Thursday, July 30, 2026

Mallikarjun Kharge

ಇಂದಿನಿಂದ 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

Political News: ಕೋವಿಡ್ ಮಹಾಮಾರಿ ಮತ್ತೆ ಭಾರತಕ್ಕೆ ಕಾಲಿಟ್ಟಿದ್ದು, ಕೇರಳದಲ್ಲಿ ಕೋವಿಡ್‌ಗೆ ಇಬ್ಬರು ಬಲಿಯಾಗಿದ್ದಾರೆ. ರಾಜ್ಯಕ್ಕೂ ಈ ಮಹಾಮಾರಿ ಸೋಂಕು ಹರಡುವ ಸೂಚನೆ ಇದ್ದು, 60 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಮಾಸ್ಕ್ ಧರಿಸಲೇಬೇಕು ಎಂಬ ನಿಯಮ ತರಲಾಗಿದೆ. ಈ ಬಗ್ಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಕೊರೋನಾ ರೂಪಾಂತರಿ ಬಗ್ಗೆ ಯಾರೂ ಭಯಪಡಬೇಕಿಲ್ಲ. ಸದ್ಯಕ್ಕೆ ರಾಜ್ಯದಲ್ಲಿ...

‘ಚಿತ್ರರಂಗದಲ್ಲಿ ಚಾಪುಮೂಡಿಸಲು ಸಲಕರಣೆ ಸಿಗದ ಅಲೆಮಾರಿಗಳು ಬೊಗಳಿದರೆ ಇತಿಹಾಸ ಬದಲಾಗುತ್ತಾ?’

Movie News: ಬರೀ ವಿವಾದಾತ್ಮಕ ಹೇಳಿಕೆ ಕೊಡುವ ಮೂಲಕವೇ ಸುದ್ದಿಯಾಗುವ ನಟ ಚೇತನ್ ಅಹಿಂಸಾ, ಇದೀಗ ನಾಡಪ್ರಭು ಕೆಂಪೇಗೌಡರ ಬಗ್ಗೆ ಹೇಳಿಕೆ ಕೊಟ್ಟು, ಸುದ್ದಿಯಾಗಿದ್ದಾರೆ. ಅಲ್ಲದೇ, ಹಲವರ ಕೆಂಗಣ್ಣಿಗೂ ಗುರಿಯಾಗಿದ್ದಾರೆ. ಚೇತನ್ ತಮ್ಮ ಟ್ವೀಟ್ ಅಕೌಂಟ್‌ನಲ್ಲಿ, ಕೆಂಪೇಗೌಡ ಜಾತಿ, ಲಾಭಿಗಳ ಪ್ರಭಾವದಿಂದಾಗಿ, ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ ಎಂದು ಬರೆದುಕೊಂಡಿದ್ದಾರೆ. ಈ ಬಗ್ಗೆ ತಿರುಗೇಟು...

ವಾರಣಾಸಿಯ ಬಾಲಕಿಯ ಕವಿತೆಗೆ ಮಾರುಹೋದ ಪ್ರಧಾನಿ ಮೋದಿ

Political News: ಪ್ರಧಾನಿ ಮೋದಿ ತಮ್ಮ ಕ್ಷೇತ್ರವಾದ ವಾರಣಾಸಿಗೆ ಭೇಟಿ ನೀಡಿದ್ದು, ಅಲ್ಲಿನ ಶಾಲೆಯೊಂದರ ವಿದ್ಯಾರ್ಥಿನಿ, ಚಿತ್ರ ತೋರಿಸಿ, ಹಾಡು ಹಾಡುವ ಮೂಲಕ ವಿಜ್ಞಾನವನ್ನು ವಿವರಿಸಿದ್ದಾಳೆ. ಆಕೆಯ ಕವಿತೆಗೆ ಪ್ರಧಾನಿ ಭೇಷ್ ಎಂದಿದ್ದಾರೆ. ವಿಕಸಿತ್ ಭಾರತ್ ಸಂಕಲ್ಪ ಯಾತ್ರಾ ಕಾರ್ಯಕ್ರಮದಲ್ಲಿ ಭಾಗವಹಿಸಲು, ಪ್ರಧಾನಿ ಮೋದಿ ಉತ್ತರಪ್ರದೇಶದ ವಾರಣಾಸಿಗೆ ಭೇಟಿ ನೀಡಿದ್ದರು. ಈ ವೇಳೆ ಅಲ್ಲಿನ ಸ್ಟಾಲ್‌ನಲ್ಲಿ...

ಭೂಗತ ಪಾತಕಿ ದಾವೂದ್ ಇಬ್ರಾಹಿಂ ವಿಷ ಸೇವಿಸಿ ಆಸ್ಪತ್ರೆಗೆ ದಾಖಲು..?

International News: ಮುಂಬೈ ಸರಣಿ ಸ್ಪೋಟದ ರೂವಾರಿ, ಭೂಗತ ಪಾತಕಿ ದಾವುದ್ ಇಬ್ರಾಹಿಂ ವಿಷ ಸೇವಿಸಿದ್ದಾನೆಂದು ಶಂಕೆ ವ್ಯಕ್ತವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾನೆಂಬ ಮಾಹಿತಿ ಇದೆ. ದೂವೂದ್ ಸ್ಥಿತಿ ಗಂಭೀರವಾಗಿದ್ದು, ಪಾಕಿಸ್ತಾನದ ಕರಾಚಿಯ ಆಸ್ಪತ್ರೆಯೊಂದರಲ್ಲಿ ಇಬ್ರಾಹಿಂ ಚಿಕಿತ್ಸೆ ಪಡೆಯುತ್ತಿದ್ದಾನೆಂದು ಹೇಳಲಾಗಿದೆ. ಮೂಲಗಳ ಪ್ರಕಾರ, ದಾವೂದ್ ವಿಷ ಸೇವಿಸಿದ್ದಾನೆಂದು ತಿಳಿದು ಬಂದಿದೆ. ಅಲ್ಲದೇ, ದಾವೂದ್ ದಾಖಲಾಗಿರುವ ಆಸ್ಪತ್ರೆ ಸುತ್ತಲೂ...

ಕಿರುತೆರೆ ನಟ ರವಿಕಿರಣ್‌ಗೆ ಸ್ವಾಮೀಜಿಯಿಂದ ಲಕ್ಷಾಂತರ ರೂಪಾಯಿ ವಂಚನೆ

Movie News: ಕನ್ನಡದ ನಟ, ನಿರ್ಮಾಪಕ ಮತ್ತು ನಿರ್ದೇಶಕ ರವಿಕಿರಣ್‌ಗೆ ಸ್ವಾಮೀಜಿಯೊಬ್ಬರು, ಲಕ್ಷಾಂತರ ರೂಪಾಯಿ ವಂಚನೆ ಮಾಡಿರುವ ಆರೋಪ ಕೇಳಿಬಂದಿದೆ. ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ರವಿಕಿರಣ್‌ಗೆ, 2 ವರ್ಷಗಳ ಹಿಂದೆ ನವೀನ್ ಮತ್ತು ಭಾಗ್ಯಶ್ರೀ ಎಂಬುವವರು ಪರಿಚಯವಾಗಿದ್ದರು. ನಾವು ಅನಾಥಾಶ್ರಮ ನಡೆಸುತ್ತಿದ್ದೇವೆ. ನಮಗೆ ಸಹಾಯ ಮಾಡಿ ಎಂದು ಕೇಳಿದ್ದಾರೆ. ಅದಕ್ಕೆ ರವಿಕಿರಣ್ ಕರುಣೆ ತೋರಿಸಿ, 2...

ನಟ ಡಾ.ವಿಷ್ಣುವರ್ಧನ್ ಪುಣ್ಯಭೂಮಿಯ ಬಗ್ಗೆ ಡಿಸಿಎಂ ಡಿಕೆಶಿ ಜೊತೆ ಚರ್ಚಿಸಿದ ಕಿಚ್ಚ ಸುದೀಪ್

Movie News: ದಿವಂಗತ ನಟ ವಿಷ್ಣುವರ್ಧನ್ ಅವರ ಪುಣ್ಯಭೂಮಿಯ ಬಗ್ಗೆ ಹಲವಾರು ಚರ್ಚೆ ನಡೆಸುತ್ತಿದೆ. ಈ ಸಂದರ್ಭದಲ್ಲಿ ಕಿಚ್ಚ ಸುದೀಪ್, ಡಾ.ವಿಷ್ಣು ಅಪ್ಪಾಜಿ ಸ್ಮಾರಕ ಕುರಿತು ನನ್ನದು ಅಂದು -ಇಂದು ಒಂದೇ ನಿಲುವು. ಮೈಸೂರಿನಲ್ಲಿ ಸ್ಮಾರಕವಾದರೂ, ಅಂತ್ಯ ಸಂಸ್ಕಾರಗೊಂಡ ಸ್ಥಳದಲ್ಲಿಯೂ ಪುಣ್ಯಭೂಮಿ ಆಗಬೇಕು. ಈ ವಿಷಯವಾಗಿ ಅಭಿಮಾನಿ ಸಂಘಗಳ ಹೋರಾಟಕ್ಕೆ ನನ್ನ ಬೆಂಬಲವಿದೆ. ನಾನೂ...

ಆಟೋದಲ್ಲಿ ಬಂದು ಆತ್ಮಹತ್ಯೆ ಮಾಡಿಕೊಂಡ ಪ್ರೇಮಿಗಳು.. ಬೆಂಗಳೂರಿಂದ ಹುಬ್ಬಳ್ಳಿ ಕಡೆಗೆ ಬಂದರಾ ಇಬ್ಬರು?

Crime News: ಹುಬ್ಬಳ್ಳಿ: ಬೆಂಗಳೂರಿನಿಂದ ಹುಬ್ಬಳ್ಳಿಗೆ ಬಂದಿದ್ದ ಜೋಡಿಯೊಂದು ಅಟೋ ಡ್ರೈವರ್ ಮನೆಯಲ್ಲಿಯೇ ನೇಣಿಗೆ ಶರಣಾದ ಘಟನೆ ಇಂದು ಸಾಯಂಕಾಲ ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಮೂರಾರ್ಜಿ ನಗರದಲ್ಲಿ ನಡೆದಿದೆ. ಬೆಂಗಳೂರು ಮೂಲದ ಲೋಕೇಶ ಹಾಗೂ ಆತನ ಹೆಂಡತಿಯ ತಂಗಿಯಾದ ಶಾಂತಿ ಎಂಬುವರ ನಡುವೆ ಹಲವು ದಿನಗಳಿಂದ ಅನೈತಿಕ ಸಂಬಂಧ ಇತ್ತು ಹೀಗಾಗಿ ಇಬ್ಬರು...

ನನ್ನ ತಂಟೆಗೆ ಬಂದ್ರೆ ಸುಮ್ಮನೆ ಬಿಡಲ್ಲ!ವಿರೋಧಿಗಳಿಗೆ ಜಗದೀಶ್ ಶೆಟ್ಟರ್ ವಾರ್ನ್

Political News: ಹುಬ್ಬಳ್ಳಿ :ನನ್ನ ತಂಟೆಗೆ ಬಂದರೆ ಸುಮ್ಮನೆ ಬಿಡಲ್ಲವೆಂದು ವಿರೋಧಿಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಎಚ್ಚರಿಕೆ ಕೊಟ್ಟಿದ್ದಾರೆ. 68ನೇ ಹುಟ್ಟುಹಬ್ಬ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ‘ಕಳೆದ ವರ್ಷವೂ ಇದೇ ಮಾತು ಹೇಳಿದ್ದೆ, ತಂಟೆಗೆ ಬಂದವರಿಗೆ ಉತ್ತರಿಸಿದ್ದೇನೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಾನು ಸೋತಿರಬಹುದು. ಆದರೆ, 6 ಬಾರಿ ನನ್ನನ್ನು ಜನ ಗೆಲ್ಲಿಸಿರುವುದನ್ನು ಮರೆಯುವುದಿಲ್ಲ....

ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ- ದೆಹಲಿಗೆ ಹೊರಟ ಫೈರ್‌ ಬ್ರ್ಯಾಂಡ್ ಲೀಡರ್ಸ್

Political News: ಹುಬ್ಬಳ್ಳಿ: ರಾಜ್ಯ ರಾಜಕಾರಣದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ಬಹುದಿನದ ಬಳಿಕ ಹಿಂದೂ ಫೈರ್‌ ಬ್ರ್ಯಾಂಡ್ ನಾಯಕರು ಒಟ್ಟಿಗೆ ಕಾಣಿಸಿಕೊಳ್ಳುವ ಮೂಲಕ ಅಚ್ಚರಿಯ ಜೊತೆಗೆ ತೀವ್ರ ಕುತೂಹಲ ಹುಟ್ಟಿಸಿದ್ದಾರೆ. ಸಂಸದ ಅನಂತ್ ಕುಮಾರ್ ಹೆಗ್ಡೆ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಇಬ್ಬರೂ ಜೊತೆಗೂಡಿ ದೆಹಲಿಗೆ ಪಯಣ ಬೆಳೆಸಿದ್ದಾರೆ. ಭಾನುವಾರ ರಾತ್ರಿ 8.30ರ ವಿಮಾನದಲ್ಲಿ...

ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧವಾಗಿದೆ ಎಂದಿದ್ದಾರೆ: ಕೋವಿಡ್ ಬಗ್ಗೆ ಸಿಎಂ ಮಾತು

Hubballi News: ಹುಬ್ಬಳ್ಳಿ: ಹುಬ್ಬಳ್ಳಿಗೆ ಭೇಟಿ ಕೊಟ್ಟಿದ್ದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಕೋವಿಡ್ ಆತಂಕ ವಿಚಾರದ ಬಗ್ಗೆ ಪ್ರತಿಕ್ರಿಯಿಸಿದರು. ನಾನು‌ ನಿನ್ನೆ ಆರೋಗ್ಯ ಸಚಿವರ ಜೊತೆ ಮಾತಾಡಿದ್ದೇ‌ನೆ. ತಜ್ಞರ ಜೊತೆ ಮೀಟಿಂಗ್ ಮಾಡಲು ಸೂಚಿಸಿದ್ದೇನೆ. ಎಲ್ಲಾ ರೀತಿಯ ಕ್ರಮಕ್ಕೆ ಸರ್ಕಾರ ಸಿದ್ಧವಾಗಿದೆ ಎಂದಿದ್ದಾರೆ. ಮಾಲೂರಿನಲ್ಲಿ ಮಲ ಕ್ಲೀನ್ ಮಾಡಲು ಮಕ್ಕಳ ಬಳಕೆ ವಿಚಾರದ ಬಗ್ಗೆ ಮಾತನಾಡಿದ ಸಿಎಂ,...
- Advertisement -spot_img

Latest News

ಜಸ್ಕಾಂ ಅಧಿಕಾರಿಗಳ ನಿಷ್ಕಾಳಜಿಗೆ ಗ್ರಾಮಸ್ಥರ ಆಕ್ರೋಶ; ಇಡೀ ರಾತ್ರಿ ವಿದ್ಯುತ್ ಇಲ್ಲದೆ ಪರದಾಡಿದ ಜನತೆ

Bidar News: ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮದನೂರ ಗ್ರಾಮದಲ್ಲಿ ನಿನ್ನೆ ಮಧ್ಯಾಹ್ನ ಸುಮಾರು 2:00 ರಿಂದ 3:00 ಗಂಟೆಯ ವೇಳೆಗೆ ವಿದ್ಯುತ್ ಕಂಬ ಧರಾಶಾಹಿಯಾದ...
- Advertisement -spot_img