಡಿ.23 ರಂದು ವೈಕುಂಠ ಏಕಾದಶಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ನ ಕಾರ್ಯದರ್ಶಿ ಧನರಾಜ ಗೊಂಡಪಲ್ಲಿ ಹೇಳಿದರು. ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಬೆಳಿಗ್ಗೆ ವೆಂಕಟೇಶ್ವರ ಸ್ವಾಮಿಗೆ ವಿಶೇಷ ಪೂಜೆ ಮತ್ತು ಪುಷ್ಪಾಲಂಕಾರ ಸಲ್ಲಿಸಲಾಗುವುದು. ಬೆಳಿಗ್ಗೆ 7 ರಿಂದ...

ಪ್ರಹ್ಲಾದ್ ಜೋಶಿ ವಿರುದ್ಧ ಕಣಕ್ಕಿಳಿಯುವ ‘ಕೈ’ ಅಭ್ಯರ್ಥಿ ಯಾರು?

Political News: ಧಾರವಾಡ: ಲೋಕಸಭಾ ಚುನಾವಣೆ 2024) ಸಮೀಪಿಸಲಾರಂಭಿಸಿದ್ದು, ಧಾರವಾಡ (Dharwad) ಕ್ಷೇತ್ರದಲ್ಲಿ ಸದ್ದಿಲ್ಲದೆ ಕಾವೇರಲಾರಂಭಿಸಿದೆ. ಬಿಜೆಪಿ (BJP) ಹಾಗೂ ಕಾಂಗ್ರೆಸ್ಗಳಲ್ಲಿ (Congress) ಬಿರುಸಿನ ರಾಜಕೀಯ ಚಟುವಟಿಕೆಗಳು ನಡೆದಿವೆ. ಬಿಜೆಪಿ ಭದ್ರಕೋಟೆಗೆ ಲಗ್ಗೆ ಹಾಕಲು ಕೈ ಪಡೆ ಪ್ರಬಲ ಅಭ್ಯರ್ಥಿಯನ್ನು ಅಖಾಡಕ್ಕಿಳಿಸಲು ಮುಂದಾಗಿದೆ. ಮತ್ತೊಮ್ಮೆ ಸ್ಪರ್ಧಿಸುವ ಲೆಕ್ಕಾಚಾರದಲ್ಲಿರೋ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಚುನಾವಣಾ...

ಕರ್ನಾಟಕದಲ್ಲೇ ಕನ್ನಡಿಗರ ಮೇಲೆ ಇದೆಂಥಾ ದೌರ್ಜನ್ಯ..!

Chikkodi News: ಚಿಕ್ಕೋಡಿ: ಕನ್ನಡ ಧ್ವಜ ಅಳವಡಿಸಿದ್ದಕ್ಕೆ, ಕನ್ನಡಿಗ ಯುವಕನಿಗೆ ಕೆಲ ಮರಾಠಿ ಪುಂಡರು ಥಳಿಸಿದ್ದು, ಕರ್ನಾಟಕದಲ್ಲೇ ಕನ್ನಡಿಗನ ಮೇಲೆ ದೌರ್ಜನ್ಯ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಅಂಕಲಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಗ್ರಾಮದಲ್ಲಿ ಶಿವಾಜಿ ಪುತ್ಥಳಿ ಬಳಿಯ ಅಳವಡಿಸಿದ್ದ ಕನ್ನಡ ಧ್ವಜ ತೆರುವು ಮಾಡುವ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಕೆಲ ಮರಾಠಾ...

ನಟಿ ಹೇಮಾ ಚೌಧರಿ ಆರೋಗ್ಯದಲ್ಲಿ ಏರುಪೇರು: ಐಸಿಯುನಲ್ಲಿ ಚಿಕಿತ್ಸೆಗೆ ಸ್ಪಂದನೆ

Movie News: ಹಿರಿಯ ನಟಿ ಹೇಮಾ ಚೌಧರಿಗೆ ಎರಡು ದಿನಗಳ ಹಿಂದೆ ಬ್ರೇನ್ ಹ್ಯಾಮರೇಜ್ ಆಗಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಆಪರೇಷನ್ ಮಾಡಲಾಗಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರು ಚಿಕಿತ್ಸೆಗೆ ಸ್‌ಪಂದಿಸುತ್ತಿದ್ದಾರೆ ಎಂದು ಅವರ ಆಪ್ತರು ತಿಳಿಸಿದ್ದಾರೆ. ಒಂದು ವಾರದ ಹಿಂದೆ ಆರೋಗ್ಯವಾಗಿದ್ದ ಹೇಮಾ, ಲೀಲಾವತಿಯವರ 11ನೇ ದಿನದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಆಧರೆ...

ರಾಜ್ಯದಲ್ಲಿ ಕೊರೋನಾಗೆ ಮೂವರು ಬಲಿ: ಈವರೆಗೆ 22 ಮಂದಿಗೆ ಕೋವಿಡ್‌ ಧೃಡ

Bengaluru News: ರಾಜ್ಯದಲ್ಲಿ ಕೊರೋನಾ ಮಹಾಮಾರಿಯ ದಾಳಿ ಶುರುವಾಗಿದ್ದು, ಈವರೆಗೆ 22 ಮಂದಿಯಲ್ಲಿ ಸೋಂಕು ಇರುವುದು ಧೃಡ ಪಟ್ಟಿದೆ. ಅಲ್ಲದೇ 3 ಜನ ಕೊರೋನಾದಿಂದ ಮೃತಪಟ್ಟಿದ್ದಾರೆ. ಶ್ವಾಸಕೋಶ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ವೃದ್ಧರೊಬ್ಬರು ಕೋರೋನಾಕ್ಕೆ ಬಲಿಯಾಗಿದ್ದಾರೆ. ಇವರನ್ನನು ಸೇರಿಸಿ, ಒಟ್ಟು 3 ಜನ ಕೊರೋನಾಗೆ ಬಲಿಯಾಗಿದ್ದಾರೆ. ರಾಜ್ಯದಲ್ಲಿ 800ಕ್ಕೂ ಹೆಚ್ಚು ಮಂದಿಗೆ ಕೋವಿಡ್ ಟೆಸ್ಟ್ ಮಾಡಿಸಲಾಗಿತ್ತು....

ಕೇಂದ್ರ ಗೃಹ ಸಚಿವ ಅಮಿತ್‌ ಶಾರನ್ನನು ಭೇಟಿಯಾಗಿ ಪರಿಹಾರಕ್ಕಾಗಿ ಮನವಿ ಮಾಡಿದ ಸಿಎಂ ಸಿದ್ದರಾಮಯ್ಯ

Political News:  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ಪ್ರಕೃತಿ ವಿಕೋಪ ಕುರಿತಂತೆ ಕೂಡಲೇ ಉನ್ನತ ಮಟ್ಟದ ಸಭೆ ನಡೆಸಿ, ಪರಿಹಾರ ಬಿಡುಗಡೆ ಮಾಡಲು ಒತ್ತಾಯಿಸಿದರು. ರಾಜ್ಯದಲ್ಲಿ ತೀವ್ರ ಬರ ಪರಿಸ್ಥಿತಿ ತಲೆದೋರಿದ್ದು, 236 ತಾಲ್ಲೂಕುಗಳಲ್ಲಿ 223 ತಾಲ್ಲೂಕುಗಳು ಬರ ಪೀಡಿತವಾಗಿವೆ. ಸುಮಾರು 48.19 ಲಕ್ಷ ಹೆಕ್ಟೇರ್‌...

ಧನಕರ್‌ಗೆ ಕರೆ ಮಾಡಿ ನಾನೂ 20 ವರ್ಷಗಳಿಂದ ಅವಮಾನ ಅನುಭವಿಸಿದ್ದೇನೆ, ಬೇಸರಿಸಬೇಡಿ ಎಂದ ಮೋದಿ

Political News: ಲೋಕಸಭಾ ಕಲಾಪದಲ್ಲಿ ಅಮಾನತು ಮಾಡಿದ ಕಾಂಗ್ರೆಸ್ , ತೃಣಮೂಲ ಕಾಂಗ್ರೆಸ್ ಸಂಸದರು, ಸಂಸತ್ತಿನ ಆವರಣದಲ್ಲೇ ಇರುವಾಗ, ಟಿಎಂಸಿ ಸಂಸದರಾದ ಕಲ್ಯಾಣ್ ಬ್ಯಾನರ್ಜಿ, ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು ಹೇಗೆ ಮಾತನಾಡುತ್ತಾರೆ ಎಂದು ಮಿಮಿಕ್ರಿ ಮಾಡಿದ್ದರು. ಈ ವೇಳೆ ಕಾಂಗ್ರೆಸ್ ಸಂಸದರೆಲ್ಲ ಅವರ ತಮಾಷೆ ನೋಡಿ ನಗುತ್ತಿದ್ದರು. ಇದನ್ನೆಲ್ಲ ಕಾಂಗ್ರೆಸ್ ನಾಯಕ ರಾಹುಲ್...

ಬಿಲ್ ಪಾಸ್ ಮಾಡಲು ಲಂಚ ಪಡೆಯುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು

Dharwad News: ಧಾರವಾಡ: ಬಿಲ್ ಪಾಸ್ ಮಾಡಲು ಹಣದ ಬೇಡಿಕೆ ಇಟ್ಟ ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡದ ಏತ ನೀರಾವರಿ ಅಧಿಕಾರಿಗಳು ಲೋಕಾಯುಕ್ತ ಬಲೆಗೆ ಬಿದ್ದಿದ್ದು, ಧಾರವಾಡದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಹಾಗೂ ಕಿರಿಯ ಎಂಜಿನಿಯರ್ ಪ್ರಕಾಶ್ ಹೊಸಮನಿ ಅರೆಸ್ಟ್ ಆಗಿದ್ದಾರೆ. ಉತ್ತರ ಕನ್ನಡದ ಬಾಲಕೃಷ್ಣ ನಾಯ್ಕ ಎನ್ನುವ ಕಂಟ್ರಾಕ್ಟರ್...

ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಔಷಧಿ ಮಾರಾಟಗಾರರಿಂದ ಪ್ರತಿಭಟನೆ

Hubballi News: ಹುಬ್ಬಳ್ಳಿ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಔಷಧ ಮಾರಾಟ ಪ್ರತಿನಿಧಿಗಳ ಫೆಡರೇಷನ್ ವತಿಯಿಂದ ಚನ್ನಮ್ಮ ಸರ್ಕಲ್ ಬಳಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಇನ್ನು ಕರ್ನಾಟಕ ರಾಜ್ಯ ಔಷಧಿ ಮಾರಾಟ ಪ್ರತಿನಿಧಿಗಳು ಕೆಲಸವನ್ನು ಬಹಿಷ್ಕರಿಸಿದ್ದು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಜಾರಿ ಮಾಡಿರುತ್ತಿರುವ ಕಾರ್ಮಿಕ ಹಾಗೂ ರೈತ ವಿರೋಧಿ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img