Friday, July 31, 2026

Mallikarjun Kharge

‘ಪ್ರಧಾನಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ, ನೆರವು ನೀಡುತ್ತಾರೆಂದು ಭಾವಿಸಿದ್ದೇನೆ’

Political News: ಇಂದು ಸಿಎಂ ಸಿದ್ದರಾಮಯ್ಯ, ಪ್ರಧಾನಿ ಮೋದಿಯವರನ್ನು ಭೇಟಿಯಾಗಿ, ರಾಜ್ಯದಲ್ಲಿ ಬರಪರಿಸ್ಥಿತಿ ಬಗ್ಗೆ ವಿವರಿಸಿದ್ದಾರೆ. ಅಲ್ಲದೇ, ಬರ ಪರಿಹಾರ ನೀಡುವ ಬಗ್ಗೆ ಮನವಿ ಮಾಡಿದ್ದಾರೆ. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದು, ಬರಪರಿಹಾರಗಳ ಬಗ್ಗೆ ವಿವರಣೆ ನೀಡಿದ್ದಾರೆ. ದೆಹಲಿಯಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ನಾಡಿನ ಬರಪರಿಸ್ಥಿತಿ ಸಂಬಂಧ ಚರ್ಚೆ...

ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಲಂಚಾವತಾರ.. ಪೊಲೀಸರ ಲಂಚದ ದೃಶ್ಯ ವೈರಲ್..!

Chithradurga News: ಚಿತ್ರದುರ್ಗ: ಚಿತ್ರದುರ್ಗ ಗ್ರಾಮಾಂತರ ಠಾಣೆಯಲ್ಲಿ ಲಂಚಾವತಾರ ತಾಂಡವಾಡುತ್ತಿದ್ದು, ಗ್ರಾಮಾಂತರ ಪೊಲೀಸರ ಲಂಚದ ದೃಶ್ಯ ವೈರಲ್ ಆಗಿದೆ. ಜಮೀನು ವಿವಾದ ಬಗೆಹರಿಸಿ ಅಂತ ಬಂದವರ ಬಳಿ ASI ರೇವಣ್ಣ ಹಣ ವಸೂಲಿ ಮಾಡಿದ್ದಾರೆ. ಲಂಚದ ಹಣಕ್ಕೆ ಚೌಕಾಸಿ ಮಾಡಿದ ವಿಡಿಯೋ ವೈರಲ್ ಆಗಿದೆ. ASI ಜೇಬಿಗೆ ಕೈಹಾಕಿ ಕಣ ಕಸಿದುಕೊಳ್ಳಲು ಯತ್ನಿಸಿದ್ದಾರೆ. ಕಡಿಮೆ‌ ಹಣ...

ಧಾರವಾಡದಲ್ಲಿ ಫುಲ್ ಆ್ಯಕ್ಟೀವ್‌ ಆಗಿದೆ ಚಾಕ್ಲೇಟ್ ಗ್ಯಾಂಗ್: ಇವರ ಕೆಲಸ ಏನಂತಾ ಗೊತ್ತಾದ್ರೆ ಶಾಕ್ ಆಗ್ತೀರಾ

Dharwad News: ಧಾರವಾಡ ಜಿಲ್ಲೆಯಲ್ಲಿ ಚಾಕಲೇಟ್ ಗ್ಯಾಂಗ್‌ವೊಂದು ಪುಲ್ ಆ್ಯಕ್ಟೀವ್ ಆಗಿದೆ..ಬಿಹಾರ ಮೂಲದ ಮಹ್ಮದ ಶಮಶದ್ ಎಂಬುವನು ಧಾರವಾಡದಲ್ಲಿ ಮಲ್ಲಿಕಾರ್ಜುನ್ ಎಂಬುವರಿಗೆ ಚಾಕ್ ಲೇಟ್ ತನ್ನಿಸಿ ಪ್ರಜ್ಞೆ ತಪ್ಪಿಸಿ ಆತನ ಬಳಿ ಬಿದ್ದ ಒಂದುವರೆ ತೊಲೆಯ ಬಂಗಾರದ ಚೈನ್ ಮತ್ತು 25,000 ಮೌಲ್ಯದ ವಿವೋ ಪೋನ್ ಕದ್ದು ಪರಾರಿಯಾಗಿದ್ದ.. ಈ ಘಟನೆ ನಡೆದದ್ದು ನವೆಂಬರ್ 9...

‘ವಯಸ್ಸಿನ ನೆಪ ಹೇಳಿ ಅಡ್ವಾಣಿಯವರನ್ನು ಮೂಲೆಗುಂಪು ಮಾಡಲಾಗಿದೆ. ಇದರಲ್ಲಿ ಹೊಸತೇನಿದೆ..?’

Political News: ಹುಬ್ಬಳ್ಳಿಯಲ್ಲಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದು, ವೀರಶೈವ ಮಹಾಸಭಾ ಮಹಾ ಅಧಿವೇಶನದ ಬಗ್ಗೆ ಮಾತನಾಡಿದ್ದಾರೆ. ವೀರಶೈವ ಮಹಾಸಭಾ ಮೂರು ನಾಲ್ಕು ವರ್ಷಗಳಿಗೊಮ್ಮೆ ಮಹಾಧೀವೇಶನ ಮಾಡುತ್ತದೆ. 24ರ ಕಾರ್ಯಕ್ರಮಕ್ಕೆ ನನಗೂ ಆಹ್ವಾನ ಬಂದಿದೆ ನಾನು ಭಾಗವಹಿಸುತ್ತೇನೆ. ಬರೀ ಜಾತಿಜನಗಣಿ ದೃಷ್ಟಿಯಿಂದ ಕಾರ್ಯಕ್ರಮ ಆಯೋಜನೆ ಮಾಡಿಲ್ಲ. ಎರಡು ಮೂರು ಪ್ರಮುಖ ವಿಚಾರಗಳಿಗೆ ಸಭೆ...

19 ಮೊರಾರ್ಜಿ ದೇಸಾಯಿ ವಸತಿ ಶಾಲೆ, 50 ಮೆಟ್ರಿಕ್ ನಂತರದ ಹಾಸ್ಟೆಲ್ ನಿರ್ಮಾಣಕ್ಕೆ 675 ಕೋಟಿ ರೂ. ಅನುದಾನಕ್ಕೆ ಮನವಿ

National Political News: ದೆಹಲಿ : ಕರ್ನಾಟಕ ರಾಜ್ಯಕ್ಕೆ ಹೊಸದಾಗಿ 19 ಮೊರಾರ್ಜಿ ದೇಸಾಯಿ ವಸತಿ ಶಾಲೆ ಹಾಗೂ 50 ಮೆಟ್ರಿಕ್ ನಂತರದ ಹಾಸ್ಟೆಲ್ ನಿರ್ಮಾಣಕ್ಕೆ 675 ಕೋಟಿ ರೂ. ಅನುದಾನ ಒದಗಿಸಲು ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಮನವಿ ಸಲ್ಲಿಸಿದ್ದಾರೆ. ಮಂಗಳವಾರ ಸಂಸತ್ ಭವನದಲ್ಲಿ ಕೇಂದ್ರ ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವೆ ಸ್ಮೃತಿ...

‘ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ’

Political News: ಹುಬ್ಬಳ್ಳಿ: ರಾಜ್ಯದಲ್ಲಿ ಸರಕಾರ ಬಂದು ಆರು ತಿಂಗಳು ಆದರು ಯಾವುದೇ ಅಭಿವೃದ್ಧಿ ಕಾಮಗಾರಿಗಳು ನಡೆಯುತ್ತಿಲ್ಲ. ಸರ್ಕಾರ ಅಧಿಕಾರಕ್ಕೆ ಬರುವ ಮುನ್ನ ಏನು ಭರವಸೆ ನೀಡಿದ್ದರು ಅದು ಈಡೇರಿಲ್ಲ. ಅವರೇ ಮಧ್ಯಂತರ ಆರ್ಥಿಕ ಸ್ಥಿತಿಗತಿ ಕುರಿತು ವರದಿ ಮಂಡನೆ ಮಾಡಿದರು. ಆದರೆ ಅದರಿಂದ ಗೊತ್ತಾಗುತ್ತದೆ ಏನು ಸುಧಾರಣೆ ಆಗಿಲ್ಲ. ಎಷ್ಟೇ ಭರವಸೆ ಯೋಜನೆ...

ಛೋಟಾ ಮುಂಬೈಯಲ್ಲಿ ಮಾವ-ನಾದಿನಿ ಸೆಲ್ಫಿ ಸುಸೈಡ್ ಕಥೆ: ವಿವಾಹಿತರ ನಡುವಣ ವಿಲಕ್ಷಣ ಪ್ರೇಮ ಕಥೆ!

Hubballi News: ಹುಬ್ಬಳ್ಳಿ: ಅದೊಂದು ವಿಚಿತ್ರ, ವಿಲಕ್ಷಣ ಪ್ರೇಮ ಕಥೆ. ಆ ಪ್ರೇಮಕಥೆಯಲ್ಲಿದ್ದವರು ವಿವಾಹಿತರು. ಅವನು ಎರಡು ಮಕ್ಕಳ ತಂದೆ. ಅವಳು ಕೂಡಾ ವಿವಾಹಿತೆ. ಆದ್ರೆ ಆತ ತನ್ನ ಹೆಂಡತಿ ಸಹೋದರಿ ಜೊತೆ‌‌ ಪ್ರೇಮಪಾಶದಲ್ಲಿ ಸಿಲುಕ್ಕಿದ್ದ. ಅವಳು ಗಂಡನ ಬಿಟ್ಟು ಮಾವನ ಜೊತೆ ಸಂಭಂದ ಬೆಳಸಿದ್ಲು ಕದ್ದುಮುಚ್ಚಿ ಇದ್ದ ಮಾವ-ನಾದಿನಿ ಸಂಭಂದದ ಗುಟ್ಟು ರಟ್ಟಾಗಿತ್ತು....

ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಸಾವು, ಹಿಂಬದಿ ಸವಾರನ ಸ್ಥಿತಿ ಗಂಭೀರ

Hubballi: ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ವಾಹನ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ತಾಲೂಕಿನ ಕುಸುಗಲ್ ಬಳಿ ಈ ದುರ್ಘಟನೆ ನಡೆದಿದ್ದು, ಹಿಂಬದಿ ಸವಾರನಿಗೆ ಗಂಭೀರ ಗಾಯವಾಗಿದೆ. ಅಪಘಾತವಾದಾಗ, ಬೈಕ್ ಬಸ್ ಕೆಳಗಡೆ ಸಿಲುಕಿದೆ. ಹಾಗಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಹಿಂಬದಿ ಸವಾರನ ಸ್ಥಿತಿ ಗಂಭೀರವಾಗಿದ್ದು,...

ಜಗದೀಶ್ ಶೆಟ್ಟರ್ ಲೋಕಸಭಾ ಅಭ್ಯರ್ಥಿ ಆಗಬೇಕು, ನನ್ನಿಂದ ಮುಕ್ತ ಆಹ್ವಾನ: ಶಾಸಕ ಮಹೇಶ್ ಟೆಂಗಿನಕಾಯಿ

Political News: ಹುಬ್ಬಳ್ಳಿ: ರಾಮಮಂದಿರ ಉದ್ಘಾಟನೆ ಯಾವುದೇ ಪಕ್ಷದ ಕಾರ್ಯಕ್ರಮವಲ್ಲ, ಬಿಜೆಪಿ ಹಿರಿಯ ಮುಖಂಡರಾದ ಎಲ್.ಕೆ.ಅಡ್ವಾಣಿ, ಮುರಳಿ ಮನೋಹರ ಜೋಶಿ ಅವರನ್ನು ಉದ್ಘಾಟನೆಗೆ ಆಹ್ವಾನ ಕೊಡುವುದು ಟ್ರಸ್ಟ್'ನ ಕಮಿಟಿಗೆ ಬಿಟ್ಟ ವಿಚಾರ. ಹೀಗಾಗಿ ಪಕ್ಷದಿಂದ ಯಾರನ್ನು ಕಡೆಗಣಿಸುವ ಪ್ರಶ್ನೆಯಿಲ್ಲ, ಕಾರ್ಯಕ್ರಮಕ್ಕೆ ಜ.22 ರವರೆಗೆ ಸಮಯ ಅವಕಾಶವಿದ್ದು, ಆಹ್ವಾನಿಸಬಹುದು ಎಂದು ಶಾಸಕ ಮಹೇಶ ತೆಂಗಿನಕಾಯಿ ಹೇಳಿದರು. ನಗರದಲ್ಲಿಂದು...

ಕೋಲಾರ ಹಾಲು ಒಕ್ಕೂಟದ ಖಾಲಿ ಹುದ್ದೆಗಳ ನೇಮಕಾತಿಯಲ್ಲಿ ಅಕ್ರಮ ಆರೋಪ..!

Kolar News: ಕೋಲಾರ: ಕೋಲಾರ ಹಾಲು ಒಕ್ಕೂಟದ 81 ಖಾಲಿ ಹುದ್ದೆಗಳಿಗೆ ನಡೆಯುತ್ತಿರುವ ನೇರ ನೇಮಕಾತಿಯಲ್ಲಿ ಅಕ್ರಮ ನಡೆದಿರುವ ಸುದ್ದಿ ಹರಿದಾಡುತ್ತಿದೆ. ಹುದ್ದೆಗಳನ್ನು ಲಕ್ಷ ಲಕ್ಷ ಹಣಕ್ಕೆ ಮಾರಾಟ ಮಾಡಿರುವ ಅನುಮಾನ ವ್ಯಕ್ತವಾಗಿದ್ದು, ಒಕ್ಕೂಟದ ಅಧ್ಯಕ್ಷರ ಸಹಿತ ನಿರ್ದೇಶಕರು ಮತ್ತು ಅಧಿಕಾರಿಗಳು ಉದ್ದೇಶಿತ ಭರ್ತಿಯಾಗಲಿರುವ ಹುದ್ದೆಗಳನ್ನು ಹಂಚಿಕೊಂಡಿದ್ದಾರೆ. ಕಾಂಗ್ರೆಸ್‌ ಹಾಲಿ ಮತ್ತು ಮಾಜಿ ಶಾಸಕರೂ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img