Thursday, July 30, 2026

Mallikarjun Kharge

‘ನೇಮಕಾತಿ ಫ್ರಾಡ್ ಅಂತ ಪ್ರೂವ್ ಆದ್ರೆ ರಾಜಕೀಯದಿಂದಲೇ ದೂರು ಉಳಿಯುತ್ತೇವೆ’

Kolar News: ಕೋಲಾರ: ಕೋಚಿಮುಲ್ ನೇಮಕಾತಿಯಲ್ಲಿ ಅಕ್ರಮ ಪ್ರಕರಣದ ಬಗ್ಗೆ ಕೋಚಿಮುಲ್ ಅಧ್ಯಕ್ಷ & ಶಾಸಕ ಕೆ.ವೈ.ನಂಜೇಗೌಡ ಸುದ್ದಿಗೋಷ್ಠಿ ನಡೆಸಿದ್ದಾರೆ. ನೇಮಕಾತಿಗಳ ಫಾಲುನುಭವಿಗಳ ಪಟ್ಟಿ ಶಿಫಾರಸು ಮೇರೆಗೆ ಆಯ್ಕೆ ವದಂತಿ ಹಿನ್ನೆಲೆ ಈ ಸುದ್ದಿಗೋಷ್ಠಿ ನಡೆಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಪಟ್ಟಿ ವೈರಲ್ ಆಗುತ್ತಿದೆ ಇದು ಸತ್ಯಕ್ಕೆ ದೂರವಾದದ್ದು. ಕೋಲಾರ - ಚಿಕ್ಕಬಳ್ಳಾಪುರ ಹಾಲು ಡೈರಿಯಲ್ಲಿ ಯಾವುದೇ ಅಭಿವೃದ್ಧಿ ಇರಲಿಲ್ಲ....

ಮತ್ತೆ ಬಂತು ಕೊರೋನಾ ಮಹಾಮಾರಿ: ಕೇಂದ್ರದಿಂದ ರಾಜ್ಯಗಳಿಗೆ ಕೋವಿಡ್ ಗೈಡ್‌ಲೈನ್ಸ್ ಬಿಡುಗಡೆ

National News: ಮತ್ತೆ ದೇಶದಲ್ಲಿ ಕೊರೋನಾ ಮಹಾಮಾರಿ ಹರಡುವ ಮುನ್ಸೂಚನೆ ಇರುವ ಹಿನ್ನೆಲೆ, ಕೇಂದ್ರದಿಂದ ಕೊರೋನಾ ಗೈಡ್‌ಲೈನ್ಸ್ ರಿಲೀಸ್ ಮಾಡಲಾಗಿದೆ. ಅಲ್ಲದೇ, ಪ್ರತೀ ರಾಜ್ಯವೂ ಈ ಗೈಡ್‌ಲೈನ್ಸ್‌ನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಹೇಳಿದೆ. ಕೇರಳದಲ್ಲಿ ಕೊರೋನಾ ರೂಪಾಂತರಿ ಪ್ರಕರಣ ಕಂಡುಬಂದಿದ್ದು, ಈಗಾಗಲೇ ಇಬ್ಬರು ಈ ರೋಗಕ್ಕೆ ಬಲಿಯಾಗಿದ್ದಾರೆ. ಈ ಕಾರಣಕ್ಕೆ ದೇಶದಲ್ಲಿ, ಮತ್ತೆ ಇಂಥ ಪ್ರಕರಣಗಳು...

ಹೊಡೆದಾಡಿಕೊಂಡ ಬಿಗ್‌ಬಾಸ್ ಫ್ಯಾನ್ಸ್: ವಾಹನಗಳು ಜಖಂ

Movie News: ಬಿಗ್‌ಬಾಸ್ ತೆಲುಗುನಲ್ಲಿ ತಮ್ಮ ನೆಚ್ಚಿನ ಸ್ಪರ್ಧಿ ಗೆಲ್ಲುತ್ತಾರೆಂಬ ನಿರೀಕ್ಷೆ ಇದ್ದು, ಹಾಗಾಗಲಿಲ್ಲವೆಂದು ಅಭಿಮಾನಿಗಳು ಹೊಡೆದಾಡಿಕೊಂಡ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಹೈದರಾಬಾದ್‌ನ ಅನ್ನಪೂರ್ಣ ಸ್ಟುಡಿಯೋದಲ್ಲಿ ಈ ಘಟನೆ ನಡೆದಿದ್ದು, ಇದೇ ಸ್ಥಳದಲ್ಲಿ ಬಿಗ್‌ಬಾಸ್ ತೆಲುಗು ಫಿನಾಲೆ ಕಾರ್ಯಕ್ರಮ ನಡೆಯುತ್ತಿತ್ತು. ಈ ವೇಳೆ ಅಲ್ಲಿ ಸ್ಪರ್ಧಿಗಳ ಅಭಿಮಾನಿಗಳು ಬಂದಿದ್ದರು. ಅಮರ್ ದೀಪ್ ಮತ್ತು ಪಲ್ಲವಿ ಪ್ರಶಾಂತ್...

ಕುಮಾರಸ್ವಾಮಿನೇ ಇರ್ತಾರೋ ಇಲ್ವೋ ಗೊತ್ತಿಲ್ಲಾ: ಮಾಜಿ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಆರೋಗ್ಯ ಸಚಿವರು

Political News: ಇನ್ನು ಒಂದು ವರ್ಷದಲ್ಲಿ ಕಾಂಗ್ರೆಸ್ ಸರ್ಕಾರ ಪತನವಾಗುತ್ತದೆ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿಕೆ ನೀಡಿದ್ದು, ಈ ಹೇಳಿಕೆಗೆ ಸಚಿವ ದಿನೇಶ್ ಗುಂಡೂರಾವ್ ತಿರುಗೇಟು ನೀಡಿದ್ದಾರೆ. ಇನ್ನು ಒಂದು ವರ್ಷದಲ್ಲಿ ಕುಮಾರಸ್ವಾಮಿನೇ ಇರ್ತಾರೋ, ಇಲ್ವೋ ಗೊತ್ತಿಲ್ಲ. ಸುಮ್ಮನೆ ಇಂಥ ಗ್ಯಾರಂಟಿಗಳನ್ನೆಲ್ಲ ಯಾಕೆ ಕೊಡ್ಬೇಕು..? ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. ನಾವು ಅಧಿಕಾರ ನಡೆಸುತ್ತಿದ್ದೇವೆ....

ಗಾಜಾದ ನಿರಾಶ್ರಿತರ ಮೇಲೆ ಇಸ್ರೇಲ್ ದಾಳಿ: 90 ಮಂದಿ ಸಾವು

International News: ಗಾಜಾದ ಜಾಬಾಲಿಯಾ ನಿರಾಶ್ರಿತರ ಮೇಲೆ ಇಸ್ರೇಲ್ ಪಡೆ ದಾಳಿ ನಡೆದಿದ್ದು, 90 ಮಂದಿ ಸಾವಿಗೀಡಾಗಿದ್ದಾರೆ. ಅಲ್ಲದೇ 100ಕ್ಕೂ ಹೆಚ್ಚು ಜನ, ಗಾಯಗೊಂಡಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದು, ಈ ದಾಳಿಯಲ್ಲಿ ಪ್ಯಾಲೆಸ್ತಿನ್ ಜಿಹಾದ್ ಗುಂಪಿನ ವಕ್ತಾರ ದಾವೂದ್ ಶೇಹಾಬ್ ಪುತ್ರನೂ ಇದ್ದಾನೆ ಎಂದು ಮೂಲಗಳು ತಿಳಿಸಿದೆ. ಗಾಜಾದ ಇನ್ನೊಂದು ಭಾಗದಲ್ಲಿ,...

ಪ್ರಧಾನಿ ಮೋದಿಯವರನ್ನು ಭೇಟಿಯಾಗ ಹೊರಟ ಸಿಎಂಗೆ ಆರ್.ಅಶೋಕ್ ಕಿವಿಮಾತು

Political News: ಸಿಎಂ ಸಿದ್ದರಾಮಯ್ಯ ಎರಡನೇಯ ಬಾರಿ ಮುಖ್ಯಮಂತ್ರಿಯಾದ ಬಳಿಕ, ಎರಡನೇಯ ಬಾರಿಗೆ ಪ್ರಧಾನಿ ಮೋದಿಯವರನ್ನು ಭೇಟಿಯಾಗಲು ಸಿದ್ಧರಾಗಿದ್ದಾರೆ. ನಾಳೆ 11 ಗಂಟೆಗೆ ನವದೆಹಲಿಯ, ಸಂಸತ್‌ನಲ್ಲಿ ಸಿಎಂ, ಪ್ರಧಾನಿಯವರನ್ನು ಭೇಟಿಯಾಗಿ, ರಾಜ್ಯ ಬರಪರಿಸ್ಥಿತಿ ಬಗ್ಗೆ ಚರ್ಚಿಸಲಿದ್ದಾರೆ. ಅಲ್ಲದೇ, ಬರಪರಿಹಾರ ನೀಡುವಂತೆ ಮನವಿ ಮಾಡಲಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ವಿರೋಧ ಪಕ್ಷದ ನಾಯಕ, ಆರ್.ಅಶೋಕ್,...

ಹುಬ್ಬಳ್ಳಿಯ ಆಟೋ ಡ್ರೈವರ್ ಮನೆಯಲ್ಲಿ ಆತ್ಮಹತ್ಯೆ ಕೇಸ್‌ಗೆ ಟ್ವಿಸ್ಟ್..!

Hubballi News: ಹುಬ್ಬಳ್ಳಿ: ಹುಬ್ಬಳ್ಲಿಯ ಮೋರಾರ್ಜಿ ನಗರದಲ್ಲಿ ಮೂರು ಮದುವೆಯಾಗಿದ್ದ ಶಾಂತಾ(26) ಮತ್ತು ಆಕೆಯ ಅಕ್ಕನ ಗಂಡ ಲೋಕೇಶ್(35) ಸಾವಿಗೆ ಟ್ವಿಸ್ಟ್ ಸಿಕ್ಕಿದೆ. ಇವರಿಬ್ಬರು ಅಕ್ರಮ ಸಂಬಂಧ ಹೊಂದಿದ್ದು, ಆಟೋ ಹಿಡಿದು ಹುಬ್ಬಳ್ಳಿಯಿಂದ ಹೊರಟಿದ್ದ ಶಾಂತಾ ಮತ್ತು ಲೋಕೇಶ್, ಆಟೋ ಡ್ರೈವರ್ ಮನೆಯಲ್ಲೇ ನೇಣಿಗೆ ಶರಣಾಗಿದ್ದರು. ಆದರೆ ಈ ಮೊದಲೇ ಅವರು ಸೆಲ್ಫಿ ವೀಡಿಯೋ ಕೂಡ...

ಬೆಳಗಾವಿ ಮಹಿಳಾ ದೌರ್ಜನ್ಯ ಪ್ರಕರಣ ಸಿಐಡಿ ತನಿಖೆಗೆ ಆದೇಶ

Political News: ಬೆಳಗಾವಿಯಲ್ಲಿ ಮಹಿಳೆಯನ್ನು ಬೆತ್ತಳೆಗೊಳಿಸಿ, ಥಳಿಸಿದ ಪ್ರಕರಣವನ್ನು ರಾಜ್ಯ ಸರ್ಕಾರ, ಸಿಐಡಿ ತನಿಖೆಗೆ ವಹಿಸಿದೆ. ಈ ಮೂಲಕ ಅಪರಾಧಿಗಳಿಗೆ ಗರಿಷ್ಠ ಶಿಕ್ಷೆ ಮತ್ತು ಸಂತ್ರಸ್ತೆಗೆ ನ್ಯಾಯದ ಖಾತ್ರಿ ನೀಡಿದೆ. ಬೆಳಗಾವಿಯ ವಂಟಮೂರಿಯಲ್ಲಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣ ಖಂಡನೀಯ. ಪ್ರಕರಣ ಸಂಬಂಧ ಈಗಾಗಲೇ ಹಲವರನ್ನು ಬಂಧಿಸಲಾಗಿದೆ. ಇದು ಗಂಭೀರ ಸ್ವರೂಪದ ಅಪರಾಧವಾಗಿರುವುದರಿಂದ ಇನ್ನಷ್ಟು ಪರಿಣಾಮಕಾರಿ...

ಕೋಲಾರದ ವಿದ್ಯಾರ್ಥಿಗಳನ್ನು ಭೇಟಿಯಾಗಿ, ಸಾಂತ್ವಾನ ಹೇಳಿದ ಕೇಂದ್ರ ಸಚಿವ ಎ.ನಾರಾಯಣಸ್ವಾಮಿ

Kolar News: ಕೋಲಾರ: ಕೋಲಾರದ ಮಾಲೂರಿನ ಎಲುವಳ್ಳಿ ಮುರಾರ್ಜಿ ದೇಸಾಯಿ ಶಾಲೆಯಲ್ಲಿ ಮಕ್ಕಳ ಶೋಷಣೆ ಘಟನೆ ಬಳಿಕ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ ಶಾಲೆಗೆ ಭೇಟಿ ನೀಡಿದರು. ಅಲ್ಲದೇ, ಅಲ್ಲಿನ ಮಕ್ಕಳ ಜೊತೆ ಪ್ರತ್ಯೇಕವಾಗಿ ಮಾತನಾಡಿ ಸಾಂತ್ವಾನ ಹೇಳಿದರು. ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಕೇಂದ್ರ ಸಚಿವರು, ಮಕ್ಕಳ ಕೈಯಲ್ಲಿ ಶೌಚಗುಂಡಿ ಶುಚಿಗೊಳಿಸಿರುವುದು ಸಮಾಜಕ್ಕೆ ಮಾಡಿರುವ ಅಪಮಾನವಾಗಿದೆ. ವಿದ್ಯಾರ್ಥಿ...

ಪ್ರಧಾನಿ ಮೋದಿಯನ್ನು ಮತ್ತೊಮ್ಮೆ ಭೇಟಿಯಾಗಲಿದ್ದಾರೆ ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯ ಎರಡನೇಯ ಬಾರಿ ಮುಖ್ಮಂತ್ರಿಯಾದ ಬಳಿಕ, ಎರಡನೇಯ ಬಾರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡುವ ಅವಕಾಶವನ್ನು ಪಡೆದಿದ್ದಾರೆ. ನಾಳೆ ಬೆಳಿಗ್ಗೆ ನವದೆಹಲಿಯ ಸಂಸತ್ ಭವನದಲ್ಲಿ, ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ. ರಾಜ್ಯದಲ್ಲಿ ಬರಗಾಲ ಕುರಿತು ಚರ್ಚೆ ನಡೆಸಲು, ಮತ್ತು ಪರಿಹಾರ ಕೇಳಲು, ಸಿಎಂ ಸಿದ್ದರಾಮಯ್ಯ ಪ್ರಧಾನಿ ಮೋದಿಯವರನ್ನು ಭೇಟಿಯಾಗಲಿದ್ದಾರೆ. ಈ ಬಗ್ಗೆ...
- Advertisement -spot_img

Latest News

ನರಕಯಾತನೆಯ ತಾಣವಾದ ಕಿಮ್ಸ್ ಆಸ್ಪತ್ರೆ, ನಿರ್ದೇಶಕರು ರಾಜೀನಾಮೆ ನೀಡುವಂತೆ ಸಾರ್ವಜನಿಕರ ಒತ್ತಾಯ

Koppala News: ಕೊಪ್ಪಳ ಜಿಲ್ಲೆಯ ಬಡ ರೋಗಿಗಳ ಜೀವನಾಡಿಯಾಗಬೇಕಿದ್ದ ಕಿಮ್ಸ್ ಆಸ್ಪತ್ರೆ, ಇಂದು ನಿರ್ದೇಶಕರ ಬೇಜವಾಬ್ದಾರಿ ಮತ್ತು ಅತಿಯಾದ ಭ್ರಷ್ಟಾಚಾರದಿಂದಾಗಿ ಬಡವರ ನರಕಯಾತನೆಯ ತಾಣವಾಗಿದೆ. ದೂರದ ಊರುಗಳಿಂದ...
- Advertisement -spot_img