Friday, July 31, 2026

Mallikarjun Kharge

ಕೊರೊನಾ ರೂಪಾಂತರಿ ಬಗ್ಗೆ ಧಾರವಾಡ ಜಿಲ್ಲೆಯ ಜನ ಭಯಪಡಬೇಕಿಲ್ಲ – ಡಿಸಿ ಅಭಯ

Dharwad News: ಧಾರವಾಡ: ಕೇರಳ ಸೇರಿದಂತೆ ಅನೇಕ ಕಡೆಗಳಲ್ಲಿ ಕೊರೊನಾ ರೂಪಾಂತರಿ ವೈರಸ್ ಮತ್ತೆ ಸದ್ದು ಮಾಡುತ್ತಿದೆ. ಈಗಾಗಲೇ ರಾಜ್ಯದಲ್ಲೂ ಈ ಸಂಬಂಧ ಮಾರ್ಗಸೂಚಿ ಹೊರಡಿಸುವ ಜೊತೆಗೆ ಆಸ್ಪತ್ರೆಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ. ರಾಜ್ಯ ಸರ್ಕಾರ ಕೊರೊನಾ ರೂಪಾಂತರಿ ಬಗ್ಗೆ ಸಾಕಷ್ಟು ಎಚ್ಚರ ವಹಿಸಿದೆ. ಜನ ಕೂಡ ಸುರಕ್ಷತೆಯಿಂದ ಇದ್ದು, ಮಾಸ್ಕ್‌ಗಳನ್ನು ಬಳಸುವುದು ಅಷ್ಟೇ...

ಲೋಕಸಭಾ ಚುನಾವಣೆ ಕಾವು – ಅಲ್ಪಸಂಖ್ಯಾತರಿಗೆ ಟಿಕೆಟ್ ನೀಡಲು ಬಿಗ್ ಫೈಟ್

Hubballi News: ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಲೋಕಸಭಾ ಚುನಾವಣೆ ಕಾವು ರಂಗೇರುತ್ತಿದೆ. ಟಿಕೆಟ್‌ಗಾಗಿ ಸಾಕಷ್ಟು ಫೈಟ್ ನಡೆಯುತ್ತಿರುವ ಬೆನ್ನಲ್ಲೇ ಈಗ ಜಾತಿ ರಾಜಕಾರಣದ ಮುನ್ನೆಲೆಗೆ ಬಂದಿದೆ. ಜಾತಿ ಜನಾಂಗದ ಅಭ್ಯರ್ಥಿಗಳಿಗೆ ಟಿಕೆಟ್ ಕೊಡಿಸಲು ಪ್ರಬಲ ಪೈಪೋಟಿ ನಡೆಯುತ್ತಿದೆ. ಲೋಕಸಭಾ ಚುನಾವಣೆಗೆ ಇನ್ನೂ ಮೂರ್ನಾಲ್ಕು ತಿಂಗಳು ಬಾಕಿ ಇರುವಾಗಲೇ ಟಿಕೆಟ್‌ಗಾಗಿ ಒಳಗೊಂದಿದೊಳಗೆ ಬಿಗ್ ಫೈಟ್ ನಡೆಯುತ್ತಿದೆ. ಅಲ್ಲದೇ...

ಬಹು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮೂರು ಅರೋಪಿಗಳು ಅರೆಸ್ಟ್-ಪ್ರತ್ಯೇಕ ಪ್ರಕರಣದಲ್ಲಿ ಭಾಗಿ..!

Hubballi News: ಹುಬ್ಬಳ್ಳಿ: ವಿವಿಧ ಪ್ರಕರಣಗಳಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ 31, 22, 17 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಮೂರು ಪ್ರತ್ಯೇಕ ಪ್ರಕರಣದ ಆರೋಪಿಗಳನ್ನು ಬಂಧಿಸುವಲ್ಲಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರೇಟ್ ಪೊಲೀಸರು ಯಶಸ್ವಿಯಾಗಿದ್ದಾರೆ. 33 ವರ್ಷಗಳಿಂದ ತಲೆಮರೆಸಿಕೊಂಡಿದ್ದ ದಾಜಿಬಾನಪೇಟೆಯ ಗೌಳಿಗಲ್ಲಿ ನಿವಾಸಿ ರಾಜು ಧರ್ಮದಾಸ ಅವರನ್ನು ಹುಬ್ಬಳ್ಳಿ ಶಹರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಇನ್‌ಸ್ಪೆಕ್ಟರ್ ಎಂ.ಎಂ.ತಹಶೀಲ್ದಾ‌ರ್, ಪಿಎಸ್‌ಐ...

ಗ್ರಾಮ ಪಂಚಾಯತಿ ಅಟೆಂಡರ್ ಮಗ, ಕಚೇರಿಯಲ್ಲಿಯೇ ನೇಣಿಗೆ ಶರಣು.

Kolar News: ಕೋಲಾರ: ಕೋಲಾರದಲ್ಲಿ ಗ್ರಾಮ ಪಂಚಾಯಿತಿ ಅಟೆಂಡರ್ ಮಗ ನೇಣಿಗೆ ಶರಣಾಗಿದ್ದಾನೆ. ಗ್ರಾಮಪಂಚಾಯಿತಿ ಕಚೇರಿಯಲ್ಲಿಯೇ ನೇಣು ಬಿಗಿದು, ಸಾವನ್ನಪ್ಪಿದ್ದಾನೆ. ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮಡಿವಾಳ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದ್ದು, ಅಟೆಂಡರ್ ನಾಗರಾಜ್ ಮಗ ಕೃಷ್ಣ(24) ಮೃತ ವ್ಯಕ್ತಿಯಾಗಿದ್ದಾನೆ. ತಂದೆಗೆ ಅನಾರೋಗ್ಯವಿದ್ದ ಕಾರಣದಿಂದ, ಅವರ ಪರವಾಗಿ ಕೃಷ್ಣ ಕೆಲಸ ಮಾಡುತ್ತಿದ್ದ. ಆದರೆ ಅವನು...

ಕೋಲಾರ ನಗರದ ಪುರಾತನ ಇಟಿಸಿಎಂ ಆಸ್ಪತ್ರೆಯ ಮರು ಪ್ರಾರಂಭೋತ್ಸವ

Kolar News: ಕೋಲಾರ: ಕೋಲಾರ ನಗರದ ಪುರಾತನ ಇಟಿಸಿಎಂ ಆಸ್ಪತ್ರೆಯ ಮರು ಪ್ರಾರಂಭೋತ್ಸವ ಕಾರ್ಯಕ್ರಮ ನಡೆದಿದ್ದು, ಶ್ರೀಮತಿ ಅಶ್ವಿನಿ ಪುನಿತ್ ರಾಜ್ ಕುಮಾರ್ ಅವರು ಆಸ್ಪತ್ರೆ ಉದ್ಘಾಟನೆ ಮಾಡಿದರು. ದೀಪ ಬೆಳಗಿ ಆಸ್ಪತ್ರೆಗೆ ಅಶ್ವಿನಿ ಪುನೀತ್ ರಾಜ್‌ಕುಮಾರ್ ಚಾಲನೆ ನೀಡಿದರು. 1910 ರಲ್ಲಿ ಜಿಲ್ಲೆಯಲ್ಲಿ ಉಲ್ಪಣಗೊಂಡ ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಲು ಈ ಆಸ್ಪತ್ರೆ ಆರಂಭಗೊಂಡಿತ್ತು. 113 ವರ್ಷಗಳಿಂದ...

ಕುಡಿದು ಗಲಾಟೆ ಮಾಡುತ್ತಿದ್ದ ತಮ್ಮನನ್ನು ಹತ್ಯೆಗೈದ ಸಹೋದರ

Hubballi Crime news: ಹುಬ್ಬಳ್ಳಿ: ಹುಟ್ಟುತ್ತಾ ಅಣ್ಣ-ತಮ್ಮಂದಿರು ಬೆಳೆಯುತ್ತಾ ದಾಯಾದಿಗಳು ಎಂಬ ನಾಣ್ಣುಡಿಯಂತೆ ಅಣ್ಣ-ತಮ್ಮಂದಿರ ಮನೆಯಲ್ಲಿನ ಆಂತರಿಕ ಕಲಹ ವಿಕೋಪಕ್ಕೆ ಹೋದ ಹಿನ್ನೆಲೆ ಅಣ್ಣನೊಬ್ಬ ಒಡಹುಟ್ಟಿದ್ದ ತಮ್ಮನನ್ನೇ ಚಾಕು ಇರಿದು ಭೀಕರವಾಗಿ ಕೊಲೆ ಮಾಡಿದ ಘಟನೆ ಹುಬ್ಬಳ್ಳಿಯಲ್ಲಿ ಮಂಗಳವಾರ ಮಧ್ಯರಾತ್ರಿ 1 ಗಂಟೆಗೆ ನಡೆದಿದೆ. ಹುಬ್ಬಳ್ಳಿಯ ವಿಜಯನಗರದ ನಿವಾಸಿಯಾದ 29 ವರ್ಷದ ಪವನ ಕಟವಾಟೆ ಎಂಬಾತ...

ಬಿಜೆಪಿಗೆ ನಾನೇ ಟಾರ್ಗೆಟ್ ಆಗ್ತಿದ್ದೇನೆ! ನನ್ನ ಬಗ್ಗೆ ಅವರಿಗೆ ಈಗ ಅರ್ಥವಾಗಿದೆ ಎಂದ ಶೆಟ್ಟರ್

Political News: ಹುಬ್ಬಳ್ಳಿ: ಮಾಜಿ ಸಿಎಂ ಜಗದೀಶ್ ಶೆಟ್ಟರ್ ಕೆಲ ದಿನಗಳ ಹಿಂದಷ್ಟೇ ನನ್ನ ತಂಟೆಗೆ ಬಂದ್ರೆ ಸುಮ್ನೆ ಇರೋದಿಲ್ಲ ಅಂತ ತಮ್ಮ ವಿರೋಧಿಗಳಿಗೆ ಖಡಕ್ ವಾರ್ನಿಂಗ್ ಕೊಟ್ಟಿದ್ದರು. ಇದೀಗ ಬಿಜೆಪಿ (BJP) ವಿರುದ್ಧ ಶೆಟ್ಟರ್ ಆರೋಪಿಸಿದ್ದಾರೆ. ಬಿಜೆಪಿವರಿಗೆ ಪದೇ ಪದೇ ನಾನೇ ಟಾರ್ಗೆಟ್ ಆಗ್ತಿದ್ದೇನೆ ಅಂತ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಬಿಜೆಪಿ...

ನಾವು ನೀವು ಜೊತೆಗೂಡಿ ಕೊರೊನಾ ಸಾಂಕ್ರಾಮಿಕವನ್ನು ಹಿಮ್ಮೆಟ್ಟಿಸೋಣ: ಸಿಎಂ ಸಿದ್ದರಾಮಯ್ಯ

Political News: ನಿನ್ನೆ ತಾನೇ ಆರೋಗ್ಯ ಸಚಿವರು ರಾಜ್ಯದಲ್ಲಿ 60 ವರ್ಷ ಮೇಲ್ಪಟ್ಟವರು ಮತ್ತು ಇತರೇ ಆರೋಗ್ಯ ಸಮಸ್ಯೆಗಳಿದ್ದವರು ಮಾಸ್ಕ್ ಧರಿಸಿ ಓಡಾಡಬೇಕು ಎಂದು ಹೇಳಿದ್ದರು. ಅಲ್ಲದೇ, ಶೀಘ್ರದಲ್ಲೇ ರಾಜ್ಯ ಸರ್ಕಾರ ಈ ಬಗ್ಗೆ ಆದೇಶ ಹೊರಡಿಸುತ್ತದೆ ಎಂದು ಹೇಳಿದ್ದರು. ಇದೀಗ ರಾಜ್‌ಯ ಸರ್ಕಾರ, ಕೆಲವು ಕೋವಿಡ್ ಮಾರ್ಗ ಸೂಚಿಗಳನ್ನು ಹೊರಡಿಸಿದೆ. 1. 60 ವರ್ಷ...

‘I.N.D.I.A ಮೈತ್ರಿ ಕೂಟ ತನ್ನ ಮರ್ಯಾದೆಯನ್ನು ತಾನೇ ಮಣ್ಣುಪಾಲು ಮಾಡಿಕೊಳ್ಳುತ್ತಿದೆ’

Political News: ನವದೆಹಲಿಯಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷದ 141 ಸಂಸದರನ್ನು ಕಲಾಪದಿಂದ ಅಮಾನತು ಮಾಡಲಾಗಿದೆ. ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾಂಗ್ರೆಸ್‌ನ ಕೆಲ ಸಂಸದರು ತಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಬಿಜೆಪಿ ವಿರುದ್ಧ ಘೋಷಣೆ ಕೂಗಿ, ಫಲಕಗಳನ್ನು ತೋರಿಸಿದ್ದರು. ಹೀಗಾಗಿ ಕಲಾಪವನ್ನು ಕೆಲ ಕಾಲ ಮುಂದೂಡಲಾಯಿತು. ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ, ವಿರೋಧ...

‘ಬಿಜೆಪಿಯ ಪಕ್ಷದ MPಗಳನ್ನು ಮಾತ್ರ ಇಟ್ಟುಕೊಂಡು ಸಂಸತ್ ಅಧಿವೇಶನ ನಡೆಸುವುದು ನಾಚಿಕೆಗೇಡು’

Political News: ಲೋಕಸಭೆಯಲ್ಲಿ 141 ಸಂಸದರನ್ನು ಅಮಾನತ್ತು ಮಾಡಿದ ವಿಷಯಕ್ಕೆ ಸಂಬಂಧಿಸಿದಂತೆ, ಸಿಎಂ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಂಸತ್ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ಕಾಂಗ್ರೆಸ್‌ನ ಕೆಲ ಸಂಸದರು ತಮ್ಮ ಬೇಡಿಕೆಗಳನ್ನು ಈಡೇರಿಸಿ ಎಂದು ಬಿಜೆಪಿ ವಿರುದ್ಧ ಘೋಷಣೆ ಕೂಗಿ, ಫಲಕಗಳನ್ನು ತೋರಿಸಿದ್ದರು. ಹೀಗಾಗಿ ಕಲಾಪವನ್ನು ಕೆಲ ಕಾಲ ಮುಂದೂಡಲಾಯಿತು. ಕಲಾಪಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ, ವಿರೋಧ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img